ಅರ್-ರಾದ್ · 28/43
ಅನುವಾದ ಉಚ್ಚಾರಣೆ — ಅರ್-ರಾದ್
الَّذِينَ آمَنُوا وَتَطْمَئِنُّ قُلُوبُهُم بِذِكْرِ اللَّهِ ۗ أَلَا بِذِكْرِ اللَّهِ تَطْمَئِنُّ الْقُلُوبُ ۝٢٨
Allazeena aamanoo wa tatma`innu quloobuhum bizikril laah; alaa bizikril laahi tatma`innul quloob
📖 ಕನ್ನಡ ಅರ್ಥ
ಒಂದು ವೇಳೆ ಈ ಕುರ್‌ಆನ್‌ನಿಂದಾಗಿ ಪರ್ವತಗಳು ಚಲಿಸಲಾರಂಭಿಸಿದ್ದರೆ, ಭೂಮಿಯು ಛಿದ್ರವಾಗಿದ್ದರೆ, ಅಥವಾ ಶವಗಳು ಮಾತನಾಡತೊಡಗಿದ್ದರೆ – ಆಗಲೂ ಅವರು ನಂಬುತ್ತಿರಲಿಲ್ಲ. ನಿಜವಾಗಿ ಅಧಿಕಾರವೆಲ್ಲವೂ ಅಲ್ಲಾಹನಿಗೇ ಸೇರಿದೆ. ಅಲ್ಲಾಹನು ಬಯಸಿದ್ದರೆ, ಎಲ್ಲ ಮಾನವರನ್ನೂ ಸನ್ಮಾರ್ಗದಲ್ಲಿ ನಡೆಸಿ ಬಿಡುತ್ತಿದ್ದನು ಎಂಬ ಮಾಹಿತಿಯಿಂದ ವಿಶ್ವಾಸಿಗಳಿಗೆ ನೆಮ್ಮದಿಸಿಗಲಿಲ್ಲವೇ? ಧಿಕ್ಕಾರಿಗಳ ಕರ್ಮಗಳ ಫಲವಾಗಿ, ಅಲ್ಲಾಹನ ಮಾತು ಈಡೇರುವ ತನಕ, ಅವರ ಮೇಲೆ ಅಥವಾ ಅವರ ನಿವಾಸಗಳ ಅಕ್ಕ ಪಕ್ಕದಲ್ಲಿ ತೀವ್ರ ವಿಪತ್ತುಗಳು ಎರಗುತ್ತಲೇ ಇರುವವು . ಖಂಡಿತವಾಗಿಯೂ ಅಲ್ಲಾಹನು ತಾನು ಕೊಟ್ಟ ಮಾತನ್ನು ಮೀರುವುದಿಲ್ಲ

🎧 ಆಲಿಸಿ


📜 ಆಯತ್ 26-30 — ಅರ್-ರಾದ್

26اللَّهُ يَبْسُطُ الرِّزْقَ لِمَن يَشَاءُ وَيَقْدِرُ ۚ وَفَرِحُوا بِالْحَيَاةِ الدُّنْيَا وَمَا الْحَيَاةُ الدُّنْيَا فِي الْآخِرَةِ إِلَّا مَتَاعٌ
ಸತ್ಯದಲ್ಲಿ ನಂಬಿಕೆ ಉಳ್ಳವರು ಮತ್ತು ಸತ್ಕರ್ಮ ಮಾಡುವವರಿಗೆ ಶುಭವಾರ್ತೆ ಇದೆ ಮತ್ತು ಅವರಿಗೆ ಶ್ರೇಷ್ಠ ನೆಲೆ ಸಿಗಲಿವೆ
27وَيَقُولُ الَّذِينَ كَفَرُوا لَوْلَا أُنزِلَ عَلَيْهِ آيَةٌ مِّن رَّبِّهِ ۗ قُلْ إِنَّ اللَّهَ يُضِلُّ مَن يَشَاءُ وَيَهْدِي إِلَيْهِ مَنْ أَنَابَ
(ದೂತರೇ,) ಈ ರೀತಿ, ನಾವು ದಿವ್ಯವಾಣಿಯ ಮೂಲಕ ನಿಮ್ಮೆಡೆಗೆ ಕಳುಹಿಸಿದ್ದನ್ನು ನೀವು ಅವರಿಗೆ ಓದಿ ಕೇಳಿಸಬೇಕೆಂದು ನಾವು ನಿಮ್ಮನ್ನು ಒಂದು ಸಮುದಾಯದೆಡೆಗೆ ಕಳಿಸಿರುವೆವು. ಅವರಿಗಿಂತ ಹಿಂದೆ ಹಲವು ಸಮುದಾಯಗಳು ಗತಿಸಿವೆ. ಅವರಂತು ಆ ಪರಮ ದಯಾಳುವನ್ನೇ ಧಿಕ್ಕರಿಸುತ್ತಿದ್ದಾರೆ. ಹೇಳಿರಿ; ಅವನೇ ನನ್ನ ಒಡೆಯನು. ಅವನಲ್ಲದೆ ಬೇರೆ ದೇವರಿಲ್ಲ. ನಾನು ಅವನಲ್ಲೇ ಭರವಸೆ ಇಟ್ಟಿರುವೆನು. ಕೊನೆಗೆ ಅವನೆಡೆಗೇ (ಎಲ್ಲರೂ) ಮರಳಬೇಕಾಗಿದೆ
28الَّذِينَ آمَنُوا وَتَطْمَئِنُّ قُلُوبُهُم بِذِكْرِ اللَّهِ ۗ أَلَا بِذِكْرِ اللَّهِ تَطْمَئِنُّ الْقُلُوبُ
ಒಂದು ವೇಳೆ ಈ ಕುರ್‌ಆನ್‌ನಿಂದಾಗಿ ಪರ್ವತಗಳು ಚಲಿಸಲಾರಂಭಿಸಿದ್ದರೆ, ಭೂಮಿಯು ಛಿದ್ರವಾಗಿದ್ದರೆ, ಅಥವಾ ಶವಗಳು ಮಾತನಾಡತೊಡಗಿದ್ದರೆ – ಆಗಲೂ ಅವರು ನಂಬುತ್ತಿರಲಿಲ್ಲ. ನಿಜವಾಗಿ ಅಧಿಕಾರವೆಲ್ಲವೂ ಅಲ್ಲಾಹನಿಗೇ ಸೇರಿದೆ. ಅಲ್ಲಾಹನು ಬಯಸಿದ್ದರೆ, ಎಲ್ಲ ಮಾನವರನ್ನೂ ಸನ್ಮಾರ್ಗದಲ್ಲಿ ನಡೆಸಿ ಬಿಡುತ್ತಿದ್ದನು ಎಂಬ ಮಾಹಿತಿಯಿಂದ ವಿಶ್ವಾಸಿಗಳಿಗೆ ನೆಮ್ಮದಿಸಿಗಲಿಲ್ಲವೇ? ಧಿಕ್ಕಾರಿಗಳ ಕರ್ಮಗಳ ಫಲವಾಗಿ, ಅಲ್ಲಾಹನ ಮಾತು ಈಡೇರುವ ತನಕ, ಅವರ ಮೇಲೆ ಅಥವಾ ಅವರ ನಿವಾಸಗಳ ಅಕ್ಕ ಪಕ್ಕದಲ್ಲಿ ತೀವ್ರ ವಿಪತ್ತುಗಳು ಎರಗುತ್ತಲೇ ಇರುವವು . ಖಂಡಿತವಾಗಿಯೂ ಅಲ್ಲಾಹನು ತಾನು ಕೊಟ್ಟ ಮಾತನ್ನು ಮೀರುವುದಿಲ್ಲ
29الَّذِينَ آمَنُوا وَعَمِلُوا الصَّالِحَاتِ طُوبَىٰ لَهُمْ وَحُسْنُ مَآبٍ
(ದೂತರೇ,) ನಿಮಗಿಂತ ಹಿಂದಿನ ದೂತರನ್ನೂ ಗೇಲಿ ಮಾಡಲಾಗಿದೆ. ನಾನು ಧಿಕ್ಕಾರಿಗಳಿಗೆ ಅವಕಾಶ ನೀಡಿದೆನು. ಆ ಬಳಿಕ ಅವರನ್ನು (ಶಿಕ್ಷಿಸಲಿಕ್ಕಾಗಿ) ಹಿಡಿದುಕೊಂಡೆನು. ಹೇಗಿತ್ತು ನನ್ನ ದಂಡನೆ
30كَذَٰلِكَ أَرْسَلْنَاكَ فِي أُمَّةٍ قَدْ خَلَتْ مِن قَبْلِهَا أُمَمٌ لِّتَتْلُوَ عَلَيْهِمُ الَّذِي أَوْحَيْنَا إِلَيْكَ وَهُمْ يَكْفُرُونَ بِالرَّحْمَٰنِ ۚ قُلْ هُوَ رَبِّي لَا إِلَٰهَ إِلَّا هُوَ عَلَيْهِ تَوَكَّلْتُ وَإِلَيْهِ مَتَابِ
(ಅವನು) ಪ್ರತಿಯೊಬ್ಬ ಜೀವಿಯು ಏನೆಲ್ಲಾ ಮಾಡುತ್ತಿರುವನೆಂದು ಸದಾ ಮೇಲ್ವಿಚಾರಣೆ ನಡೆಸುತ್ತಿರುವವನು. ಇಷ್ಟಿದ್ದೂ ಅವರು ಅಲ್ಲಾಹನಿಗೆ ಪಾಲುದಾರರನ್ನು ಆರೋಪಿಸುತ್ತಿದ್ದಾರೆ. ಹೇಳಿರಿ; ನೀವು ಅವರ ಹೆಸರುಗಳನ್ನಾದರೂ ತಿಳಿಸಿರಿ. ನೀವೇನು, ಭೂಮಿಯಲ್ಲಿ ಅವನಿಗೆ (ಅಲ್ಲಾಹನಿಗೆ) ತಿಳಿದೇ ಇಲ್ಲದ ವಿಷಯವೊಂದನ್ನು ಅವನಿಗೆ ತಿಳಿಸುತ್ತಿರುವಿರಾ! ಅಥವಾ ನೀವು ಕೇವಲ ಮಾತಿನ ಮಟ್ಟಿಗೆ (ಹಾಗೆ) ಹೇಳುತ್ತಿರುವಿರಾ? ನಿಜವಾಗಿ ಧಿಕ್ಕಾರಿಗಳ ಪಾಲಿಗೆ ಅವರ ವಂಚನೆಯನ್ನು ಚಂದಗಾಣಿಸಿ ಕೊಡಲಾಗಿದೆ ಮತ್ತು ಅವರನ್ನು ಸರಿದಾರಿಯಿಂದ ತಡೆದಿಡಲಾಗಿದೆ. ಯಾರನ್ನು ಅಲ್ಲಾಹನು ದಾರಿಗೆಡಿಸಿದನೋ ಅವರಿಗೆ ದಾರಿ ತೋರಬಲ್ಲವರು ಯಾರೂ ಇಲ್ಲ
ಅರ್-ರಾದ್ಕುರಾನ್ ಸೂಚಿ
43ಆಯತ್
MedinanRevelation
28ಆಯತ್

ಅನುವಾದ — ಅರ್-ರಾದ್ 28

ಸೂರಾ ಅರ್-ರಾದ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಒಂದು ವೇಳೆ ಈ ಕುರ್‌ಆನ್‌ನಿಂದಾಗಿ ಪರ್ವತಗಳು ಚಲಿಸಲಾರಂಭಿಸಿದ್ದರೆ, ಭೂಮಿಯು ಛಿದ್ರವಾಗಿದ್ದರೆ, ಅಥವಾ ಶವಗಳು…

ಸೂರಾ ಆಯತ್ 28/43 — ಅರ್-ರಾದ್ الرعد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅರ್-ರಾದ್ ಆಲಿಸಿ, ಅರ್-ರಾದ್ ಅನುವಾದ, ಅರ್-ರಾದ್ mp3, ಅರ್-ರಾದ್ pdf. ಆಯತ್ 26–30. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers