ಇಬ್ರಾಹೀಮ್ · 15/52
ಅನುವಾದ ಉಚ್ಚಾರಣೆ — ಇಬ್ರಾಹೀಮ್
وَاسْتَفْتَحُوا وَخَابَ كُلُّ جَبَّارٍ عَنِيدٍ ۝١٥
Wastaftahoo wa khaaba kullu jabbaarin `aneed
📖 ಕನ್ನಡ ಅರ್ಥ
ತಮ್ಮ ಒಡೆಯನನ್ನು ಧಿಕ್ಕರಿಸಿದವರ ಸ್ಥಿತಿಯು ಹೀಗಿದೆ; ಅವರ ಕರ್ಮಗಳು, ಬಿರುಗಾಳಿ ಬೀಸಿದ ದಿನ ಅದರ ಜೊತೆ ಹಾರಿ ಹೋಗುವ ಬೂದಿಗೆ ಸಮಾನವಾಗಿವೆ. ತಮ್ಮ ಯಾವ ಸಂಪಾದನೆಯ ಮೇಲೂ ಅವರಿಗೆ ಯಾವುದೇ ನಿಯಂತ್ರಣ ಇರಲಾರದು. ಇದುವೇ ದುರ್ಮಾರ್ಗದಲ್ಲಿನ ಬಹುದೂರದ ಹಂತವಾಗಿದೆ

🎧 ಆಲಿಸಿ


📜 ಆಯತ್ 13-17 — ಇಬ್ರಾಹೀಮ್

13وَقَالَ الَّذِينَ كَفَرُوا لِرُسُلِهِمْ لَنُخْرِجَنَّكُم مِّنْ أَرْضِنَا أَوْ لَتَعُودُنَّ فِي مِلَّتِنَا ۖ فَأَوْحَىٰ إِلَيْهِمْ رَبُّهُمْ لَنُهْلِكَنَّ الظَّالِمِينَ
ಅವನ ಮುಂದೆ ನರಕವಿದೆ – (ಅಲ್ಲಿ) ಅವನಿಗೆ ಕೀವು ತುಂಬಿದ ಪಾನೀಯವನ್ನು ಕುಡಿಸಲಾಗುವುದು
14وَلَنُسْكِنَنَّكُمُ الْأَرْضَ مِن بَعْدِهِمْ ۚ ذَٰلِكَ لِمَنْ خَافَ مَقَامِي وَخَافَ وَعِيدِ
ಅವನು ಅದನ್ನು ನುಂಗಲು ಯತ್ನಿಸುವನು. ಆದರೆ ಅದನ್ನು ಗಂಟಲಿಂದ ಕೆಳಗಿಳಿಸಲು ಅವನಿಂದಾಗದು. ಮರಣವು ಎಲ್ಲೆಡೆಯಿಂದಲೂ ಅವನೆಡೆಗೆ ಧಾವಿಸಿ ಬರುವುದು. ಆದರೆ ಅವನು ಸಾಯಲಾರನು. ಭಾರೀ ಘೋರವಾದ ಇನ್ನೊಂದು ಶಿಕ್ಷೆಯನ್ನು ಅವನು ಎದುರಿಸಬೇಕಾಗುವುದು
15وَاسْتَفْتَحُوا وَخَابَ كُلُّ جَبَّارٍ عَنِيدٍ
ತಮ್ಮ ಒಡೆಯನನ್ನು ಧಿಕ್ಕರಿಸಿದವರ ಸ್ಥಿತಿಯು ಹೀಗಿದೆ; ಅವರ ಕರ್ಮಗಳು, ಬಿರುಗಾಳಿ ಬೀಸಿದ ದಿನ ಅದರ ಜೊತೆ ಹಾರಿ ಹೋಗುವ ಬೂದಿಗೆ ಸಮಾನವಾಗಿವೆ. ತಮ್ಮ ಯಾವ ಸಂಪಾದನೆಯ ಮೇಲೂ ಅವರಿಗೆ ಯಾವುದೇ ನಿಯಂತ್ರಣ ಇರಲಾರದು. ಇದುವೇ ದುರ್ಮಾರ್ಗದಲ್ಲಿನ ಬಹುದೂರದ ಹಂತವಾಗಿದೆ
16مِّن وَرَائِهِ جَهَنَّمُ وَيُسْقَىٰ مِن مَّاءٍ صَدِيدٍ
ಅಲ್ಲಾಹನು ಆಕಾಶಗಳನ್ನು ಹಾಗೂ ಭೂಮಿಯನ್ನು ಕರಾರುವಕ್ಕಾಗಿ ಸೃಷ್ಟಿಸಿರುವುದನ್ನು ನೀವು ಕಾಣುತ್ತಿಲ್ಲವೇ,? ಅವನು ಬಯಸಿದರೆ, ನಿಮ್ಮನ್ನು ತೊಲಗಿಸಿ ಹೊಸ ಜೀವ ಜಾತಿಯೊಂದನ್ನು ತರಬಲ್ಲನು
17يَتَجَرَّعُهُ وَلَا يَكَادُ يُسِيغُهُ وَيَأْتِيهِ الْمَوْتُ مِن كُلِّ مَكَانٍ وَمَا هُوَ بِمَيِّتٍ ۖ وَمِن وَرَائِهِ عَذَابٌ غَلِيظٌ
ಅಲ್ಲಾಹನ ಮಟ್ಟಿಗೆ ಅದು ಕಷ್ಟದ ಕೆಲಸವೇನಲ್ಲ
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
15ಆಯತ್

ಅನುವಾದ — ಇಬ್ರಾಹೀಮ್ 15

ಸೂರಾ ಇಬ್ರಾಹೀಮ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮ ಒಡೆಯನನ್ನು ಧಿಕ್ಕರಿಸಿದವರ ಸ್ಥಿತಿಯು ಹೀಗಿದೆ; ಅವರ ಕರ್ಮಗಳು, ಬಿರುಗಾಳಿ ಬೀಸಿದ ದಿನ…

ಸೂರಾ ಆಯತ್ 15/52 — ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಇಬ್ರಾಹೀಮ್ ಆಲಿಸಿ, ಇಬ್ರಾಹೀಮ್ ಅನುವಾದ, ಇಬ್ರಾಹೀಮ್ mp3, ಇಬ್ರಾಹೀಮ್ pdf. ಆಯತ್ 13–17. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers