ಯೂನುಸ್ · 24/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
إِنَّمَا مَثَلُ الْحَيَاةِ الدُّنْيَا كَمَاءٍ أَنزَلْنَاهُ مِنَ السَّمَاءِ فَاخْتَلَطَ بِهِ نَبَاتُ الْأَرْضِ مِمَّا يَأْكُلُ النَّاسُ وَالْأَنْعَامُ حَتَّىٰ إِذَا أَخَذَتِ الْأَرْضُ زُخْرُفَهَا وَازَّيَّنَتْ وَظَنَّ أَهْلُهَا أَنَّهُمْ قَادِرُونَ عَلَيْهَا أَتَاهَا أَمْرُنَا لَيْلًا أَوْ نَهَارًا فَجَعَلْنَاهَا حَصِيدًا كَأَن لَّمْ تَغْنَ بِالْأَمْسِ ۚ كَذَٰلِكَ نُفَصِّلُ الْآيَاتِ لِقَوْمٍ يَتَفَكَّرُونَ ٢٤
Transliteration
Innamaa masalul hayaatid dunyaa kammaaa`in anzalnaahu minas sammaaa`i fakhtalata bihee nabaatul ardi mimmaa yaakulun naasu wal an`aam; hattaaa izaaa akhazatil ardu zukhrufahaa wazziyanat wa zanna ahluhaaa annahum qaadiroona `alaihaaa ataahaaa amrunaa lailan aw nahaaran faja`alnaahaa haseedan ka allam taghna bil-ams; kazaalika nufassilul aayaati liqawminy yatafakkaroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ವಾಸ್ತವದಲ್ಲಿ ಐಹಿಕ ಜೀವನದ ಉದಾಹರಣೆಯು ಆಕಾಶದಿಂದ ನಾವು ಸುರಿಸಿರುವಂತಹಾ ಮಳೆಯಂತಿದೆ. ಬಳಿಕ ಅದರೊಂದಿಗೆ ಮನುಷ್ಯರು ಮತ್ತು ಪ್ರಾಣಿಗಳು ತಿನ್ನುವ ಭೂಮಿಯ ಬೆಳೆಗಳು ಮಿಶ್ರಿತಗೊಂಡು ಹುಲುಸಾಗಿ ಬೆಳೆದವು. ಕೊನೆಗೆ ಭೂಮಿಯು ತನ್ನ ಸಂಪೂರ್ಣ ಶೋಭಾಲಂಕಾರವನ್ನು ಪಡೆದಾಗ ಹಾಗು ಸುಂದರವಾಗಿ ಕಂಗೊಳಿಸಿದಾಗ ಮತ್ತು ಅದರ ಮೇಲೆ ನಾವು ಸಾಮರ್ಥ್ಯವುಳ್ಳವರೆಂದು ಅದರ ಮಾಲೀಕರು ಭಾವಿಸಿಕೊಂಡಾಗ ನಮ್ಮ ಕಡೆಯಿಂದ ಒಂದು ಆಜ್ಞೆಯು(ಶಿಕ್ಷೆಯು) ರಾತ್ರಿ ಅಥವ ಹಗಲಿನ ವೇಳೆಯಲ್ಲಿ ಬಂದುಬಿಟ್ಟಿತು. ಕೊನೆಗೆ ನಾವದನ್ನು ನಿನ್ನೆಯ ದಿನ ಇರಲೇ ಇಲ್ಲವೆಂಬAತೆ ಸಂಪೂರ್ಣವಾಗಿ ನಿರ್ನಾಮ ಮಾಡಿಬಿಟ್ಟೆವು, ಇದೇ ಪ್ರಕಾರ ನಾವು ಚಿಂತಿಸುವ ಜನರಿಗೆ ದೃಷ್ಟಾಂತಗಳನ್ನು ವಿವರಿಸಿಕೊಡುತ್ತೇವೆ.
Additional reference in தமிழ்
🎧 ಆಲಿಸಿ
📜 ಆಯತ್ 22-26 — ಸೂರಾ ಯೂನುಸ್
22هُوَ الَّذِي يُسَيِّرُكُمْ فِي الْبَرِّ وَالْبَحْرِ ۖ حَتَّىٰ إِذَا كُنتُمْ فِي الْفُلْكِ وَجَرَيْنَ بِهِم بِرِيحٍ طَيِّبَةٍ وَفَرِحُوا بِهَا جَاءَتْهَا رِيحٌ عَاصِفٌ وَجَاءَهُمُ الْمَوْجُ مِن كُلِّ مَكَانٍ وَظَنُّوا أَنَّهُمْ أُحِيطَ بِهِمْ ۙ دَعَوُا اللَّهَ مُخْلِصِينَ لَهُ الدِّينَ لَئِنْ أَنجَيْتَنَا مِنْ هَٰذِهِ لَنَكُونَنَّ مِنَ الشَّاكِرِينَ
ನಿಮ್ಮನ್ನು ನೆಲ ಜಲಗಳಲ್ಲಿ ಸಾಗಿಸುವವನು ಅಲ್ಲಾಹನೇ ಆಗಿರುವನು. ನೀವು ಹಡಗಿನಲ್ಲಿ ಪ್ರಯಾಣಿಸುತ್ತಿರುವಾಗ ಮತ್ತು ಆ ಹಡಗು ಜನರನ್ನು ಹೊತ್ತುಕೊಂಡು ಅನುಕೂಲಕರ ಮಾರುತದ ಮೂಲಕ ಸಂಚರಿಸುತ್ತಿರುವಾಗ ಅವರು ಇದರಿಂದ ಸಂತಸದಿAದಿರುವಾಗ ಹಠಾತ್ತನೆ ಅವರ ಮೇಲೆ ಭಾರಿ ಬಿರುಗಾಳಿಯು ಬಂದು ಎಲ್ಲಾ ಕಡೆಯಿಂದಲೂ ಅಲೆಗಳು ಅಪ್ಪಳಿಸುತ್ತಿರುವಾಗ ಮತ್ತು ನಾವು ಆವರಿಸಲ್ಪಟ್ಟಿವೆಂದು ಅವರು ಮನಗಾಣುತ್ತಾರೆ. (ಆ ಸಂದರ್ಭದಲ್ಲಿ) ಎಲ್ಲರೂ ನಿಷ್ಕಳಂಕ ವಿಶ್ವಾಸದೊಂದಿಗೆ “ನೀನು ನಮ್ಮನ್ನು ಇದರಿಂದ ಪಾರು ಮಾಡಿದರೆ ಖಂಡಿತವಾಗಿಯು ನಾವು ಕೃತಜ್ಞರಲ್ಲಾಗಿಬಿಡುವೆವು ಎಂದು ಅಲ್ಲಾಹನನ್ನೇ ಪ್ರಾರ್ಥಿಸುತ್ತಾರೆ”
23فَلَمَّا أَنجَاهُمْ إِذَا هُمْ يَبْغُونَ فِي الْأَرْضِ بِغَيْرِ الْحَقِّ ۗ يَا أَيُّهَا النَّاسُ إِنَّمَا بَغْيُكُمْ عَلَىٰ أَنفُسِكُم ۖ مَّتَاعَ الْحَيَاةِ الدُّنْيَا ۖ ثُمَّ إِلَيْنَا مَرْجِعُكُمْ فَنُنَبِّئُكُم بِمَا كُنتُمْ تَعْمَلُونَ
ಅನಂತರ ಅಲ್ಲಾಹನು ಅವರನ್ನು ಪಾರುಮಾಡಿದಾಗ ಕೂಡಲೇ ಅವರು ಭೂಮಿಯಲ್ಲಿ ಅನ್ಯಾಯವಾಗಿ ಬಂಡಾಯ ವೆಸಗತೊಡಗುತ್ತಾರೆ. ಓ ಜನರೇ ! ನಿಮ್ಮ ಬಂಡಾಯವು ನಿಮಗೆ ಆಪತ್ತಾಗಿಬಿಡಲಿದೆ. ಇದು ಇಹಲೋಕ ಜೀವನದ ತಾತ್ಕಾಲಿಕ ಸುಖಸೌಕರ್ಯ ಮಾತ್ರ. ಅನಂತರ ನಿಮಗೆ ನಮ್ಮ ಬಳಿಗೆ ಮರಳಲಿಕ್ಕಿರುವುದು. ಆಮೇಲೆ ನಾವು ನಿಮಗೆ ನಿಮ್ಮ ಕೃತ್ಯಗಳನ್ನೆಲ್ಲಾ ತಿಳಿಸಿಕೊಡುವೆವು.
24إِنَّمَا مَثَلُ الْحَيَاةِ الدُّنْيَا كَمَاءٍ أَنزَلْنَاهُ مِنَ السَّمَاءِ فَاخْتَلَطَ بِهِ نَبَاتُ الْأَرْضِ مِمَّا يَأْكُلُ النَّاسُ وَالْأَنْعَامُ حَتَّىٰ إِذَا أَخَذَتِ الْأَرْضُ زُخْرُفَهَا وَازَّيَّنَتْ وَظَنَّ أَهْلُهَا أَنَّهُمْ قَادِرُونَ عَلَيْهَا أَتَاهَا أَمْرُنَا لَيْلًا أَوْ نَهَارًا فَجَعَلْنَاهَا حَصِيدًا كَأَن لَّمْ تَغْنَ بِالْأَمْسِ ۚ كَذَٰلِكَ نُفَصِّلُ الْآيَاتِ لِقَوْمٍ يَتَفَكَّرُونَ
ವಾಸ್ತವದಲ್ಲಿ ಐಹಿಕ ಜೀವನದ ಉದಾಹರಣೆಯು ಆಕಾಶದಿಂದ ನಾವು ಸುರಿಸಿರುವಂತಹಾ ಮಳೆಯಂತಿದೆ. ಬಳಿಕ ಅದರೊಂದಿಗೆ ಮನುಷ್ಯರು ಮತ್ತು ಪ್ರಾಣಿಗಳು ತಿನ್ನುವ ಭೂಮಿಯ ಬೆಳೆಗಳು ಮಿಶ್ರಿತಗೊಂಡು ಹುಲುಸಾಗಿ ಬೆಳೆದವು. ಕೊನೆಗೆ ಭೂಮಿಯು ತನ್ನ ಸಂಪೂರ್ಣ ಶೋಭಾಲಂಕಾರವನ್ನು ಪಡೆದಾಗ ಹಾಗು ಸುಂದರವಾಗಿ ಕಂಗೊಳಿಸಿದಾಗ ಮತ್ತು ಅದರ ಮೇಲೆ ನಾವು ಸಾಮರ್ಥ್ಯವುಳ್ಳವರೆಂದು ಅದರ ಮಾಲೀಕರು ಭಾವಿಸಿಕೊಂಡಾಗ ನಮ್ಮ ಕಡೆಯಿಂದ ಒಂದು ಆಜ್ಞೆಯು(ಶಿಕ್ಷೆಯು) ರಾತ್ರಿ ಅಥವ ಹಗಲಿನ ವೇಳೆಯಲ್ಲಿ ಬಂದುಬಿಟ್ಟಿತು. ಕೊನೆಗೆ ನಾವದನ್ನು ನಿನ್ನೆಯ ದಿನ ಇರಲೇ ಇಲ್ಲವೆಂಬAತೆ ಸಂಪೂರ್ಣವಾಗಿ ನಿರ್ನಾಮ ಮಾಡಿಬಿಟ್ಟೆವು, ಇದೇ ಪ್ರಕಾರ ನಾವು ಚಿಂತಿಸುವ ಜನರಿಗೆ ದೃಷ್ಟಾಂತಗಳನ್ನು ವಿವರಿಸಿಕೊಡುತ್ತೇವೆ.
25وَاللَّهُ يَدْعُو إِلَىٰ دَارِ السَّلَامِ وَيَهْدِي مَن يَشَاءُ إِلَىٰ صِرَاطٍ مُّسْتَقِيمٍ
ಅಲ್ಲಾಹನು ಶಾಂತಿಧಾಮದೆಡೆಗೆ ಕರೆಯುತ್ತಾನೆ ಮತ್ತು ತಾನಿಚ್ಛಿಸಿದವರನ್ನು ಅವನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
26۞ لِّلَّذِينَ أَحْسَنُوا الْحُسْنَىٰ وَزِيَادَةٌ ۖ وَلَا يَرْهَقُ وُجُوهَهُمْ قَتَرٌ وَلَا ذِلَّةٌ ۚ أُولَٰئِكَ أَصْحَابُ الْجَنَّةِ ۖ هُمْ فِيهَا خَالِدُونَ
ಒಳಿತನ್ನು ಮಾಡಿದವರಿಗೆ ಅತ್ತುö್ಯತ್ತಮ ಪ್ರತಿಫಲವಿದೆ, ಇನ್ನೂ ಹೆಚ್ಚು ಅನುಗ್ರಹವೂ ಇದೆ ಮತ್ತು ಅವರ ಮುಖಗಳಿಗೆ ಕಪ್ಪು ಛಾಯೆಯಾಗಲಿ ನಿಂದ್ಯತೆಯಾಗಲಿ ಆವರಿಸದು. ಅವರು ಸ್ವರ್ಗವಾಸಿಗಳಾಗಿರುವರು, ಅದರಲ್ಲವರು ಶಾಶ್ವತರಾಗಿರುತ್ತಾರೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
24ಆಯತ್
ಅನುವಾದ — ಯೂನುಸ್ 24
ಸೂರಾ ಯೂನುಸ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ವಾಸ್ತವದಲ್ಲಿ ಐಹಿಕ ಜೀವನದ ಉದಾಹರಣೆಯು ಆಕಾಶದಿಂದ ನಾವು ಸುರಿಸಿರುವಂತಹಾ ಮಳೆಯಂತಿದೆ. ಬಳಿಕ ಅದರೊಂದಿಗೆ…ಸೂರಾ ಆಯತ್ 24/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 22–26. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








