ಅರ್-ರಾದ್ · 25/43
ಅನುವಾದ ಉಚ್ಚಾರಣೆ — ಸೂರಾ ಅರ್-ರಾದ್
وَالَّذِينَ يَنقُضُونَ عَهْدَ اللَّهِ مِن بَعْدِ مِيثَاقِهِ وَيَقْطَعُونَ مَا أَمَرَ اللَّهُ بِهِ أَن يُوصَلَ وَيُفْسِدُونَ فِي الْأَرْضِ ۙ أُولَٰئِكَ لَهُمُ اللَّعْنَةُ وَلَهُمْ سُوءُ الدَّارِ ۝٢٥
Wallazeena yanqudoona `Ahdal laahi mim ba`di meesaaqihee wa yaqta`oona maaa amaral laahu biheee ai yoosala wa yufsidoona fil ardi ulaaa`ika lahumul la`natu wa lahum sooo`ud daar
📖 ಕನ್ನಡ ಅರ್ಥ
ಇನ್ನು ಯಾರು ಅಲ್ಲಾಹನೊಂದಿಗೆ ಮಾಡಲಾದ ಕರಾರನ್ನು ಅದು ಸದೃಡವಾದ ಬಳಿಕ ಉಲ್ಲಂಘಿಸುತ್ತಾರೋ ಮತ್ತು ಅಲ್ಲಾಹನು (ಯಾವ ಸಂಬAಧಗಳನ್ನು) ಕೂಡಿಸಲು ಆದೇಶಿಸಿರುವನೋ ಅದನ್ನು ಮುರಿದು ಹಾಕುತ್ತಾರೋ ಮತ್ತು ಭೂಮಿಯಲ್ಲಿ ಕ್ಷೆÆÃಭೆ ಹರಡುತ್ತಾರೋ ಅವರಿಗೆ ಶಾಪವಿದೆ, ಹಾಗೂ ಅವರಿಗೆ ನಿಕೃಷÀ್ಟ ತಾಣವಿದೆ.

🎧 ಆಲಿಸಿ


📜 ಆಯತ್ 23-27 — ಸೂರಾ ಅರ್-ರಾದ್

23جَنَّاتُ عَدْنٍ يَدْخُلُونَهَا وَمَن صَلَحَ مِنْ آبَائِهِمْ وَأَزْوَاجِهِمْ وَذُرِّيَّاتِهِمْ ۖ وَالْمَلَائِكَةُ يَدْخُلُونَ عَلَيْهِم مِّن كُلِّ بَابٍ
ದರೆ ಶಾಶ್ವತ ವಾಸಕ್ಕಿರುವ ಸ್ವರ್ಗೋದ್ಯಾನಗಳಿವೆ, ಅವರು ಹಾಗೂ ಅವರ ಪೂರ್ವಜರು ಅವರ ಸಂಗಾತಿಗಳ ಮತ್ತು ಅವರ ಸಂತತಿಗಳ ಪೈಕಿ ಸಜ್ಜನರಾದವರು ಅವುಗಳಲ್ಲಿ ಪ್ರವೇಶಿಸುವರು, ಅವರ ಬಳಿಗೆ ಮಲಕ್‌ಗಳು ಎಲ್ಲಾ ದ್ವಾರಗಳಿಂದಲೂ ಬರುವರು,
24سَلَامٌ عَلَيْكُم بِمَا صَبَرْتُمْ ۚ فَنِعْمَ عُقْبَى الدَّارِ
ಹೇಳುವರು; ನೀವು ಸಹನೆವಹಿಸಿದುದರ ಫಲವಾಗಿ ನಿಮ್ಮ ಮೇಲೆ ಶಾಂತಿ ಇರಲಿ ಅಗೋ ಪರಲೋಕ ಭವನವು ಅದೆಷÀÄ್ಟ ಉತ್ತಮವಾಗಿದೆ.
25وَالَّذِينَ يَنقُضُونَ عَهْدَ اللَّهِ مِن بَعْدِ مِيثَاقِهِ وَيَقْطَعُونَ مَا أَمَرَ اللَّهُ بِهِ أَن يُوصَلَ وَيُفْسِدُونَ فِي الْأَرْضِ ۙ أُولَٰئِكَ لَهُمُ اللَّعْنَةُ وَلَهُمْ سُوءُ الدَّارِ
ಇನ್ನು ಯಾರು ಅಲ್ಲಾಹನೊಂದಿಗೆ ಮಾಡಲಾದ ಕರಾರನ್ನು ಅದು ಸದೃಡವಾದ ಬಳಿಕ ಉಲ್ಲಂಘಿಸುತ್ತಾರೋ ಮತ್ತು ಅಲ್ಲಾಹನು (ಯಾವ ಸಂಬAಧಗಳನ್ನು) ಕೂಡಿಸಲು ಆದೇಶಿಸಿರುವನೋ ಅದನ್ನು ಮುರಿದು ಹಾಕುತ್ತಾರೋ ಮತ್ತು ಭೂಮಿಯಲ್ಲಿ ಕ್ಷೆÆÃಭೆ ಹರಡುತ್ತಾರೋ ಅವರಿಗೆ ಶಾಪವಿದೆ, ಹಾಗೂ ಅವರಿಗೆ ನಿಕೃಷÀ್ಟ ತಾಣವಿದೆ.
26اللَّهُ يَبْسُطُ الرِّزْقَ لِمَن يَشَاءُ وَيَقْدِرُ ۚ وَفَرِحُوا بِالْحَيَاةِ الدُّنْيَا وَمَا الْحَيَاةُ الدُّنْيَا فِي الْآخِرَةِ إِلَّا مَتَاعٌ
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಸಂಕುಚಿತಗೊಳಿಸುತ್ತಾನೆ. ಅವರು ಈ ಇಹಲೋಕದ ಜೀವನದಲ್ಲಿ ತಲ್ಲೀನರಾಗಿದ್ದಾರೆ. ವಸ್ತುತಃ ಇಹಲೋಕ ಜೀವನವು ಪರಲೋಕದ ಮುಂದೆ ತಾತ್ಕಾಲಿಕ ಸುಖಾನುಭವ ಮಾತ್ರವಾಗಿದೆ.
27وَيَقُولُ الَّذِينَ كَفَرُوا لَوْلَا أُنزِلَ عَلَيْهِ آيَةٌ مِّن رَّبِّهِ ۗ قُلْ إِنَّ اللَّهَ يُضِلُّ مَن يَشَاءُ وَيَهْدِي إِلَيْهِ مَنْ أَنَابَ
ಸತ್ಯ ನಿಷÉÃಧಿಗಳು ಹೇಳುತ್ತಾರೆ; ಮುಹಮ್ಮದ್‌ರವರ ಮೇಲೆ ಅವನ ಪ್ರಭುವಿನ ಕಡೆಯಿಂದ ಯಾವುದಾದರೂ ದೃಷ್ಟಾಂತ ಏಕೆ ಇಳಿಸಲಾಗಿಲ್ಲ ? ಉತ್ತರಿಸಿರಿ; ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದವರಿಗೆ ಮಾರ್ಗ ಭ್ರಷÀ್ಟಗೊಳಿಸುತ್ತಾನೆ ಮತ್ತು ಅವನೆಡೆಗೆ ಮರಳುವವರಿಗೆ ಮಾರ್ಗದರ್ಶನ ಮಾಡುತ್ತಾನೆ.
ಅರ್-ರಾದ್ಕುರಾನ್ ಸೂಚಿ
43ಆಯತ್
MedinanRevelation
25ಆಯತ್

ಅನುವಾದ — ಅರ್-ರಾದ್ 25

ಸೂರಾ ಅರ್-ರಾದ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಯಾರು ಅಲ್ಲಾಹನೊಂದಿಗೆ ಮಾಡಲಾದ ಕರಾರನ್ನು ಅದು ಸದೃಡವಾದ ಬಳಿಕ ಉಲ್ಲಂಘಿಸುತ್ತಾರೋ ಮತ್ತು…

ಸೂರಾ ಆಯತ್ 25/43 — ಸೂರಾ ಅರ್-ರಾದ್ الرعد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಾದ್ ಆಲಿಸಿ, ಸೂರಾ ಅರ್-ರಾದ್ ಅನುವಾದ, ಸೂರಾ ಅರ್-ರಾದ್ mp3, ಸೂರಾ ಅರ್-ರಾದ್ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers