ಯೂನುಸ್ · 21/109
ಅನುವಾದ ಉಚ್ಚಾರಣೆ — ಯೂನುಸ್
وَإِذَا أَذَقْنَا النَّاسَ رَحْمَةً مِّن بَعْدِ ضَرَّاءَ مَسَّتْهُمْ إِذَا لَهُم مَّكْرٌ فِي آيَاتِنَا ۚ قُلِ اللَّهُ أَسْرَعُ مَكْرًا ۚ إِنَّ رُسُلَنَا يَكْتُبُونَ مَا تَمْكُرُونَ ۝٢١
Wa izaaa azaqnan naasa rahmatam mim ba`di darraaa`a massat hum izaa lahum makrun feee aayaatinaa; qulil laahu asra`u makraa; inna rusulanaa yaktuboona maa tamkuroon
📖 ಕನ್ನಡ ಅರ್ಥ
ಕೊನೆಗೆ ಅವನು ಅವರನ್ನು ರಕ್ಷಿಸಿದಾಗ, ಅವರು ಭೂಮಿಯಲ್ಲಿ ಅನ್ಯಾಯವಾಗಿ ಮೆರೆಯಲಾರಂಭಿಸುತ್ತಾರೆ. ಮಾನವರೇ, ನಿಮ್ಮ ಬಂಡಾಯವು ಖಂಡಿತ ನಿಮ್ಮ ಪಾಲಿಗೇ ವಿನಾಶಕಾರಿಯಾಗಿದೆ. ಇಹಲೋಕ ಜೀವನದ ಬಂಡವಾಳ (ತೀರಾ ಸೀಮಿತ). ಆ ಬಳಿಕ ನೀವು ನಮ್ಮ ಕಡೆಗೇ ಮರಳುವಿರಿ. ಆಗ, ನೀವು ಏನೆಲ್ಲಾ ಮಾಡುತ್ತಿದ್ದಿರಿ ಎಂಬುದನ್ನು ನಿಮಗೆ ನಾವು ತಿಳಿಸುವೆವು
🎧 ಆಲಿಸಿ

📜 ಆಯತ್ 19-23 — ಯೂನುಸ್

19وَمَا كَانَ النَّاسُ إِلَّا أُمَّةً وَاحِدَةً فَاخْتَلَفُوا ۚ وَلَوْلَا كَلِمَةٌ سَبَقَتْ مِن رَّبِّكَ لَقُضِيَ بَيْنَهُمْ فِيمَا فِيهِ يَخْتَلِفُونَ
ಜನರು ಯಾವುದಾದರೂ ಸಂಕಟದಲ್ಲಿ ಸಿಲುಕಿಕೊಂಡ ಬಳಿಕ ನಾವು ಅವರಿಗೆ ಅನುಗ್ರಹದ ರುಚಿ ಉಣಿಸಿದರೆ, ಆಗಲೇ ಅವರು ನಮ್ಮ ವಚನಗಳ ವಿರುದ್ಧ ಯೋಜನೆಗಳನ್ನು ರೂಪಿಸಲಾರಂಭಿಸುತ್ತಾರೆ. ಹೇಳಿರಿ; ಯೋಜನೆಗಳ ವಿಷಯದಲ್ಲಿ ಅಲ್ಲಾಹನು ಹೆಚ್ಚು ಕ್ಷಿಪ್ರನಾಗಿದ್ದಾನೆ. ನಮ್ಮ ದೂತರು (ಮಲಕ್‌ಗಳು) ನೀವು ಮಾಡುತ್ತಿರುವ ಎಲ್ಲ ಯೋಜನೆಗಳನ್ನು ದಾಖಲಿಸಿಡುತ್ತಿದ್ದಾರೆ
20وَيَقُولُونَ لَوْلَا أُنزِلَ عَلَيْهِ آيَةٌ مِّن رَّبِّهِ ۖ فَقُلْ إِنَّمَا الْغَيْبُ لِلَّهِ فَانتَظِرُوا إِنِّي مَعَكُم مِّنَ الْمُنتَظِرِينَ
ನಿಮ್ಮನ್ನು ನೆಲದಲ್ಲೂ ಜಲದಲ್ಲೂ ಸಾಗಿಸುವವನು ಅವನೇ. ನೀವು ಹಡಗುಗಳಲ್ಲಿರುವಾಗ – ಅವುಗಳು ಜನರನ್ನು ಹೊತ್ತು ಪೂರಕ ಗಾಳಿಯ ನೆರವಿನಿಂದ ಮುನ್ನಡೆಯುತ್ತವೆ ಮತ್ತು ಅವರು ಅದರಿಂದ ತುಂಬಾ ಸಂತುಷ್ಟರಾಗಿ ಬಿಡುತ್ತಾರೆ. (ಆ ಬಳಿಕ) ಹಠಾತ್ತನೆ ಸುಳಿಗಾಳಿಯು ಅವರನ್ನು ತಟ್ಟಿದಾಗ ಹಾಗೂ ಎಲ್ಲ ದಿಕ್ಕುಗಳಿಂದ ಅಲೆಗಳು ಅವರೆಡೆಗೆ ಏರಿ ಬಂದಾಗ, ತಾವು ಅವುಗಳೊಳಗೆ ಸಿಕ್ಕಿಕೊಂಡೆವು ಎಂದು ಅವರಿಗೆ ಅನಿಸುತ್ತದೆ. (ಆಗ) ಅವರು ಧರ್ಮವನ್ನು ಸಂಪೂರ್ಣವಾಗಿ ಅಲ್ಲಾಹನಿಗೆ ಮೀಸಲಾಗಿಟ್ಟು ಅವನಿಗೆ ಮೊರೆ ಇಡುತ್ತಾರೆ (ಮತ್ತು) ‘‘ನೀನು ನಮ್ಮನ್ನು ಇದರಿಂದ ರಕ್ಷಿಸಿದರೆ ನಾವು ಖಂಡಿತ ಕೃತಜ್ಞರ ಸಾಲಿಗೆ ಸೇರುವೆವು’’ (ಎನ್ನುತ್ತಾರೆ)
21وَإِذَا أَذَقْنَا النَّاسَ رَحْمَةً مِّن بَعْدِ ضَرَّاءَ مَسَّتْهُمْ إِذَا لَهُم مَّكْرٌ فِي آيَاتِنَا ۚ قُلِ اللَّهُ أَسْرَعُ مَكْرًا ۚ إِنَّ رُسُلَنَا يَكْتُبُونَ مَا تَمْكُرُونَ
ಕೊನೆಗೆ ಅವನು ಅವರನ್ನು ರಕ್ಷಿಸಿದಾಗ, ಅವರು ಭೂಮಿಯಲ್ಲಿ ಅನ್ಯಾಯವಾಗಿ ಮೆರೆಯಲಾರಂಭಿಸುತ್ತಾರೆ. ಮಾನವರೇ, ನಿಮ್ಮ ಬಂಡಾಯವು ಖಂಡಿತ ನಿಮ್ಮ ಪಾಲಿಗೇ ವಿನಾಶಕಾರಿಯಾಗಿದೆ. ಇಹಲೋಕ ಜೀವನದ ಬಂಡವಾಳ (ತೀರಾ ಸೀಮಿತ). ಆ ಬಳಿಕ ನೀವು ನಮ್ಮ ಕಡೆಗೇ ಮರಳುವಿರಿ. ಆಗ, ನೀವು ಏನೆಲ್ಲಾ ಮಾಡುತ್ತಿದ್ದಿರಿ ಎಂಬುದನ್ನು ನಿಮಗೆ ನಾವು ತಿಳಿಸುವೆವು
22هُوَ الَّذِي يُسَيِّرُكُمْ فِي الْبَرِّ وَالْبَحْرِ ۖ حَتَّىٰ إِذَا كُنتُمْ فِي الْفُلْكِ وَجَرَيْنَ بِهِم بِرِيحٍ طَيِّبَةٍ وَفَرِحُوا بِهَا جَاءَتْهَا رِيحٌ عَاصِفٌ وَجَاءَهُمُ الْمَوْجُ مِن كُلِّ مَكَانٍ وَظَنُّوا أَنَّهُمْ أُحِيطَ بِهِمْ ۙ دَعَوُا اللَّهَ مُخْلِصِينَ لَهُ الدِّينَ لَئِنْ أَنجَيْتَنَا مِنْ هَٰذِهِ لَنَكُونَنَّ مِنَ الشَّاكِرِينَ
ಇಹಲೋಕ ಜೀವನದ ಉದಾಹರಣೆಯು ಹೀಗಿದೆ; ನಾವು ಆಕಾಶದಿಂದ ನೀರನ್ನು ಸುರಿಸಿದೆವು. ಅದರಿಂದ, ಮಾನವರು ಮತ್ತು ಜಾನುವಾರುಗಳು ತಿನ್ನುವಂತಹ ಭೂಮಿಯ ವಿವಿಧ ಬೆಳೆಗಳು ಬೆಳೆದವು. ಕೊನೆಗೆ, ಭೂಮಿಯು ತನ್ನ ಸಹಜ ಆಭರಣಗಳೊಂದಿಗೆ ಸಂಪನ್ನವಾಗಿ, ಅಲಂಕೃತವಾದಾಗ, ಭೂ ಮಾಲಕರುಗಳು, ಅದು ಸಂಪೂರ್ಣವಾಗಿ ತಮ್ಮ ನಿಯಂತ್ರಣದಲ್ಲಿದೆ ಎಂದು ಭಾವಿಸಿದರು. ಆಗಲೇ, ರಾತ್ರಿ ಅಥವಾ ಹಗಲಲ್ಲಿ ನಮ್ಮ ಆದೇಶ ಬಂದು ಬಿಟ್ಟಿತು ಮತ್ತು ನಾವು, ಅಲ್ಲಿ ನಿನ್ನೆ ಏನೂ ಇರಲೇ ಇಲ್ಲವೆಂಬಂತೆ ಅದನ್ನು ಧ್ವಂಸಗೊಳಿಸಿಬಿಟ್ಟೆವು. ಈ ರೀತಿ ನಾವು ನಮ್ಮ ದೃಷ್ಟಾಂತಗಳನ್ನು ವಿವರಿಸುತ್ತೇವೆ – ಚಿಂತಿಸುವವರಿಗಾಗಿ
23فَلَمَّا أَنجَاهُمْ إِذَا هُمْ يَبْغُونَ فِي الْأَرْضِ بِغَيْرِ الْحَقِّ ۗ يَا أَيُّهَا النَّاسُ إِنَّمَا بَغْيُكُمْ عَلَىٰ أَنفُسِكُم ۖ مَّتَاعَ الْحَيَاةِ الدُّنْيَا ۖ ثُمَّ إِلَيْنَا مَرْجِعُكُمْ فَنُنَبِّئُكُم بِمَا كُنتُمْ تَعْمَلُونَ
ಅಲ್ಲಾಹನು ಶಾಂತಿ ಭವನದೆಡೆಗೆ ಕರೆಯುತ್ತಾನೆ ಮತ್ತು ತಾನಿಚ್ಛಿಸುವವರನ್ನು ಸ್ಥಿರವಾದ ಸನ್ಮಾರ್ಗದೆಡೆಗೆ ನಡೆಸುತ್ತಾನೆ
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
21ಆಯತ್

ಅನುವಾದ — ಯೂನುಸ್ 21

ಸೂರಾ ಯೂನುಸ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಅವನು ಅವರನ್ನು ರಕ್ಷಿಸಿದಾಗ, ಅವರು ಭೂಮಿಯಲ್ಲಿ ಅನ್ಯಾಯವಾಗಿ ಮೆರೆಯಲಾರಂಭಿಸುತ್ತಾರೆ. ಮಾನವರೇ, ನಿಮ್ಮ…

ಸೂರಾ ಆಯತ್ 21/109 — ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಯೂನುಸ್ ಆಲಿಸಿ, ಯೂನುಸ್ ಅನುವಾದ, ಯೂನುಸ್ mp3, ಯೂನುಸ್ pdf. ಆಯತ್ 19–23. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers