ಅರ್-ರಾದ್ · 30/43
ಅನುವಾದ ಉಚ್ಚಾರಣೆ — ಸೂರಾ ಅರ್-ರಾದ್
كَذَٰلِكَ أَرْسَلْنَاكَ فِي أُمَّةٍ قَدْ خَلَتْ مِن قَبْلِهَا أُمَمٌ لِّتَتْلُوَ عَلَيْهِمُ الَّذِي أَوْحَيْنَا إِلَيْكَ وَهُمْ يَكْفُرُونَ بِالرَّحْمَٰنِ ۚ قُلْ هُوَ رَبِّي لَا إِلَٰهَ إِلَّا هُوَ عَلَيْهِ تَوَكَّلْتُ وَإِلَيْهِ مَتَابِ ۝٣٠
Kazaalika arsalnaaka feee ummatin qad khalat min qablihaaa umamul litatluwa `alaihimul lazeee awhainaaa ilaika wa hum yakfuroona bir Rahmaaan; qul Huwa Rabbee laaa ilaaha illaa Huwa Rabbee laaa ilaaha illaa Huwa `alaihi tawakkaltu wa ilaihi mataab
📖 ಕನ್ನಡ ಅರ್ಥ
ಇದೇ ಪ್ರಕಾರ ನಾವು ನಿಮ್ಮನ್ನು ಒಂದು ಸಮುದಾಯಕ್ಕೆ ಸಂದೇಶವಾಹಕರನ್ನಾಗಿ ಕಳುಹಿಸಿರುತ್ತೇವೆ. ಇದಕ್ಕೆ ಮೊದಲು ಹಲವಾರು ಸಮುದಾಯಗಳು ಗತಿಸಿ ಹೋಗಿವೆ. ಇದು ನಾವು ನಿಮ್ಮೆಡೆಗೆ ಅವತೀರ್ಣಗೊಳಿಸಿದ ದಿವ್ಯ ಸಂದೇಶವನ್ನು ಅವರಿಗೆ ನೀವು ಓದಿ ಹೇಳಲೆಂದಾಗಿದೆ. ಅವರಾದರೂ ಪರಮ ದಯಾಮಯ ಅಲ್ಲಾಹನನ್ನು ನಿರಾಕರಿಸುವವರಾಗಿದ್ದಾರೆ. ಹೇಳಿರಿ; ಅವನೇ ನನ್ನ ಪ್ರಭು. ಅವನ ಹೊರತು ಬೇರೆ ಆರಾಧ್ಯನಿಲ್ಲ. ಅವನ ಮೇಲೆಯೇ ನಾನು ಭರವಸೆಯನ್ನಿಟ್ಟಿರುವೆನು ಮತ್ತು ಅವನೆಡೆಗೆ ಪಶ್ಚಾತ್ತಾಪದಿಂದ ಮರಳಲಿಕ್ಕಿದೆ.

🎧 ಆಲಿಸಿ


📜 ಆಯತ್ 28-32 — ಸೂರಾ ಅರ್-ರಾದ್

28الَّذِينَ آمَنُوا وَتَطْمَئِنُّ قُلُوبُهُم بِذِكْرِ اللَّهِ ۗ أَلَا بِذِكْرِ اللَّهِ تَطْمَئِنُّ الْقُلُوبُ
ಇಂತಹವರೇ ಸತ್ಯ ವಿಶ್ವಾಸವಿಟ್ಟವರು ಮತ್ತು ಅಲ್ಲಾಹನ ಸ್ಮರಣೆಯಿಂದ ಮನಶಾಂತಿ ಪಡೆಯುವವರಾಗಿದ್ದಾರೆ. ತಿಳಿದುಕೊಳ್ಳಿರಿ; ಅಲ್ಲಾಹನ ಸ್ಮರಣೆಯಿಂದಲೇ ಹೃದಯಗಳಿಗೆ ಶಾಂತಿ ದೊರಕುತ್ತದೆ.
29الَّذِينَ آمَنُوا وَعَمِلُوا الصَّالِحَاتِ طُوبَىٰ لَهُمْ وَحُسْنُ مَآبٍ
ಸತ್ಯವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನು ಕೈಗೊಳ್ಳುವವರಿಗೆ ಶುಭವಾರ್ತೆ ಇದೆ ಮತ್ತು ಉತ್ತಮ ತಾಣವಿದೆ.
30كَذَٰلِكَ أَرْسَلْنَاكَ فِي أُمَّةٍ قَدْ خَلَتْ مِن قَبْلِهَا أُمَمٌ لِّتَتْلُوَ عَلَيْهِمُ الَّذِي أَوْحَيْنَا إِلَيْكَ وَهُمْ يَكْفُرُونَ بِالرَّحْمَٰنِ ۚ قُلْ هُوَ رَبِّي لَا إِلَٰهَ إِلَّا هُوَ عَلَيْهِ تَوَكَّلْتُ وَإِلَيْهِ مَتَابِ
ಇದೇ ಪ್ರಕಾರ ನಾವು ನಿಮ್ಮನ್ನು ಒಂದು ಸಮುದಾಯಕ್ಕೆ ಸಂದೇಶವಾಹಕರನ್ನಾಗಿ ಕಳುಹಿಸಿರುತ್ತೇವೆ. ಇದಕ್ಕೆ ಮೊದಲು ಹಲವಾರು ಸಮುದಾಯಗಳು ಗತಿಸಿ ಹೋಗಿವೆ. ಇದು ನಾವು ನಿಮ್ಮೆಡೆಗೆ ಅವತೀರ್ಣಗೊಳಿಸಿದ ದಿವ್ಯ ಸಂದೇಶವನ್ನು ಅವರಿಗೆ ನೀವು ಓದಿ ಹೇಳಲೆಂದಾಗಿದೆ. ಅವರಾದರೂ ಪರಮ ದಯಾಮಯ ಅಲ್ಲಾಹನನ್ನು ನಿರಾಕರಿಸುವವರಾಗಿದ್ದಾರೆ. ಹೇಳಿರಿ; ಅವನೇ ನನ್ನ ಪ್ರಭು. ಅವನ ಹೊರತು ಬೇರೆ ಆರಾಧ್ಯನಿಲ್ಲ. ಅವನ ಮೇಲೆಯೇ ನಾನು ಭರವಸೆಯನ್ನಿಟ್ಟಿರುವೆನು ಮತ್ತು ಅವನೆಡೆಗೆ ಪಶ್ಚಾತ್ತಾಪದಿಂದ ಮರಳಲಿಕ್ಕಿದೆ.
31وَلَوْ أَنَّ قُرْآنًا سُيِّرَتْ بِهِ الْجِبَالُ أَوْ قُطِّعَتْ بِهِ الْأَرْضُ أَوْ كُلِّمَ بِهِ الْمَوْتَىٰ ۗ بَل لِّلَّهِ الْأَمْرُ جَمِيعًا ۗ أَفَلَمْ يَيْأَسِ الَّذِينَ آمَنُوا أَن لَّوْ يَشَاءُ اللَّهُ لَهَدَى النَّاسَ جَمِيعًا ۗ وَلَا يَزَالُ الَّذِينَ كَفَرُوا تُصِيبُهُم بِمَا صَنَعُوا قَارِعَةٌ أَوْ تَحُلُّ قَرِيبًا مِّن دَارِهِمْ حَتَّىٰ يَأْتِيَ وَعْدُ اللَّهِ ۚ إِنَّ اللَّهَ لَا يُخْلِفُ الْمِيعَادَ
ಕುರ್‌ಆನಿನ ಮೂಲಕ ಪರ್ವತಗಳನ್ನು ಚಲಿಸುವಂತೆಯು ಅಥವಾ ಭೂಮಿಯನ್ನು ಸೀಳಿಬಿಡುವಂತೆಯೂ ಅಥವಾ ಮೃತರೊಂದಿಗೆ ಮಾತನಾಡುವಂತೆ ಮಾಡಲಾಗುತ್ತಿದ್ದರೂ ಅವರು ಸತ್ಯ ವಿಶ್ವಾಸ ಸ್ವೀಕರಿಸುತ್ತಿರಲಿಲ್ಲ ವಾಸ್ತವವೇನೆಂದರೆ ಕಾರ್ಯವೆಲ್ಲವು ಅಲ್ಲಾಹನ ವಶದಲ್ಲಿರುವುದು. ಅಲ್ಲಾಹನು ಇಚ್ಛಿಸುವುದಾದರೆ ಸರ್ವರಿಗೂ ಸನ್ಮಾರ್ಗ ನೀಡುತ್ತಿದ್ದನೆಂದು ಸತ್ಯವಿಶ್ವಾಸಿಗಳು ತಿಳಿಯಲಿಲ್ಲವೆ ? ಸತ್ಯ ನಿಷÉÃಧಿಗಳಿಗೆ ತಮ್ಮ ನಿಷÉÃಧದ ಫಲವಾಗಿ ಯಾವುದಾದರೂ ವಿಪತ್ತು ಬಾಧಿಸುತ್ತಲೇ ಇರುವುದು ಅಥವಾ ಅದು ಅಲ್ಲಾಹನ ವಾಗ್ದಾನ ಬರುವತನಕ ಅವರ ಮನೆಗಳ ಸಮೀಪದಲ್ಲೇ ಎರಗುತ್ತಲೇ ಇರುವುದು ನಿಶ್ಚಯವಾಗಿಯೂ ಅಲ್ಲಾಹನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.
32وَلَقَدِ اسْتُهْزِئَ بِرُسُلٍ مِّن قَبْلِكَ فَأَمْلَيْتُ لِلَّذِينَ كَفَرُوا ثُمَّ أَخَذْتُهُمْ ۖ فَكَيْفَ كَانَ عِقَابِ
ನಿಜವಾಗಿಯೂ ನಿಮಗಿಂತ ಮುಂಚೆಯೂ ಸಂದೇಶವಾಹಕರು ಪರಿಹಾಸ್ಯಕ್ಕೊಳಗಾಗಿದ್ದಾರೆ ಆದರೆ ನಾನು ಸತ್ಯ ನಿಷÉÃಧಿಸಿದವರಿಗೆ ಕಾಲಾವಕಾಶ ಕೊಟ್ಟಿದ್ದೇನೆ. ಅನಂತರ ಅವರನ್ನು ಹಿಡಿದು ಬಿಟ್ಟೆನು ಆಗ ನನ್ನ ಶಿಕ್ಷೆ ಹೇಗಿತ್ತು ?
ಅರ್-ರಾದ್ಕುರಾನ್ ಸೂಚಿ
43ಆಯತ್
MedinanRevelation
30ಆಯತ್

ಅನುವಾದ — ಅರ್-ರಾದ್ 30

ಸೂರಾ ಅರ್-ರಾದ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇ ಪ್ರಕಾರ ನಾವು ನಿಮ್ಮನ್ನು ಒಂದು ಸಮುದಾಯಕ್ಕೆ ಸಂದೇಶವಾಹಕರನ್ನಾಗಿ ಕಳುಹಿಸಿರುತ್ತೇವೆ. ಇದಕ್ಕೆ ಮೊದಲು…

ಸೂರಾ ಆಯತ್ 30/43 — ಸೂರಾ ಅರ್-ರಾದ್ الرعد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಾದ್ ಆಲಿಸಿ, ಸೂರಾ ಅರ್-ರಾದ್ ಅನುವಾದ, ಸೂರಾ ಅರ್-ರಾದ್ mp3, ಸೂರಾ ಅರ್-ರಾದ್ pdf. ಆಯತ್ 28–32. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers