ಯೂನುಸ್ · 22/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
هُوَ الَّذِي يُسَيِّرُكُمْ فِي الْبَرِّ وَالْبَحْرِ ۖ حَتَّىٰ إِذَا كُنتُمْ فِي الْفُلْكِ وَجَرَيْنَ بِهِم بِرِيحٍ طَيِّبَةٍ وَفَرِحُوا بِهَا جَاءَتْهَا رِيحٌ عَاصِفٌ وَجَاءَهُمُ الْمَوْجُ مِن كُلِّ مَكَانٍ وَظَنُّوا أَنَّهُمْ أُحِيطَ بِهِمْ ۙ دَعَوُا اللَّهَ مُخْلِصِينَ لَهُ الدِّينَ لَئِنْ أَنجَيْتَنَا مِنْ هَٰذِهِ لَنَكُونَنَّ مِنَ الشَّاكِرِينَ ٢٢
Transliteration
Huwal lazee yusaiyirukum fil barri walbahri hattaaa izaa kuntum fil fulki wa jaraina bihim bireeh in taiyibatinw wa farihoo bihaa jaaa`at haa reehun `aasifunw wa jaaa`ahumul mawju min kulli makaaninw wa zannooo annahum uheeta bihim da`awul laaha mukhliseena lahud deena la`in anjaitanaa min haazihee lanakoonannna minash shaakireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಮ್ಮನ್ನು ನೆಲ ಜಲಗಳಲ್ಲಿ ಸಾಗಿಸುವವನು ಅಲ್ಲಾಹನೇ ಆಗಿರುವನು. ನೀವು ಹಡಗಿನಲ್ಲಿ ಪ್ರಯಾಣಿಸುತ್ತಿರುವಾಗ ಮತ್ತು ಆ ಹಡಗು ಜನರನ್ನು ಹೊತ್ತುಕೊಂಡು ಅನುಕೂಲಕರ ಮಾರುತದ ಮೂಲಕ ಸಂಚರಿಸುತ್ತಿರುವಾಗ ಅವರು ಇದರಿಂದ ಸಂತಸದಿAದಿರುವಾಗ ಹಠಾತ್ತನೆ ಅವರ ಮೇಲೆ ಭಾರಿ ಬಿರುಗಾಳಿಯು ಬಂದು ಎಲ್ಲಾ ಕಡೆಯಿಂದಲೂ ಅಲೆಗಳು ಅಪ್ಪಳಿಸುತ್ತಿರುವಾಗ ಮತ್ತು ನಾವು ಆವರಿಸಲ್ಪಟ್ಟಿವೆಂದು ಅವರು ಮನಗಾಣುತ್ತಾರೆ. (ಆ ಸಂದರ್ಭದಲ್ಲಿ) ಎಲ್ಲರೂ ನಿಷ್ಕಳಂಕ ವಿಶ್ವಾಸದೊಂದಿಗೆ “ನೀನು ನಮ್ಮನ್ನು ಇದರಿಂದ ಪಾರು ಮಾಡಿದರೆ ಖಂಡಿತವಾಗಿಯು ನಾವು ಕೃತಜ್ಞರಲ್ಲಾಗಿಬಿಡುವೆವು ಎಂದು ಅಲ್ಲಾಹನನ್ನೇ ಪ್ರಾರ್ಥಿಸುತ್ತಾರೆ”
Additional reference in தமிழ்
🎧 ಆಲಿಸಿ
📜 ಆಯತ್ 20-24 — ಸೂರಾ ಯೂನುಸ್
20وَيَقُولُونَ لَوْلَا أُنزِلَ عَلَيْهِ آيَةٌ مِّن رَّبِّهِ ۖ فَقُلْ إِنَّمَا الْغَيْبُ لِلَّهِ فَانتَظِرُوا إِنِّي مَعَكُم مِّنَ الْمُنتَظِرِينَ
ಈ ಪೈಗಂಬರರ ಮೇಲೆ ಅವರ ಪ್ರಭುವಿನ ಕಡೆಯಿಂದ ಯಾವುದಾದರು ದೃಷ್ಟಾಂತವು ಏಕೆ ಅವತೀರ್ಣಗೊಳಿಸಲಾಗಿಲ್ಲ ? ಎಂದು ಅವರು ಹೇಳುತ್ತಾರೆ, ಉತ್ತರಿಸಿರಿ; ಅಗೋಚರ ಜ್ಞಾನವು ಕೇವಲ ಅಲ್ಲಾಹನಿಗೆ ಮಾತ್ರವಿದೆ, ಆದುದರಿಂದ ಇನ್ನು ನೀವು ಕಾಯುತ್ತಿರಿ. ಖಂಡಿತವಾಗಿಯೂ ನಾನು ಸಹ ನಿಮ್ಮ ಜೊತೆ ಕಾಯುತ್ತಿರುವೆನು.
21وَإِذَا أَذَقْنَا النَّاسَ رَحْمَةً مِّن بَعْدِ ضَرَّاءَ مَسَّتْهُمْ إِذَا لَهُم مَّكْرٌ فِي آيَاتِنَا ۚ قُلِ اللَّهُ أَسْرَعُ مَكْرًا ۚ إِنَّ رُسُلَنَا يَكْتُبُونَ مَا تَمْكُرُونَ
ಮತ್ತು ಜನರಿಗೆ ನಾವು ಅವರ ಮೇಲೆ ಎರಗಿದ ವಿಪತ್ತಿನ ತರುವಾಯ ಯಾವುದಾದರೂ ಕಾರುಣ್ಯದ ಸವಿಯನ್ನುಣಿಸಿದಾಗ ಅವರು ಕೂಡಲೇ ನಮ್ಮ ದೃಷ್ಟಾಂತಗಳ ಬಗ್ಗೆ ಕುತಂತ್ರಗಳನ್ನು ನಡೆಸತೊಡಗುತ್ತಾರೆ. ನೀವು ಹೇಳಿರಿ ಅಲ್ಲಾಹನು ತಂತ್ರದಲ್ಲಿ ಅತೀ ಶೀಘ್ರನಾಗಿರುತ್ತಾನೆ. ನಿಶ್ಚಯವಾಗಿಯೂ ನಮ್ಮ ದೇವಚರರು ನಿಮ್ಮ ಸಕಲ ಕುತಂತ್ರಗಳನ್ನು ದಾಖಲಿಸುತ್ತಿರುತ್ತಾರೆ.
22هُوَ الَّذِي يُسَيِّرُكُمْ فِي الْبَرِّ وَالْبَحْرِ ۖ حَتَّىٰ إِذَا كُنتُمْ فِي الْفُلْكِ وَجَرَيْنَ بِهِم بِرِيحٍ طَيِّبَةٍ وَفَرِحُوا بِهَا جَاءَتْهَا رِيحٌ عَاصِفٌ وَجَاءَهُمُ الْمَوْجُ مِن كُلِّ مَكَانٍ وَظَنُّوا أَنَّهُمْ أُحِيطَ بِهِمْ ۙ دَعَوُا اللَّهَ مُخْلِصِينَ لَهُ الدِّينَ لَئِنْ أَنجَيْتَنَا مِنْ هَٰذِهِ لَنَكُونَنَّ مِنَ الشَّاكِرِينَ
ನಿಮ್ಮನ್ನು ನೆಲ ಜಲಗಳಲ್ಲಿ ಸಾಗಿಸುವವನು ಅಲ್ಲಾಹನೇ ಆಗಿರುವನು. ನೀವು ಹಡಗಿನಲ್ಲಿ ಪ್ರಯಾಣಿಸುತ್ತಿರುವಾಗ ಮತ್ತು ಆ ಹಡಗು ಜನರನ್ನು ಹೊತ್ತುಕೊಂಡು ಅನುಕೂಲಕರ ಮಾರುತದ ಮೂಲಕ ಸಂಚರಿಸುತ್ತಿರುವಾಗ ಅವರು ಇದರಿಂದ ಸಂತಸದಿAದಿರುವಾಗ ಹಠಾತ್ತನೆ ಅವರ ಮೇಲೆ ಭಾರಿ ಬಿರುಗಾಳಿಯು ಬಂದು ಎಲ್ಲಾ ಕಡೆಯಿಂದಲೂ ಅಲೆಗಳು ಅಪ್ಪಳಿಸುತ್ತಿರುವಾಗ ಮತ್ತು ನಾವು ಆವರಿಸಲ್ಪಟ್ಟಿವೆಂದು ಅವರು ಮನಗಾಣುತ್ತಾರೆ. (ಆ ಸಂದರ್ಭದಲ್ಲಿ) ಎಲ್ಲರೂ ನಿಷ್ಕಳಂಕ ವಿಶ್ವಾಸದೊಂದಿಗೆ “ನೀನು ನಮ್ಮನ್ನು ಇದರಿಂದ ಪಾರು ಮಾಡಿದರೆ ಖಂಡಿತವಾಗಿಯು ನಾವು ಕೃತಜ್ಞರಲ್ಲಾಗಿಬಿಡುವೆವು ಎಂದು ಅಲ್ಲಾಹನನ್ನೇ ಪ್ರಾರ್ಥಿಸುತ್ತಾರೆ”
23فَلَمَّا أَنجَاهُمْ إِذَا هُمْ يَبْغُونَ فِي الْأَرْضِ بِغَيْرِ الْحَقِّ ۗ يَا أَيُّهَا النَّاسُ إِنَّمَا بَغْيُكُمْ عَلَىٰ أَنفُسِكُم ۖ مَّتَاعَ الْحَيَاةِ الدُّنْيَا ۖ ثُمَّ إِلَيْنَا مَرْجِعُكُمْ فَنُنَبِّئُكُم بِمَا كُنتُمْ تَعْمَلُونَ
ಅನಂತರ ಅಲ್ಲಾಹನು ಅವರನ್ನು ಪಾರುಮಾಡಿದಾಗ ಕೂಡಲೇ ಅವರು ಭೂಮಿಯಲ್ಲಿ ಅನ್ಯಾಯವಾಗಿ ಬಂಡಾಯ ವೆಸಗತೊಡಗುತ್ತಾರೆ. ಓ ಜನರೇ ! ನಿಮ್ಮ ಬಂಡಾಯವು ನಿಮಗೆ ಆಪತ್ತಾಗಿಬಿಡಲಿದೆ. ಇದು ಇಹಲೋಕ ಜೀವನದ ತಾತ್ಕಾಲಿಕ ಸುಖಸೌಕರ್ಯ ಮಾತ್ರ. ಅನಂತರ ನಿಮಗೆ ನಮ್ಮ ಬಳಿಗೆ ಮರಳಲಿಕ್ಕಿರುವುದು. ಆಮೇಲೆ ನಾವು ನಿಮಗೆ ನಿಮ್ಮ ಕೃತ್ಯಗಳನ್ನೆಲ್ಲಾ ತಿಳಿಸಿಕೊಡುವೆವು.
24إِنَّمَا مَثَلُ الْحَيَاةِ الدُّنْيَا كَمَاءٍ أَنزَلْنَاهُ مِنَ السَّمَاءِ فَاخْتَلَطَ بِهِ نَبَاتُ الْأَرْضِ مِمَّا يَأْكُلُ النَّاسُ وَالْأَنْعَامُ حَتَّىٰ إِذَا أَخَذَتِ الْأَرْضُ زُخْرُفَهَا وَازَّيَّنَتْ وَظَنَّ أَهْلُهَا أَنَّهُمْ قَادِرُونَ عَلَيْهَا أَتَاهَا أَمْرُنَا لَيْلًا أَوْ نَهَارًا فَجَعَلْنَاهَا حَصِيدًا كَأَن لَّمْ تَغْنَ بِالْأَمْسِ ۚ كَذَٰلِكَ نُفَصِّلُ الْآيَاتِ لِقَوْمٍ يَتَفَكَّرُونَ
ವಾಸ್ತವದಲ್ಲಿ ಐಹಿಕ ಜೀವನದ ಉದಾಹರಣೆಯು ಆಕಾಶದಿಂದ ನಾವು ಸುರಿಸಿರುವಂತಹಾ ಮಳೆಯಂತಿದೆ. ಬಳಿಕ ಅದರೊಂದಿಗೆ ಮನುಷ್ಯರು ಮತ್ತು ಪ್ರಾಣಿಗಳು ತಿನ್ನುವ ಭೂಮಿಯ ಬೆಳೆಗಳು ಮಿಶ್ರಿತಗೊಂಡು ಹುಲುಸಾಗಿ ಬೆಳೆದವು. ಕೊನೆಗೆ ಭೂಮಿಯು ತನ್ನ ಸಂಪೂರ್ಣ ಶೋಭಾಲಂಕಾರವನ್ನು ಪಡೆದಾಗ ಹಾಗು ಸುಂದರವಾಗಿ ಕಂಗೊಳಿಸಿದಾಗ ಮತ್ತು ಅದರ ಮೇಲೆ ನಾವು ಸಾಮರ್ಥ್ಯವುಳ್ಳವರೆಂದು ಅದರ ಮಾಲೀಕರು ಭಾವಿಸಿಕೊಂಡಾಗ ನಮ್ಮ ಕಡೆಯಿಂದ ಒಂದು ಆಜ್ಞೆಯು(ಶಿಕ್ಷೆಯು) ರಾತ್ರಿ ಅಥವ ಹಗಲಿನ ವೇಳೆಯಲ್ಲಿ ಬಂದುಬಿಟ್ಟಿತು. ಕೊನೆಗೆ ನಾವದನ್ನು ನಿನ್ನೆಯ ದಿನ ಇರಲೇ ಇಲ್ಲವೆಂಬAತೆ ಸಂಪೂರ್ಣವಾಗಿ ನಿರ್ನಾಮ ಮಾಡಿಬಿಟ್ಟೆವು, ಇದೇ ಪ್ರಕಾರ ನಾವು ಚಿಂತಿಸುವ ಜನರಿಗೆ ದೃಷ್ಟಾಂತಗಳನ್ನು ವಿವರಿಸಿಕೊಡುತ್ತೇವೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
22ಆಯತ್
ಅನುವಾದ — ಯೂನುಸ್ 22
ಸೂರಾ ಯೂನುಸ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮನ್ನು ನೆಲ ಜಲಗಳಲ್ಲಿ ಸಾಗಿಸುವವನು ಅಲ್ಲಾಹನೇ ಆಗಿರುವನು. ನೀವು ಹಡಗಿನಲ್ಲಿ ಪ್ರಯಾಣಿಸುತ್ತಿರುವಾಗ ಮತ್ತು…ಸೂರಾ ಆಯತ್ 22/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 20–24. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








