ಇಬ್ರಾಹೀಮ್ · 10/52
ಅನುವಾದ ಉಚ್ಚಾರಣೆ — ಇಬ್ರಾಹೀಮ್
۞ قَالَتْ رُسُلُهُمْ أَفِي اللَّهِ شَكٌّ فَاطِرِ السَّمَاوَاتِ وَالْأَرْضِ ۖ يَدْعُوكُمْ لِيَغْفِرَ لَكُم مِّن ذُنُوبِكُمْ وَيُؤَخِّرَكُمْ إِلَىٰ أَجَلٍ مُّسَمًّى ۚ قَالُوا إِنْ أَنتُمْ إِلَّا بَشَرٌ مِّثْلُنَا تُرِيدُونَ أَن تَصُدُّونَا عَمَّا كَانَ يَعْبُدُ آبَاؤُنَا فَأْتُونَا بِسُلْطَانٍ مُّبِينٍ ۝١٠
Qaalat Rusuluhum afillaahi shakkun faatiris samaawaati wal ardi yad`ookum liyaghfira lakum min zunoobikum wa yu`akhkhirakum ilaaa ajalim musam maa; qaaloo in antum illaa basharum mislunaa tureedoona an tasuddoonaa `ammaa kaana ya`budu aabaaa`unaa faatoonaa bisul taanim mubeen
📖 ಕನ್ನಡ ಅರ್ಥ
ಧಿಕ್ಕಾರಿಗಳು, ತಮ್ಮ (ಕಾಲದ) ದೂತರೊಡನೆ, ‘‘ನಾವು ಖಂಡಿತ ನಿಮ್ಮನ್ನು ನಮ್ಮ ನಾಡಿನಿಂದ ಹೊರಗಟ್ಟುವೆವು. ಅನ್ಯಥಾ ನೀವು ನಮ್ಮ ಸಮಾಜಕ್ಕೆ ಮರಳಿ ಬರಬೇಕು’’ ಎಂದರು. ಆಗ ಅವರೆಡೆಗೆ (ದೂತರೆಡೆಗೆ) ಅವರ ಒಡೆಯನು ಹೀಗೆಂದು ದಿವ್ಯ ಸಂದೇಶವನ್ನು ಕಳಿಸಿದನು; ನಾವು ಅಕ್ರಮಿಗಳನ್ನು ಖಂಡಿತ ನಾಶಮಾಡುವೆವು –
🎧 ಆಲಿಸಿ

📜 ಆಯತ್ 8-12 — ಇಬ್ರಾಹೀಮ್

8وَقَالَ مُوسَىٰ إِن تَكْفُرُوا أَنتُمْ وَمَن فِي الْأَرْضِ جَمِيعًا فَإِنَّ اللَّهَ لَغَنِيٌّ حَمِيدٌ
ಅವರ (ಕಾಲದ) ದೇವದೂತರು ಅವರೊಡನೆ ಹೇಳಿದರು; ಖಂಡಿತವಾಗಿಯೂ ನಾವು ನಿಮ್ಮಂತಹ ಮಾನವರು, ಆದರೆ ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಮೇಲೆ ಉಪಕಾರ ತೋರುತ್ತಾನೆ. ಅಲ್ಲಾಹನ ಅಪ್ಪಣೆ ಇಲ್ಲದೆ ನಿಮ್ಮ ಬಳಿಗೆ ಸ್ಪಷ್ಟವಾದ ಪುರಾವೆಯನ್ನು (ಪವಾಡವನ್ನು) ತರಲು ನಮಗೆ ಸಾಧ್ಯವಿಲ್ಲ. ವಿಶ್ವಾಸಿಗಳು, ಅಲ್ಲಾಹನಲ್ಲಿ ಮಾತ್ರ ಭರವಸೆ ಇಡಬೇಕು
9أَلَمْ يَأْتِكُمْ نَبَأُ الَّذِينَ مِن قَبْلِكُمْ قَوْمِ نُوحٍ وَعَادٍ وَثَمُودَ ۛ وَالَّذِينَ مِن بَعْدِهِمْ ۛ لَا يَعْلَمُهُمْ إِلَّا اللَّهُ ۚ جَاءَتْهُمْ رُسُلُهُم بِالْبَيِّنَاتِ فَرَدُّوا أَيْدِيَهُمْ فِي أَفْوَاهِهِمْ وَقَالُوا إِنَّا كَفَرْنَا بِمَا أُرْسِلْتُم بِهِ وَإِنَّا لَفِي شَكٍّ مِّمَّا تَدْعُونَنَا إِلَيْهِ مُرِيبٍ
ಇನ್ನು, ನಾವು ಅಲ್ಲಾಹನಲ್ಲಿ ಭರವಸೆ ಯಾಕಿಡಬಾರದು? ನಿಜವಾಗಿ, ನಮಗೆ ನಮ್ಮ ದಾರಿಗಳನ್ನು ತೋರಿಸಿಕೊಟ್ಟವನು ಅವನೇ. ನೀವು ನಮಗೆ ನೀಡುವ ಸಕಲ ಕಿರುಕುಳಗಳನ್ನು ನಾವು ಸಹಿಸಿಕೊಳ್ಳುವೆವು. ಭರವಸೆ ಇಡುವವರೆಲ್ಲಾ ಅಲ್ಲಾಹನಲ್ಲೇ ಭರವಸೆ ಇಡಬೇಕು
10۞ قَالَتْ رُسُلُهُمْ أَفِي اللَّهِ شَكٌّ فَاطِرِ السَّمَاوَاتِ وَالْأَرْضِ ۖ يَدْعُوكُمْ لِيَغْفِرَ لَكُم مِّن ذُنُوبِكُمْ وَيُؤَخِّرَكُمْ إِلَىٰ أَجَلٍ مُّسَمًّى ۚ قَالُوا إِنْ أَنتُمْ إِلَّا بَشَرٌ مِّثْلُنَا تُرِيدُونَ أَن تَصُدُّونَا عَمَّا كَانَ يَعْبُدُ آبَاؤُنَا فَأْتُونَا بِسُلْطَانٍ مُّبِينٍ
ಧಿಕ್ಕಾರಿಗಳು, ತಮ್ಮ (ಕಾಲದ) ದೂತರೊಡನೆ, ‘‘ನಾವು ಖಂಡಿತ ನಿಮ್ಮನ್ನು ನಮ್ಮ ನಾಡಿನಿಂದ ಹೊರಗಟ್ಟುವೆವು. ಅನ್ಯಥಾ ನೀವು ನಮ್ಮ ಸಮಾಜಕ್ಕೆ ಮರಳಿ ಬರಬೇಕು’’ ಎಂದರು. ಆಗ ಅವರೆಡೆಗೆ (ದೂತರೆಡೆಗೆ) ಅವರ ಒಡೆಯನು ಹೀಗೆಂದು ದಿವ್ಯ ಸಂದೇಶವನ್ನು ಕಳಿಸಿದನು; ನಾವು ಅಕ್ರಮಿಗಳನ್ನು ಖಂಡಿತ ನಾಶಮಾಡುವೆವು –
11قَالَتْ لَهُمْ رُسُلُهُمْ إِن نَّحْنُ إِلَّا بَشَرٌ مِّثْلُكُمْ وَلَٰكِنَّ اللَّهَ يَمُنُّ عَلَىٰ مَن يَشَاءُ مِنْ عِبَادِهِ ۖ وَمَا كَانَ لَنَا أَن نَّأْتِيَكُم بِسُلْطَانٍ إِلَّا بِإِذْنِ اللَّهِ ۚ وَعَلَى اللَّهِ فَلْيَتَوَكَّلِ الْمُؤْمِنُونَ
ಮತ್ತು ಅವರ ಬಳಿಕ ನಾವು ಭೂಮಿಯಲ್ಲಿ ನಿಮ್ಮನ್ನು ನೆಲೆಸುವೆವು. ಇದು, ನನ್ನೆದುರು ನಿಲ್ಲುವ ಭಯ ಹಾಗೂ ನನ್ನ ಎಚ್ಚರಿಕೆಗಳ ಭಯ ಉಳ್ಳವರಿಗೆ (ಇರುವ ಶುಭವಾರ್ತೆ)
12وَمَا لَنَا أَلَّا نَتَوَكَّلَ عَلَى اللَّهِ وَقَدْ هَدَانَا سُبُلَنَا ۚ وَلَنَصْبِرَنَّ عَلَىٰ مَا آذَيْتُمُونَا ۚ وَعَلَى اللَّهِ فَلْيَتَوَكَّلِ الْمُتَوَكِّلُونَ
ಅವರು ಒಂದು ತೀರ್ಪನ್ನು ಅಪೇಕ್ಷಿಸಿದರು ಮತ್ತು ಪ್ರತಿಯೊಬ್ಬ ಹಠಮಾರಿ, ಅಹಂಕಾರಿಯು ನಾಶವಾದನು
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
10ಆಯತ್

ಅನುವಾದ — ಇಬ್ರಾಹೀಮ್ 10

ಸೂರಾ ಇಬ್ರಾಹೀಮ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಧಿಕ್ಕಾರಿಗಳು, ತಮ್ಮ (ಕಾಲದ) ದೂತರೊಡನೆ, ‘‘ನಾವು ಖಂಡಿತ ನಿಮ್ಮನ್ನು ನಮ್ಮ ನಾಡಿನಿಂದ ಹೊರಗಟ್ಟುವೆವು.…

ಸೂರಾ ಆಯತ್ 10/52 — ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಇಬ್ರಾಹೀಮ್ ಆಲಿಸಿ, ಇಬ್ರಾಹೀಮ್ ಅನುವಾದ, ಇಬ್ರಾಹೀಮ್ mp3, ಇಬ್ರಾಹೀಮ್ pdf. ಆಯತ್ 8–12. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers