ಅನ್-ನಹ್ಲ್ · 27/128
ಅನುವಾದ ಉಚ್ಚಾರಣೆ — ಅನ್-ನಹ್ಲ್
ثُمَّ يَوْمَ الْقِيَامَةِ يُخْزِيهِمْ وَيَقُولُ أَيْنَ شُرَكَائِيَ الَّذِينَ كُنتُمْ تُشَاقُّونَ فِيهِمْ ۚ قَالَ الَّذِينَ أُوتُوا الْعِلْمَ إِنَّ الْخِزْيَ الْيَوْمَ وَالسُّوءَ عَلَى الْكَافِرِينَ ٢٧
Transliteration
Summa Yawmal Qiyaamati yukhzeehim wa yaqoolu aina shurakaaa`iyal lazeena kuntum tushaaaqqoona feehim; qaalal lazeena ootul `ilma innal khizyal Yawma wassooo`a `alal kaafireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಪ್ರವೇಶಿಸುವ ಶಾಶ್ವತ ತೋಟಗಳು – ಅವುಗಳ ತಳದಲ್ಲಿ ನದಿಗಳು ಹರಿಯುತ್ತಿರುವವು. ಅಲ್ಲಿ ಅವರಿಗೆ ಅವರು ಬಯಸಿದ್ದೆಲ್ಲವೂ ಸಿಗುವುದು. ಈ ರೀತಿ ಅಲ್ಲಾಹನು ಧರ್ಮ ನಿಷ್ಠರನ್ನು ಪುರಸ್ಕರಿಸುವನು
Additional reference in தமிழ்
🎧 ಆಲಿಸಿ
📜 ಆಯತ್ 25-29 — ಅನ್-ನಹ್ಲ್
25لِيَحْمِلُوا أَوْزَارَهُمْ كَامِلَةً يَوْمَ الْقِيَامَةِ ۙ وَمِنْ أَوْزَارِ الَّذِينَ يُضِلُّونَهُم بِغَيْرِ عِلْمٍ ۗ أَلَا سَاءَ مَا يَزِرُونَ
ಅವರು (ಆ ಧಿಕ್ಕಾರಿಗಳು) ಸ್ವತಃ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದ ಸ್ಥಿತಿಯಲ್ಲಿ ‘ಮಲಕ್’ಗಳು ಅವರ ಜೀವಗಳನ್ನು ವಶಪಡಿಸಿಕೊಳ್ಳುವರು. ಆಗ ಅವರು ಶರಣಾಗತಿಯ ಪ್ರಸ್ತಾಪ ಮಂಡಿಸಿ, ‘‘ನಾವು ಕೆಟ್ಟದೇನನ್ನೂ ಮಾಡುತ್ತಿರಲಿಲ್ಲ’’- ಎನ್ನುವರು. ಯಾಕಿಲ್ಲ? ನೀವು ಏನು ಮಾಡುತ್ತಿದ್ದಿರೆಂಬುದನ್ನು ಅಲ್ಲಾಹನು ಖಚಿತವಾಗಿ ಬಲ್ಲನು
26قَدْ مَكَرَ الَّذِينَ مِن قَبْلِهِمْ فَأَتَى اللَّهُ بُنْيَانَهُم مِّنَ الْقَوَاعِدِ فَخَرَّ عَلَيْهِمُ السَّقْفُ مِن فَوْقِهِمْ وَأَتَاهُمُ الْعَذَابُ مِنْ حَيْثُ لَا يَشْعُرُونَ
ನೀವೀಗ ನರಕದ ಬಾಗಿಲುಗಳೊಳಗೆ ಪ್ರವೇಶಿಸಿರಿ. ನೀವು ಅದರಲ್ಲಿ ಸದಾಕಾಲ ಇರುವಿರಿ. ಹೀಗೆ, ಅಹಂಕಾರಿಗಳ ಅಂತಿಮ ನೆಲೆಯು ತುಂಬಾ ಕೆಟ್ಟದಾಗಿರುವುದು. 30.ಧರ್ಮನಿಷ್ಠರಾಗಿದ್ದ ಮಂದಿಯೊಡನೆ, ‘‘ನಿಮ್ಮ ಒಡೆಯನು ಏನನ್ನು ಇಳಿಸಿ ಕೊಟ್ಟಿರುವನು?’’ ಎಂದು ಕೇಳಲಾದಾಗ ಅವರು, ‘‘ಅತ್ಯುತ್ತಮವಾದುದನ್ನು’’ ಎಂದು ಉತ್ತರಿಸುತ್ತಾರೆ. ಹಿತವಾದುದನ್ನು ಮಾಡಿದವರಿಗೆ ಈ ಲೋಕದಲ್ಲೂ ಹಿತವಿದೆ. ಇನ್ನು ಪರಲೋಕದ ನೆಲೆಯೇ ಅತ್ಯುತ್ತಮವಾಗಿದೆ ಮತ್ತು ಧರ್ಮ ನಿಷ್ಠರ ಅಂತಿಮ ನೆಲೆಯು ನಿಜಕ್ಕೂ ಶ್ರೇಷ್ಠವಾಗಿರುತ್ತದೆ
27ثُمَّ يَوْمَ الْقِيَامَةِ يُخْزِيهِمْ وَيَقُولُ أَيْنَ شُرَكَائِيَ الَّذِينَ كُنتُمْ تُشَاقُّونَ فِيهِمْ ۚ قَالَ الَّذِينَ أُوتُوا الْعِلْمَ إِنَّ الْخِزْيَ الْيَوْمَ وَالسُّوءَ عَلَى الْكَافِرِينَ
ಅವರು ಪ್ರವೇಶಿಸುವ ಶಾಶ್ವತ ತೋಟಗಳು – ಅವುಗಳ ತಳದಲ್ಲಿ ನದಿಗಳು ಹರಿಯುತ್ತಿರುವವು. ಅಲ್ಲಿ ಅವರಿಗೆ ಅವರು ಬಯಸಿದ್ದೆಲ್ಲವೂ ಸಿಗುವುದು. ಈ ರೀತಿ ಅಲ್ಲಾಹನು ಧರ್ಮ ನಿಷ್ಠರನ್ನು ಪುರಸ್ಕರಿಸುವನು
28الَّذِينَ تَتَوَفَّاهُمُ الْمَلَائِكَةُ ظَالِمِي أَنفُسِهِمْ ۖ فَأَلْقَوُا السَّلَمَ مَا كُنَّا نَعْمَلُ مِن سُوءٍ ۚ بَلَىٰ إِنَّ اللَّهَ عَلِيمٌ بِمَا كُنتُمْ تَعْمَلُونَ
ಅವರು ನಿರ್ಮಲರಾಗಿರುವ ಸ್ಥಿತಿಯಲ್ಲಿ ಅವರ ಜೀವಗಳನ್ನು ಮಲಕ್ಗಳು ವಶಪಡಿಸಿಕೊಳ್ಳುವರು. (ಮತ್ತು)‘‘ನಿಮಗೆ ಸಲಾಮ್ (ಶಾಂತಿ). ನಿಮ್ಮ ಕರ್ಮಗಳ ಪ್ರತಿಫಲವಾಗಿ ನೀವು ಸ್ವರ್ಗವನ್ನು ಪ್ರವೇಶಿಸಿರಿ’’ ಎಂದು ಅವರು (ಮಲಕ್ಗಳು) ಹೇಳುವರು
29فَادْخُلُوا أَبْوَابَ جَهَنَّمَ خَالِدِينَ فِيهَا ۖ فَلَبِئْسَ مَثْوَى الْمُتَكَبِّرِينَ
ತಮ್ಮ ಬಳಿಗೆ ಮಲಕ್ಗಳು ಬರಬೇಕು ಅಥವಾ ನಿಮ್ಮ ಒಡೆಯನ ಆದೇಶವೇ ಬಂದು ಬಿಡಬೇಕು ಎಂಬುದಕ್ಕಲ್ಲವೇ ಅವರು (ಧಿಕ್ಕಾರಿಗಳು) ಕಾಯುತ್ತಿರುವುದು? ಅವರಿಗಿಂತ ಹಿಂದಿನವರೂ ಹಾಗೆಯೇ ಮಾಡಿದ್ದರು. ಅವರ ಮೇಲೆ ಅಲ್ಲಾಹನೇನೂ ಅಕ್ರಮವೆಸಗಲಿಲ್ಲ. ಸ್ವತಃ ಅವರೇ ತಮ್ಮ ಮೇಲೆ ಅಕ್ರಮವೆಸಗಿಕೊಂಡರು
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
27ಆಯತ್
ಅನುವಾದ — ಅನ್-ನಹ್ಲ್ 27
ಸೂರಾ ಅನ್-ನಹ್ಲ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಪ್ರವೇಶಿಸುವ ಶಾಶ್ವತ ತೋಟಗಳು – ಅವುಗಳ ತಳದಲ್ಲಿ ನದಿಗಳು ಹರಿಯುತ್ತಿರುವವು. ಅಲ್ಲಿ…ಸೂರಾ ಆಯತ್ 27/128 — ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅನ್-ನಹ್ಲ್ ಆಲಿಸಿ, ಅನ್-ನಹ್ಲ್ ಅನುವಾದ, ಅನ್-ನಹ್ಲ್ mp3, ಅನ್-ನಹ್ಲ್ pdf. ಆಯತ್ 25–29. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








