ಅಲ್-ಬಕರಾ · 177/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
۞ لَّيْسَ الْبِرَّ أَن تُوَلُّوا وُجُوهَكُمْ قِبَلَ الْمَشْرِقِ وَالْمَغْرِبِ وَلَٰكِنَّ الْبِرَّ مَنْ آمَنَ بِاللَّهِ وَالْيَوْمِ الْآخِرِ وَالْمَلَائِكَةِ وَالْكِتَابِ وَالنَّبِيِّينَ وَآتَى الْمَالَ عَلَىٰ حُبِّهِ ذَوِي الْقُرْبَىٰ وَالْيَتَامَىٰ وَالْمَسَاكِينَ وَابْنَ السَّبِيلِ وَالسَّائِلِينَ وَفِي الرِّقَابِ وَأَقَامَ الصَّلَاةَ وَآتَى الزَّكَاةَ وَالْمُوفُونَ بِعَهْدِهِمْ إِذَا عَاهَدُوا ۖ وَالصَّابِرِينَ فِي الْبَأْسَاءِ وَالضَّرَّاءِ وَحِينَ الْبَأْسِ ۗ أُولَٰئِكَ الَّذِينَ صَدَقُوا ۖ وَأُولَٰئِكَ هُمُ الْمُتَّقُونَ ۝١٧٧
Laisal birra an tuwalloo wujoohakum qibalal mashriqi walmaghribi wa laakinnal birra man aamana billaahi wal yawmil aakhiri wal malaaa `ikati wal kitaabi wan nabiyyeena wa aatalmaala `alaa hubbihee zawilqurbaa walyataa maa walmasaakeena wabnas sabeeli wassaaa`ileena wa firriqaabi wa aqaamas salaata wa aataz zakaata walmoofoona bi ahdihim izaa `aahadoo wasaabireena fil baasaaa`i waddarraaa`i wa heenal baas; ulaaa`ikal lazeena sadaqoo wa ulaaa `ika humul muttaqoon
📖 ಕನ್ನಡ ಅರ್ಥ
ಪುಣ್ಯವು ನೀವು ನಿಮ್ಮ ಮುಖಗಳನ್ನು ಪೂರ್ವ ಹಾಗೂ ಪಶ್ಚಿಮಗಳ ದಿಕ್ಕುಗಳಿಗೆ ತಿರುಗಿಸುವುದರಲಿಲ್ಲ. ಆದರೆ ವಾಸ್ತವದಲ್ಲಿ ಪುಣ್ಯವು ಒಬ್ಬ ವ್ಯಕ್ತಿಯು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ, ದೇವದೂತರಲ್ಲೂ, ಗ್ರಂಥಗಳಲ್ಲೂ ವಿಶ್ವಾಸವಿರಿಸಿ ತನಗೆ ಪ್ರಿಯವಾದ ಸಂಪತ್ತನ್ನು ಆಪ್ತ ಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ, ಪ್ರಯಾಣಿಕರಿಗೂ, ಬೇಡಿ ಬರುವವರಿಗೂ ನೀಡುವವನು, ಹಾಗೂ ಗುಲಾಮರನ್ನು ವಿಮೋಚಿಸಲಿಕ್ಕಾಗಿ ನೀಡುವವನು ಮತ್ತು ನಮಾಝ್ ಸಂಸ್ಥಾಪಿಸುವವನು, ಝಕಾತ್ ಪಾವತಿಸುವವನು, ವಚನ ಪಾಲಕನು ಮತ್ತು ದಟ್ಟದಾರಿದ್ರö್ಯದಲ್ಲೂ ರೋಗರುಜಿನಗಳಲ್ಲೂ, ಯುದ್ಧ ಸಂದರ್ಭದಲ್ಲೂ ಸಹನೆಯನ್ನು ಪಾಲಿಸುವವನು ಅವರೇ ಸತ್ಯಸಂಧರು ಹಾಗೂ ಅವರೇ ಭಯಭಕ್ತಿ ಹೊಂದಿದವರಾಗಿದ್ದಾರೆ.

🎧 ಆಲಿಸಿ


📜 ಆಯತ್ 175-179 — ಸೂರಾ ಅಲ್-ಬಕರಾ

175أُولَٰئِكَ الَّذِينَ اشْتَرَوُا الضَّلَالَةَ بِالْهُدَىٰ وَالْعَذَابَ بِالْمَغْفِرَةِ ۚ فَمَا أَصْبَرَهُمْ عَلَى النَّارِ
ಅವರು ಸನ್ಮಾರ್ಗದ ಬದಲಿಗೆ ದುರ್ಮಾಗವನ್ನೂ, ಕ್ಷಮೆಯ ಬದಲಿಗೆ ಶಿಕ್ಷೆಯನ್ನೂ ಖರೀದಿಸಿದವರಾಗಿದ್ದಾರೆ. ಮತ್ತು ಅವರು ನರಕಾಗ್ನಿಯ ಯಾತನೆಯನ್ನು ಎಷ್ಟು ಸಹಿಸಿಕೊಳ್ಳುವರು?
176ذَٰلِكَ بِأَنَّ اللَّهَ نَزَّلَ الْكِتَابَ بِالْحَقِّ ۗ وَإِنَّ الَّذِينَ اخْتَلَفُوا فِي الْكِتَابِ لَفِي شِقَاقٍ بَعِيدٍ
ಈ ಶಿಕ್ಷೆಗಳ ಕಾರಣ ಅಲ್ಲಾಹನಂತೂ ಸತ್ಯದೊಂದಿಗೆ ಗ್ರಂಥವನ್ನು ಅವತೀರ್ಣಗೊಳಿಸಿದನು ಎಂಬುದೇ ಆಗಿದೆ. ನಿಸ್ಸಂದೇಹವಾಗಿಯೂ ಈ ಗ್ರಂಥದಲ್ಲಿ ಭಿನ್ನತೆ ತೋರುವವರು, ವಿರೋಧದಲ್ಲಿ ಬಹುದೂರ ಸಾಗಿದ್ದಾರೆ.
177۞ لَّيْسَ الْبِرَّ أَن تُوَلُّوا وُجُوهَكُمْ قِبَلَ الْمَشْرِقِ وَالْمَغْرِبِ وَلَٰكِنَّ الْبِرَّ مَنْ آمَنَ بِاللَّهِ وَالْيَوْمِ الْآخِرِ وَالْمَلَائِكَةِ وَالْكِتَابِ وَالنَّبِيِّينَ وَآتَى الْمَالَ عَلَىٰ حُبِّهِ ذَوِي الْقُرْبَىٰ وَالْيَتَامَىٰ وَالْمَسَاكِينَ وَابْنَ السَّبِيلِ وَالسَّائِلِينَ وَفِي الرِّقَابِ وَأَقَامَ الصَّلَاةَ وَآتَى الزَّكَاةَ وَالْمُوفُونَ بِعَهْدِهِمْ إِذَا عَاهَدُوا ۖ وَالصَّابِرِينَ فِي الْبَأْسَاءِ وَالضَّرَّاءِ وَحِينَ الْبَأْسِ ۗ أُولَٰئِكَ الَّذِينَ صَدَقُوا ۖ وَأُولَٰئِكَ هُمُ الْمُتَّقُونَ
ಪುಣ್ಯವು ನೀವು ನಿಮ್ಮ ಮುಖಗಳನ್ನು ಪೂರ್ವ ಹಾಗೂ ಪಶ್ಚಿಮಗಳ ದಿಕ್ಕುಗಳಿಗೆ ತಿರುಗಿಸುವುದರಲಿಲ್ಲ. ಆದರೆ ವಾಸ್ತವದಲ್ಲಿ ಪುಣ್ಯವು ಒಬ್ಬ ವ್ಯಕ್ತಿಯು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ, ದೇವದೂತರಲ್ಲೂ, ಗ್ರಂಥಗಳಲ್ಲೂ ವಿಶ್ವಾಸವಿರಿಸಿ ತನಗೆ ಪ್ರಿಯವಾದ ಸಂಪತ್ತನ್ನು ಆಪ್ತ ಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ, ಪ್ರಯಾಣಿಕರಿಗೂ, ಬೇಡಿ ಬರುವವರಿಗೂ ನೀಡುವವನು, ಹಾಗೂ ಗುಲಾಮರನ್ನು ವಿಮೋಚಿಸಲಿಕ್ಕಾಗಿ ನೀಡುವವನು ಮತ್ತು ನಮಾಝ್ ಸಂಸ್ಥಾಪಿಸುವವನು, ಝಕಾತ್ ಪಾವತಿಸುವವನು, ವಚನ ಪಾಲಕನು ಮತ್ತು ದಟ್ಟದಾರಿದ್ರö್ಯದಲ್ಲೂ ರೋಗರುಜಿನಗಳಲ್ಲೂ, ಯುದ್ಧ ಸಂದರ್ಭದಲ್ಲೂ ಸಹನೆಯನ್ನು ಪಾಲಿಸುವವನು ಅವರೇ ಸತ್ಯಸಂಧರು ಹಾಗೂ ಅವರೇ ಭಯಭಕ್ತಿ ಹೊಂದಿದವರಾಗಿದ್ದಾರೆ.
178يَا أَيُّهَا الَّذِينَ آمَنُوا كُتِبَ عَلَيْكُمُ الْقِصَاصُ فِي الْقَتْلَى ۖ الْحُرُّ بِالْحُرِّ وَالْعَبْدُ بِالْعَبْدِ وَالْأُنثَىٰ بِالْأُنثَىٰ ۚ فَمَنْ عُفِيَ لَهُ مِنْ أَخِيهِ شَيْءٌ فَاتِّبَاعٌ بِالْمَعْرُوفِ وَأَدَاءٌ إِلَيْهِ بِإِحْسَانٍ ۗ ذَٰلِكَ تَخْفِيفٌ مِّن رَّبِّكُمْ وَرَحْمَةٌ ۗ فَمَنِ اعْتَدَىٰ بَعْدَ ذَٰلِكَ فَلَهُ عَذَابٌ أَلِيمٌ
ಓ ಸತ್ಯವಿಶ್ವಾಸಿಗಳೇ, (ಕೊಲೆ ಮುಕದ್ದಮೆಗಳಲ್ಲಿ ಅನ್ಯಾಯವಾಗಿ) ಕೊಲೆಗೀಡಾದವರ ಪ್ರತಿಕಾರ ಪಡೆಯುವುದನ್ನು ನಿಮ್ಮ ಮೇಲೆ ಕಡ್ಡಾಯಗೊಳಿಸಲಾಗಿದೆ ಕೊಲೆಗಾರನು ಸ್ವತಂತ್ರ ವ್ಯಕ್ತಿಯಾಗಿದ್ದರೆ, ಆ ಸ್ವತಂತ್ರ ವ್ಯಕ್ತಿಯನ್ನೇ ಕೊಲೆಗಾರನು ಗುಲಾಮನಾಗಿದ್ದರೆ ಆ ಗುಲಾಮನನ್ನೇ ಕೊಲೆಗಾರ, ಸ್ತಿçà ಆಗಿದ್ದರೆ ಆ ಸ್ತಿçÃಯನ್ನೇ, ಕೊಲ್ಲಲಾಗುವುದು. ಕೊಲೆಗೀಡಾದವರ ಸಹೋದರ (ವಾರಿಸುದಾರ) ನಿಂದ ಎನಾದರೂ ಕ್ಷಮೆ ನೀಡಲಾದರೆ ಅವನು ಸದಾಚಾರದೊಂದಿಗೆ ಅನುಸರಿಸಬೇಕು. ಮತ್ತು ಅವನಿಗೆ ರಕ್ತ ಪರಿಹಾರಧನವನ್ನು ನೀಡಬೇಕು. ಇದು ನಿಮ್ಮ ಪ್ರಭುವಿನ ಕಡೆಯ ಒಂದು ವಿನಾಯಿತಿ ಮತ್ತು ಕಾರುಣ್ಯವಾಗಿದೆ. ಇದಾದ ನಂತರವೂ ಯಾರು ಅತಿಕ್ರಮ ತೋರುತ್ತಾನೋ ಅವನಿಗೆ ವೇದನಾಜನಕ ಯಾತನೆಯಿರುವುದು.
179وَلَكُمْ فِي الْقِصَاصِ حَيَاةٌ يَا أُولِي الْأَلْبَابِ لَعَلَّكُمْ تَتَّقُونَ
ಓ ಬುದ್ದಿ ಜೀವಿಗಳೇ ನಿಮಗೆ ಪ್ರತಿಕಾರ ಕ್ರಮದಲ್ಲಿ ಜೀವನವಿದೆ ಇದರಿಂದ ನೀವು (ಅನ್ಯಾಯ ಕೊಲೆಯಿಂದ) ಸುರಕ್ಷಿತವಾಗಿರುವಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
177ಆಯತ್

ಅನುವಾದ — ಅಲ್-ಬಕರಾ 177

ಸೂರಾ ಅಲ್-ಬಕರಾ ಆಯತ್ 177 - ಓದಿ, ಆಲಿಸಿ, ಅನುವಾದ, ಕನ್ನಡ : ಪುಣ್ಯವು ನೀವು ನಿಮ್ಮ ಮುಖಗಳನ್ನು ಪೂರ್ವ ಹಾಗೂ ಪಶ್ಚಿಮಗಳ ದಿಕ್ಕುಗಳಿಗೆ ತಿರುಗಿಸುವುದರಲಿಲ್ಲ. ಆದರೆ…

ಸೂರಾ ಆಯತ್ 177/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 175–179. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers