ಅರ್-ರಾದ್ · 23/43
ಅನುವಾದ ಉಚ್ಚಾರಣೆ — ಅರ್-ರಾದ್
جَنَّاتُ عَدْنٍ يَدْخُلُونَهَا وَمَن صَلَحَ مِنْ آبَائِهِمْ وَأَزْوَاجِهِمْ وَذُرِّيَّاتِهِمْ ۖ وَالْمَلَائِكَةُ يَدْخُلُونَ عَلَيْهِم مِّن كُلِّ بَابٍ ٢٣
Transliteration
jannaatu `adiny yadkhu loonahaa wa man salaha min aabaaa`ihim wa man salaha min aabaaa`ihim wa azwaajihim wa zurriyyaatihim walmalaaa`i katu yadkhuloona `alaihim min kulli baab
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ತಾನಿಚ್ಛಿಸಿದವರ ಪಾಲಿಗೆ ಆದಾಯವನ್ನು ವಿಸ್ತರಿಸುತ್ತಾನೆ ಮತ್ತು ಸಂಕುಚಿತಗೊಳಿಸುತ್ತಾನೆ. ಅವರು ಈ ಲೋಕದ ಬದುಕಿನಲ್ಲೇ ಸಂತುಷ್ಟರಾಗಿದ್ದಾರೆ. ನಿಜವಾಗಿ, ಪರಲೋಕದೆದುರು ಈ ಲೋಕವು ತೀರಾ ಕ್ಷುಲ್ಲಕ ಸೊತ್ತಾಗಿದೆ
Additional reference in தமிழ்
🎧 ಆಲಿಸಿ
📜 ಆಯತ್ 21-25 — ಅರ್-ರಾದ್
21وَالَّذِينَ يَصِلُونَ مَا أَمَرَ اللَّهُ بِهِ أَن يُوصَلَ وَيَخْشَوْنَ رَبَّهُمْ وَيَخَافُونَ سُوءَ الْحِسَابِ
‘‘ನೀವು ತೋರಿದ ಸಹನೆಗಾಗಿ ನಿಮಗೆ ಶಾಂತಿ ಸಿಗಲಿ’’ ಎನ್ನುತ್ತಾ (ಅವರು ಬರುವರು). ಪರಲೋಕದ ಆ ಮನೆಯು ಬಹಳ ಶ್ರೇಷ್ಠವಾಗಿರುವುದು
22وَالَّذِينَ صَبَرُوا ابْتِغَاءَ وَجْهِ رَبِّهِمْ وَأَقَامُوا الصَّلَاةَ وَأَنفَقُوا مِمَّا رَزَقْنَاهُمْ سِرًّا وَعَلَانِيَةً وَيَدْرَءُونَ بِالْحَسَنَةِ السَّيِّئَةَ أُولَٰئِكَ لَهُمْ عُقْبَى الدَّارِ
ಇನ್ನು, ಅಲ್ಲಾಹನ ಜೊತೆಗೆ ಮಾಡಿದ ಕರಾರನ್ನು ಪಕ್ವಗೊಳಿಸಿದ ಬಳಿಕ ಉಲ್ಲಂಘಿಸುವವರು ಹಾಗೂ ಅಲ್ಲಾಹನು ರಕ್ಷಿಸಬೇಕೆಂದು ಆದೇಶಿಸಿರುವ ಬಾಂಧವ್ಯಗಳನ್ನು ಮುರಿಯುವವರು ಮತ್ತು ಭೂಮಿಯಲ್ಲಿ ಅಶಾಂತಿ ಹರಡುವವರು – ಅವರೇ ಶಾಪಕ್ಕೆ ತುತ್ತಾಗುವವರು. ಅವರಿಗೆ ತೀರಾ ಕೆಟ್ಟ ನೆಲೆ ಸಿಗುವುದು
23جَنَّاتُ عَدْنٍ يَدْخُلُونَهَا وَمَن صَلَحَ مِنْ آبَائِهِمْ وَأَزْوَاجِهِمْ وَذُرِّيَّاتِهِمْ ۖ وَالْمَلَائِكَةُ يَدْخُلُونَ عَلَيْهِم مِّن كُلِّ بَابٍ
ಅಲ್ಲಾಹನು ತಾನಿಚ್ಛಿಸಿದವರ ಪಾಲಿಗೆ ಆದಾಯವನ್ನು ವಿಸ್ತರಿಸುತ್ತಾನೆ ಮತ್ತು ಸಂಕುಚಿತಗೊಳಿಸುತ್ತಾನೆ. ಅವರು ಈ ಲೋಕದ ಬದುಕಿನಲ್ಲೇ ಸಂತುಷ್ಟರಾಗಿದ್ದಾರೆ. ನಿಜವಾಗಿ, ಪರಲೋಕದೆದುರು ಈ ಲೋಕವು ತೀರಾ ಕ್ಷುಲ್ಲಕ ಸೊತ್ತಾಗಿದೆ
24سَلَامٌ عَلَيْكُم بِمَا صَبَرْتُمْ ۚ فَنِعْمَ عُقْبَى الدَّارِ
‘‘ಅವನ ಒಡೆಯನ ಕಡೆಯಿಂದ ಅವನಿಗೆ ಯಾವುದೇ ಪುರಾವೆಯು ಇಳಿದು ಬಂದಿಲ್ಲವೇಕೆ?’’ ಎಂದು ಧಿಕ್ಕಾರಿಗಳು ಕೇಳುತ್ತಾರೆ. ಹೇಳಿರಿ; ಖಂಡಿತವಾಗಿಯೂ ಅಲ್ಲಾಹನು, ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ ಮತ್ತು ಅವನು ತನ್ನ ಕುರಿತು ಒಲವು ಉಳ್ಳವರಿಗೆ ತನ್ನೆಡೆಗಿರುವ ದಾರಿಯನ್ನು ತೋರುತ್ತಾನೆ
25وَالَّذِينَ يَنقُضُونَ عَهْدَ اللَّهِ مِن بَعْدِ مِيثَاقِهِ وَيَقْطَعُونَ مَا أَمَرَ اللَّهُ بِهِ أَن يُوصَلَ وَيُفْسِدُونَ فِي الْأَرْضِ ۙ أُولَٰئِكَ لَهُمُ اللَّعْنَةُ وَلَهُمْ سُوءُ الدَّارِ
ಅವರು ಸತ್ಯದಲ್ಲಿ ನಂಬಿಕೆ ಉಳ್ಳವರಾಗಿರುತ್ತಾರೆ ಮತ್ತು ಅವರ ಮನಸ್ಸುಗಳು ಅಲ್ಲಾಹನ ನೆನಪಿನಲ್ಲಿ ಸಂತೃಪ್ತಿಯನ್ನು ಪಡೆದಿರುತ್ತವೆ. ನಿಮಗೆ ತಿಳಿದಿರಲಿ – ಮನಸ್ಸಿನ ಸಂತೃಪ್ತ್ತಿಯು ಅಲ್ಲಾಹನನ್ನು ನೆನಪಿಸುವುದರಲ್ಲೇ ಇದೆ
ಅರ್-ರಾದ್ಕುರಾನ್ ಸೂಚಿ
43ಆಯತ್
MedinanRevelation
23ಆಯತ್
ಅನುವಾದ — ಅರ್-ರಾದ್ 23
ಸೂರಾ ಅರ್-ರಾದ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತಾನಿಚ್ಛಿಸಿದವರ ಪಾಲಿಗೆ ಆದಾಯವನ್ನು ವಿಸ್ತರಿಸುತ್ತಾನೆ ಮತ್ತು ಸಂಕುಚಿತಗೊಳಿಸುತ್ತಾನೆ. ಅವರು ಈ ಲೋಕದ…ಸೂರಾ ಆಯತ್ 23/43 — ಅರ್-ರಾದ್ الرعد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅರ್-ರಾದ್ ಆಲಿಸಿ, ಅರ್-ರಾದ್ ಅನುವಾದ, ಅರ್-ರಾದ್ mp3, ಅರ್-ರಾದ್ pdf. ಆಯತ್ 21–25. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








