ಹೂದ್ · 7/123
ಅನುವಾದ ಉಚ್ಚಾರಣೆ — ಹೂದ್
وَهُوَ الَّذِي خَلَقَ السَّمَاوَاتِ وَالْأَرْضَ فِي سِتَّةِ أَيَّامٍ وَكَانَ عَرْشُهُ عَلَى الْمَاءِ لِيَبْلُوَكُمْ أَيُّكُمْ أَحْسَنُ عَمَلًا ۗ وَلَئِن قُلْتَ إِنَّكُم مَّبْعُوثُونَ مِن بَعْدِ الْمَوْتِ لَيَقُولَنَّ الَّذِينَ كَفَرُوا إِنْ هَٰذَا إِلَّا سِحْرٌ مُّبِينٌ ۝٧
Wa Huwal lazee khalaqas samaawaati wal alrda fee sittati aiyaaminw wa kaana `Arshuhoo alal maaa`i liyablu wakum aiyukum ahsanu `amalaa; wa la`in qulta innakum mab`oosoona mim ba`dil mawti la yaqoolanal lazeena kafaroo in haazaaa illaa sihrum mubeen
📖 ಕನ್ನಡ ಅರ್ಥ
ನಾವು ಮನುಷ್ಯನಿಗೆ ನಮ್ಮ ಅನುಗ್ರಹದ ರುಚಿ ಕಾಣಿಸಿ ಆ ಬಳಿಕ ಅದನ್ನು ಅವನಿಂದ ಕಿತ್ತುಕೊಂಡರೆ – ಅವನು ತೀರಾ ನಿರಾಶನೂ ಕೃತಘ್ನನೂ ಆಗಿಬಿಡುತ್ತಾನೆ
🎧 ಆಲಿಸಿ

📜 ಆಯತ್ 5-9 — ಹೂದ್

5أَلَا إِنَّهُمْ يَثْنُونَ صُدُورَهُمْ لِيَسْتَخْفُوا مِنْهُ ۚ أَلَا حِينَ يَسْتَغْشُونَ ثِيَابَهُمْ يَعْلَمُ مَا يُسِرُّونَ وَمَا يُعْلِنُونَ ۚ إِنَّهُ عَلِيمٌ بِذَاتِ الصُّدُورِ
ಅವನೇ, ಆರು ದಿನಗಳ ಅವಧಿಯಲ್ಲಿ ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದವನು. ಅವನ ಸಿಂಹಾಸನವು ನೀರಿನ ಮೇಲಿತ್ತು. ನಿಮ್ಮಲ್ಲಿ ಯಾರು ಅತ್ಯುತ್ತಮ ಕರ್ಮಗಳನ್ನು ಮಾಡುವವರೆಂದು ಪರೀಕ್ಷಿಸಲಿಕ್ಕಾಗಿ (ಅವನು ನಿಮ್ಮನ್ನು ಸೃಷ್ಟಿಸಿದನು). (ದೂತರೇ,) ‘‘ಮರಣದ ಬಳಿಕ ನಿಮ್ಮನ್ನು ಮತ್ತೆ ಜೀವಂತಗೊಳಿಸಲಾಗುವುದು’’ ಎಂದು ನೀವು ಹೇಳಿದರೆ, ಧಿಕ್ಕಾರಿಗಳು, ‘‘ಇದು ಸ್ಪಷ್ಟ ಮಾಟಗಾರಿಕೆಯಲ್ಲದೆ ಬೇರೇನಲ್ಲ’’ ಎನ್ನುತ್ತಾರೆ
6۞ وَمَا مِن دَابَّةٍ فِي الْأَرْضِ إِلَّا عَلَى اللَّهِ رِزْقُهَا وَيَعْلَمُ مُسْتَقَرَّهَا وَمُسْتَوْدَعَهَا ۚ كُلٌّ فِي كِتَابٍ مُّبِينٍ
ಒಂದು ವೇಳೆ ನಾವು ಒಂದು ನಿರ್ದಿಷ್ಟ ಅವಧಿಗಾಗಿ ಶಿಕ್ಷೆಯನ್ನು ಅವರಿಂದ ನಿವಾರಿಸಿದರೆ, ‘‘ಅದನ್ನು ಯಾವ ವಸ್ತು ತಡೆದಿಟ್ಟಿದೆ?’’ ಎಂದು ಅವರು ಕೇಳುವರು. ನಿಮಗೆ ತಿಳಿದಿರಲಿ; ಅದು ಅವರ ಮೇಲೆ ಬಂದೆರಗುವ ದಿನ, ಯಾರೂ ಅದನ್ನು ಅವರಿಂದ ನಿವಾರಿಸಲಾರರು. ಅವರು ಯಾವುದನ್ನು ಗೇಲಿಮಾಡುತ್ತಿದ್ದರೋ ಅದುವೇ ಅವರನ್ನು ಆವರಿಸಿ ಬಿಡುವುದು
7وَهُوَ الَّذِي خَلَقَ السَّمَاوَاتِ وَالْأَرْضَ فِي سِتَّةِ أَيَّامٍ وَكَانَ عَرْشُهُ عَلَى الْمَاءِ لِيَبْلُوَكُمْ أَيُّكُمْ أَحْسَنُ عَمَلًا ۗ وَلَئِن قُلْتَ إِنَّكُم مَّبْعُوثُونَ مِن بَعْدِ الْمَوْتِ لَيَقُولَنَّ الَّذِينَ كَفَرُوا إِنْ هَٰذَا إِلَّا سِحْرٌ مُّبِينٌ
ನಾವು ಮನುಷ್ಯನಿಗೆ ನಮ್ಮ ಅನುಗ್ರಹದ ರುಚಿ ಕಾಣಿಸಿ ಆ ಬಳಿಕ ಅದನ್ನು ಅವನಿಂದ ಕಿತ್ತುಕೊಂಡರೆ – ಅವನು ತೀರಾ ನಿರಾಶನೂ ಕೃತಘ್ನನೂ ಆಗಿಬಿಡುತ್ತಾನೆ
8وَلَئِنْ أَخَّرْنَا عَنْهُمُ الْعَذَابَ إِلَىٰ أُمَّةٍ مَّعْدُودَةٍ لَّيَقُولُنَّ مَا يَحْبِسُهُ ۗ أَلَا يَوْمَ يَأْتِيهِمْ لَيْسَ مَصْرُوفًا عَنْهُمْ وَحَاقَ بِهِم مَّا كَانُوا بِهِ يَسْتَهْزِئُونَ
ಇನ್ನು, ಅವನಿಗೆ ಸಂಕಟ ತಗಲಿದ ಬಳಿಕ ನಾವು ಅವನಿಗೆ ಅನುಗ್ರಹಗಳ ರುಚಿ ಉಣಿಸಿದರೆ, ಅವನು ಸಕಲ ಸಂಕಟಗಳೂ ನನ್ನಿಂದ ದೂರವಾಗಿ ಬಿಟ್ಟವು ಎನ್ನುತ್ತಾನೆ ಮತ್ತು ಅವನು ಸಂತಸದಿಂದ ಬೀಗಿ, ತನ್ನನ್ನೇ ಹೊಗಳತೊಡಗುತ್ತಾನೆ
9وَلَئِنْ أَذَقْنَا الْإِنسَانَ مِنَّا رَحْمَةً ثُمَّ نَزَعْنَاهَا مِنْهُ إِنَّهُ لَيَئُوسٌ كَفُورٌ
ಸಹನಶೀಲರು ಮತ್ತು ಸತ್ಕರ್ಮಿಗಳು ಮಾತ್ರ ಹಾಗಿರುವುದಿಲ್ಲ. ಅವರಿಗೆ ಕ್ಷಮೆ ಹಾಗೂ ಮಹಾ ಪ್ರತಿಫಲವಿದೆ
ಹೂದ್ಕುರಾನ್ ಸೂಚಿ
123ಆಯತ್
MeccanRevelation
7ಆಯತ್

ಅನುವಾದ — ಹೂದ್ 7

ಸೂರಾ ಹೂದ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಮನುಷ್ಯನಿಗೆ ನಮ್ಮ ಅನುಗ್ರಹದ ರುಚಿ ಕಾಣಿಸಿ ಆ ಬಳಿಕ ಅದನ್ನು ಅವನಿಂದ…

ಸೂರಾ ಆಯತ್ 7/123 — ಹೂದ್ هود (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಹೂದ್ ಆಲಿಸಿ, ಹೂದ್ ಅನುವಾದ, ಹೂದ್ mp3, ಹೂದ್ pdf. ಆಯತ್ 5–9. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers