ಯೂನುಸ್ · 19/109
ಅನುವಾದ ಉಚ್ಚಾರಣೆ — ಯೂನುಸ್
وَمَا كَانَ النَّاسُ إِلَّا أُمَّةً وَاحِدَةً فَاخْتَلَفُوا ۚ وَلَوْلَا كَلِمَةٌ سَبَقَتْ مِن رَّبِّكَ لَقُضِيَ بَيْنَهُمْ فِيمَا فِيهِ يَخْتَلِفُونَ ۝١٩
Wa maa kaanan naasu illaaa ummmatanw waahidatan fakh talafoo; wa law laa kalimatun sabaqat mir Rabbika laqudiya bainahum fee maa feehi yakhtalifoon
📖 ಕನ್ನಡ ಅರ್ಥ
ಜನರು ಯಾವುದಾದರೂ ಸಂಕಟದಲ್ಲಿ ಸಿಲುಕಿಕೊಂಡ ಬಳಿಕ ನಾವು ಅವರಿಗೆ ಅನುಗ್ರಹದ ರುಚಿ ಉಣಿಸಿದರೆ, ಆಗಲೇ ಅವರು ನಮ್ಮ ವಚನಗಳ ವಿರುದ್ಧ ಯೋಜನೆಗಳನ್ನು ರೂಪಿಸಲಾರಂಭಿಸುತ್ತಾರೆ. ಹೇಳಿರಿ; ಯೋಜನೆಗಳ ವಿಷಯದಲ್ಲಿ ಅಲ್ಲಾಹನು ಹೆಚ್ಚು ಕ್ಷಿಪ್ರನಾಗಿದ್ದಾನೆ. ನಮ್ಮ ದೂತರು (ಮಲಕ್‌ಗಳು) ನೀವು ಮಾಡುತ್ತಿರುವ ಎಲ್ಲ ಯೋಜನೆಗಳನ್ನು ದಾಖಲಿಸಿಡುತ್ತಿದ್ದಾರೆ

🎧 ಆಲಿಸಿ


📜 ಆಯತ್ 17-21 — ಯೂನುಸ್

17فَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِآيَاتِهِ ۚ إِنَّهُ لَا يُفْلِحُ الْمُجْرِمُونَ
ಮಾನವರೆಲ್ಲರೂ ಒಂದೇ ಸಮುದಾಯವಾಗಿದ್ದರು. ತರುವಾಯ ಅವರು ಭಿನ್ನತೆ ತಾಳಿದರು. ನಿಮ್ಮ ಒಡೆಯನ ಕಡೆಯಿಂದ ಮೊದಲೇ ಒಂದು ನಿರ್ಧಾರ ಇಲ್ಲದೆ ಇದ್ದಿದ್ದರೆ, ಅವರು ಪರಸ್ಪರ ಭಿನ್ನತೆ ತಾಳಿರುವ ವಿಷಯವನ್ನು ಇತ್ಯರ್ಥಗೊಳಿಸಿ ಬಿಡಲಾಗುತ್ತಿತ್ತು
18وَيَعْبُدُونَ مِن دُونِ اللَّهِ مَا لَا يَضُرُّهُمْ وَلَا يَنفَعُهُمْ وَيَقُولُونَ هَٰؤُلَاءِ شُفَعَاؤُنَا عِندَ اللَّهِ ۚ قُلْ أَتُنَبِّئُونَ اللَّهَ بِمَا لَا يَعْلَمُ فِي السَّمَاوَاتِ وَلَا فِي الْأَرْضِ ۚ سُبْحَانَهُ وَتَعَالَىٰ عَمَّا يُشْرِكُونَ
ಆತನಿಗೆ (ದೂತರಿಗೆ) ಆತನ ಒಡೆಯನ ಕಡೆಯಿಂದ ಯಾವುದೇ ನಿದರ್ಶನವನ್ನು ಯಾಕೆ ಇಳಿಸಿಕೊಡಲಾಗಿಲ್ಲ? ಎಂದು ಅವರು ಕೇಳುತ್ತಾರೆ. ಹೇಳಿರಿ; ಗುಪ್ತ ವಿಚಾರಗಳೆಲ್ಲಾ ಅಲ್ಲಾಹನಿಗೇ ಸೇರಿವೆ. ಆದ್ದರಿಂದ ನೀವು ಕಾಯಿರಿ. ನಿಮ್ಮ ಜೊತೆ ನಾನೂ ಕಾಯುತ್ತೇನೆ
19وَمَا كَانَ النَّاسُ إِلَّا أُمَّةً وَاحِدَةً فَاخْتَلَفُوا ۚ وَلَوْلَا كَلِمَةٌ سَبَقَتْ مِن رَّبِّكَ لَقُضِيَ بَيْنَهُمْ فِيمَا فِيهِ يَخْتَلِفُونَ
ಜನರು ಯಾವುದಾದರೂ ಸಂಕಟದಲ್ಲಿ ಸಿಲುಕಿಕೊಂಡ ಬಳಿಕ ನಾವು ಅವರಿಗೆ ಅನುಗ್ರಹದ ರುಚಿ ಉಣಿಸಿದರೆ, ಆಗಲೇ ಅವರು ನಮ್ಮ ವಚನಗಳ ವಿರುದ್ಧ ಯೋಜನೆಗಳನ್ನು ರೂಪಿಸಲಾರಂಭಿಸುತ್ತಾರೆ. ಹೇಳಿರಿ; ಯೋಜನೆಗಳ ವಿಷಯದಲ್ಲಿ ಅಲ್ಲಾಹನು ಹೆಚ್ಚು ಕ್ಷಿಪ್ರನಾಗಿದ್ದಾನೆ. ನಮ್ಮ ದೂತರು (ಮಲಕ್‌ಗಳು) ನೀವು ಮಾಡುತ್ತಿರುವ ಎಲ್ಲ ಯೋಜನೆಗಳನ್ನು ದಾಖಲಿಸಿಡುತ್ತಿದ್ದಾರೆ
20وَيَقُولُونَ لَوْلَا أُنزِلَ عَلَيْهِ آيَةٌ مِّن رَّبِّهِ ۖ فَقُلْ إِنَّمَا الْغَيْبُ لِلَّهِ فَانتَظِرُوا إِنِّي مَعَكُم مِّنَ الْمُنتَظِرِينَ
ನಿಮ್ಮನ್ನು ನೆಲದಲ್ಲೂ ಜಲದಲ್ಲೂ ಸಾಗಿಸುವವನು ಅವನೇ. ನೀವು ಹಡಗುಗಳಲ್ಲಿರುವಾಗ – ಅವುಗಳು ಜನರನ್ನು ಹೊತ್ತು ಪೂರಕ ಗಾಳಿಯ ನೆರವಿನಿಂದ ಮುನ್ನಡೆಯುತ್ತವೆ ಮತ್ತು ಅವರು ಅದರಿಂದ ತುಂಬಾ ಸಂತುಷ್ಟರಾಗಿ ಬಿಡುತ್ತಾರೆ. (ಆ ಬಳಿಕ) ಹಠಾತ್ತನೆ ಸುಳಿಗಾಳಿಯು ಅವರನ್ನು ತಟ್ಟಿದಾಗ ಹಾಗೂ ಎಲ್ಲ ದಿಕ್ಕುಗಳಿಂದ ಅಲೆಗಳು ಅವರೆಡೆಗೆ ಏರಿ ಬಂದಾಗ, ತಾವು ಅವುಗಳೊಳಗೆ ಸಿಕ್ಕಿಕೊಂಡೆವು ಎಂದು ಅವರಿಗೆ ಅನಿಸುತ್ತದೆ. (ಆಗ) ಅವರು ಧರ್ಮವನ್ನು ಸಂಪೂರ್ಣವಾಗಿ ಅಲ್ಲಾಹನಿಗೆ ಮೀಸಲಾಗಿಟ್ಟು ಅವನಿಗೆ ಮೊರೆ ಇಡುತ್ತಾರೆ (ಮತ್ತು) ‘‘ನೀನು ನಮ್ಮನ್ನು ಇದರಿಂದ ರಕ್ಷಿಸಿದರೆ ನಾವು ಖಂಡಿತ ಕೃತಜ್ಞರ ಸಾಲಿಗೆ ಸೇರುವೆವು’’ (ಎನ್ನುತ್ತಾರೆ)
21وَإِذَا أَذَقْنَا النَّاسَ رَحْمَةً مِّن بَعْدِ ضَرَّاءَ مَسَّتْهُمْ إِذَا لَهُم مَّكْرٌ فِي آيَاتِنَا ۚ قُلِ اللَّهُ أَسْرَعُ مَكْرًا ۚ إِنَّ رُسُلَنَا يَكْتُبُونَ مَا تَمْكُرُونَ
ಕೊನೆಗೆ ಅವನು ಅವರನ್ನು ರಕ್ಷಿಸಿದಾಗ, ಅವರು ಭೂಮಿಯಲ್ಲಿ ಅನ್ಯಾಯವಾಗಿ ಮೆರೆಯಲಾರಂಭಿಸುತ್ತಾರೆ. ಮಾನವರೇ, ನಿಮ್ಮ ಬಂಡಾಯವು ಖಂಡಿತ ನಿಮ್ಮ ಪಾಲಿಗೇ ವಿನಾಶಕಾರಿಯಾಗಿದೆ. ಇಹಲೋಕ ಜೀವನದ ಬಂಡವಾಳ (ತೀರಾ ಸೀಮಿತ). ಆ ಬಳಿಕ ನೀವು ನಮ್ಮ ಕಡೆಗೇ ಮರಳುವಿರಿ. ಆಗ, ನೀವು ಏನೆಲ್ಲಾ ಮಾಡುತ್ತಿದ್ದಿರಿ ಎಂಬುದನ್ನು ನಿಮಗೆ ನಾವು ತಿಳಿಸುವೆವು
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
19ಆಯತ್

ಅನುವಾದ — ಯೂನುಸ್ 19

ಸೂರಾ ಯೂನುಸ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಜನರು ಯಾವುದಾದರೂ ಸಂಕಟದಲ್ಲಿ ಸಿಲುಕಿಕೊಂಡ ಬಳಿಕ ನಾವು ಅವರಿಗೆ ಅನುಗ್ರಹದ ರುಚಿ ಉಣಿಸಿದರೆ,…

ಸೂರಾ ಆಯತ್ 19/109 — ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಯೂನುಸ್ ಆಲಿಸಿ, ಯೂನುಸ್ ಅನುವಾದ, ಯೂನುಸ್ mp3, ಯೂನುಸ್ pdf. ಆಯತ್ 17–21. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers