ಅಲ್-ಬಕರಾ · 176/286
ಅನುವಾದ ಉಚ್ಚಾರಣೆ — ಅಲ್-ಬಕರಾ
ذَٰلِكَ بِأَنَّ اللَّهَ نَزَّلَ الْكِتَابَ بِالْحَقِّ ۗ وَإِنَّ الَّذِينَ اخْتَلَفُوا فِي الْكِتَابِ لَفِي شِقَاقٍ بَعِيدٍ ۝١٧٦
Zaalika bi annal laaha nazzalal kitaaba bilhaqq; wa innal lazeenakh talafoo fil kitaabi lafee shiqaaqim ba`eed
📖 ಕನ್ನಡ ಅರ್ಥ
ಇದಕ್ಕೆ ಕಾರಣವಿಷ್ಟೇ; ಅಲ್ಲಾಹನಂತು ಸತ್ಯದೊಂದಿಗೇ ಗ್ರಂಥವನ್ನು ಕಳಿಸಿದ್ದನು. ಆದರೆ ಆ ಬಳಿಕ ಆ ಗ್ರಂಥದ ವಿಷಯದಲ್ಲಿ ಭಿನ್ನತೆ ತಾಳಿದವರು, ತಮ್ಮ ಜಗಳಗಳ ಭರದಲ್ಲಿ (ಸತ್ಯದಿಂದ) ಬಹಳ ದೂರ ಸಾಗಿಬಿಟ್ಟಿದ್ದಾರೆ
🎧 ಆಲಿಸಿ

📜 ಆಯತ್ 174-178 — ಅಲ್-ಬಕರಾ

174إِنَّ الَّذِينَ يَكْتُمُونَ مَا أَنزَلَ اللَّهُ مِنَ الْكِتَابِ وَيَشْتَرُونَ بِهِ ثَمَنًا قَلِيلًا ۙ أُولَٰئِكَ مَا يَأْكُلُونَ فِي بُطُونِهِمْ إِلَّا النَّارَ وَلَا يُكَلِّمُهُمُ اللَّهُ يَوْمَ الْقِيَامَةِ وَلَا يُزَكِّيهِمْ وَلَهُمْ عَذَابٌ أَلِيمٌ
ಅಲ್ಲಾಹನು ಕಳಿಸಿಕೊಟ್ಟಿರುವ ಗ್ರಂಥದಲ್ಲಿನ ಆದೇಶಗಳನ್ನು ಬಚ್ಚಿಡುವವರು ಮತ್ತು ಸಣ್ಣ ಲಾಭಕ್ಕೆ ಅವುಗಳನ್ನು ಮಾರುವವರು ತಮ್ಮ ಹೊಟ್ಟೆಗಳಿಗೆ ಬೆಂಕಿಯನ್ನಷ್ಟೇ ತುಂಬುತ್ತಿದ್ದಾರೆ. ಪುನರುತ್ಥಾನ ದಿನ ಅಲ್ಲಾಹನು ಅವರೊಡನೆ ಮಾತನಾಡಲಾರನು ಮತ್ತು ಅವರನ್ನು ಪರಿಶುದ್ಧಗೊಳಿಸಲಾರನು. ಅವರಿಗೆ ಯಾತನಾಮಯ ಶಿಕ್ಷೆ ಕಾದಿದೆ
175أُولَٰئِكَ الَّذِينَ اشْتَرَوُا الضَّلَالَةَ بِالْهُدَىٰ وَالْعَذَابَ بِالْمَغْفِرَةِ ۚ فَمَا أَصْبَرَهُمْ عَلَى النَّارِ
ಅವರೇ ನಿಜವಾಗಿ ಸನ್ಮಾರ್ಗದ ಬದಲು ದಾರಿಗೇಡಿತನವನ್ನು ಮತ್ತು ಕ್ಷಮೆಯ ಬದಲು ಶಿಕ್ಷೆಯನ್ನು ಖರೀದಿಸಿಕೊಂಡವರು. ನರಕಾಗ್ನಿಯನ್ನೆದುರಿಸಲು ಅವರಿಗೆ ಅದೆಷ್ಟು ಹಠ
176ذَٰلِكَ بِأَنَّ اللَّهَ نَزَّلَ الْكِتَابَ بِالْحَقِّ ۗ وَإِنَّ الَّذِينَ اخْتَلَفُوا فِي الْكِتَابِ لَفِي شِقَاقٍ بَعِيدٍ
ಇದಕ್ಕೆ ಕಾರಣವಿಷ್ಟೇ; ಅಲ್ಲಾಹನಂತು ಸತ್ಯದೊಂದಿಗೇ ಗ್ರಂಥವನ್ನು ಕಳಿಸಿದ್ದನು. ಆದರೆ ಆ ಬಳಿಕ ಆ ಗ್ರಂಥದ ವಿಷಯದಲ್ಲಿ ಭಿನ್ನತೆ ತಾಳಿದವರು, ತಮ್ಮ ಜಗಳಗಳ ಭರದಲ್ಲಿ (ಸತ್ಯದಿಂದ) ಬಹಳ ದೂರ ಸಾಗಿಬಿಟ್ಟಿದ್ದಾರೆ
177۞ لَّيْسَ الْبِرَّ أَن تُوَلُّوا وُجُوهَكُمْ قِبَلَ الْمَشْرِقِ وَالْمَغْرِبِ وَلَٰكِنَّ الْبِرَّ مَنْ آمَنَ بِاللَّهِ وَالْيَوْمِ الْآخِرِ وَالْمَلَائِكَةِ وَالْكِتَابِ وَالنَّبِيِّينَ وَآتَى الْمَالَ عَلَىٰ حُبِّهِ ذَوِي الْقُرْبَىٰ وَالْيَتَامَىٰ وَالْمَسَاكِينَ وَابْنَ السَّبِيلِ وَالسَّائِلِينَ وَفِي الرِّقَابِ وَأَقَامَ الصَّلَاةَ وَآتَى الزَّكَاةَ وَالْمُوفُونَ بِعَهْدِهِمْ إِذَا عَاهَدُوا ۖ وَالصَّابِرِينَ فِي الْبَأْسَاءِ وَالضَّرَّاءِ وَحِينَ الْبَأْسِ ۗ أُولَٰئِكَ الَّذِينَ صَدَقُوا ۖ وَأُولَٰئِكَ هُمُ الْمُتَّقُونَ
ಧಾರ್ಮಿಕತೆಯು, ನೀವು (ಆರಾಧನೆಗಾಗಿ) ನಿಮ್ಮ ಮುಖಗಳನ್ನು ಪೂರ್ವದೆಡೆಗೆ ತಿರುಗಿಸುವಿರೋ ಪಶ್ಚಿಮದೆಡೆಗೆ ತಿರುಗಿಸುವಿರೋ ಎಂಬುದರಲ್ಲಿಲ್ಲ. ನಿಜವಾಗಿ ಒಬ್ಬ ವ್ಯಕ್ತಿ ಅಲ್ಲಾಹನಲ್ಲಿ, ಪರಲೋಕದಲ್ಲಿ, ಮಲಕ್‌ಗಳಲ್ಲಿ, ಗ್ರಂಥದಲ್ಲಿ ಮತ್ತು ಪ್ರವಾದಿಗಳಲ್ಲಿ ನಂಬಿಕೆ ಇಟ್ಟು, ಅವನ ಪ್ರೀತಿಯನ್ನು ಸಂಪಾದಿಸಲಿಕ್ಕಾಗಿ ತನ್ನ ಸಂಪತ್ತನ್ನು ಬಂಧುಗಳು, ಅನಾಥರು, ಬಡವರು, ಪ್ರಯಾಣಿಕರು ಮತ್ತು ಯಾಚಕರಿಗಾಗಿ ಹಾಗೂ ದಾಸ್ಯದಲ್ಲಿರುವವರ ವಿಮೋಚನೆಗಾಗಿ ಖರ್ಚು ಮಾಡುತ್ತಾ, ನಮಾಝನ್ನು ಪಾಲಿಸುತ್ತಾ, ಝಕಾತ್ ಅನ್ನು ಪಾವತಿಸುತ್ತಾ ಇರುವುದು ಮತ್ತು ಕರಾರು ಮಾಡಿದ ಮೇಲೆ ತಮ್ಮ ಕರಾರಿನ ಪಾಲಕರಾಗಿರುವುದು ಹಾಗೂ ಸಂಕಷ್ಟದಲ್ಲ್ಲೂ ಕಾಠಿಣ್ಯದಲ್ಲೂ ಹೋರಾಟದ ವೇಳೆಯೂ ಸಹನಶೀಲರಾಗಿರುವುದೇ ನಿಜವಾದ ಧಾರ್ಮಿಕತೆಯಾಗಿದೆ. ಅಂಥವರೇ ನಿಜವಾದ ಸತ್ಯವಂತರು ಮತ್ತು ಅಂಥವರೇ ನಿಜವಾದ ದೇವಭಕ್ತರು
178يَا أَيُّهَا الَّذِينَ آمَنُوا كُتِبَ عَلَيْكُمُ الْقِصَاصُ فِي الْقَتْلَى ۖ الْحُرُّ بِالْحُرِّ وَالْعَبْدُ بِالْعَبْدِ وَالْأُنثَىٰ بِالْأُنثَىٰ ۚ فَمَنْ عُفِيَ لَهُ مِنْ أَخِيهِ شَيْءٌ فَاتِّبَاعٌ بِالْمَعْرُوفِ وَأَدَاءٌ إِلَيْهِ بِإِحْسَانٍ ۗ ذَٰلِكَ تَخْفِيفٌ مِّن رَّبِّكُمْ وَرَحْمَةٌ ۗ فَمَنِ اعْتَدَىٰ بَعْدَ ذَٰلِكَ فَلَهُ عَذَابٌ أَلِيمٌ
ವಿಶ್ವಾಸಿಗಳೇ, ಕೊಲೆಯ ಪ್ರಕರಣಗಳಲ್ಲಿ ನಿಮಗೆ ‘ಕಿಸಾಸ್’ (ಪ್ರತೀಕಾರದ) ನಿಯಮವನ್ನು ಕಡ್ಡಾಯಗೊಳಿಸಲಾಗಿದೆ. ಸ್ವತಂತ್ರನ ಬದಲಿಗೆ ಸ್ವತಂತ್ರ, ಗುಲಾಮನ ಬದಲಿಗೆ ಗುಲಾಮ ಮತ್ತು ಸ್ತ್ರೀಯ ಬದಲಿಗೆ ಸ್ತ್ರೀ. ಇನ್ನು ಆತನಿಗೆ (ಕೊಲೆಗಾರನಿಗೆ) ಅವನ (ಕೊಲೆಯಾದವನ) ಸಹೋದರನು ಏನಾದರೂ ರಿಯಾಯ್ತಿ ತೋರಲು ಬಯಸಿದರೆ, ಉತ್ತಮ ರೀತಿಯಲ್ಲಿ (ನಿಯಮ ಪ್ರಕಾರ) ಪ್ರಕರಣವು ಇತ್ಯರ್ಥಗೊಳ್ಳಬೇಕು ಮತ್ತು ಕೊಲೆಗಾರನು ಅವನಿಗೆ (ಕೊಲೆಯಾದವನ ಬಂಧುವಿಗೆ) ಉದಾರ ರೀತಿಯಲ್ಲಿ ಪರಿಹಾರ ಧನವನ್ನು ಪಾವತಿಸಬೇಕು. ಇದು ನಿಮ್ಮ ಒಡೆಯನ ಕಡೆಯಿಂದ ನೀಡಲಾಗುತ್ತಿರುವ ರಿಯಾಯ್ತಿ ಮತ್ತು ಅನುಗ್ರಹವಾಗಿದೆ. ಇಷ್ಟಾದ ಬಳಿಕವೂ ಅತಿರೇಕವೆಸಗುವವನಿಗೆ ಯಾತನಾಮಯ ಶಿಕ್ಷೆಯಿದೆ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
176ಆಯತ್

ಅನುವಾದ — ಅಲ್-ಬಕರಾ 176

ಸೂರಾ ಅಲ್-ಬಕರಾ ಆಯತ್ 176 - ಓದಿ, ಆಲಿಸಿ, ಅನುವಾದ, ಕನ್ನಡ : ಇದಕ್ಕೆ ಕಾರಣವಿಷ್ಟೇ; ಅಲ್ಲಾಹನಂತು ಸತ್ಯದೊಂದಿಗೇ ಗ್ರಂಥವನ್ನು ಕಳಿಸಿದ್ದನು. ಆದರೆ ಆ ಬಳಿಕ ಆ…

ಸೂರಾ ಆಯತ್ 176/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 174–178. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers