ಹೂದ್ · 8/123
ಅನುವಾದ ಉಚ್ಚಾರಣೆ — ಸೂರಾ ಹೂದ್
وَلَئِنْ أَخَّرْنَا عَنْهُمُ الْعَذَابَ إِلَىٰ أُمَّةٍ مَّعْدُودَةٍ لَّيَقُولُنَّ مَا يَحْبِسُهُ ۗ أَلَا يَوْمَ يَأْتِيهِمْ لَيْسَ مَصْرُوفًا عَنْهُمْ وَحَاقَ بِهِم مَّا كَانُوا بِهِ يَسْتَهْزِئُونَ ٨
Transliteration
Wala`in akhkharnaa `anhumul `azaaba ilaaa ummatim ma`doodatil la yaqoolunna maa yahbisuh; alaa yawma yaateehim laisa masroofan `anhum wa haaqa bihim maa kaanoo bihee yastahzi`oon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಒಂದು ನಿಶ್ಚಿತ ಅವಧಿಯವರೆಗೆ ಅವರಿಂದ ಯಾತನೆಯನ್ನು ನಾವು ತಡೆದು ಇರಿಸಿದಾಗ ಪರಿಹಾಸ್ಯವಾಗಿ ಯಾವ ವಸ್ತುವೂ ಅದನ್ನು ತಡೆ ಹಿಡಿಯಿತು ? ಎಂದು ಸತ್ಯನಿಷೇಧಿಗಳು ಕೇಳುತ್ತಾರೆ. ಜಾಗ್ರತೆ! ಅದು ಬಂದೆರಗುವ ದಿನದಂದು, ಯಾರಿಂದಲೂ ಅದನ್ನು ಸರಿಸಲಾಗದು, ಮತ್ತು ಅವರು ಪರಿಹಾಸ್ಯ ಮಾಡುತ್ತಿದ್ದ ವಸ್ತುವೇ ಅವರನ್ನು ಆವರಿಸಿಕೊಳ್ಳುವುದು.
Additional reference in தமிழ்
🎧 ಆಲಿಸಿ
📜 ಆಯತ್ 6-10 — ಸೂರಾ ಹೂದ್
6۞ وَمَا مِن دَابَّةٍ فِي الْأَرْضِ إِلَّا عَلَى اللَّهِ رِزْقُهَا وَيَعْلَمُ مُسْتَقَرَّهَا وَمُسْتَوْدَعَهَا ۚ كُلٌّ فِي كِتَابٍ مُّبِينٍ
ಭೂಮಿಯಲ್ಲಿ ಚಲಿಸುತ್ತಿರುವ ಪ್ರತಿಯೊಂದು ಜೀವಿಯ ಜೀವನಾಧಾರವು ಅಲ್ಲಾಹನ ಹೊಣೆಯಲ್ಲಿದೆ ಮತ್ತು ಅವನು ಅವುಗಳ ಇಹದ ತಾತ್ಕಾಲಿಕ ಮತ್ತು ಪರದ ತಂಗುದಾಣವನ್ನು ಅರಿಯುತ್ತಾನೆ. ಸಕಲವೂ ಒಂದು ಸ್ಪಷ್ಟ ಗ್ರಂಥದಲ್ಲಿ ದಾಖಲಿಸಲ್ಪಟ್ಟಿವೆ.
7وَهُوَ الَّذِي خَلَقَ السَّمَاوَاتِ وَالْأَرْضَ فِي سِتَّةِ أَيَّامٍ وَكَانَ عَرْشُهُ عَلَى الْمَاءِ لِيَبْلُوَكُمْ أَيُّكُمْ أَحْسَنُ عَمَلًا ۗ وَلَئِن قُلْتَ إِنَّكُم مَّبْعُوثُونَ مِن بَعْدِ الْمَوْتِ لَيَقُولَنَّ الَّذِينَ كَفَرُوا إِنْ هَٰذَا إِلَّا سِحْرٌ مُّبِينٌ
ಅವನೇ ಆಕಾಶಗಳನ್ನು ಭೂಮಿಯನ್ನು ಆರು ದಿನಗಳಲ್ಲಿ ಸೃಷ್ಟಿಸಿದನು. ಅವನ ಸಿಂಹಾಸನವು ಜಲದ ಮೇಲಿತ್ತು, ಇದು ನಿಮ್ಮ ಪೈಕಿ ಅತ್ಯುತ್ತಮ ಕರ್ಮಗಳನ್ನು ಎಸಗುವವರು ಯಾರೆಂದು ನಿಮ್ಮನ್ನು ಪರೀಕ್ಷಿಸಲಿಕ್ಕಾಗಿದೆ, ನೀವು ಮರಣಾನಂತರ ಎಬ್ಬಿಸಲ್ಪಡುವಿರೆಂದು ಅವರೊಡನೆ ಹೇಳಿದರೆ ಖಂಡಿತವಾಗಿಯೂ ಇದು ಸ್ಪಷ್ಟ ಜಾದುವೇ ಆಗಿದೆ ಎಂದು ಸತ್ಯನಿಷೇಧಿಗಳು ಹೇಳುತ್ತಾರೆ.
8وَلَئِنْ أَخَّرْنَا عَنْهُمُ الْعَذَابَ إِلَىٰ أُمَّةٍ مَّعْدُودَةٍ لَّيَقُولُنَّ مَا يَحْبِسُهُ ۗ أَلَا يَوْمَ يَأْتِيهِمْ لَيْسَ مَصْرُوفًا عَنْهُمْ وَحَاقَ بِهِم مَّا كَانُوا بِهِ يَسْتَهْزِئُونَ
ಒಂದು ನಿಶ್ಚಿತ ಅವಧಿಯವರೆಗೆ ಅವರಿಂದ ಯಾತನೆಯನ್ನು ನಾವು ತಡೆದು ಇರಿಸಿದಾಗ ಪರಿಹಾಸ್ಯವಾಗಿ ಯಾವ ವಸ್ತುವೂ ಅದನ್ನು ತಡೆ ಹಿಡಿಯಿತು ? ಎಂದು ಸತ್ಯನಿಷೇಧಿಗಳು ಕೇಳುತ್ತಾರೆ. ಜಾಗ್ರತೆ! ಅದು ಬಂದೆರಗುವ ದಿನದಂದು, ಯಾರಿಂದಲೂ ಅದನ್ನು ಸರಿಸಲಾಗದು, ಮತ್ತು ಅವರು ಪರಿಹಾಸ್ಯ ಮಾಡುತ್ತಿದ್ದ ವಸ್ತುವೇ ಅವರನ್ನು ಆವರಿಸಿಕೊಳ್ಳುವುದು.
9وَلَئِنْ أَذَقْنَا الْإِنسَانَ مِنَّا رَحْمَةً ثُمَّ نَزَعْنَاهَا مِنْهُ إِنَّهُ لَيَئُوسٌ كَفُورٌ
ನಾವು ಮನುಷ್ಯನಿಗೆ ನಮ್ಮಿಂದ ಯಾವುದಾದರೂ ಕೃಪೆಯ ಸವಿಯನ್ನುಣಿಸಿ ಅನಂತರ ಅದನ್ನು ಅವನಿಂದ ಕಸಿದುಕೊಂಡರೆ ಖಂಡಿತವಾಗಿಯೂ ಅವನು ನಿರಾಶನು ಕೃತಘ್ನನೂ ಆಗಿಬಿಡುತ್ತಾನೆ.
10وَلَئِنْ أَذَقْنَاهُ نَعْمَاءَ بَعْدَ ضَرَّاءَ مَسَّتْهُ لَيَقُولَنَّ ذَهَبَ السَّيِّئَاتُ عَنِّي ۚ إِنَّهُ لَفَرِحٌ فَخُورٌ
ಮತ್ತು ಅವನಿಗೆ ಬಾಧಿಸಿದ ಸಂಕಷ್ಟದ ನಂತರ ನಾವು ಅವನಿಗೆ ಯಾವುದಾದರೂ ಸುಖಾನುಗ್ರಹದ ಸವಿಯನ್ನುಣಿಸಿದರೆ ನನ್ನಿಂದ ಕೆಡುಕುಗಳು ತೊಲಗಿದವು ಎಂದು ಅವನು ಹೇಳತೊಡಗುತ್ತಾನೆ. ನಿಜವಾಗಿಯೂ ಅವನು ಹರ್ಷಿತನೂ, ಅಹಂಕಾರಿಯೂ ಆಗಿಬಿಡುತ್ತಾನೆ.
ಹೂದ್ಕುರಾನ್ ಸೂಚಿ
123ಆಯತ್
MeccanRevelation
8ಆಯತ್
ಅನುವಾದ — ಹೂದ್ 8
ಸೂರಾ ಹೂದ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಒಂದು ನಿಶ್ಚಿತ ಅವಧಿಯವರೆಗೆ ಅವರಿಂದ ಯಾತನೆಯನ್ನು ನಾವು ತಡೆದು ಇರಿಸಿದಾಗ ಪರಿಹಾಸ್ಯವಾಗಿ ಯಾವ…ಸೂರಾ ಆಯತ್ 8/123 — ಸೂರಾ ಹೂದ್ هود (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಹೂದ್ ಆಲಿಸಿ, ಸೂರಾ ಹೂದ್ ಅನುವಾದ, ಸೂರಾ ಹೂದ್ mp3, ಸೂರಾ ಹೂದ್ pdf. ಆಯತ್ 6–10. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








