ಇಬ್ರಾಹೀಮ್ · 8/52
ಅನುವಾದ ಉಚ್ಚಾರಣೆ — ಇಬ್ರಾಹೀಮ್
وَقَالَ مُوسَىٰ إِن تَكْفُرُوا أَنتُمْ وَمَن فِي الْأَرْضِ جَمِيعًا فَإِنَّ اللَّهَ لَغَنِيٌّ حَمِيدٌ ۝٨
Wa qaala Moosaaa in takfurooo antum wa man fil ardi jamee`an fa innal laaha la Ghaniyyun Hameed
📖 ಕನ್ನಡ ಅರ್ಥ
ಅವರ (ಕಾಲದ) ದೇವದೂತರು ಅವರೊಡನೆ ಹೇಳಿದರು; ಖಂಡಿತವಾಗಿಯೂ ನಾವು ನಿಮ್ಮಂತಹ ಮಾನವರು, ಆದರೆ ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಮೇಲೆ ಉಪಕಾರ ತೋರುತ್ತಾನೆ. ಅಲ್ಲಾಹನ ಅಪ್ಪಣೆ ಇಲ್ಲದೆ ನಿಮ್ಮ ಬಳಿಗೆ ಸ್ಪಷ್ಟವಾದ ಪುರಾವೆಯನ್ನು (ಪವಾಡವನ್ನು) ತರಲು ನಮಗೆ ಸಾಧ್ಯವಿಲ್ಲ. ವಿಶ್ವಾಸಿಗಳು, ಅಲ್ಲಾಹನಲ್ಲಿ ಮಾತ್ರ ಭರವಸೆ ಇಡಬೇಕು
🎧 ಆಲಿಸಿ

📜 ಆಯತ್ 6-10 — ಇಬ್ರಾಹೀಮ್

6وَإِذْ قَالَ مُوسَىٰ لِقَوْمِهِ اذْكُرُوا نِعْمَةَ اللَّهِ عَلَيْكُمْ إِذْ أَنجَاكُم مِّنْ آلِ فِرْعَوْنَ يَسُومُونَكُمْ سُوءَ الْعَذَابِ وَيُذَبِّحُونَ أَبْنَاءَكُمْ وَيَسْتَحْيُونَ نِسَاءَكُمْ ۚ وَفِي ذَٰلِكُم بَلَاءٌ مِّن رَّبِّكُمْ عَظِيمٌ
ನಿಮಗೇನು, ನಿಮ್ಮ ಹಿಂದಿನ ನೂಹ್‌ರ ಜನಾಂಗ, ಆದ್ ಹಾಗೂ ಸಮೂದ್ ಜನಾಂಗಗಳು ಮತ್ತು ಅವರ ಅನಂತರದವರ ಸುದ್ದಿ ತಲುಪಿಲ್ಲವೇ? ನಿಜವಾಗಿ ಅವರ ಕುರಿತು (ವಾಸ್ತವವು) ಅಲ್ಲಾಹನ ಹೊರತು ಬೇರಾರಿಗೂ ತಿಳಿದಿಲ್ಲ. ಅವರ (ಕಾಲದ) ದೇವದೂತರು ಸ್ಪಷ್ಟ ಪುರಾವೆಗಳೊಂದಿಗೆ ಅವರ ಬಳಿಗೆ ಬಂದಿದ್ದರು. ಆದರೆ ಅವರು ತಮ್ಮ ಕೈಗಳನ್ನು ಅವರ (ದೂತರ) ಬಾಯಿಗಳಿಗೆ ತಳ್ಳಿದರು ಮತ್ತು ‘‘ಯಾವುದರೊಂದಿಗೆ ನಿಮ್ಮನ್ನು ಕಳಿಸಲಾಗಿದೆಯೋ ಅವನ್ನು ನಾವು ಧಿಕ್ಕರಿಸುತ್ತೇವೆ ಮತ್ತು ಯಾವುದರ ಕಡೆಗೆ ನೀವು ನಮ್ಮನ್ನು ಆಮಂತ್ರಿಸುತ್ತಿರುವಿರೋ ಆ ಕುರಿತು ನಾವು ಘೋರ ಸಂಶಯದಲ್ಲಿದ್ದೇವೆ’’ ಎಂದರು
7وَإِذْ تَأَذَّنَ رَبُّكُمْ لَئِن شَكَرْتُمْ لَأَزِيدَنَّكُمْ ۖ وَلَئِن كَفَرْتُمْ إِنَّ عَذَابِي لَشَدِيدٌ
ಅವರ (ಕಾಲದ) ದೇವದೂತರು, ‘‘ಆಕಾಶಗಳನ್ನು ಮತ್ತು ಭೂಮಿಯನ್ನು ರೂಪಿಸಿದ ಅಲ್ಲಾಹನ ಕುರಿತು ಸಂಶಯವೇ? ಅವನಂತು ನಿಮ್ಮನ್ನು ನಿಮ್ಮ ಪಾಪಗಳಿಂದ ಮುಕ್ತ ಗೊಳಿಸಲಿಕ್ಕಾಗಿ ಮತ್ತು ಒಂದು ನಿರ್ದಿಷ್ಟ ಅವಧಿಯ ತನಕ ನಿಮಗೆ ಕಾಲಾವಕಾಶ ನೀಡಲಿಕ್ಕಾಗಿ ನಿಮ್ಮನ್ನು ಆಮಂತ್ರಿಸುತ್ತಿದ್ದಾನೆ’’ ಎಂದರು. ಅದಕ್ಕವರು ಹೇಳಿದರು; ನೀವು ಕೇವಲ ನಮ್ಮಂತಹ ಮಾನವರು. ನಮ್ಮ ತಂದೆ ತಾತಂದಿರು ಪೂಜಿಸುತ್ತಿದ್ದವುಗಳಿಂದ ನೀವು ನಮ್ಮನ್ನು ತಡೆಯ ಬಯಸುತ್ತೀರಿ. ನೀವೀಗ ನಮ್ಮ ಬಳಿಗೆ ಸ್ಪಷ್ಟವಾದ ಪುರಾವೆಯನ್ನು (ಪವಾಡವನ್ನು) ತನ್ನಿರಿ
8وَقَالَ مُوسَىٰ إِن تَكْفُرُوا أَنتُمْ وَمَن فِي الْأَرْضِ جَمِيعًا فَإِنَّ اللَّهَ لَغَنِيٌّ حَمِيدٌ
ಅವರ (ಕಾಲದ) ದೇವದೂತರು ಅವರೊಡನೆ ಹೇಳಿದರು; ಖಂಡಿತವಾಗಿಯೂ ನಾವು ನಿಮ್ಮಂತಹ ಮಾನವರು, ಆದರೆ ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಮೇಲೆ ಉಪಕಾರ ತೋರುತ್ತಾನೆ. ಅಲ್ಲಾಹನ ಅಪ್ಪಣೆ ಇಲ್ಲದೆ ನಿಮ್ಮ ಬಳಿಗೆ ಸ್ಪಷ್ಟವಾದ ಪುರಾವೆಯನ್ನು (ಪವಾಡವನ್ನು) ತರಲು ನಮಗೆ ಸಾಧ್ಯವಿಲ್ಲ. ವಿಶ್ವಾಸಿಗಳು, ಅಲ್ಲಾಹನಲ್ಲಿ ಮಾತ್ರ ಭರವಸೆ ಇಡಬೇಕು
9أَلَمْ يَأْتِكُمْ نَبَأُ الَّذِينَ مِن قَبْلِكُمْ قَوْمِ نُوحٍ وَعَادٍ وَثَمُودَ ۛ وَالَّذِينَ مِن بَعْدِهِمْ ۛ لَا يَعْلَمُهُمْ إِلَّا اللَّهُ ۚ جَاءَتْهُمْ رُسُلُهُم بِالْبَيِّنَاتِ فَرَدُّوا أَيْدِيَهُمْ فِي أَفْوَاهِهِمْ وَقَالُوا إِنَّا كَفَرْنَا بِمَا أُرْسِلْتُم بِهِ وَإِنَّا لَفِي شَكٍّ مِّمَّا تَدْعُونَنَا إِلَيْهِ مُرِيبٍ
ಇನ್ನು, ನಾವು ಅಲ್ಲಾಹನಲ್ಲಿ ಭರವಸೆ ಯಾಕಿಡಬಾರದು? ನಿಜವಾಗಿ, ನಮಗೆ ನಮ್ಮ ದಾರಿಗಳನ್ನು ತೋರಿಸಿಕೊಟ್ಟವನು ಅವನೇ. ನೀವು ನಮಗೆ ನೀಡುವ ಸಕಲ ಕಿರುಕುಳಗಳನ್ನು ನಾವು ಸಹಿಸಿಕೊಳ್ಳುವೆವು. ಭರವಸೆ ಇಡುವವರೆಲ್ಲಾ ಅಲ್ಲಾಹನಲ್ಲೇ ಭರವಸೆ ಇಡಬೇಕು
10۞ قَالَتْ رُسُلُهُمْ أَفِي اللَّهِ شَكٌّ فَاطِرِ السَّمَاوَاتِ وَالْأَرْضِ ۖ يَدْعُوكُمْ لِيَغْفِرَ لَكُم مِّن ذُنُوبِكُمْ وَيُؤَخِّرَكُمْ إِلَىٰ أَجَلٍ مُّسَمًّى ۚ قَالُوا إِنْ أَنتُمْ إِلَّا بَشَرٌ مِّثْلُنَا تُرِيدُونَ أَن تَصُدُّونَا عَمَّا كَانَ يَعْبُدُ آبَاؤُنَا فَأْتُونَا بِسُلْطَانٍ مُّبِينٍ
ಧಿಕ್ಕಾರಿಗಳು, ತಮ್ಮ (ಕಾಲದ) ದೂತರೊಡನೆ, ‘‘ನಾವು ಖಂಡಿತ ನಿಮ್ಮನ್ನು ನಮ್ಮ ನಾಡಿನಿಂದ ಹೊರಗಟ್ಟುವೆವು. ಅನ್ಯಥಾ ನೀವು ನಮ್ಮ ಸಮಾಜಕ್ಕೆ ಮರಳಿ ಬರಬೇಕು’’ ಎಂದರು. ಆಗ ಅವರೆಡೆಗೆ (ದೂತರೆಡೆಗೆ) ಅವರ ಒಡೆಯನು ಹೀಗೆಂದು ದಿವ್ಯ ಸಂದೇಶವನ್ನು ಕಳಿಸಿದನು; ನಾವು ಅಕ್ರಮಿಗಳನ್ನು ಖಂಡಿತ ನಾಶಮಾಡುವೆವು –
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
8ಆಯತ್

ಅನುವಾದ — ಇಬ್ರಾಹೀಮ್ 8

ಸೂರಾ ಇಬ್ರಾಹೀಮ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ (ಕಾಲದ) ದೇವದೂತರು ಅವರೊಡನೆ ಹೇಳಿದರು; ಖಂಡಿತವಾಗಿಯೂ ನಾವು ನಿಮ್ಮಂತಹ ಮಾನವರು, ಆದರೆ…

ಸೂರಾ ಆಯತ್ 8/52 — ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಇಬ್ರಾಹೀಮ್ ಆಲಿಸಿ, ಇಬ್ರಾಹೀಮ್ ಅನುವಾದ, ಇಬ್ರಾಹೀಮ್ mp3, ಇಬ್ರಾಹೀಮ್ pdf. ಆಯತ್ 6–10. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers