ಅರ್-ರಾದ್ · 26/43
ಅನುವಾದ ಉಚ್ಚಾರಣೆ — ಅರ್-ರಾದ್
اللَّهُ يَبْسُطُ الرِّزْقَ لِمَن يَشَاءُ وَيَقْدِرُ ۚ وَفَرِحُوا بِالْحَيَاةِ الدُّنْيَا وَمَا الْحَيَاةُ الدُّنْيَا فِي الْآخِرَةِ إِلَّا مَتَاعٌ ٢٦
Transliteration
Allaahu yabsutur rizqa limai yashaaa`u wa yaqdir; wa farihoo bilhayaatid dunyaa wa mal hayaatud dunya fil Aakhirati illaa mataa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಸತ್ಯದಲ್ಲಿ ನಂಬಿಕೆ ಉಳ್ಳವರು ಮತ್ತು ಸತ್ಕರ್ಮ ಮಾಡುವವರಿಗೆ ಶುಭವಾರ್ತೆ ಇದೆ ಮತ್ತು ಅವರಿಗೆ ಶ್ರೇಷ್ಠ ನೆಲೆ ಸಿಗಲಿವೆ
Additional reference in தமிழ்
🎧 ಆಲಿಸಿ
📜 ಆಯತ್ 24-28 — ಅರ್-ರಾದ್
24سَلَامٌ عَلَيْكُم بِمَا صَبَرْتُمْ ۚ فَنِعْمَ عُقْبَى الدَّارِ
‘‘ಅವನ ಒಡೆಯನ ಕಡೆಯಿಂದ ಅವನಿಗೆ ಯಾವುದೇ ಪುರಾವೆಯು ಇಳಿದು ಬಂದಿಲ್ಲವೇಕೆ?’’ ಎಂದು ಧಿಕ್ಕಾರಿಗಳು ಕೇಳುತ್ತಾರೆ. ಹೇಳಿರಿ; ಖಂಡಿತವಾಗಿಯೂ ಅಲ್ಲಾಹನು, ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ ಮತ್ತು ಅವನು ತನ್ನ ಕುರಿತು ಒಲವು ಉಳ್ಳವರಿಗೆ ತನ್ನೆಡೆಗಿರುವ ದಾರಿಯನ್ನು ತೋರುತ್ತಾನೆ
25وَالَّذِينَ يَنقُضُونَ عَهْدَ اللَّهِ مِن بَعْدِ مِيثَاقِهِ وَيَقْطَعُونَ مَا أَمَرَ اللَّهُ بِهِ أَن يُوصَلَ وَيُفْسِدُونَ فِي الْأَرْضِ ۙ أُولَٰئِكَ لَهُمُ اللَّعْنَةُ وَلَهُمْ سُوءُ الدَّارِ
ಅವರು ಸತ್ಯದಲ್ಲಿ ನಂಬಿಕೆ ಉಳ್ಳವರಾಗಿರುತ್ತಾರೆ ಮತ್ತು ಅವರ ಮನಸ್ಸುಗಳು ಅಲ್ಲಾಹನ ನೆನಪಿನಲ್ಲಿ ಸಂತೃಪ್ತಿಯನ್ನು ಪಡೆದಿರುತ್ತವೆ. ನಿಮಗೆ ತಿಳಿದಿರಲಿ – ಮನಸ್ಸಿನ ಸಂತೃಪ್ತ್ತಿಯು ಅಲ್ಲಾಹನನ್ನು ನೆನಪಿಸುವುದರಲ್ಲೇ ಇದೆ
26اللَّهُ يَبْسُطُ الرِّزْقَ لِمَن يَشَاءُ وَيَقْدِرُ ۚ وَفَرِحُوا بِالْحَيَاةِ الدُّنْيَا وَمَا الْحَيَاةُ الدُّنْيَا فِي الْآخِرَةِ إِلَّا مَتَاعٌ
ಸತ್ಯದಲ್ಲಿ ನಂಬಿಕೆ ಉಳ್ಳವರು ಮತ್ತು ಸತ್ಕರ್ಮ ಮಾಡುವವರಿಗೆ ಶುಭವಾರ್ತೆ ಇದೆ ಮತ್ತು ಅವರಿಗೆ ಶ್ರೇಷ್ಠ ನೆಲೆ ಸಿಗಲಿವೆ
27وَيَقُولُ الَّذِينَ كَفَرُوا لَوْلَا أُنزِلَ عَلَيْهِ آيَةٌ مِّن رَّبِّهِ ۗ قُلْ إِنَّ اللَّهَ يُضِلُّ مَن يَشَاءُ وَيَهْدِي إِلَيْهِ مَنْ أَنَابَ
(ದೂತರೇ,) ಈ ರೀತಿ, ನಾವು ದಿವ್ಯವಾಣಿಯ ಮೂಲಕ ನಿಮ್ಮೆಡೆಗೆ ಕಳುಹಿಸಿದ್ದನ್ನು ನೀವು ಅವರಿಗೆ ಓದಿ ಕೇಳಿಸಬೇಕೆಂದು ನಾವು ನಿಮ್ಮನ್ನು ಒಂದು ಸಮುದಾಯದೆಡೆಗೆ ಕಳಿಸಿರುವೆವು. ಅವರಿಗಿಂತ ಹಿಂದೆ ಹಲವು ಸಮುದಾಯಗಳು ಗತಿಸಿವೆ. ಅವರಂತು ಆ ಪರಮ ದಯಾಳುವನ್ನೇ ಧಿಕ್ಕರಿಸುತ್ತಿದ್ದಾರೆ. ಹೇಳಿರಿ; ಅವನೇ ನನ್ನ ಒಡೆಯನು. ಅವನಲ್ಲದೆ ಬೇರೆ ದೇವರಿಲ್ಲ. ನಾನು ಅವನಲ್ಲೇ ಭರವಸೆ ಇಟ್ಟಿರುವೆನು. ಕೊನೆಗೆ ಅವನೆಡೆಗೇ (ಎಲ್ಲರೂ) ಮರಳಬೇಕಾಗಿದೆ
28الَّذِينَ آمَنُوا وَتَطْمَئِنُّ قُلُوبُهُم بِذِكْرِ اللَّهِ ۗ أَلَا بِذِكْرِ اللَّهِ تَطْمَئِنُّ الْقُلُوبُ
ಒಂದು ವೇಳೆ ಈ ಕುರ್ಆನ್ನಿಂದಾಗಿ ಪರ್ವತಗಳು ಚಲಿಸಲಾರಂಭಿಸಿದ್ದರೆ, ಭೂಮಿಯು ಛಿದ್ರವಾಗಿದ್ದರೆ, ಅಥವಾ ಶವಗಳು ಮಾತನಾಡತೊಡಗಿದ್ದರೆ – ಆಗಲೂ ಅವರು ನಂಬುತ್ತಿರಲಿಲ್ಲ. ನಿಜವಾಗಿ ಅಧಿಕಾರವೆಲ್ಲವೂ ಅಲ್ಲಾಹನಿಗೇ ಸೇರಿದೆ. ಅಲ್ಲಾಹನು ಬಯಸಿದ್ದರೆ, ಎಲ್ಲ ಮಾನವರನ್ನೂ ಸನ್ಮಾರ್ಗದಲ್ಲಿ ನಡೆಸಿ ಬಿಡುತ್ತಿದ್ದನು ಎಂಬ ಮಾಹಿತಿಯಿಂದ ವಿಶ್ವಾಸಿಗಳಿಗೆ ನೆಮ್ಮದಿಸಿಗಲಿಲ್ಲವೇ? ಧಿಕ್ಕಾರಿಗಳ ಕರ್ಮಗಳ ಫಲವಾಗಿ, ಅಲ್ಲಾಹನ ಮಾತು ಈಡೇರುವ ತನಕ, ಅವರ ಮೇಲೆ ಅಥವಾ ಅವರ ನಿವಾಸಗಳ ಅಕ್ಕ ಪಕ್ಕದಲ್ಲಿ ತೀವ್ರ ವಿಪತ್ತುಗಳು ಎರಗುತ್ತಲೇ ಇರುವವು . ಖಂಡಿತವಾಗಿಯೂ ಅಲ್ಲಾಹನು ತಾನು ಕೊಟ್ಟ ಮಾತನ್ನು ಮೀರುವುದಿಲ್ಲ
ಅರ್-ರಾದ್ಕುರಾನ್ ಸೂಚಿ
43ಆಯತ್
MedinanRevelation
26ಆಯತ್
ಅನುವಾದ — ಅರ್-ರಾದ್ 26
ಸೂರಾ ಅರ್-ರಾದ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯದಲ್ಲಿ ನಂಬಿಕೆ ಉಳ್ಳವರು ಮತ್ತು ಸತ್ಕರ್ಮ ಮಾಡುವವರಿಗೆ ಶುಭವಾರ್ತೆ ಇದೆ ಮತ್ತು ಅವರಿಗೆ…ಸೂರಾ ಆಯತ್ 26/43 — ಅರ್-ರಾದ್ الرعد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅರ್-ರಾದ್ ಆಲಿಸಿ, ಅರ್-ರಾದ್ ಅನುವಾದ, ಅರ್-ರಾದ್ mp3, ಅರ್-ರಾದ್ pdf. ಆಯತ್ 24–28. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








