ಹೂದ್ · 6/123
ಅನುವಾದ ಉಚ್ಚಾರಣೆ — ಹೂದ್
۞ وَمَا مِن دَابَّةٍ فِي الْأَرْضِ إِلَّا عَلَى اللَّهِ رِزْقُهَا وَيَعْلَمُ مُسْتَقَرَّهَا وَمُسْتَوْدَعَهَا ۚ كُلٌّ فِي كِتَابٍ مُّبِينٍ ٦
Transliteration
Wa maa min daaabbatin fil ardi illaa `alal laahi rizquhaa wa ya`lamu mustaqarrahaa wa mustawda`ahaa; kullun fee Kitaabim Mubeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಒಂದು ವೇಳೆ ನಾವು ಒಂದು ನಿರ್ದಿಷ್ಟ ಅವಧಿಗಾಗಿ ಶಿಕ್ಷೆಯನ್ನು ಅವರಿಂದ ನಿವಾರಿಸಿದರೆ, ‘‘ಅದನ್ನು ಯಾವ ವಸ್ತು ತಡೆದಿಟ್ಟಿದೆ?’’ ಎಂದು ಅವರು ಕೇಳುವರು. ನಿಮಗೆ ತಿಳಿದಿರಲಿ; ಅದು ಅವರ ಮೇಲೆ ಬಂದೆರಗುವ ದಿನ, ಯಾರೂ ಅದನ್ನು ಅವರಿಂದ ನಿವಾರಿಸಲಾರರು. ಅವರು ಯಾವುದನ್ನು ಗೇಲಿಮಾಡುತ್ತಿದ್ದರೋ ಅದುವೇ ಅವರನ್ನು ಆವರಿಸಿ ಬಿಡುವುದು
Additional reference in தமிழ்
🎧 ಆಲಿಸಿ
📜 ಆಯತ್ 4-8 — ಹೂದ್
4إِلَى اللَّهِ مَرْجِعُكُمْ ۖ وَهُوَ عَلَىٰ كُلِّ شَيْءٍ قَدِيرٌ
ಭೂಮಿಯಲ್ಲಿನ ಪ್ರತಿಯೊಂದು ಜೀವಿಯ ಆಹಾರದ ಹೊಣೆಯು ಅಲ್ಲಾಹನ ಮೇಲಿದೆ. ಅದರ ವಾಸಸ್ಥಾನವನ್ನು ಮತ್ತು ಅದರ ಅಂತಿಮ ನೆಲೆಯನ್ನು ಅವನು ಚೆನ್ನಾಗಿ ಬಲ್ಲನು. ಎಲ್ಲವೂ ಒಂದು ಸ್ಪಷ್ಟವಾದ ಗ್ರಂಥದಲ್ಲಿದೆ
5أَلَا إِنَّهُمْ يَثْنُونَ صُدُورَهُمْ لِيَسْتَخْفُوا مِنْهُ ۚ أَلَا حِينَ يَسْتَغْشُونَ ثِيَابَهُمْ يَعْلَمُ مَا يُسِرُّونَ وَمَا يُعْلِنُونَ ۚ إِنَّهُ عَلِيمٌ بِذَاتِ الصُّدُورِ
ಅವನೇ, ಆರು ದಿನಗಳ ಅವಧಿಯಲ್ಲಿ ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದವನು. ಅವನ ಸಿಂಹಾಸನವು ನೀರಿನ ಮೇಲಿತ್ತು. ನಿಮ್ಮಲ್ಲಿ ಯಾರು ಅತ್ಯುತ್ತಮ ಕರ್ಮಗಳನ್ನು ಮಾಡುವವರೆಂದು ಪರೀಕ್ಷಿಸಲಿಕ್ಕಾಗಿ (ಅವನು ನಿಮ್ಮನ್ನು ಸೃಷ್ಟಿಸಿದನು). (ದೂತರೇ,) ‘‘ಮರಣದ ಬಳಿಕ ನಿಮ್ಮನ್ನು ಮತ್ತೆ ಜೀವಂತಗೊಳಿಸಲಾಗುವುದು’’ ಎಂದು ನೀವು ಹೇಳಿದರೆ, ಧಿಕ್ಕಾರಿಗಳು, ‘‘ಇದು ಸ್ಪಷ್ಟ ಮಾಟಗಾರಿಕೆಯಲ್ಲದೆ ಬೇರೇನಲ್ಲ’’ ಎನ್ನುತ್ತಾರೆ
6۞ وَمَا مِن دَابَّةٍ فِي الْأَرْضِ إِلَّا عَلَى اللَّهِ رِزْقُهَا وَيَعْلَمُ مُسْتَقَرَّهَا وَمُسْتَوْدَعَهَا ۚ كُلٌّ فِي كِتَابٍ مُّبِينٍ
ಒಂದು ವೇಳೆ ನಾವು ಒಂದು ನಿರ್ದಿಷ್ಟ ಅವಧಿಗಾಗಿ ಶಿಕ್ಷೆಯನ್ನು ಅವರಿಂದ ನಿವಾರಿಸಿದರೆ, ‘‘ಅದನ್ನು ಯಾವ ವಸ್ತು ತಡೆದಿಟ್ಟಿದೆ?’’ ಎಂದು ಅವರು ಕೇಳುವರು. ನಿಮಗೆ ತಿಳಿದಿರಲಿ; ಅದು ಅವರ ಮೇಲೆ ಬಂದೆರಗುವ ದಿನ, ಯಾರೂ ಅದನ್ನು ಅವರಿಂದ ನಿವಾರಿಸಲಾರರು. ಅವರು ಯಾವುದನ್ನು ಗೇಲಿಮಾಡುತ್ತಿದ್ದರೋ ಅದುವೇ ಅವರನ್ನು ಆವರಿಸಿ ಬಿಡುವುದು
7وَهُوَ الَّذِي خَلَقَ السَّمَاوَاتِ وَالْأَرْضَ فِي سِتَّةِ أَيَّامٍ وَكَانَ عَرْشُهُ عَلَى الْمَاءِ لِيَبْلُوَكُمْ أَيُّكُمْ أَحْسَنُ عَمَلًا ۗ وَلَئِن قُلْتَ إِنَّكُم مَّبْعُوثُونَ مِن بَعْدِ الْمَوْتِ لَيَقُولَنَّ الَّذِينَ كَفَرُوا إِنْ هَٰذَا إِلَّا سِحْرٌ مُّبِينٌ
ನಾವು ಮನುಷ್ಯನಿಗೆ ನಮ್ಮ ಅನುಗ್ರಹದ ರುಚಿ ಕಾಣಿಸಿ ಆ ಬಳಿಕ ಅದನ್ನು ಅವನಿಂದ ಕಿತ್ತುಕೊಂಡರೆ – ಅವನು ತೀರಾ ನಿರಾಶನೂ ಕೃತಘ್ನನೂ ಆಗಿಬಿಡುತ್ತಾನೆ
8وَلَئِنْ أَخَّرْنَا عَنْهُمُ الْعَذَابَ إِلَىٰ أُمَّةٍ مَّعْدُودَةٍ لَّيَقُولُنَّ مَا يَحْبِسُهُ ۗ أَلَا يَوْمَ يَأْتِيهِمْ لَيْسَ مَصْرُوفًا عَنْهُمْ وَحَاقَ بِهِم مَّا كَانُوا بِهِ يَسْتَهْزِئُونَ
ಇನ್ನು, ಅವನಿಗೆ ಸಂಕಟ ತಗಲಿದ ಬಳಿಕ ನಾವು ಅವನಿಗೆ ಅನುಗ್ರಹಗಳ ರುಚಿ ಉಣಿಸಿದರೆ, ಅವನು ಸಕಲ ಸಂಕಟಗಳೂ ನನ್ನಿಂದ ದೂರವಾಗಿ ಬಿಟ್ಟವು ಎನ್ನುತ್ತಾನೆ ಮತ್ತು ಅವನು ಸಂತಸದಿಂದ ಬೀಗಿ, ತನ್ನನ್ನೇ ಹೊಗಳತೊಡಗುತ್ತಾನೆ
ಹೂದ್ಕುರಾನ್ ಸೂಚಿ
123ಆಯತ್
MeccanRevelation
6ಆಯತ್
ಅನುವಾದ — ಹೂದ್ 6
ಸೂರಾ ಹೂದ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಒಂದು ವೇಳೆ ನಾವು ಒಂದು ನಿರ್ದಿಷ್ಟ ಅವಧಿಗಾಗಿ ಶಿಕ್ಷೆಯನ್ನು ಅವರಿಂದ ನಿವಾರಿಸಿದರೆ, ‘‘ಅದನ್ನು…ಸೂರಾ ಆಯತ್ 6/123 — ಹೂದ್ هود (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಹೂದ್ ಆಲಿಸಿ, ಹೂದ್ ಅನುವಾದ, ಹೂದ್ mp3, ಹೂದ್ pdf. ಆಯತ್ 4–8. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








