ಅಲ್-ಬಕರಾ · 180/286
ಅನುವಾದ ಉಚ್ಚಾರಣೆ — ಅಲ್-ಬಕರಾ
كُتِبَ عَلَيْكُمْ إِذَا حَضَرَ أَحَدَكُمُ الْمَوْتُ إِن تَرَكَ خَيْرًا الْوَصِيَّةُ لِلْوَالِدَيْنِ وَالْأَقْرَبِينَ بِالْمَعْرُوفِ ۖ حَقًّا عَلَى الْمُتَّقِينَ ١٨٠
Transliteration
Kutiba `alaikum izaa hadara ahadakumul mawtu in taraka khairanil wasiyyatu lilwaalidaini wal aqrabeena bilma`roofi haqqan `alalmut taqeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಮ್ಮಲ್ಲೊಬ್ಬನು ಮರಣವನ್ನು ಸಮೀಪಿಸಿದ್ದು, ಸಂಪತ್ತನ್ನು ಬಿಟ್ಟು ಹೋಗುತ್ತಿದ್ದರೆ, ಅವನು ತನ್ನ ತಂದೆ ತಾಯಿ ಮತ್ತು ಬಂಧುಗಳ ಪರವಾಗಿ ನಿಯಮಾನುಸಾರ ‘ವಸಿಯ್ಯತ್’ (ಉಯಿಲು) ಮಾಡಬೇಕೆಂಬುದನ್ನು ನಿಮಗೆ ಕಡ್ಡಾಯಗೊಳಿಸಲಾಗಿದೆ. ಇದು ಧರ್ಮ ನಿಷ್ಠರ ಮೇಲಿರುವ ಹೊಣೆ
Additional reference in தமிழ்
🎧 ಆಲಿಸಿ
📜 ಆಯತ್ 178-182 — ಅಲ್-ಬಕರಾ
178يَا أَيُّهَا الَّذِينَ آمَنُوا كُتِبَ عَلَيْكُمُ الْقِصَاصُ فِي الْقَتْلَى ۖ الْحُرُّ بِالْحُرِّ وَالْعَبْدُ بِالْعَبْدِ وَالْأُنثَىٰ بِالْأُنثَىٰ ۚ فَمَنْ عُفِيَ لَهُ مِنْ أَخِيهِ شَيْءٌ فَاتِّبَاعٌ بِالْمَعْرُوفِ وَأَدَاءٌ إِلَيْهِ بِإِحْسَانٍ ۗ ذَٰلِكَ تَخْفِيفٌ مِّن رَّبِّكُمْ وَرَحْمَةٌ ۗ فَمَنِ اعْتَدَىٰ بَعْدَ ذَٰلِكَ فَلَهُ عَذَابٌ أَلِيمٌ
ವಿಶ್ವಾಸಿಗಳೇ, ಕೊಲೆಯ ಪ್ರಕರಣಗಳಲ್ಲಿ ನಿಮಗೆ ‘ಕಿಸಾಸ್’ (ಪ್ರತೀಕಾರದ) ನಿಯಮವನ್ನು ಕಡ್ಡಾಯಗೊಳಿಸಲಾಗಿದೆ. ಸ್ವತಂತ್ರನ ಬದಲಿಗೆ ಸ್ವತಂತ್ರ, ಗುಲಾಮನ ಬದಲಿಗೆ ಗುಲಾಮ ಮತ್ತು ಸ್ತ್ರೀಯ ಬದಲಿಗೆ ಸ್ತ್ರೀ. ಇನ್ನು ಆತನಿಗೆ (ಕೊಲೆಗಾರನಿಗೆ) ಅವನ (ಕೊಲೆಯಾದವನ) ಸಹೋದರನು ಏನಾದರೂ ರಿಯಾಯ್ತಿ ತೋರಲು ಬಯಸಿದರೆ, ಉತ್ತಮ ರೀತಿಯಲ್ಲಿ (ನಿಯಮ ಪ್ರಕಾರ) ಪ್ರಕರಣವು ಇತ್ಯರ್ಥಗೊಳ್ಳಬೇಕು ಮತ್ತು ಕೊಲೆಗಾರನು ಅವನಿಗೆ (ಕೊಲೆಯಾದವನ ಬಂಧುವಿಗೆ) ಉದಾರ ರೀತಿಯಲ್ಲಿ ಪರಿಹಾರ ಧನವನ್ನು ಪಾವತಿಸಬೇಕು. ಇದು ನಿಮ್ಮ ಒಡೆಯನ ಕಡೆಯಿಂದ ನೀಡಲಾಗುತ್ತಿರುವ ರಿಯಾಯ್ತಿ ಮತ್ತು ಅನುಗ್ರಹವಾಗಿದೆ. ಇಷ್ಟಾದ ಬಳಿಕವೂ ಅತಿರೇಕವೆಸಗುವವನಿಗೆ ಯಾತನಾಮಯ ಶಿಕ್ಷೆಯಿದೆ
179وَلَكُمْ فِي الْقِصَاصِ حَيَاةٌ يَا أُولِي الْأَلْبَابِ لَعَلَّكُمْ تَتَّقُونَ
ಬುದ್ಧಿವಂತರೇ, ಈ ‘ಕಿಸಾಸ್’ ನಿಯಮದಲ್ಲೇ ನಿಮಗೆ ಜೀವನವಿದೆ – ನೀವು ಧರ್ಮನಿಷ್ಠರಾಗಿರಬೇಕೆಂದು (ಇದನ್ನು ವಿಧಿಸಲಾಗಿದೆ)
180كُتِبَ عَلَيْكُمْ إِذَا حَضَرَ أَحَدَكُمُ الْمَوْتُ إِن تَرَكَ خَيْرًا الْوَصِيَّةُ لِلْوَالِدَيْنِ وَالْأَقْرَبِينَ بِالْمَعْرُوفِ ۖ حَقًّا عَلَى الْمُتَّقِينَ
ನಿಮ್ಮಲ್ಲೊಬ್ಬನು ಮರಣವನ್ನು ಸಮೀಪಿಸಿದ್ದು, ಸಂಪತ್ತನ್ನು ಬಿಟ್ಟು ಹೋಗುತ್ತಿದ್ದರೆ, ಅವನು ತನ್ನ ತಂದೆ ತಾಯಿ ಮತ್ತು ಬಂಧುಗಳ ಪರವಾಗಿ ನಿಯಮಾನುಸಾರ ‘ವಸಿಯ್ಯತ್’ (ಉಯಿಲು) ಮಾಡಬೇಕೆಂಬುದನ್ನು ನಿಮಗೆ ಕಡ್ಡಾಯಗೊಳಿಸಲಾಗಿದೆ. ಇದು ಧರ್ಮ ನಿಷ್ಠರ ಮೇಲಿರುವ ಹೊಣೆ
181فَمَن بَدَّلَهُ بَعْدَمَا سَمِعَهُ فَإِنَّمَا إِثْمُهُ عَلَى الَّذِينَ يُبَدِّلُونَهُ ۚ إِنَّ اللَّهَ سَمِيعٌ عَلِيمٌ
ಯಾರಾದರೂ ಅದನ್ನು (ವಸಿಯ್ಯತ್ ಅನ್ನು) ಕೇಳಿಸಿಕೊಂಡ ಬಳಿಕ ಅದನ್ನು ತಿರುಚಿದರೆ, ಅದರ ಪಾಪದ ಹೊರೆಯು, ಆ ರೀತಿ ತಿರುಚುವವರ ಮೇಲೆಯೇ ಇರುವುದು. ಅಲ್ಲಾಹನಂತು ಎಲ್ಲವನ್ನೂ ಕೇಳುವವನು ಮತ್ತು ಅರಿಯುವವನಾಗಿದ್ದಾನೆ
182فَمَنْ خَافَ مِن مُّوصٍ جَنَفًا أَوْ إِثْمًا فَأَصْلَحَ بَيْنَهُمْ فَلَا إِثْمَ عَلَيْهِ ۚ إِنَّ اللَّهَ غَفُورٌ رَّحِيمٌ
ಆದರೆ ವಸಿಯ್ಯತ್ ಮಾಡಿದವನು (ತನ್ನ ಉಯಿಲಿನಲ್ಲಿ) ಪಕ್ಷಪಾತ ಅಥವಾ ಪಾಪಕೃತ್ಯ ಮಾಡಿರಬಹುದೆಂಬ ಭಯವುಳ್ಳವನು, ಅವರ (ಹಕ್ಕುದಾರರ) ನಡುವೆ ಸಂಧಾನ ಏರ್ಪಡಿಸಿದರೆ, ಅವನ ಮೇಲೆ ಪಾಪವಿಲ್ಲ. ಅಲ್ಲಾಹನು ಖಂಡಿತ ಕ್ಷಮಿಸುವವನು ಮತ್ತು ಕರುಣೆಯುಳ್ಳವನಾಗಿದ್ದಾನೆ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
180ಆಯತ್
ಅನುವಾದ — ಅಲ್-ಬಕರಾ 180
ಸೂರಾ ಅಲ್-ಬಕರಾ ಆಯತ್ 180 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮಲ್ಲೊಬ್ಬನು ಮರಣವನ್ನು ಸಮೀಪಿಸಿದ್ದು, ಸಂಪತ್ತನ್ನು ಬಿಟ್ಟು ಹೋಗುತ್ತಿದ್ದರೆ, ಅವನು ತನ್ನ ತಂದೆ ತಾಯಿ…ಸೂರಾ ಆಯತ್ 180/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 178–182. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








