ಅರ್-ರಾದ್ · 14/43
ಅನುವಾದ ಉಚ್ಚಾರಣೆ — ಅರ್-ರಾದ್
لَهُ دَعْوَةُ الْحَقِّ ۖ وَالَّذِينَ يَدْعُونَ مِن دُونِهِ لَا يَسْتَجِيبُونَ لَهُم بِشَيْءٍ إِلَّا كَبَاسِطِ كَفَّيْهِ إِلَى الْمَاءِ لِيَبْلُغَ فَاهُ وَمَا هُوَ بِبَالِغِهِ ۚ وَمَا دُعَاءُ الْكَافِرِينَ إِلَّا فِي ضَلَالٍ ۝١٤
Lahoo da`watul haqq; wallazeena yad`oona min doonihee laa yastajeeboona lahum bishai`in illaa kabaasiti kaffaihi ilal maaa`i liyablugha faahu wa maa huwa bibaalighih; wa maa du`aaa`ul aafireena illaa fee dalaal
📖 ಕನ್ನಡ ಅರ್ಥ
ಅವನು ಆಕಾಶದಿಂದ ನೀರನ್ನು ಸುರಿಸಿದನು. ಅದರಿಂದ ನದಿ ನಾಲೆಗಳು ತಮ್ಮ ಪ್ರಮಾಣಕ್ಕನುಸಾರ ತುಂಬಿ ಹರಿಯತೊಡಗಿದವು. ಈ ವೇಳೆ (ಮೇಲ್ಮಟ್ಟದಲ್ಲಿದ್ದ) ಉಬ್ಬಿದ ನೊರೆಯನ್ನು ಪ್ರವಾಹವು ಒಯ್ದು ಬಿಟ್ಟಿತು. ಜನರು ಆಭರಣಗಳನ್ನು ಅಥವಾ ಇತರ ಸಾಧನಗಳನ್ನು ತಯಾರಿಸಲೆಂದು ಬೆಂಕಿಯಲ್ಲಿ ಕುದಿಸುವ ವಸ್ತುಗಳಲ್ಲೂ ಇಂತಹದೇ ನೊರೆ ಹೊಮ್ಮುತ್ತದೆ. ಇದೇರೀತಿ ಅಲ್ಲಾಹನು ಸತ್ಯ-ಮಿಥ್ಯಗಳನ್ನು ಉದಾಹರಣೆಯೊಂದಿಗೆ ಸ್ಪಷ್ಟ ಪಡಿಸುತ್ತಾನೆ. ನೊರೆಯು ಆರಿ ತೊಲಗಿ ಹೋಗುತ್ತದೆ. ಆದರೆ ಮಾನವರಿಗೆ ಉಪಯುಕ್ತವಾದುದು ಭೂಮಿಯಲ್ಲಿ ಸ್ಥಿರಗೊಳ್ಳುತ್ತದೆ. ಹೀಗೆ ಅಲ್ಲಾಹನು ಉದಾಹರಣೆಗಳನ್ನು ನೀಡುತ್ತಾನೆ
🎧 ಆಲಿಸಿ

📜 ಆಯತ್ 12-16 — ಅರ್-ರಾದ್

12هُوَ الَّذِي يُرِيكُمُ الْبَرْقَ خَوْفًا وَطَمَعًا وَيُنشِئُ السَّحَابَ الثِّقَالَ
ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಎಲ್ಲವೂ ಮತ್ತು ಅವುಗಳ ನೆರಳುಗಳೂ ತಮ್ಮಿಚ್ಛೆಯಿಂದ ಅಥವಾ ಅನಿವಾರ್ಯವಾಗಿ ಮುಂಜಾನೆ ಹಾಗೂ ಸಂಜೆ ಅಲ್ಲಾಹನಿಗೆ ಸಾಷ್ಟಾಂಗ ವಂದಿಸುತ್ತಿವೆ
13وَيُسَبِّحُ الرَّعْدُ بِحَمْدِهِ وَالْمَلَائِكَةُ مِنْ خِيفَتِهِ وَيُرْسِلُ الصَّوَاعِقَ فَيُصِيبُ بِهَا مَن يَشَاءُ وَهُمْ يُجَادِلُونَ فِي اللَّهِ وَهُوَ شَدِيدُ الْمِحَالِ
(ದೂತರೇ,) ‘‘ಆಕಾಶಗಳ ಹಾಗೂ ಭೂಮಿಯ ಒಡೆಯನು ಯಾರು? ಎಂದು ಕೇಳಿರಿ. ‘‘ಅಲ್ಲಾಹನು’’ ಎಂದು ಹೇಳಿರಿ. ‘‘ನೀವೇನು ಅವನನ್ನು ಬಿಟ್ಟು, ನಿಮಗೆ ಯಾವುದೇ ಲಾಭವನ್ನಾಗಲಿ ನಷ್ಟವನ್ನಾಗಲಿ ಮಾಡಲಾಗದವರನ್ನು ನಿಮ್ಮ ಪೋಷಕರಾಗಿಸಿಕೊಂಡಿರುವಿರಾ?’’ ಎಂದು ಕೇಳಿರಿ. ‘‘ಕಾಣುವವನು ಮತ್ತು ಕುರುಡನು ಸಮಾನರೇ? ಅಥವಾ ಕತ್ತಲುಗಳು ಮತ್ತು ಬೆಳಕು ಸಮನಾಗಬಲ್ಲವೇ? ಸೃಷ್ಟಿ ಕಾರ್ಯದ ಕುರಿತು (ಯಾವುದನ್ನು ಯಾರು ಸೃಷ್ಟಿಸಿದ್ದೆಂದು) ಅವರಿಗೆ ಗೊಂದಲವಾಗುವುದಕ್ಕೆ, ಅವರು ಅಲ್ಲಾಹನ ಪಾಲುದಾರೆಂದು ನಂಬಿಕೊಂಡಿರುವವರು, ಅವನು ಸೃಷ್ಟಿಸಿದಂತೆ (ಏನನ್ನಾದರೂ) ಸೃಷ್ಟಿಸಿದ್ದಾರೆಯೇ? ಹೇಳಿರಿ; ಅಲ್ಲಾಹನೇ ಎಲ್ಲ ವಸ್ತುಗಳ ಸೃಷ್ಟಿಕರ್ತನು ಮತ್ತು ಅವನು ಅನನ್ಯನೂ ಪ್ರಬಲನೂ ಆಗಿದ್ದಾನೆ
14لَهُ دَعْوَةُ الْحَقِّ ۖ وَالَّذِينَ يَدْعُونَ مِن دُونِهِ لَا يَسْتَجِيبُونَ لَهُم بِشَيْءٍ إِلَّا كَبَاسِطِ كَفَّيْهِ إِلَى الْمَاءِ لِيَبْلُغَ فَاهُ وَمَا هُوَ بِبَالِغِهِ ۚ وَمَا دُعَاءُ الْكَافِرِينَ إِلَّا فِي ضَلَالٍ
ಅವನು ಆಕಾಶದಿಂದ ನೀರನ್ನು ಸುರಿಸಿದನು. ಅದರಿಂದ ನದಿ ನಾಲೆಗಳು ತಮ್ಮ ಪ್ರಮಾಣಕ್ಕನುಸಾರ ತುಂಬಿ ಹರಿಯತೊಡಗಿದವು. ಈ ವೇಳೆ (ಮೇಲ್ಮಟ್ಟದಲ್ಲಿದ್ದ) ಉಬ್ಬಿದ ನೊರೆಯನ್ನು ಪ್ರವಾಹವು ಒಯ್ದು ಬಿಟ್ಟಿತು. ಜನರು ಆಭರಣಗಳನ್ನು ಅಥವಾ ಇತರ ಸಾಧನಗಳನ್ನು ತಯಾರಿಸಲೆಂದು ಬೆಂಕಿಯಲ್ಲಿ ಕುದಿಸುವ ವಸ್ತುಗಳಲ್ಲೂ ಇಂತಹದೇ ನೊರೆ ಹೊಮ್ಮುತ್ತದೆ. ಇದೇರೀತಿ ಅಲ್ಲಾಹನು ಸತ್ಯ-ಮಿಥ್ಯಗಳನ್ನು ಉದಾಹರಣೆಯೊಂದಿಗೆ ಸ್ಪಷ್ಟ ಪಡಿಸುತ್ತಾನೆ. ನೊರೆಯು ಆರಿ ತೊಲಗಿ ಹೋಗುತ್ತದೆ. ಆದರೆ ಮಾನವರಿಗೆ ಉಪಯುಕ್ತವಾದುದು ಭೂಮಿಯಲ್ಲಿ ಸ್ಥಿರಗೊಳ್ಳುತ್ತದೆ. ಹೀಗೆ ಅಲ್ಲಾಹನು ಉದಾಹರಣೆಗಳನ್ನು ನೀಡುತ್ತಾನೆ
15وَلِلَّهِ يَسْجُدُ مَن فِي السَّمَاوَاتِ وَالْأَرْضِ طَوْعًا وَكَرْهًا وَظِلَالُهُم بِالْغُدُوِّ وَالْآصَالِ ۩
ತಮ್ಮ ಒಡೆಯನ ಆದೇಶ ಪಾಲಿಸಿದವರಿಗೆ ಹಿತವಿದೆ. ಅತ್ತ, ಅವನ ಆದೇಶಗಳನ್ನು ಉಲ್ಲಂಘಿಸಿದವರ ಬಳಿ, ಭೂಮಿಯಲ್ಲಿರುವುದೆಲ್ಲವೂ ಇದ್ದು, ಹೆಚ್ಚುವರಿಯಾಗಿ ಮತ್ತೆ ಅಷ್ಟೇ ಇದ್ದು, ಅದನ್ನೆಲ್ಲಾ ಅವರು ಪರಿಹಾರವಾಗಿ ನೀಡಿದರೂ, ಅವರ ವಿಚಾರಣೆಯ ಫಲಿತಾಂಶವು ತುಂಬಾ ಕೆಟ್ಟದಾಗಿರುವುದು. ನರಕವೇ ಅವರ ನೆಲೆಯಾಗಿರುವುದು ಮತ್ತು ಅದು ತುಂಬಾ ಕೆಟ್ಟ ವಾಸಸ್ಥಾನವಾಗಿದೆ
16قُلْ مَن رَّبُّ السَّمَاوَاتِ وَالْأَرْضِ قُلِ اللَّهُ ۚ قُلْ أَفَاتَّخَذْتُم مِّن دُونِهِ أَوْلِيَاءَ لَا يَمْلِكُونَ لِأَنفُسِهِمْ نَفْعًا وَلَا ضَرًّا ۚ قُلْ هَلْ يَسْتَوِي الْأَعْمَىٰ وَالْبَصِيرُ أَمْ هَلْ تَسْتَوِي الظُّلُمَاتُ وَالنُّورُ ۗ أَمْ جَعَلُوا لِلَّهِ شُرَكَاءَ خَلَقُوا كَخَلْقِهِ فَتَشَابَهَ الْخَلْقُ عَلَيْهِمْ ۚ قُلِ اللَّهُ خَالِقُ كُلِّ شَيْءٍ وَهُوَ الْوَاحِدُ الْقَهَّارُ
(ದೂತರೇ,) ನಿಮ್ಮ ಒಡೆಯನ ಕಡೆಯಿಂದ ನಿಮ್ಮ ಬಳಿಗೆ ಸತ್ಯ ಸಂದೇಶವನ್ನು ಇಳಿಸಿಕೊಡಲಾಗಿದೆ ಎಂಬುದನ್ನು ಬಲ್ಲ ವ್ಯಕ್ತಿಯು ಕುರುಡನಂತಾಗಲು ಸಾಧ್ಯವೇ? ನಿಜಕ್ಕೂ ಬುದ್ಧಿಯುಳ್ಳವರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ
ಅರ್-ರಾದ್ಕುರಾನ್ ಸೂಚಿ
43ಆಯತ್
MedinanRevelation
14ಆಯತ್

ಅನುವಾದ — ಅರ್-ರಾದ್ 14

ಸೂರಾ ಅರ್-ರಾದ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಆಕಾಶದಿಂದ ನೀರನ್ನು ಸುರಿಸಿದನು. ಅದರಿಂದ ನದಿ ನಾಲೆಗಳು ತಮ್ಮ ಪ್ರಮಾಣಕ್ಕನುಸಾರ ತುಂಬಿ…

ಸೂರಾ ಆಯತ್ 14/43 — ಅರ್-ರಾದ್ الرعد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅರ್-ರಾದ್ ಆಲಿಸಿ, ಅರ್-ರಾದ್ ಅನುವಾದ, ಅರ್-ರಾದ್ mp3, ಅರ್-ರಾದ್ pdf. ಆಯತ್ 12–16. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers