ಇಬ್ರಾಹೀಮ್ · 20/52
ಅನುವಾದ ಉಚ್ಚಾರಣೆ — ಇಬ್ರಾಹೀಮ್
وَمَا ذَٰلِكَ عَلَى اللَّهِ بِعَزِيزٍ ۝٢٠
Wa maa zaalika `alal laahi bi `azeez
📖 ಕನ್ನಡ ಅರ್ಥ
ಸತ್ಯವನ್ನು ನಂಬಿದ್ದವರು ಹಾಗೂ ಸತ್ಕರ್ಮವೆಸಗಿದವರು, ತಳಭಾಗದಲ್ಲಿ ನದಿಗಳು ಹರಿಯುವಂತಹ ಉದ್ಯಾನಗಳೊಳಗೆ ಸೇರಿಸಲ್ಪಡುವರು. ಅಲ್ಲಿ ಅವರು ತಮ್ಮ ಒಡೆಯನ ಅಪ್ಪಣೆಯಂತೆ ಸದಾ ಕಾಲ ಇರುವರು. ಅಲ್ಲಿ ‘ಸಲಾಮ್’ (ಶಾಂತಿ) ಎಂಬುದೇ ಅವರ ಶುಭಾಶಯವಾಗಿರುವುದು

🎧 ಆಲಿಸಿ


📜 ಆಯತ್ 18-22 — ಇಬ್ರಾಹೀಮ್

18مَّثَلُ الَّذِينَ كَفَرُوا بِرَبِّهِمْ ۖ أَعْمَالُهُمْ كَرَمَادٍ اشْتَدَّتْ بِهِ الرِّيحُ فِي يَوْمٍ عَاصِفٍ ۖ لَّا يَقْدِرُونَ مِمَّا كَسَبُوا عَلَىٰ شَيْءٍ ۚ ذَٰلِكَ هُوَ الضَّلَالُ الْبَعِيدُ
ಅವರೆಲ್ಲರೂ ಅಲ್ಲಾಹನೆದುರು ಹಾಜರಾಗುವರು. (ಆಗ) ದೊಡ್ಡಸ್ತಿಕೆ ತೋರುತ್ತಿದ್ದವರೊಡನೆ ದುರ್ಬಲರು, ‘‘ನಾವು ನಿಮಗೆ ಅಧೀನರಾಗಿದ್ದೆವು. ನೀವೀಗ ನಮ್ಮ ಮೇಲಿಂದ ಅಲ್ಲಾಹನ ಶಿಕ್ಷೆಯನ್ನು ಸ್ವಲ್ಪವಾದರೂ ನಿವಾರಿಸಬಲ್ಲಿರಾ?’’ ಎಂದು ಕೇಳುವರು. ಅವರು ಹೇಳುವರು; ಒಂದುವೇಳೆ ಅಲ್ಲಾಹನು ನಮಗೆ ಸರಿ ದಾರಿಯನ್ನು ತೋರಿದ್ದರೆ ನಾವು ನಿಮಗೆ ಸರಿ ದಾರಿ ತೋರಿಸುತ್ತಿದ್ದೆವು. ಈಗ ನಾವು ರೋದಿಸಿದರೂ ಒಂದೇ, ಸಹಿಸಿಕೊಂಡರೂ ಒಂದೇ. ನಮಗೆ ಉಳಿವಂತೂ ಇಲ್ಲ
19أَلَمْ تَرَ أَنَّ اللَّهَ خَلَقَ السَّمَاوَاتِ وَالْأَرْضَ بِالْحَقِّ ۚ إِن يَشَأْ يُذْهِبْكُمْ وَيَأْتِ بِخَلْقٍ جَدِيدٍ
(ಅಂತಿಮ ವಿಚಾರಣೆಯ ದಿನ) ಎಲ್ಲವೂ ತೀರ್ಮಾನವಾದ ಬಳಿಕ ಶೈತಾನನು ಹೇಳುವನು; ನಿಮಗೆ ಅಲ್ಲಾಹನು ಮಾಡಿದ ವಾಗ್ದಾನವೇ ಸತ್ಯದ ವಾಗ್ದಾನವಾಗಿತ್ತು. ನಾನೂ ನಿಮಗೆ ವಾಗ್ದಾನ ಮಾಡಿದ್ದೆನು. ಆದರೆ ನಾನು ಅದನ್ನು ಮುರಿದು ಬಿಟ್ಟೆನು. ನನಗೆ ನಿಮ್ಮ ಮೇಲೆ ಯಾವುದೇ ನಿಯಂತ್ರಣವಿರಲಿಲ್ಲ. ನಾನು ನಿಮ್ಮನ್ನು ಆಮಂತ್ರಿಸಿದೆ. ನೀವು ನನ್ನ ಕರೆಗೆ ಓಗೊಟ್ಟಿರಿ. (ಇಂದು) ನನ್ನನ್ನು ದೂಷಿಸಬೇಡಿ. ನೀವು ಸ್ವತಃ ನಿಮ್ಮನ್ನೇ ದೂಷಿಸಿರಿ. (ಇಂದು) ನಿಮ್ಮ ನೋವನ್ನು ನಾನು ನೀಗಿಸಲಾರೆ ಮತ್ತು ನನ್ನ ನೋವನ್ನು ನೀವು ನೀಗಿಸಲಾರಿರಿ. ಈ ಹಿಂದೆ ನೀವು ನನ್ನನ್ನು (ದೇವರ) ಪಾಲುದಾರನಾಗಿಸಿದ್ದನ್ನು ನಾನು ಧಿಕ್ಕರಿಸುತ್ತೇನೆ. ಅಕ್ರಮಿಗಳಿಗೆ ಖಂಡಿತ ಕಠಿಣ ಶಿಕ್ಷೆ ಕಾದಿದೆ
20وَمَا ذَٰلِكَ عَلَى اللَّهِ بِعَزِيزٍ
ಸತ್ಯವನ್ನು ನಂಬಿದ್ದವರು ಹಾಗೂ ಸತ್ಕರ್ಮವೆಸಗಿದವರು, ತಳಭಾಗದಲ್ಲಿ ನದಿಗಳು ಹರಿಯುವಂತಹ ಉದ್ಯಾನಗಳೊಳಗೆ ಸೇರಿಸಲ್ಪಡುವರು. ಅಲ್ಲಿ ಅವರು ತಮ್ಮ ಒಡೆಯನ ಅಪ್ಪಣೆಯಂತೆ ಸದಾ ಕಾಲ ಇರುವರು. ಅಲ್ಲಿ ‘ಸಲಾಮ್’ (ಶಾಂತಿ) ಎಂಬುದೇ ಅವರ ಶುಭಾಶಯವಾಗಿರುವುದು
21وَبَرَزُوا لِلَّهِ جَمِيعًا فَقَالَ الضُّعَفَاءُ لِلَّذِينَ اسْتَكْبَرُوا إِنَّا كُنَّا لَكُمْ تَبَعًا فَهَلْ أَنتُم مُّغْنُونَ عَنَّا مِنْ عَذَابِ اللَّهِ مِن شَيْءٍ ۚ قَالُوا لَوْ هَدَانَا اللَّهُ لَهَدَيْنَاكُمْ ۖ سَوَاءٌ عَلَيْنَا أَجَزِعْنَا أَمْ صَبَرْنَا مَا لَنَا مِن مَّحِيصٍ
ಅಲ್ಲಾಹನು ಎಂತಹ ಉದಾಹರಣೆ ನೀಡಿರುವನೆಂದು ನೀವು ಕಂಡಿರಾ? ಪಾವನ ವಚನವು, ಕಾಂಡವು ಬಲಿಷ್ಠವಾಗಿರುವ ಹಾಗೂ ಗೆಲ್ಲುಗಳು ಆಕಾಶದ ವರೆಗಿರುವ ಒಂದು ಪಾವನ ಮರದಂತಿದೆ
22وَقَالَ الشَّيْطَانُ لَمَّا قُضِيَ الْأَمْرُ إِنَّ اللَّهَ وَعَدَكُمْ وَعْدَ الْحَقِّ وَوَعَدتُّكُمْ فَأَخْلَفْتُكُمْ ۖ وَمَا كَانَ لِيَ عَلَيْكُم مِّن سُلْطَانٍ إِلَّا أَن دَعَوْتُكُمْ فَاسْتَجَبْتُمْ لِي ۖ فَلَا تَلُومُونِي وَلُومُوا أَنفُسَكُم ۖ مَّا أَنَا بِمُصْرِخِكُمْ وَمَا أَنتُم بِمُصْرِخِيَّ ۖ إِنِّي كَفَرْتُ بِمَا أَشْرَكْتُمُونِ مِن قَبْلُ ۗ إِنَّ الظَّالِمِينَ لَهُمْ عَذَابٌ أَلِيمٌ
ಅದು ತನ್ನ ಒಡೆಯನ (ಅಲ್ಲಾಹನ ) ಅಪ್ಪಣೆಯಂತೆ. ಪ್ರತಿಯೊಂದು ಕೊಯ್ಲಿನ ವೇಳೆ ತನ್ನ ಫಲವನ್ನು ನೀಡುತ್ತಲೇ ಇರುತ್ತದೆ. (ಈರೀತಿ) ಅಲ್ಲಾಹನು, ಮಾನವರು ಪಾಠ ಕಲಿಯಬೇಕೆಂದು ಅವರಿಗೆ ಉದಾಹರಣೆಗಳನ್ನು ನೀಡುತ್ತಾನೆ
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
20ಆಯತ್

ಅನುವಾದ — ಇಬ್ರಾಹೀಮ್ 20

ಸೂರಾ ಇಬ್ರಾಹೀಮ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವನ್ನು ನಂಬಿದ್ದವರು ಹಾಗೂ ಸತ್ಕರ್ಮವೆಸಗಿದವರು, ತಳಭಾಗದಲ್ಲಿ ನದಿಗಳು ಹರಿಯುವಂತಹ ಉದ್ಯಾನಗಳೊಳಗೆ ಸೇರಿಸಲ್ಪಡುವರು. ಅಲ್ಲಿ…

ಸೂರಾ ಆಯತ್ 20/52 — ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಇಬ್ರಾಹೀಮ್ ಆಲಿಸಿ, ಇಬ್ರಾಹೀಮ್ ಅನುವಾದ, ಇಬ್ರಾಹೀಮ್ mp3, ಇಬ್ರಾಹೀಮ್ pdf. ಆಯತ್ 18–22. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers