ಅನ್-ನಹ್ಲ್ · 25/128
ಅನುವಾದ ಉಚ್ಚಾರಣೆ — ಅನ್-ನಹ್ಲ್
لِيَحْمِلُوا أَوْزَارَهُمْ كَامِلَةً يَوْمَ الْقِيَامَةِ ۙ وَمِنْ أَوْزَارِ الَّذِينَ يُضِلُّونَهُم بِغَيْرِ عِلْمٍ ۗ أَلَا سَاءَ مَا يَزِرُونَ ۝٢٥
Liyahmilooo awzaarahum kaamilatany Yawmal Qiyaamati wa min awzaaril lazeena yudilloonahum bighairi `ilm; alaa saaa`a maa yaziroon
📖 ಕನ್ನಡ ಅರ್ಥ
ಅವರು (ಆ ಧಿಕ್ಕಾರಿಗಳು) ಸ್ವತಃ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದ ಸ್ಥಿತಿಯಲ್ಲಿ ‘ಮಲಕ್’ಗಳು ಅವರ ಜೀವಗಳನ್ನು ವಶಪಡಿಸಿಕೊಳ್ಳುವರು. ಆಗ ಅವರು ಶರಣಾಗತಿಯ ಪ್ರಸ್ತಾಪ ಮಂಡಿಸಿ, ‘‘ನಾವು ಕೆಟ್ಟದೇನನ್ನೂ ಮಾಡುತ್ತಿರಲಿಲ್ಲ’’- ಎನ್ನುವರು. ಯಾಕಿಲ್ಲ? ನೀವು ಏನು ಮಾಡುತ್ತಿದ್ದಿರೆಂಬುದನ್ನು ಅಲ್ಲಾಹನು ಖಚಿತವಾಗಿ ಬಲ್ಲನು
🎧 ಆಲಿಸಿ

📜 ಆಯತ್ 23-27 — ಅನ್-ನಹ್ಲ್

23لَا جَرَمَ أَنَّ اللَّهَ يَعْلَمُ مَا يُسِرُّونَ وَمَا يُعْلِنُونَ ۚ إِنَّهُ لَا يُحِبُّ الْمُسْتَكْبِرِينَ
ಅವರಿಗಿಂತ ಹಿಂದಿನವರೂ ಸಂಚುಗಳನ್ನು ಹೂಡಿದ್ದರು. ಕೊನೆಗೆ ಅಲ್ಲಾಹನು ಅವರ ಭವನಗಳ ಬುನಾದಿಗಳನ್ನೇ ನಾಶ ಮಾಡಿದನು ಮತ್ತು ಅವುಗಳ ಚಪ್ಪರಗಳು ಅವರ ಮೇಲೆ ಕುಸಿದು ಬಿದ್ದವು. ಇನ್ನು ಶಿಕ್ಷೆಯು, ಅವರೆಂದೂ ಊಹಿಸಿಯೂ ಇಲ್ಲದಿದ್ದ ಕಡೆಯಿಂದ ಅವರ ಮೇಲೆ ಬಂದೆರಗಿತು
24وَإِذَا قِيلَ لَهُم مَّاذَا أَنزَلَ رَبُّكُمْ ۙ قَالُوا أَسَاطِيرُ الْأَوَّلِينَ
ಮುಂದೆ ಪುನರುತ್ಥಾನ ದಿನ ಅವನು ಅವರನ್ನು ಮತ್ತೆ ಅಪಮಾನಿಸುವನು ಮತ್ತು – ಯಾರ ವಿಷಯದಲ್ಲಿ ನೀವು ಜಗಳಾಡುತ್ತಿದ್ದಿರೋ ಆ ನನ್ನ ಪಾಲುದಾರರು ಎಲ್ಲಿದ್ದಾರೆ? ಎಂದು ಪ್ರಶ್ನಿಸುವನು. ಜ್ಞಾನ ನೀಡಲ್ಪಟ್ಟವರು ಹೇಳುವರು; ಇಂದಿನ ದಿನ ಧಿಕ್ಕಾರಿಗಳ ಪಾಲಿಗೆ ಅಪಮಾನ ಹಾಗೂ ಕಾಠಿಣ್ಯ ಮಾತ್ರವಿದೆ
25لِيَحْمِلُوا أَوْزَارَهُمْ كَامِلَةً يَوْمَ الْقِيَامَةِ ۙ وَمِنْ أَوْزَارِ الَّذِينَ يُضِلُّونَهُم بِغَيْرِ عِلْمٍ ۗ أَلَا سَاءَ مَا يَزِرُونَ
ಅವರು (ಆ ಧಿಕ್ಕಾರಿಗಳು) ಸ್ವತಃ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದ ಸ್ಥಿತಿಯಲ್ಲಿ ‘ಮಲಕ್’ಗಳು ಅವರ ಜೀವಗಳನ್ನು ವಶಪಡಿಸಿಕೊಳ್ಳುವರು. ಆಗ ಅವರು ಶರಣಾಗತಿಯ ಪ್ರಸ್ತಾಪ ಮಂಡಿಸಿ, ‘‘ನಾವು ಕೆಟ್ಟದೇನನ್ನೂ ಮಾಡುತ್ತಿರಲಿಲ್ಲ’’- ಎನ್ನುವರು. ಯಾಕಿಲ್ಲ? ನೀವು ಏನು ಮಾಡುತ್ತಿದ್ದಿರೆಂಬುದನ್ನು ಅಲ್ಲಾಹನು ಖಚಿತವಾಗಿ ಬಲ್ಲನು
26قَدْ مَكَرَ الَّذِينَ مِن قَبْلِهِمْ فَأَتَى اللَّهُ بُنْيَانَهُم مِّنَ الْقَوَاعِدِ فَخَرَّ عَلَيْهِمُ السَّقْفُ مِن فَوْقِهِمْ وَأَتَاهُمُ الْعَذَابُ مِنْ حَيْثُ لَا يَشْعُرُونَ
ನೀವೀಗ ನರಕದ ಬಾಗಿಲುಗಳೊಳಗೆ ಪ್ರವೇಶಿಸಿರಿ. ನೀವು ಅದರಲ್ಲಿ ಸದಾಕಾಲ ಇರುವಿರಿ. ಹೀಗೆ, ಅಹಂಕಾರಿಗಳ ಅಂತಿಮ ನೆಲೆಯು ತುಂಬಾ ಕೆಟ್ಟದಾಗಿರುವುದು. 30.ಧರ್ಮನಿಷ್ಠರಾಗಿದ್ದ ಮಂದಿಯೊಡನೆ, ‘‘ನಿಮ್ಮ ಒಡೆಯನು ಏನನ್ನು ಇಳಿಸಿ ಕೊಟ್ಟಿರುವನು?’’ ಎಂದು ಕೇಳಲಾದಾಗ ಅವರು, ‘‘ಅತ್ಯುತ್ತಮವಾದುದನ್ನು’’ ಎಂದು ಉತ್ತರಿಸುತ್ತಾರೆ. ಹಿತವಾದುದನ್ನು ಮಾಡಿದವರಿಗೆ ಈ ಲೋಕದಲ್ಲೂ ಹಿತವಿದೆ. ಇನ್ನು ಪರಲೋಕದ ನೆಲೆಯೇ ಅತ್ಯುತ್ತಮವಾಗಿದೆ ಮತ್ತು ಧರ್ಮ ನಿಷ್ಠರ ಅಂತಿಮ ನೆಲೆಯು ನಿಜಕ್ಕೂ ಶ್ರೇಷ್ಠವಾಗಿರುತ್ತದೆ
27ثُمَّ يَوْمَ الْقِيَامَةِ يُخْزِيهِمْ وَيَقُولُ أَيْنَ شُرَكَائِيَ الَّذِينَ كُنتُمْ تُشَاقُّونَ فِيهِمْ ۚ قَالَ الَّذِينَ أُوتُوا الْعِلْمَ إِنَّ الْخِزْيَ الْيَوْمَ وَالسُّوءَ عَلَى الْكَافِرِينَ
ಅವರು ಪ್ರವೇಶಿಸುವ ಶಾಶ್ವತ ತೋಟಗಳು – ಅವುಗಳ ತಳದಲ್ಲಿ ನದಿಗಳು ಹರಿಯುತ್ತಿರುವವು. ಅಲ್ಲಿ ಅವರಿಗೆ ಅವರು ಬಯಸಿದ್ದೆಲ್ಲವೂ ಸಿಗುವುದು. ಈ ರೀತಿ ಅಲ್ಲಾಹನು ಧರ್ಮ ನಿಷ್ಠರನ್ನು ಪುರಸ್ಕರಿಸುವನು
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
25ಆಯತ್

ಅನುವಾದ — ಅನ್-ನಹ್ಲ್ 25

ಸೂರಾ ಅನ್-ನಹ್ಲ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ಆ ಧಿಕ್ಕಾರಿಗಳು) ಸ್ವತಃ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದ ಸ್ಥಿತಿಯಲ್ಲಿ ‘ಮಲಕ್’ಗಳು ಅವರ…

ಸೂರಾ ಆಯತ್ 25/128 — ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅನ್-ನಹ್ಲ್ ಆಲಿಸಿ, ಅನ್-ನಹ್ಲ್ ಅನುವಾದ, ಅನ್-ನಹ್ಲ್ mp3, ಅನ್-ನಹ್ಲ್ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers