ಇಬ್ರಾಹೀಮ್ · 15/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
وَاسْتَفْتَحُوا وَخَابَ كُلُّ جَبَّارٍ عَنِيدٍ ۝١٥
Wastaftahoo wa khaaba kullu jabbaarin `aneed
📖 ಕನ್ನಡ ಅರ್ಥ
ಸತ್ಯನಿಷÉÃಧಿಗಳು ಸ್ವತಃ ತೀರ್ಪನ್ನು ಬೇಡಿದರು ಪರಿಣಾಮವಾಗಿ ಪ್ರತಿಯೊಬ್ಬ ಹಠಮಾರಿಯಾದ ದುರಹಂಕಾರಿ ಪರಾಜಿತನಾದನು.

🎧 ಆಲಿಸಿ


📜 ಆಯತ್ 13-17 — ಸೂರಾ ಇಬ್ರಾಹೀಮ್

13وَقَالَ الَّذِينَ كَفَرُوا لِرُسُلِهِمْ لَنُخْرِجَنَّكُم مِّنْ أَرْضِنَا أَوْ لَتَعُودُنَّ فِي مِلَّتِنَا ۖ فَأَوْحَىٰ إِلَيْهِمْ رَبُّهُمْ لَنُهْلِكَنَّ الظَّالِمِينَ
ಸತ್ಯ ನಿಷÉÃಧಿಸಿದವರು ತಮ್ಮ ಸಂದೇಶವಾಹಕರಿಗೆ ಹೇಳಿದರು; ನೀವು ನಮ್ಮ ಧರ್ಮಕ್ಕೆ ಮರಳದಿದ್ದರೆ ನಾವು ನಿಮ್ಮನ್ನು ನಮ್ಮ ನಾಡಿನಿಂದ ಗಡಿಪಾರು ಮಾಡುವೆವು, ಆಗ ಅವರ ಪ್ರಭು ಅವರೆಡೆಗೆ ಸಂದೇಶ ನೀಡಿದನು. ಖಂಡಿತವಾಗಿಯೂ ನಾವು ಅಕ್ರಮಿಗಳನ್ನೇ ನಾಶಗೊಳಿಸುವೆವು
14وَلَنُسْكِنَنَّكُمُ الْأَرْضَ مِن بَعْدِهِمْ ۚ ذَٰلِكَ لِمَنْ خَافَ مَقَامِي وَخَافَ وَعِيدِ
ಮತ್ತು ಅವರ ನಂತರ ನಾವು ನಿಮ್ಮನ್ನು ಭೂಮಿಯಲ್ಲಿ ನೆಲೆಗೊಳಿಸುವೆವು. ಇದು ನನ್ನ ಬಳಿ ನಡೆಯಲಿರುವ ವಿಚಾರಣೆ ಮತ್ತು ನನ್ನ ಎಚ್ಚರಿಕೆಯಿಂದ ಭಯಪಟ್ಟವನಿಗೆ ಇರುವ ಅನುಗ್ರಹವಾಗಿದೆ.
15وَاسْتَفْتَحُوا وَخَابَ كُلُّ جَبَّارٍ عَنِيدٍ
ಸತ್ಯನಿಷÉÃಧಿಗಳು ಸ್ವತಃ ತೀರ್ಪನ್ನು ಬೇಡಿದರು ಪರಿಣಾಮವಾಗಿ ಪ್ರತಿಯೊಬ್ಬ ಹಠಮಾರಿಯಾದ ದುರಹಂಕಾರಿ ಪರಾಜಿತನಾದನು.
16مِّن وَرَائِهِ جَهَنَّمُ وَيُسْقَىٰ مِن مَّاءٍ صَدِيدٍ
ಅವನ ಮುಂದೆ ನರಕವು ಇದೆ ಅಲ್ಲಿ ಅವನಿಗೆ ರಕ್ತಮಿಶ್ರಿತ ಕೀವಿನ ನೀರನ್ನು ಕುಡಿಸಲಾಗುವುದು.
17يَتَجَرَّعُهُ وَلَا يَكَادُ يُسِيغُهُ وَيَأْتِيهِ الْمَوْتُ مِن كُلِّ مَكَانٍ وَمَا هُوَ بِمَيِّتٍ ۖ وَمِن وَرَائِهِ عَذَابٌ غَلِيظٌ
ಅವನು ಅದನ್ನು ಗುಟುಕು ಗುಟುಕಾಗಿ ಕುಡಿಯಲು ಯತ್ನಿಸುವನು. ಆದರೂ ಅದನ್ನು ಗಂಟಲಿನಿAದ ಇಳಿಸಲು ಸಾಧ್ಯವಾಗದು, ಮತ್ತು ಅವನಿಗೆ ಎಲ್ಲಾ ಕಡೆಯಿಂದಲೂ ಮರಣವು ಬಂದುಬಿಡುವುದು, ಆದರೆ ಅವನು ಸಾಯಲಾರ. ಅನಂತರ ಅದರ ಹಿಂದೆಯೇ ಕಠಿಣ ಯಾತನೆಯು ಸಹ ಇರುವುದು.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
15ಆಯತ್

ಅನುವಾದ — ಇಬ್ರಾಹೀಮ್ 15

ಸೂರಾ ಇಬ್ರಾಹೀಮ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷÉÃಧಿಗಳು ಸ್ವತಃ ತೀರ್ಪನ್ನು ಬೇಡಿದರು ಪರಿಣಾಮವಾಗಿ ಪ್ರತಿಯೊಬ್ಬ ಹಠಮಾರಿಯಾದ ದುರಹಂಕಾರಿ ಪರಾಜಿತನಾದನು.

ಸೂರಾ ಆಯತ್ 15/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 13–17. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers