ಅರ್-ರಾದ್ · 31/43
ಅನುವಾದ ಉಚ್ಚಾರಣೆ — ಅರ್-ರಾದ್
وَلَوْ أَنَّ قُرْآنًا سُيِّرَتْ بِهِ الْجِبَالُ أَوْ قُطِّعَتْ بِهِ الْأَرْضُ أَوْ كُلِّمَ بِهِ الْمَوْتَىٰ ۗ بَل لِّلَّهِ الْأَمْرُ جَمِيعًا ۗ أَفَلَمْ يَيْأَسِ الَّذِينَ آمَنُوا أَن لَّوْ يَشَاءُ اللَّهُ لَهَدَى النَّاسَ جَمِيعًا ۗ وَلَا يَزَالُ الَّذِينَ كَفَرُوا تُصِيبُهُم بِمَا صَنَعُوا قَارِعَةٌ أَوْ تَحُلُّ قَرِيبًا مِّن دَارِهِمْ حَتَّىٰ يَأْتِيَ وَعْدُ اللَّهِ ۚ إِنَّ اللَّهَ لَا يُخْلِفُ الْمِيعَادَ ۝٣١
Wa law anna Quraanan suyyirat bihil jibaalu aw qutti`at bihil ardu aw kullima bihil mawtaa; bal lillaahil amru jamee`aa; afalam yai`asil lazeena aamanooo al law yashaaa `ullaahu lahadan naasa jamee`aa; wa laa yazaalul lazeena kafaroo tuseebuhum bimaa sana`oo qaari`atun aw tahullu qareebam min daarihim hatta yaatiya wa`dul laah; innal laaha laa yukhliful mee`aad
📖 ಕನ್ನಡ ಅರ್ಥ
ಅವರಿಗೆ ಈಲೋಕದ ಬದುಕಿನಲ್ಲೂ ಶಿಕ್ಷೆ ಇದೆ. ಇನ್ನು ಪರಲೋಕದ ಶಿಕ್ಷೆಯಂತೂ ತುಂಬಾ ಕಠಿಣವಾಗಿರುವುದು ಮತ್ತು ಅವರನ್ನು ಅಲ್ಲಾಹನಿಂದ ರಕ್ಷಿಸ ಬಲ್ಲವರು ಯಾರೂ ಇಲ್ಲ
🎧 ಆಲಿಸಿ

📜 ಆಯತ್ 29-33 — ಅರ್-ರಾದ್

29الَّذِينَ آمَنُوا وَعَمِلُوا الصَّالِحَاتِ طُوبَىٰ لَهُمْ وَحُسْنُ مَآبٍ
(ದೂತರೇ,) ನಿಮಗಿಂತ ಹಿಂದಿನ ದೂತರನ್ನೂ ಗೇಲಿ ಮಾಡಲಾಗಿದೆ. ನಾನು ಧಿಕ್ಕಾರಿಗಳಿಗೆ ಅವಕಾಶ ನೀಡಿದೆನು. ಆ ಬಳಿಕ ಅವರನ್ನು (ಶಿಕ್ಷಿಸಲಿಕ್ಕಾಗಿ) ಹಿಡಿದುಕೊಂಡೆನು. ಹೇಗಿತ್ತು ನನ್ನ ದಂಡನೆ
30كَذَٰلِكَ أَرْسَلْنَاكَ فِي أُمَّةٍ قَدْ خَلَتْ مِن قَبْلِهَا أُمَمٌ لِّتَتْلُوَ عَلَيْهِمُ الَّذِي أَوْحَيْنَا إِلَيْكَ وَهُمْ يَكْفُرُونَ بِالرَّحْمَٰنِ ۚ قُلْ هُوَ رَبِّي لَا إِلَٰهَ إِلَّا هُوَ عَلَيْهِ تَوَكَّلْتُ وَإِلَيْهِ مَتَابِ
(ಅವನು) ಪ್ರತಿಯೊಬ್ಬ ಜೀವಿಯು ಏನೆಲ್ಲಾ ಮಾಡುತ್ತಿರುವನೆಂದು ಸದಾ ಮೇಲ್ವಿಚಾರಣೆ ನಡೆಸುತ್ತಿರುವವನು. ಇಷ್ಟಿದ್ದೂ ಅವರು ಅಲ್ಲಾಹನಿಗೆ ಪಾಲುದಾರರನ್ನು ಆರೋಪಿಸುತ್ತಿದ್ದಾರೆ. ಹೇಳಿರಿ; ನೀವು ಅವರ ಹೆಸರುಗಳನ್ನಾದರೂ ತಿಳಿಸಿರಿ. ನೀವೇನು, ಭೂಮಿಯಲ್ಲಿ ಅವನಿಗೆ (ಅಲ್ಲಾಹನಿಗೆ) ತಿಳಿದೇ ಇಲ್ಲದ ವಿಷಯವೊಂದನ್ನು ಅವನಿಗೆ ತಿಳಿಸುತ್ತಿರುವಿರಾ! ಅಥವಾ ನೀವು ಕೇವಲ ಮಾತಿನ ಮಟ್ಟಿಗೆ (ಹಾಗೆ) ಹೇಳುತ್ತಿರುವಿರಾ? ನಿಜವಾಗಿ ಧಿಕ್ಕಾರಿಗಳ ಪಾಲಿಗೆ ಅವರ ವಂಚನೆಯನ್ನು ಚಂದಗಾಣಿಸಿ ಕೊಡಲಾಗಿದೆ ಮತ್ತು ಅವರನ್ನು ಸರಿದಾರಿಯಿಂದ ತಡೆದಿಡಲಾಗಿದೆ. ಯಾರನ್ನು ಅಲ್ಲಾಹನು ದಾರಿಗೆಡಿಸಿದನೋ ಅವರಿಗೆ ದಾರಿ ತೋರಬಲ್ಲವರು ಯಾರೂ ಇಲ್ಲ
31وَلَوْ أَنَّ قُرْآنًا سُيِّرَتْ بِهِ الْجِبَالُ أَوْ قُطِّعَتْ بِهِ الْأَرْضُ أَوْ كُلِّمَ بِهِ الْمَوْتَىٰ ۗ بَل لِّلَّهِ الْأَمْرُ جَمِيعًا ۗ أَفَلَمْ يَيْأَسِ الَّذِينَ آمَنُوا أَن لَّوْ يَشَاءُ اللَّهُ لَهَدَى النَّاسَ جَمِيعًا ۗ وَلَا يَزَالُ الَّذِينَ كَفَرُوا تُصِيبُهُم بِمَا صَنَعُوا قَارِعَةٌ أَوْ تَحُلُّ قَرِيبًا مِّن دَارِهِمْ حَتَّىٰ يَأْتِيَ وَعْدُ اللَّهِ ۚ إِنَّ اللَّهَ لَا يُخْلِفُ الْمِيعَادَ
ಅವರಿಗೆ ಈಲೋಕದ ಬದುಕಿನಲ್ಲೂ ಶಿಕ್ಷೆ ಇದೆ. ಇನ್ನು ಪರಲೋಕದ ಶಿಕ್ಷೆಯಂತೂ ತುಂಬಾ ಕಠಿಣವಾಗಿರುವುದು ಮತ್ತು ಅವರನ್ನು ಅಲ್ಲಾಹನಿಂದ ರಕ್ಷಿಸ ಬಲ್ಲವರು ಯಾರೂ ಇಲ್ಲ
32وَلَقَدِ اسْتُهْزِئَ بِرُسُلٍ مِّن قَبْلِكَ فَأَمْلَيْتُ لِلَّذِينَ كَفَرُوا ثُمَّ أَخَذْتُهُمْ ۖ فَكَيْفَ كَانَ عِقَابِ
ಧರ್ಮನಿಷ್ಠರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗದ ಸ್ವರೂಪ (ಹೀಗಿರುವುದು); ಅದರ ತಳದಲ್ಲಿ ನದಿಗಳು ಹರಿಯುತ್ತಿರುವವು. ಅದರ ಫಲಗಳು ಮತ್ತು ಅದರ ನೆರಳು ಶಾಶ್ವತವಾಗಿರುವುದು. ಹೀಗಿರುವುದು, ಧರ್ಮನಿಷ್ಠರ ಅಂತಿಮ ಗತಿ. ಇನ್ನು, (ನರಕದ) ಬೆಂಕಿಯೇ ಧಿಕ್ಕಾರಿಗಳ ಅಂತಿಮ ಗತಿಯಾಗಿರುವುದು
33أَفَمَنْ هُوَ قَائِمٌ عَلَىٰ كُلِّ نَفْسٍ بِمَا كَسَبَتْ ۗ وَجَعَلُوا لِلَّهِ شُرَكَاءَ قُلْ سَمُّوهُمْ ۚ أَمْ تُنَبِّئُونَهُ بِمَا لَا يَعْلَمُ فِي الْأَرْضِ أَم بِظَاهِرٍ مِّنَ الْقَوْلِ ۗ بَلْ زُيِّنَ لِلَّذِينَ كَفَرُوا مَكْرُهُمْ وَصُدُّوا عَنِ السَّبِيلِ ۗ وَمَن يُضْلِلِ اللَّهُ فَمَا لَهُ مِنْ هَادٍ
ನಾವು ಯಾರಿಗೆ ಗ್ರಂಥವನ್ನು ನೀಡಿರುವೆವೋ ಅವರು, ನಿಮಗೆ ಇಳಿಸಿಕೊಡಲಾಗಿರುವ ಸಂದೇಶದ ಕುರಿತು ಸಂತೋಷ ಪಡುತ್ತಾರೆ. ಇದರ ಕೆಲವು ಭಾಗಗಳನ್ನು ತಿರಸ್ಕರಿಸುವ ಕೆಲವು ಪಂಗಡಗಳೂ ಇವೆ. ಹೇಳಿರಿ; ನನಗಂತು, ನಾನು ಅಲ್ಲಾಹನನ್ನೇ ಪೂಜಿಸಬೇಕು ಮತ್ತು ಅವನ ಜೊತೆ ಯಾರನ್ನೂ ಪಾಲುಗೊಳಿಸಬಾರದು ಎಂದು ಆದೇಶಿಸಲಾಗಿದೆ. ನಾನು ಅವನ ಕಡೆಗೇ ಆಮಂತ್ರಿಸುತ್ತೇನೆ ಮತ್ತು ನಾನು ಅವನಲ್ಲಿಗೇ ಮರಳಲಿದ್ದೇನೆ
ಅರ್-ರಾದ್ಕುರಾನ್ ಸೂಚಿ
43ಆಯತ್
MedinanRevelation
31ಆಯತ್

ಅನುವಾದ — ಅರ್-ರಾದ್ 31

ಸೂರಾ ಅರ್-ರಾದ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಈಲೋಕದ ಬದುಕಿನಲ್ಲೂ ಶಿಕ್ಷೆ ಇದೆ. ಇನ್ನು ಪರಲೋಕದ ಶಿಕ್ಷೆಯಂತೂ ತುಂಬಾ ಕಠಿಣವಾಗಿರುವುದು…

ಸೂರಾ ಆಯತ್ 31/43 — ಅರ್-ರಾದ್ الرعد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅರ್-ರಾದ್ ಆಲಿಸಿ, ಅರ್-ರಾದ್ ಅನುವಾದ, ಅರ್-ರಾದ್ mp3, ಅರ್-ರಾದ್ pdf. ಆಯತ್ 29–33. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers