ಅನ್-ನಹ್ಲ್ · 32/128
ಅನುವಾದ ಉಚ್ಚಾರಣೆ — ಅನ್-ನಹ್ಲ್
الَّذِينَ تَتَوَفَّاهُمُ الْمَلَائِكَةُ طَيِّبِينَ ۙ يَقُولُونَ سَلَامٌ عَلَيْكُمُ ادْخُلُوا الْجَنَّةَ بِمَا كُنتُمْ تَعْمَلُونَ ٣٢
Transliteration
Allazeena tatawaf faahumul malaaa`ikatu taiyibeena yaqooloona salaamun `alai kumud khulul Jannata bimaa kuntum ta`maloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
‘‘ಅಲ್ಲಾಹನನ್ನು ಮಾತ್ರ ಆರಾಧಿಸಿರಿ ಹಾಗೂ ಎಲ್ಲ ಮಿಥ್ಯ ದೇವರುಗಳಿಂದ ದೂರ ಉಳಿಯಿರಿ’’ ಎಂದು ಸಾರುವ ದೂತರನ್ನು ನಾವು ಎಲ್ಲ ಸಮುದಾಯಗಳಲ್ಲೂ ಕಳುಹಿಸಿದ್ದೇವೆ. ಅವರಲ್ಲಿ ಕೆಲವರಿಗೆ (ಕೆಲವು ಸಮುದಾಯಗಳಿಗೆ) ಅಲ್ಲಾಹನು ಸನ್ಮಾರ್ಗ ತೋರಿದರೆ ಮತ್ತೆ ಕೆಲವರ ಪಾಲಿಗೆ ದಾರಿಗೇಡಿತನವೇ ಗತಿಯಾಗಿ ಬಿಟ್ಟಿತು. ನೀವು ಭೂಮಿಯಲ್ಲಿ ನಡೆದಾಡಿ, (ಸತ್ಯವನ್ನು) ತಿರಸ್ಕರಿಸುವವರ ಅಂತ್ಯ ಏನಾಯಿತೆಂದು ನೋಡಿರಿ
Additional reference in தமிழ்
🎧 ಆಲಿಸಿ
📜 ಆಯತ್ 30-34 — ಅನ್-ನಹ್ಲ್
30۞ وَقِيلَ لِلَّذِينَ اتَّقَوْا مَاذَا أَنزَلَ رَبُّكُمْ ۚ قَالُوا خَيْرًا ۗ لِّلَّذِينَ أَحْسَنُوا فِي هَٰذِهِ الدُّنْيَا حَسَنَةٌ ۚ وَلَدَارُ الْآخِرَةِ خَيْرٌ ۚ وَلَنِعْمَ دَارُ الْمُتَّقِينَ
ಅವರು ಎಸಗುತ್ತಿದ್ದ ಕರ್ಮಗಳ ದುಷ್ಪರಿಣಾಮವು ಅವರನ್ನು ತಲುಪಿತು ಮತ್ತು ಅವರು ಏನನ್ನು ಗೇಲಿಮಾಡುತ್ತಿದ್ದರೋ (ದೇವರ ಶಿಕ್ಷೆ) ಅದುವೇ ಅವರನ್ನು ಆವರಿಸಿ ಕೊಂಡಿತು
31جَنَّاتُ عَدْنٍ يَدْخُلُونَهَا تَجْرِي مِن تَحْتِهَا الْأَنْهَارُ ۖ لَهُمْ فِيهَا مَا يَشَاءُونَ ۚ كَذَٰلِكَ يَجْزِي اللَّهُ الْمُتَّقِينَ
ಬಹುದೇವಾರಾಧಕರು ‘‘ಒಂದು ವೇಳೆ ಅಲ್ಲಾಹನು ಹಾಗೆ ಬಯಸಿದ್ದರೆ, ನಾವಾಗಲಿ ನಮ್ಮ ಪೂರ್ವಜರಾಗಲಿ ಅವನ ಹೊರತು ಬೇರೆ ಯಾರನ್ನೂ ಪೂಜಿಸುತ್ತಿರಲಿಲ್ಲ ಮತ್ತು ಅವರು ಅವನ ಆದೇಶವಿಲ್ಲದೆ ಯಾವುದನ್ನೂ ನಿಷಿದ್ಧವೆಂದು ಪರಿಗಣಿಸುತ್ತಿರಲಿಲ್ಲ’’ ಎನ್ನುತ್ತಾರೆ. ಅವರಿಗಿಂತ ಹಿಂದಿನವರೂ ಹೀಗೆಯೇ ಮಾಡಿದ್ದರು. ಏನಿದ್ದರೂ, ದೂತರುಗಳಿಗೆ, ಸ್ಪಷ್ಟವಾಗಿ (ಸಂದೇಶ) ತಲುಪಿಸುವ ಹೊರತು ಬೇರೆ ಹೊಣೆಗಾರಿಕೆ ಇದೆಯೇ
32الَّذِينَ تَتَوَفَّاهُمُ الْمَلَائِكَةُ طَيِّبِينَ ۙ يَقُولُونَ سَلَامٌ عَلَيْكُمُ ادْخُلُوا الْجَنَّةَ بِمَا كُنتُمْ تَعْمَلُونَ
‘‘ಅಲ್ಲಾಹನನ್ನು ಮಾತ್ರ ಆರಾಧಿಸಿರಿ ಹಾಗೂ ಎಲ್ಲ ಮಿಥ್ಯ ದೇವರುಗಳಿಂದ ದೂರ ಉಳಿಯಿರಿ’’ ಎಂದು ಸಾರುವ ದೂತರನ್ನು ನಾವು ಎಲ್ಲ ಸಮುದಾಯಗಳಲ್ಲೂ ಕಳುಹಿಸಿದ್ದೇವೆ. ಅವರಲ್ಲಿ ಕೆಲವರಿಗೆ (ಕೆಲವು ಸಮುದಾಯಗಳಿಗೆ) ಅಲ್ಲಾಹನು ಸನ್ಮಾರ್ಗ ತೋರಿದರೆ ಮತ್ತೆ ಕೆಲವರ ಪಾಲಿಗೆ ದಾರಿಗೇಡಿತನವೇ ಗತಿಯಾಗಿ ಬಿಟ್ಟಿತು. ನೀವು ಭೂಮಿಯಲ್ಲಿ ನಡೆದಾಡಿ, (ಸತ್ಯವನ್ನು) ತಿರಸ್ಕರಿಸುವವರ ಅಂತ್ಯ ಏನಾಯಿತೆಂದು ನೋಡಿರಿ
33هَلْ يَنظُرُونَ إِلَّا أَن تَأْتِيَهُمُ الْمَلَائِكَةُ أَوْ يَأْتِيَ أَمْرُ رَبِّكَ ۚ كَذَٰلِكَ فَعَلَ الَّذِينَ مِن قَبْلِهِمْ ۚ وَمَا ظَلَمَهُمُ اللَّهُ وَلَٰكِن كَانُوا أَنفُسَهُمْ يَظْلِمُونَ
(ದೂತರೇ,) ನೀವು ಅವರ ಮಾರ್ಗದರ್ಶನಕ್ಕಾಗಿ ಆಶೆ ಪಟ್ಟ ಮಾತ್ರಕ್ಕೆ ಅಲ್ಲಾಹನು, ತಾನು ದಾರಿಗೆಡಿಸಿರುವವರಿಗೆ ಸರಿದಾರಿ ತೋರಲಾರನು. ಅವರಿಗೆ ಯಾರೂ ಸಹಾಯಕರಿಲ್ಲ
34فَأَصَابَهُمْ سَيِّئَاتُ مَا عَمِلُوا وَحَاقَ بِهِم مَّا كَانُوا بِهِ يَسْتَهْزِئُونَ
ಅವರು ಜೋರು ಜೋರಾಗಿ ಅಲ್ಲಾಹನ ಆಣೆ ಹಾಕಿ, ‘‘ಸತ್ತವನನ್ನು ಅಲ್ಲಾಹನು ಜೀವಂತ ಗೊಳಿಸುವುದಿಲ್ಲ’’ ಎನ್ನುತ್ತಾರೆ. ಯಾಕಿಲ್ಲ? ಈ ಕುರಿತು ಅವನು ಮಾಡಿರುವ ವಾಗ್ದಾನವು ಸತ್ಯವಾಗಿದೆ. ಆದರೆ ಮಾನವನಲ್ಲಿ ಹೆಚ್ಚಿನವರು ಅರಿತಿಲ್ಲ
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
32ಆಯತ್
ಅನುವಾದ — ಅನ್-ನಹ್ಲ್ 32
ಸೂರಾ ಅನ್-ನಹ್ಲ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ‘‘ಅಲ್ಲಾಹನನ್ನು ಮಾತ್ರ ಆರಾಧಿಸಿರಿ ಹಾಗೂ ಎಲ್ಲ ಮಿಥ್ಯ ದೇವರುಗಳಿಂದ ದೂರ ಉಳಿಯಿರಿ’’ ಎಂದು…ಸೂರಾ ಆಯತ್ 32/128 — ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅನ್-ನಹ್ಲ್ ಆಲಿಸಿ, ಅನ್-ನಹ್ಲ್ ಅನುವಾದ, ಅನ್-ನಹ್ಲ್ mp3, ಅನ್-ನಹ್ಲ್ pdf. ಆಯತ್ 30–34. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








