ಇಬ್ರಾಹೀಮ್ · 13/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
وَقَالَ الَّذِينَ كَفَرُوا لِرُسُلِهِمْ لَنُخْرِجَنَّكُم مِّنْ أَرْضِنَا أَوْ لَتَعُودُنَّ فِي مِلَّتِنَا ۖ فَأَوْحَىٰ إِلَيْهِمْ رَبُّهُمْ لَنُهْلِكَنَّ الظَّالِمِينَ ۝١٣
Wa qaalal lazeena kafaroo li Rusulihim lanukhrijanna kum min aardinaaa aw lata`oo dunna fee millatinaa fa awhaaa ilaihim Rabbuhum lanuhlikannaz zalimeen
📖 ಕನ್ನಡ ಅರ್ಥ
ಸತ್ಯ ನಿಷÉÃಧಿಸಿದವರು ತಮ್ಮ ಸಂದೇಶವಾಹಕರಿಗೆ ಹೇಳಿದರು; ನೀವು ನಮ್ಮ ಧರ್ಮಕ್ಕೆ ಮರಳದಿದ್ದರೆ ನಾವು ನಿಮ್ಮನ್ನು ನಮ್ಮ ನಾಡಿನಿಂದ ಗಡಿಪಾರು ಮಾಡುವೆವು, ಆಗ ಅವರ ಪ್ರಭು ಅವರೆಡೆಗೆ ಸಂದೇಶ ನೀಡಿದನು. ಖಂಡಿತವಾಗಿಯೂ ನಾವು ಅಕ್ರಮಿಗಳನ್ನೇ ನಾಶಗೊಳಿಸುವೆವು

🎧 ಆಲಿಸಿ


📜 ಆಯತ್ 11-15 — ಸೂರಾ ಇಬ್ರಾಹೀಮ್

11قَالَتْ لَهُمْ رُسُلُهُمْ إِن نَّحْنُ إِلَّا بَشَرٌ مِّثْلُكُمْ وَلَٰكِنَّ اللَّهَ يَمُنُّ عَلَىٰ مَن يَشَاءُ مِنْ عِبَادِهِ ۖ وَمَا كَانَ لَنَا أَن نَّأْتِيَكُم بِسُلْطَانٍ إِلَّا بِإِذْنِ اللَّهِ ۚ وَعَلَى اللَّهِ فَلْيَتَوَكَّلِ الْمُؤْمِنُونَ
ಅವರಿಗೆ ಅವರ ಸಂದೇಶವಾಹಕರು ಹೇಳಿದರು; ನಾವು ನಿಮ್ಮಂತಹ ಮನುಷÀ್ಯರೇ ಆಗಿದ್ದೇವೆ ಎಂಬುದು ನಿಜ. ಆದರೆ ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರನ್ನು (ದೌತ್ಯ ಕಾರ್ಯಕ್ಕೆ ಆಯ್ದುಕೊಂಡು) ಅನುಗ್ರಹಿಸುತ್ತಾನೆ, ಅಲ್ಲಾಹನ ಅಪ್ಪಣೆಯ ವಿನಃ ನಿಮ್ಮ ಬಳಿಗೆ ಯಾವ ಆಧಾರ ಪ್ರಮಾಣವನ್ನು ತಂದುಕೊಡುವುದು ನಮ್ಮ ಅಧಿಕಾರದಲ್ಲಿಲ,್ಲ ಮತ್ತು ಸತ್ಯ ವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆಯನ್ನಿರಿಸಲಿ.
12وَمَا لَنَا أَلَّا نَتَوَكَّلَ عَلَى اللَّهِ وَقَدْ هَدَانَا سُبُلَنَا ۚ وَلَنَصْبِرَنَّ عَلَىٰ مَا آذَيْتُمُونَا ۚ وَعَلَى اللَّهِ فَلْيَتَوَكَّلِ الْمُتَوَكِّلُونَ
ನಾವು ಅಲ್ಲಾಹನ ಮೇಲೆಯೇ ಭರವಸೆಯನ್ನೇಕೆ ಇಡಬಾರದು ? ವಸ್ತುತಃ ಅವನು ನಮಗೆ ನಮ್ಮ ಮಾರ್ಗಗಳನ್ನು ತೋರಿರುವನು ನೀವು ನಮಗೆ ಕೊಡುತ್ತಿರುವ ಹಿಂಸೆಗಳನ್ನು ಖಂಡಿತ ನಾವು ಸಹಿಸುವೆವು ಮತ್ತು ಭರವಸೆಯನ್ನಿರಿಸುವವರು ಅಲ್ಲಾಹನ ಮೇಲೆಯೇ ಭರವಸೆಯನ್ನಿರಿಸಲಿ.
13وَقَالَ الَّذِينَ كَفَرُوا لِرُسُلِهِمْ لَنُخْرِجَنَّكُم مِّنْ أَرْضِنَا أَوْ لَتَعُودُنَّ فِي مِلَّتِنَا ۖ فَأَوْحَىٰ إِلَيْهِمْ رَبُّهُمْ لَنُهْلِكَنَّ الظَّالِمِينَ
ಸತ್ಯ ನಿಷÉÃಧಿಸಿದವರು ತಮ್ಮ ಸಂದೇಶವಾಹಕರಿಗೆ ಹೇಳಿದರು; ನೀವು ನಮ್ಮ ಧರ್ಮಕ್ಕೆ ಮರಳದಿದ್ದರೆ ನಾವು ನಿಮ್ಮನ್ನು ನಮ್ಮ ನಾಡಿನಿಂದ ಗಡಿಪಾರು ಮಾಡುವೆವು, ಆಗ ಅವರ ಪ್ರಭು ಅವರೆಡೆಗೆ ಸಂದೇಶ ನೀಡಿದನು. ಖಂಡಿತವಾಗಿಯೂ ನಾವು ಅಕ್ರಮಿಗಳನ್ನೇ ನಾಶಗೊಳಿಸುವೆವು
14وَلَنُسْكِنَنَّكُمُ الْأَرْضَ مِن بَعْدِهِمْ ۚ ذَٰلِكَ لِمَنْ خَافَ مَقَامِي وَخَافَ وَعِيدِ
ಮತ್ತು ಅವರ ನಂತರ ನಾವು ನಿಮ್ಮನ್ನು ಭೂಮಿಯಲ್ಲಿ ನೆಲೆಗೊಳಿಸುವೆವು. ಇದು ನನ್ನ ಬಳಿ ನಡೆಯಲಿರುವ ವಿಚಾರಣೆ ಮತ್ತು ನನ್ನ ಎಚ್ಚರಿಕೆಯಿಂದ ಭಯಪಟ್ಟವನಿಗೆ ಇರುವ ಅನುಗ್ರಹವಾಗಿದೆ.
15وَاسْتَفْتَحُوا وَخَابَ كُلُّ جَبَّارٍ عَنِيدٍ
ಸತ್ಯನಿಷÉÃಧಿಗಳು ಸ್ವತಃ ತೀರ್ಪನ್ನು ಬೇಡಿದರು ಪರಿಣಾಮವಾಗಿ ಪ್ರತಿಯೊಬ್ಬ ಹಠಮಾರಿಯಾದ ದುರಹಂಕಾರಿ ಪರಾಜಿತನಾದನು.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
13ಆಯತ್

ಅನುವಾದ — ಇಬ್ರಾಹೀಮ್ 13

ಸೂರಾ ಇಬ್ರಾಹೀಮ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯ ನಿಷÉÃಧಿಸಿದವರು ತಮ್ಮ ಸಂದೇಶವಾಹಕರಿಗೆ ಹೇಳಿದರು; ನೀವು ನಮ್ಮ ಧರ್ಮಕ್ಕೆ ಮರಳದಿದ್ದರೆ ನಾವು…

ಸೂರಾ ಆಯತ್ 13/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 11–15. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers