ಅರ್-ರಾದ್ · 30/43
ಅನುವಾದ ಉಚ್ಚಾರಣೆ — ಅರ್-ರಾದ್
كَذَٰلِكَ أَرْسَلْنَاكَ فِي أُمَّةٍ قَدْ خَلَتْ مِن قَبْلِهَا أُمَمٌ لِّتَتْلُوَ عَلَيْهِمُ الَّذِي أَوْحَيْنَا إِلَيْكَ وَهُمْ يَكْفُرُونَ بِالرَّحْمَٰنِ ۚ قُلْ هُوَ رَبِّي لَا إِلَٰهَ إِلَّا هُوَ عَلَيْهِ تَوَكَّلْتُ وَإِلَيْهِ مَتَابِ ۝٣٠
Kazaalika arsalnaaka feee ummatin qad khalat min qablihaaa umamul litatluwa `alaihimul lazeee awhainaaa ilaika wa hum yakfuroona bir Rahmaaan; qul Huwa Rabbee laaa ilaaha illaa Huwa Rabbee laaa ilaaha illaa Huwa `alaihi tawakkaltu wa ilaihi mataab
📖 ಕನ್ನಡ ಅರ್ಥ
(ಅವನು) ಪ್ರತಿಯೊಬ್ಬ ಜೀವಿಯು ಏನೆಲ್ಲಾ ಮಾಡುತ್ತಿರುವನೆಂದು ಸದಾ ಮೇಲ್ವಿಚಾರಣೆ ನಡೆಸುತ್ತಿರುವವನು. ಇಷ್ಟಿದ್ದೂ ಅವರು ಅಲ್ಲಾಹನಿಗೆ ಪಾಲುದಾರರನ್ನು ಆರೋಪಿಸುತ್ತಿದ್ದಾರೆ. ಹೇಳಿರಿ; ನೀವು ಅವರ ಹೆಸರುಗಳನ್ನಾದರೂ ತಿಳಿಸಿರಿ. ನೀವೇನು, ಭೂಮಿಯಲ್ಲಿ ಅವನಿಗೆ (ಅಲ್ಲಾಹನಿಗೆ) ತಿಳಿದೇ ಇಲ್ಲದ ವಿಷಯವೊಂದನ್ನು ಅವನಿಗೆ ತಿಳಿಸುತ್ತಿರುವಿರಾ! ಅಥವಾ ನೀವು ಕೇವಲ ಮಾತಿನ ಮಟ್ಟಿಗೆ (ಹಾಗೆ) ಹೇಳುತ್ತಿರುವಿರಾ? ನಿಜವಾಗಿ ಧಿಕ್ಕಾರಿಗಳ ಪಾಲಿಗೆ ಅವರ ವಂಚನೆಯನ್ನು ಚಂದಗಾಣಿಸಿ ಕೊಡಲಾಗಿದೆ ಮತ್ತು ಅವರನ್ನು ಸರಿದಾರಿಯಿಂದ ತಡೆದಿಡಲಾಗಿದೆ. ಯಾರನ್ನು ಅಲ್ಲಾಹನು ದಾರಿಗೆಡಿಸಿದನೋ ಅವರಿಗೆ ದಾರಿ ತೋರಬಲ್ಲವರು ಯಾರೂ ಇಲ್ಲ
🎧 ಆಲಿಸಿ

📜 ಆಯತ್ 28-32 — ಅರ್-ರಾದ್

28الَّذِينَ آمَنُوا وَتَطْمَئِنُّ قُلُوبُهُم بِذِكْرِ اللَّهِ ۗ أَلَا بِذِكْرِ اللَّهِ تَطْمَئِنُّ الْقُلُوبُ
ಒಂದು ವೇಳೆ ಈ ಕುರ್‌ಆನ್‌ನಿಂದಾಗಿ ಪರ್ವತಗಳು ಚಲಿಸಲಾರಂಭಿಸಿದ್ದರೆ, ಭೂಮಿಯು ಛಿದ್ರವಾಗಿದ್ದರೆ, ಅಥವಾ ಶವಗಳು ಮಾತನಾಡತೊಡಗಿದ್ದರೆ – ಆಗಲೂ ಅವರು ನಂಬುತ್ತಿರಲಿಲ್ಲ. ನಿಜವಾಗಿ ಅಧಿಕಾರವೆಲ್ಲವೂ ಅಲ್ಲಾಹನಿಗೇ ಸೇರಿದೆ. ಅಲ್ಲಾಹನು ಬಯಸಿದ್ದರೆ, ಎಲ್ಲ ಮಾನವರನ್ನೂ ಸನ್ಮಾರ್ಗದಲ್ಲಿ ನಡೆಸಿ ಬಿಡುತ್ತಿದ್ದನು ಎಂಬ ಮಾಹಿತಿಯಿಂದ ವಿಶ್ವಾಸಿಗಳಿಗೆ ನೆಮ್ಮದಿಸಿಗಲಿಲ್ಲವೇ? ಧಿಕ್ಕಾರಿಗಳ ಕರ್ಮಗಳ ಫಲವಾಗಿ, ಅಲ್ಲಾಹನ ಮಾತು ಈಡೇರುವ ತನಕ, ಅವರ ಮೇಲೆ ಅಥವಾ ಅವರ ನಿವಾಸಗಳ ಅಕ್ಕ ಪಕ್ಕದಲ್ಲಿ ತೀವ್ರ ವಿಪತ್ತುಗಳು ಎರಗುತ್ತಲೇ ಇರುವವು . ಖಂಡಿತವಾಗಿಯೂ ಅಲ್ಲಾಹನು ತಾನು ಕೊಟ್ಟ ಮಾತನ್ನು ಮೀರುವುದಿಲ್ಲ
29الَّذِينَ آمَنُوا وَعَمِلُوا الصَّالِحَاتِ طُوبَىٰ لَهُمْ وَحُسْنُ مَآبٍ
(ದೂತರೇ,) ನಿಮಗಿಂತ ಹಿಂದಿನ ದೂತರನ್ನೂ ಗೇಲಿ ಮಾಡಲಾಗಿದೆ. ನಾನು ಧಿಕ್ಕಾರಿಗಳಿಗೆ ಅವಕಾಶ ನೀಡಿದೆನು. ಆ ಬಳಿಕ ಅವರನ್ನು (ಶಿಕ್ಷಿಸಲಿಕ್ಕಾಗಿ) ಹಿಡಿದುಕೊಂಡೆನು. ಹೇಗಿತ್ತು ನನ್ನ ದಂಡನೆ
30كَذَٰلِكَ أَرْسَلْنَاكَ فِي أُمَّةٍ قَدْ خَلَتْ مِن قَبْلِهَا أُمَمٌ لِّتَتْلُوَ عَلَيْهِمُ الَّذِي أَوْحَيْنَا إِلَيْكَ وَهُمْ يَكْفُرُونَ بِالرَّحْمَٰنِ ۚ قُلْ هُوَ رَبِّي لَا إِلَٰهَ إِلَّا هُوَ عَلَيْهِ تَوَكَّلْتُ وَإِلَيْهِ مَتَابِ
(ಅವನು) ಪ್ರತಿಯೊಬ್ಬ ಜೀವಿಯು ಏನೆಲ್ಲಾ ಮಾಡುತ್ತಿರುವನೆಂದು ಸದಾ ಮೇಲ್ವಿಚಾರಣೆ ನಡೆಸುತ್ತಿರುವವನು. ಇಷ್ಟಿದ್ದೂ ಅವರು ಅಲ್ಲಾಹನಿಗೆ ಪಾಲುದಾರರನ್ನು ಆರೋಪಿಸುತ್ತಿದ್ದಾರೆ. ಹೇಳಿರಿ; ನೀವು ಅವರ ಹೆಸರುಗಳನ್ನಾದರೂ ತಿಳಿಸಿರಿ. ನೀವೇನು, ಭೂಮಿಯಲ್ಲಿ ಅವನಿಗೆ (ಅಲ್ಲಾಹನಿಗೆ) ತಿಳಿದೇ ಇಲ್ಲದ ವಿಷಯವೊಂದನ್ನು ಅವನಿಗೆ ತಿಳಿಸುತ್ತಿರುವಿರಾ! ಅಥವಾ ನೀವು ಕೇವಲ ಮಾತಿನ ಮಟ್ಟಿಗೆ (ಹಾಗೆ) ಹೇಳುತ್ತಿರುವಿರಾ? ನಿಜವಾಗಿ ಧಿಕ್ಕಾರಿಗಳ ಪಾಲಿಗೆ ಅವರ ವಂಚನೆಯನ್ನು ಚಂದಗಾಣಿಸಿ ಕೊಡಲಾಗಿದೆ ಮತ್ತು ಅವರನ್ನು ಸರಿದಾರಿಯಿಂದ ತಡೆದಿಡಲಾಗಿದೆ. ಯಾರನ್ನು ಅಲ್ಲಾಹನು ದಾರಿಗೆಡಿಸಿದನೋ ಅವರಿಗೆ ದಾರಿ ತೋರಬಲ್ಲವರು ಯಾರೂ ಇಲ್ಲ
31وَلَوْ أَنَّ قُرْآنًا سُيِّرَتْ بِهِ الْجِبَالُ أَوْ قُطِّعَتْ بِهِ الْأَرْضُ أَوْ كُلِّمَ بِهِ الْمَوْتَىٰ ۗ بَل لِّلَّهِ الْأَمْرُ جَمِيعًا ۗ أَفَلَمْ يَيْأَسِ الَّذِينَ آمَنُوا أَن لَّوْ يَشَاءُ اللَّهُ لَهَدَى النَّاسَ جَمِيعًا ۗ وَلَا يَزَالُ الَّذِينَ كَفَرُوا تُصِيبُهُم بِمَا صَنَعُوا قَارِعَةٌ أَوْ تَحُلُّ قَرِيبًا مِّن دَارِهِمْ حَتَّىٰ يَأْتِيَ وَعْدُ اللَّهِ ۚ إِنَّ اللَّهَ لَا يُخْلِفُ الْمِيعَادَ
ಅವರಿಗೆ ಈಲೋಕದ ಬದುಕಿನಲ್ಲೂ ಶಿಕ್ಷೆ ಇದೆ. ಇನ್ನು ಪರಲೋಕದ ಶಿಕ್ಷೆಯಂತೂ ತುಂಬಾ ಕಠಿಣವಾಗಿರುವುದು ಮತ್ತು ಅವರನ್ನು ಅಲ್ಲಾಹನಿಂದ ರಕ್ಷಿಸ ಬಲ್ಲವರು ಯಾರೂ ಇಲ್ಲ
32وَلَقَدِ اسْتُهْزِئَ بِرُسُلٍ مِّن قَبْلِكَ فَأَمْلَيْتُ لِلَّذِينَ كَفَرُوا ثُمَّ أَخَذْتُهُمْ ۖ فَكَيْفَ كَانَ عِقَابِ
ಧರ್ಮನಿಷ್ಠರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗದ ಸ್ವರೂಪ (ಹೀಗಿರುವುದು); ಅದರ ತಳದಲ್ಲಿ ನದಿಗಳು ಹರಿಯುತ್ತಿರುವವು. ಅದರ ಫಲಗಳು ಮತ್ತು ಅದರ ನೆರಳು ಶಾಶ್ವತವಾಗಿರುವುದು. ಹೀಗಿರುವುದು, ಧರ್ಮನಿಷ್ಠರ ಅಂತಿಮ ಗತಿ. ಇನ್ನು, (ನರಕದ) ಬೆಂಕಿಯೇ ಧಿಕ್ಕಾರಿಗಳ ಅಂತಿಮ ಗತಿಯಾಗಿರುವುದು
ಅರ್-ರಾದ್ಕುರಾನ್ ಸೂಚಿ
43ಆಯತ್
MedinanRevelation
30ಆಯತ್

ಅನುವಾದ — ಅರ್-ರಾದ್ 30

ಸೂರಾ ಅರ್-ರಾದ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : (ಅವನು) ಪ್ರತಿಯೊಬ್ಬ ಜೀವಿಯು ಏನೆಲ್ಲಾ ಮಾಡುತ್ತಿರುವನೆಂದು ಸದಾ ಮೇಲ್ವಿಚಾರಣೆ ನಡೆಸುತ್ತಿರುವವನು. ಇಷ್ಟಿದ್ದೂ ಅವರು…

ಸೂರಾ ಆಯತ್ 30/43 — ಅರ್-ರಾದ್ الرعد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅರ್-ರಾದ್ ಆಲಿಸಿ, ಅರ್-ರಾದ್ ಅನುವಾದ, ಅರ್-ರಾದ್ mp3, ಅರ್-ರಾದ್ pdf. ಆಯತ್ 28–32. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers