ಅಲ್-ಇಸ್ರಾ · 57/111
ಅನುವಾದ ಉಚ್ಚಾರಣೆ — ಅಲ್-ಇಸ್ರಾ
أُولَٰئِكَ الَّذِينَ يَدْعُونَ يَبْتَغُونَ إِلَىٰ رَبِّهِمُ الْوَسِيلَةَ أَيُّهُمْ أَقْرَبُ وَيَرْجُونَ رَحْمَتَهُ وَيَخَافُونَ عَذَابَهُ ۚ إِنَّ عَذَابَ رَبِّكَ كَانَ مَحْذُورًا ۝٥٧
Ulaaa`ikal lazeena yad`oona yabtaghoona ilaa Rabbihimul waseelata ayyuhum aqrabu wa yarjoona rahmatahoo wa yakhaafoona `azaabah; inna `azaaba rabbika kaana mahzooraa
📖 ಕನ್ನಡ ಅರ್ಥ
ನಿಮ್ಮ ಒಡೆಯನು ಜನರನ್ನೆಲ್ಲಾ ಸುತ್ತುವರಿದಿರುವನು ಎಂದು ನಾವು ನಿಮಗೆ ಹೇಳಿದ ಸಂದರ್ಭ(ವನ್ನು ಸ್ಮರಿಸಿರಿ). ನಾವು ನಿಮಗೆ ತೋರಿಸಿದ ಆ ದೃಶ್ಯಗಳನ್ನು ಮತ್ತು ಕುರ್‌ಆನ್‌ನಲ್ಲಿ ಶಪಿಸಲಾಗಿರುವ ಆ ಮರವನ್ನು ನಾವು ಜನರ ಪಾಲಿಗೆ ಪರೀಕ್ಷೆಯಾಗಿಸಿದ್ದೇವೆ. ನಾವು ಅವರನ್ನು ಎಚ್ಚರಿಸುತ್ತಿದ್ದೇವೆ. ಆದರೆ ಅದು ಅವರ ಭಾರೀ ವಿದ್ರೋಹವನ್ನಷ್ಟೇ ಹೆಚ್ಚಿಸುತ್ತಿದೆ
🎧 ಆಲಿಸಿ

📜 ಆಯತ್ 55-59 — ಅಲ್-ಇಸ್ರಾ

55وَرَبُّكَ أَعْلَمُ بِمَن فِي السَّمَاوَاتِ وَالْأَرْضِ ۗ وَلَقَدْ فَضَّلْنَا بَعْضَ النَّبِيِّينَ عَلَىٰ بَعْضٍ ۖ وَآتَيْنَا دَاوُودَ زَبُورًا
ಪುನರುತ್ಥಾನದಿನಕ್ಕೆ ಮುಂಚೆ ನಾವು ನಾಶ ಮಾಡದ ಅಥವಾ ತೀವ್ರ ಶಿಕ್ಷೆಗೆ ಒಳಪಡಿಸದ ಯಾವ ನಾಡೂ ಇಲ್ಲ. ಇದು ಗ್ರಂಥದಲ್ಲಿ ಬರೆದಿರುವ ವಿಷಯವಾಗಿದೆ
56قُلِ ادْعُوا الَّذِينَ زَعَمْتُم مِّن دُونِهِ فَلَا يَمْلِكُونَ كَشْفَ الضُّرِّ عَنكُمْ وَلَا تَحْوِيلًا
ನಾವು (ಹೊಸ) ಪುರಾವೆಗಳನ್ನು ಕಳಿಸದೆ ಇರುವುದಕ್ಕೆ, ಹಿಂದಿನವರು ಅವುಗಳನ್ನು ಧಿಕ್ಕರಿಸಿದ್ದೇ ಕಾರಣವಾಗಿದೆ. ಮತ್ತು ನಾವು ಸಮೂದ್ ಜನಾಂಗದವರಿಗೆ, ಎದ್ದು ಕಾಣುವ (ಪುರಾವೆಯಾಗಿ) ಒಂದು ಒಂಟೆಯನ್ನು ನೀಡಿದ್ದೆವು. ಆದರೆ ಅವರು ಅದರ ಮೇಲೆ ಅಕ್ರಮ ವೆಸಗಿದರು. ನಿಜವಾಗಿ ನಾವು ಪುರಾವೆಗಳನ್ನು ಕಳಿಸುವುದು ಎಚ್ಚರಿಸುವುದಕ್ಕಾಗಿ ಮಾತ್ರ
57أُولَٰئِكَ الَّذِينَ يَدْعُونَ يَبْتَغُونَ إِلَىٰ رَبِّهِمُ الْوَسِيلَةَ أَيُّهُمْ أَقْرَبُ وَيَرْجُونَ رَحْمَتَهُ وَيَخَافُونَ عَذَابَهُ ۚ إِنَّ عَذَابَ رَبِّكَ كَانَ مَحْذُورًا
ನಿಮ್ಮ ಒಡೆಯನು ಜನರನ್ನೆಲ್ಲಾ ಸುತ್ತುವರಿದಿರುವನು ಎಂದು ನಾವು ನಿಮಗೆ ಹೇಳಿದ ಸಂದರ್ಭ(ವನ್ನು ಸ್ಮರಿಸಿರಿ). ನಾವು ನಿಮಗೆ ತೋರಿಸಿದ ಆ ದೃಶ್ಯಗಳನ್ನು ಮತ್ತು ಕುರ್‌ಆನ್‌ನಲ್ಲಿ ಶಪಿಸಲಾಗಿರುವ ಆ ಮರವನ್ನು ನಾವು ಜನರ ಪಾಲಿಗೆ ಪರೀಕ್ಷೆಯಾಗಿಸಿದ್ದೇವೆ. ನಾವು ಅವರನ್ನು ಎಚ್ಚರಿಸುತ್ತಿದ್ದೇವೆ. ಆದರೆ ಅದು ಅವರ ಭಾರೀ ವಿದ್ರೋಹವನ್ನಷ್ಟೇ ಹೆಚ್ಚಿಸುತ್ತಿದೆ
58وَإِن مِّن قَرْيَةٍ إِلَّا نَحْنُ مُهْلِكُوهَا قَبْلَ يَوْمِ الْقِيَامَةِ أَوْ مُعَذِّبُوهَا عَذَابًا شَدِيدًا ۚ كَانَ ذَٰلِكَ فِي الْكِتَابِ مَسْطُورًا
ನಾವು ಮಲಕ್‌ಗಳೊಡನೆ, ಆದಮರಿಗೆ ಸಾಷ್ಟಾಂಗವೆರಗಿರಿ ಎಂದಾಗ ಅವರೆಲ್ಲರೂ ಸಾಷ್ಟಾಂಗವೆರಗಿದರು – ಇಬ್ಲೀಸ್‌ನ ಹೊರತು. ಅವನು ಹೇಳಿದನು; ನಾನೇನು, ಮಣ್ಣಿನಿಂದ ಸೃಷ್ಟಿಸಲ್ಪಟ್ಟವನಿಗೆ ಸಾಷ್ಟಾಂಗವೆರಗಬೇಕೇ
59وَمَا مَنَعَنَا أَن نُّرْسِلَ بِالْآيَاتِ إِلَّا أَن كَذَّبَ بِهَا الْأَوَّلُونَ ۚ وَآتَيْنَا ثَمُودَ النَّاقَةَ مُبْصِرَةً فَظَلَمُوا بِهَا ۚ وَمَا نُرْسِلُ بِالْآيَاتِ إِلَّا تَخْوِيفًا
ಅವನು ಹೇಳಿದನು; ನೀನು ನನಗಿಂತ ಹೆಚ್ಚಿನ ಮೇಲ್ಮೆಯನ್ನು ನೀಡಿರುವ ಆತನನ್ನು ನೋಡು. ನೀನು ಪುನರುತ್ಥಾನ ದಿನದ ತನಕ ನನಗೆ ಕಾಲಾವಕಾಶ ನೀಡಿದರೆ, ಕೇವಲ ಕೆಲವರ ಹೊರತು ಅವನ ಸಂತತಿಯವರನ್ನೆಲ್ಲಾ ನಾನು ನನ್ನ ವಶಕ್ಕೆ ತೆಗೆದುಕೊಳ್ಳುವೆನು
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
57ಆಯತ್

ಅನುವಾದ — ಅಲ್-ಇಸ್ರಾ 57

ಸೂರಾ ಅಲ್-ಇಸ್ರಾ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಒಡೆಯನು ಜನರನ್ನೆಲ್ಲಾ ಸುತ್ತುವರಿದಿರುವನು ಎಂದು ನಾವು ನಿಮಗೆ ಹೇಳಿದ ಸಂದರ್ಭ(ವನ್ನು ಸ್ಮರಿಸಿರಿ).…

ಸೂರಾ ಆಯತ್ 57/111 — ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಇಸ್ರಾ ಆಲಿಸಿ, ಅಲ್-ಇಸ್ರಾ ಅನುವಾದ, ಅಲ್-ಇಸ್ರಾ mp3, ಅಲ್-ಇಸ್ರಾ pdf. ಆಯತ್ 55–59. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers