ಯೂನುಸ್ · 24/109
ಅನುವಾದ ಉಚ್ಚಾರಣೆ — ಯೂನುಸ್
إِنَّمَا مَثَلُ الْحَيَاةِ الدُّنْيَا كَمَاءٍ أَنزَلْنَاهُ مِنَ السَّمَاءِ فَاخْتَلَطَ بِهِ نَبَاتُ الْأَرْضِ مِمَّا يَأْكُلُ النَّاسُ وَالْأَنْعَامُ حَتَّىٰ إِذَا أَخَذَتِ الْأَرْضُ زُخْرُفَهَا وَازَّيَّنَتْ وَظَنَّ أَهْلُهَا أَنَّهُمْ قَادِرُونَ عَلَيْهَا أَتَاهَا أَمْرُنَا لَيْلًا أَوْ نَهَارًا فَجَعَلْنَاهَا حَصِيدًا كَأَن لَّمْ تَغْنَ بِالْأَمْسِ ۚ كَذَٰلِكَ نُفَصِّلُ الْآيَاتِ لِقَوْمٍ يَتَفَكَّرُونَ ۝٢٤
Innamaa masalul hayaatid dunyaa kammaaa`in anzalnaahu minas sammaaa`i fakhtalata bihee nabaatul ardi mimmaa yaakulun naasu wal an`aam; hattaaa izaaa akhazatil ardu zukhrufahaa wazziyanat wa zanna ahluhaaa annahum qaadiroona `alaihaaa ataahaaa amrunaa lailan aw nahaaran faja`alnaahaa haseedan ka allam taghna bil-ams; kazaalika nufassilul aayaati liqawminy yatafakkaroon
📖 ಕನ್ನಡ ಅರ್ಥ
ಒಳಿತನ್ನು ಸಂಪಾದಿಸಿದವರಿಗೆ, ಒಳ್ಳೆಯ ಪ್ರತಿಫಲ, ಮಾತ್ರವಲ್ಲ, ಅದಕ್ಕಿಂತಲೂ ಹೆಚ್ಚಿನದು ಸಿಗಲಿದೆ. ಕರಾಳತೆಯಾಗಲಿ ಅಪಮಾನವಾಗಲಿ ಅವರ ಮುಖವನ್ನು ಆವರಿಸಲಾರದು. ಅವರೇ ಸ್ವರ್ಗದವರು. ಅದರಲ್ಲಿ ಅವರು ಸದಾಕಾಲ ಇರುವರು
🎧 ಆಲಿಸಿ

📜 ಆಯತ್ 22-26 — ಯೂನುಸ್

22هُوَ الَّذِي يُسَيِّرُكُمْ فِي الْبَرِّ وَالْبَحْرِ ۖ حَتَّىٰ إِذَا كُنتُمْ فِي الْفُلْكِ وَجَرَيْنَ بِهِم بِرِيحٍ طَيِّبَةٍ وَفَرِحُوا بِهَا جَاءَتْهَا رِيحٌ عَاصِفٌ وَجَاءَهُمُ الْمَوْجُ مِن كُلِّ مَكَانٍ وَظَنُّوا أَنَّهُمْ أُحِيطَ بِهِمْ ۙ دَعَوُا اللَّهَ مُخْلِصِينَ لَهُ الدِّينَ لَئِنْ أَنجَيْتَنَا مِنْ هَٰذِهِ لَنَكُونَنَّ مِنَ الشَّاكِرِينَ
ಇಹಲೋಕ ಜೀವನದ ಉದಾಹರಣೆಯು ಹೀಗಿದೆ; ನಾವು ಆಕಾಶದಿಂದ ನೀರನ್ನು ಸುರಿಸಿದೆವು. ಅದರಿಂದ, ಮಾನವರು ಮತ್ತು ಜಾನುವಾರುಗಳು ತಿನ್ನುವಂತಹ ಭೂಮಿಯ ವಿವಿಧ ಬೆಳೆಗಳು ಬೆಳೆದವು. ಕೊನೆಗೆ, ಭೂಮಿಯು ತನ್ನ ಸಹಜ ಆಭರಣಗಳೊಂದಿಗೆ ಸಂಪನ್ನವಾಗಿ, ಅಲಂಕೃತವಾದಾಗ, ಭೂ ಮಾಲಕರುಗಳು, ಅದು ಸಂಪೂರ್ಣವಾಗಿ ತಮ್ಮ ನಿಯಂತ್ರಣದಲ್ಲಿದೆ ಎಂದು ಭಾವಿಸಿದರು. ಆಗಲೇ, ರಾತ್ರಿ ಅಥವಾ ಹಗಲಲ್ಲಿ ನಮ್ಮ ಆದೇಶ ಬಂದು ಬಿಟ್ಟಿತು ಮತ್ತು ನಾವು, ಅಲ್ಲಿ ನಿನ್ನೆ ಏನೂ ಇರಲೇ ಇಲ್ಲವೆಂಬಂತೆ ಅದನ್ನು ಧ್ವಂಸಗೊಳಿಸಿಬಿಟ್ಟೆವು. ಈ ರೀತಿ ನಾವು ನಮ್ಮ ದೃಷ್ಟಾಂತಗಳನ್ನು ವಿವರಿಸುತ್ತೇವೆ – ಚಿಂತಿಸುವವರಿಗಾಗಿ
23فَلَمَّا أَنجَاهُمْ إِذَا هُمْ يَبْغُونَ فِي الْأَرْضِ بِغَيْرِ الْحَقِّ ۗ يَا أَيُّهَا النَّاسُ إِنَّمَا بَغْيُكُمْ عَلَىٰ أَنفُسِكُم ۖ مَّتَاعَ الْحَيَاةِ الدُّنْيَا ۖ ثُمَّ إِلَيْنَا مَرْجِعُكُمْ فَنُنَبِّئُكُم بِمَا كُنتُمْ تَعْمَلُونَ
ಅಲ್ಲಾಹನು ಶಾಂತಿ ಭವನದೆಡೆಗೆ ಕರೆಯುತ್ತಾನೆ ಮತ್ತು ತಾನಿಚ್ಛಿಸುವವರನ್ನು ಸ್ಥಿರವಾದ ಸನ್ಮಾರ್ಗದೆಡೆಗೆ ನಡೆಸುತ್ತಾನೆ
24إِنَّمَا مَثَلُ الْحَيَاةِ الدُّنْيَا كَمَاءٍ أَنزَلْنَاهُ مِنَ السَّمَاءِ فَاخْتَلَطَ بِهِ نَبَاتُ الْأَرْضِ مِمَّا يَأْكُلُ النَّاسُ وَالْأَنْعَامُ حَتَّىٰ إِذَا أَخَذَتِ الْأَرْضُ زُخْرُفَهَا وَازَّيَّنَتْ وَظَنَّ أَهْلُهَا أَنَّهُمْ قَادِرُونَ عَلَيْهَا أَتَاهَا أَمْرُنَا لَيْلًا أَوْ نَهَارًا فَجَعَلْنَاهَا حَصِيدًا كَأَن لَّمْ تَغْنَ بِالْأَمْسِ ۚ كَذَٰلِكَ نُفَصِّلُ الْآيَاتِ لِقَوْمٍ يَتَفَكَّرُونَ
ಒಳಿತನ್ನು ಸಂಪಾದಿಸಿದವರಿಗೆ, ಒಳ್ಳೆಯ ಪ್ರತಿಫಲ, ಮಾತ್ರವಲ್ಲ, ಅದಕ್ಕಿಂತಲೂ ಹೆಚ್ಚಿನದು ಸಿಗಲಿದೆ. ಕರಾಳತೆಯಾಗಲಿ ಅಪಮಾನವಾಗಲಿ ಅವರ ಮುಖವನ್ನು ಆವರಿಸಲಾರದು. ಅವರೇ ಸ್ವರ್ಗದವರು. ಅದರಲ್ಲಿ ಅವರು ಸದಾಕಾಲ ಇರುವರು
25وَاللَّهُ يَدْعُو إِلَىٰ دَارِ السَّلَامِ وَيَهْدِي مَن يَشَاءُ إِلَىٰ صِرَاطٍ مُّسْتَقِيمٍ
ಇನ್ನು ಕೆಡುಕುಗಳನ್ನು ಸಂಪಾದಿಸಿದವರು – ಅವರ ಪ್ರತಿಯೊಂದು ಕೆಡುಕಿಗೆ ಅಷ್ಟೇ ಪ್ರತಿಫಲ ಸಿಗುವುದು. ಅಪಮಾನವು ಅವರನ್ನು ಆವರಿಸಿರುವುದು. ಅಲ್ಲಾಹನಿಂದ ಅವರನ್ನು ರಕ್ಷಿಸುವವರು ಯಾರೂ ಇರಲಾರರು. ಕಾರ್ಗತ್ತಲು ತುಂಬಿದ ರಾತ್ರಿಯ ಒಂದು ಪದರವು ಅವರ ಮುಖಗಳನ್ನು ಮುಚ್ಚಿದಂತಿರುವುದು. ಅವರೇ ನರಕದವರು. ಅದರಲ್ಲಿ ಅವರು ಸದಾಕಾಲ ಇರುವರು
26۞ لِّلَّذِينَ أَحْسَنُوا الْحُسْنَىٰ وَزِيَادَةٌ ۖ وَلَا يَرْهَقُ وُجُوهَهُمْ قَتَرٌ وَلَا ذِلَّةٌ ۚ أُولَٰئِكَ أَصْحَابُ الْجَنَّةِ ۖ هُمْ فِيهَا خَالِدُونَ
ನಾವು ಅವರೆಲ್ಲರನ್ನೂ ಒಂದೆಡೆ ಸೇರಿಸುವ ದಿನ, ಬಹುದೇವಾರಾಧಕರೊಡನೆ ನಾವು ಹೇಳುವೆವು; ‘‘ನೀವು ಮತ್ತು ನಿಮ್ಮ ದೇವರುಗಳು ನಿಮ್ಮ ಸ್ಥಾನದಲ್ಲಿ ನಿಂತುಕೊಂಡಿರಿ.’’ ತರುವಾಯ ನಾವು ಅವರ ನಡುವೆ ಒಡಕು ಮೂಡಿಸುವೆವು. ಆಗ ಅವರ ದೇವರುಗಳು (ತಮ್ಮ ಭಕ್ತರೊಡನೆ) ಹೇಳುವರು; ‘‘ನೀವು ಎಂದೂ ನಮ್ಮನ್ನು ಪೂಜಿಸುತ್ತಿರಲಿಲ್ಲ’’
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
24ಆಯತ್

ಅನುವಾದ — ಯೂನುಸ್ 24

ಸೂರಾ ಯೂನುಸ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಒಳಿತನ್ನು ಸಂಪಾದಿಸಿದವರಿಗೆ, ಒಳ್ಳೆಯ ಪ್ರತಿಫಲ, ಮಾತ್ರವಲ್ಲ, ಅದಕ್ಕಿಂತಲೂ ಹೆಚ್ಚಿನದು ಸಿಗಲಿದೆ. ಕರಾಳತೆಯಾಗಲಿ ಅಪಮಾನವಾಗಲಿ…

ಸೂರಾ ಆಯತ್ 24/109 — ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಯೂನುಸ್ ಆಲಿಸಿ, ಯೂನುಸ್ ಅನುವಾದ, ಯೂನುಸ್ mp3, ಯೂನುಸ್ pdf. ಆಯತ್ 22–26. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers