ಅರ್-ರಾದ್ · 19/43
ಅನುವಾದ ಉಚ್ಚಾರಣೆ — ಅರ್-ರಾದ್
۞ أَفَمَن يَعْلَمُ أَنَّمَا أُنزِلَ إِلَيْكَ مِن رَّبِّكَ الْحَقُّ كَمَنْ هُوَ أَعْمَىٰ ۚ إِنَّمَا يَتَذَكَّرُ أُولُو الْأَلْبَابِ ١٩
Transliteration
Afamai ya`lamu annamaaa unzila ilaika mir Rabbikal haqqu kaman huwa a`maa; innamaa yatazakkaru ulul albaab
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇನ್ನು, ತಮ್ಮ ಒಡೆಯನ ಮೆಚ್ಚುಗೆಗಾಗಿ ಸಹನಶೀಲರಾಗಿರುವವರು, ನಮಾಝ್ ಅನ್ನು ಪಾಲಿಸುವವರು, ತಮಗೆ ನಾವು ನೀಡಿರುವ ಸಂಪತ್ತಿನಿಂದ ಗುಟ್ಟಾಗಿಯೂ ಬಹಿರಂಗವಾಗಿಯೂ ಖರ್ಚುಮಾಡುವವರು ಮತ್ತು ಒಳಿತಿನ ಮೂಲಕ ಕೆಡುಕನ್ನು ನಿವಾರಿಸುವವರು – ಅವರಿಗಾಗಿಯೇ ಇದೆ, ಪರಲೋಕದ ಮನೆ
Additional reference in தமிழ்
🎧 ಆಲಿಸಿ
📜 ಆಯತ್ 17-21 — ಅರ್-ರಾದ್
17أَنزَلَ مِنَ السَّمَاءِ مَاءً فَسَالَتْ أَوْدِيَةٌ بِقَدَرِهَا فَاحْتَمَلَ السَّيْلُ زَبَدًا رَّابِيًا ۚ وَمِمَّا يُوقِدُونَ عَلَيْهِ فِي النَّارِ ابْتِغَاءَ حِلْيَةٍ أَوْ مَتَاعٍ زَبَدٌ مِّثْلُهُ ۚ كَذَٰلِكَ يَضْرِبُ اللَّهُ الْحَقَّ وَالْبَاطِلَ ۚ فَأَمَّا الزَّبَدُ فَيَذْهَبُ جُفَاءً ۖ وَأَمَّا مَا يَنفَعُ النَّاسَ فَيَمْكُثُ فِي الْأَرْضِ ۚ كَذَٰلِكَ يَضْرِبُ اللَّهُ الْأَمْثَالَ
ಅವರು ಅಲ್ಲಾಹನ ಜೊತೆಗಿನ ಕರಾರನ್ನು ಪಾಲಿಸುತ್ತಾರೆ ಹಾಗೂ ಅವರು ಒಪ್ಪಂದವನ್ನು ಮುರಿಯುವುದಿಲ್ಲ
18لِلَّذِينَ اسْتَجَابُوا لِرَبِّهِمُ الْحُسْنَىٰ ۚ وَالَّذِينَ لَمْ يَسْتَجِيبُوا لَهُ لَوْ أَنَّ لَهُم مَّا فِي الْأَرْضِ جَمِيعًا وَمِثْلَهُ مَعَهُ لَافْتَدَوْا بِهِ ۚ أُولَٰئِكَ لَهُمْ سُوءُ الْحِسَابِ وَمَأْوَاهُمْ جَهَنَّمُ ۖ وَبِئْسَ الْمِهَادُ
ಅಲ್ಲಾಹನು ರಕ್ಷಿಸಬೇಕೆಂದು ಅದೇಶಿಸಿರುವ ಬಾಂಧವ್ಯಗಳನ್ನು ಅವರು ರಕ್ಷಿಸುತ್ತಾರೆ. ಅವರು ತಮ್ಮ ಒಡೆಯನ ಭಯ ಭಕ್ತಿ ಉಳ್ಳವರಾಗಿರುತ್ತಾರೆ ಮತ್ತು ಭಯಾನಕ ವಿಚಾರಣೆಯ ಕುರಿತು ಭೀತರಾಗಿರುತ್ತಾರೆ
19۞ أَفَمَن يَعْلَمُ أَنَّمَا أُنزِلَ إِلَيْكَ مِن رَّبِّكَ الْحَقُّ كَمَنْ هُوَ أَعْمَىٰ ۚ إِنَّمَا يَتَذَكَّرُ أُولُو الْأَلْبَابِ
ಇನ್ನು, ತಮ್ಮ ಒಡೆಯನ ಮೆಚ್ಚುಗೆಗಾಗಿ ಸಹನಶೀಲರಾಗಿರುವವರು, ನಮಾಝ್ ಅನ್ನು ಪಾಲಿಸುವವರು, ತಮಗೆ ನಾವು ನೀಡಿರುವ ಸಂಪತ್ತಿನಿಂದ ಗುಟ್ಟಾಗಿಯೂ ಬಹಿರಂಗವಾಗಿಯೂ ಖರ್ಚುಮಾಡುವವರು ಮತ್ತು ಒಳಿತಿನ ಮೂಲಕ ಕೆಡುಕನ್ನು ನಿವಾರಿಸುವವರು – ಅವರಿಗಾಗಿಯೇ ಇದೆ, ಪರಲೋಕದ ಮನೆ
20الَّذِينَ يُوفُونَ بِعَهْدِ اللَّهِ وَلَا يَنقُضُونَ الْمِيثَاقَ
ಅವರು ಶಾಶ್ವತ ತೋಟಗಳನ್ನು ಪ್ರವೇಶಿಸುವರು. ಹಾಗೆಯೇ ಅವರ ತಂದೆ – ತಾತಂದಿರು, ಪತ್ನಿಯರು ಮತ್ತು ಸಂತತಿಗಳ ಪೈಕಿ ಸಜ್ಜನರಾಗಿದ್ದವರು ಮತ್ತು ಮಲಕ್ಗಳು ಎಲ್ಲ ಬಾಗಿಲುಗಳಿಂದ ಅವರ ಬಳಿಗೆ ಬರುವರು
21وَالَّذِينَ يَصِلُونَ مَا أَمَرَ اللَّهُ بِهِ أَن يُوصَلَ وَيَخْشَوْنَ رَبَّهُمْ وَيَخَافُونَ سُوءَ الْحِسَابِ
‘‘ನೀವು ತೋರಿದ ಸಹನೆಗಾಗಿ ನಿಮಗೆ ಶಾಂತಿ ಸಿಗಲಿ’’ ಎನ್ನುತ್ತಾ (ಅವರು ಬರುವರು). ಪರಲೋಕದ ಆ ಮನೆಯು ಬಹಳ ಶ್ರೇಷ್ಠವಾಗಿರುವುದು
ಅರ್-ರಾದ್ಕುರಾನ್ ಸೂಚಿ
43ಆಯತ್
MedinanRevelation
19ಆಯತ್
ಅನುವಾದ — ಅರ್-ರಾದ್ 19
ಸೂರಾ ಅರ್-ರಾದ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು, ತಮ್ಮ ಒಡೆಯನ ಮೆಚ್ಚುಗೆಗಾಗಿ ಸಹನಶೀಲರಾಗಿರುವವರು, ನಮಾಝ್ ಅನ್ನು ಪಾಲಿಸುವವರು, ತಮಗೆ ನಾವು…ಸೂರಾ ಆಯತ್ 19/43 — ಅರ್-ರಾದ್ الرعد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅರ್-ರಾದ್ ಆಲಿಸಿ, ಅರ್-ರಾದ್ ಅನುವಾದ, ಅರ್-ರಾದ್ mp3, ಅರ್-ರಾದ್ pdf. ಆಯತ್ 17–21. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








