ಅಲ್-ಬಕರಾ · 213/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
كَانَ النَّاسُ أُمَّةً وَاحِدَةً فَبَعَثَ اللَّهُ النَّبِيِّينَ مُبَشِّرِينَ وَمُنذِرِينَ وَأَنزَلَ مَعَهُمُ الْكِتَابَ بِالْحَقِّ لِيَحْكُمَ بَيْنَ النَّاسِ فِيمَا اخْتَلَفُوا فِيهِ ۚ وَمَا اخْتَلَفَ فِيهِ إِلَّا الَّذِينَ أُوتُوهُ مِن بَعْدِ مَا جَاءَتْهُمُ الْبَيِّنَاتُ بَغْيًا بَيْنَهُمْ ۖ فَهَدَى اللَّهُ الَّذِينَ آمَنُوا لِمَا اخْتَلَفُوا فِيهِ مِنَ الْحَقِّ بِإِذْنِهِ ۗ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ ٢١٣
Transliteration
Kaanan naasu ummatanw waahidatan fab`asal laahun Nabiyyeena mubashshireena wa munzireena wa anzala ma`ahumul kitaaba bilhaqqi liyahkuma bainan naasi feemakh talafoo feeh; wa makh talafa feehi `illallazeena ootoohu mim ba`di maa jaaa`athumul baiyinaatu baghyam bainahm fahadal laahul lazeena aamanoo limakh talafoo feehi minal haqqi bi iznih; wallaahu yahdee mai yashaaa`u ilaa Siraatim Mustaqeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮನುಷ್ಯರು ಒಂದೇ ಸಮುದಾಯವಾಗಿದ್ದರು(ಕಾಲಕ್ರಮೇಣ ಅವರಲ್ಲಿ ಭಿನ್ನಭಿಪ್ರಾಯ ಉಂಟಾದಾಗ) ಅಲ್ಲಾಹನು ಸುವಾರ್ತೆ ನೀಡುವವರನ್ನಾಗಿಯು ಎಚ್ಚರಿಕೆ ಕೊಡುವವರನ್ನಾಗಿಯು ಪೈಗಂಬರರÀನ್ನು ನಿಯೋಗಿಸಿದನು ಮತ್ತು ಜನರು ನಡುವಿನ ಭಿನ್ನತೆಯ ವಿಷಯಗಳಲ್ಲಿ ತೀರ್ಪುನೀಡಲೆಂದು ಅವರ ಜೊತೆ ಸತ್ಯದೊಂದಿಗೆ ಗ್ರಂಥಗಳನ್ನು ಅವತೀರ್ಣಗೊಳಿಸಿದನು. ಆದರೆ ಗ್ರಂಥ ನೀಡಲಾದವರು ತಮ್ಮಲ್ಲಿಗೆ ಸುಸ್ಪಷ್ಟ ಪುರಾವೆಗಳು ಬಂದ ಬಳಿಕವೂ ಪರಸ್ಪರ ಹಟ ಹಾಗು ಹಗೆತನದ ಕಾರಣದಿಂದ ಅದರಲ್ಲಿ ಭಿನ್ನತೆಯನ್ನುಂಟು ಮಾಡಿದ್ದರು. ಆದ್ದರಿಂದ ಅಲ್ಲಾಹನು ಅವರು ಯಾವ ಸತ್ಯದಲ್ಲಿ ಭಿನ್ನತೆ ಹೊಂದಿದ್ದರೋ ಆ ಸತ್ಯದೆಡೆಗೆ ತನ್ನ ಇಚ್ಛೆ ಪ್ರಕಾರ ಸತ್ಯವಿಶ್ವಾಸಿಗಳಿಗೆ ಮಾರ್ಗದರ್ಶನ ಮಾಡಿದನು ಮತ್ತು ಅಲ್ಲಾಹನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
Additional reference in தமிழ்
🎧 ಆಲಿಸಿ
📜 ಆಯತ್ 211-215 — ಸೂರಾ ಅಲ್-ಬಕರಾ
211سَلْ بَنِي إِسْرَائِيلَ كَمْ آتَيْنَاهُم مِّنْ آيَةٍ بَيِّنَةٍ ۗ وَمَن يُبَدِّلْ نِعْمَةَ اللَّهِ مِن بَعْدِ مَا جَاءَتْهُ فَإِنَّ اللَّهَ شَدِيدُ الْعِقَابِ
ಇಸ್ರಾಯೀಲ್ ಸಂತತಿಗಳಲ್ಲಿ ವಿಚಾರಿಸಿರಿ, ನಾವು ಎಷ್ಟೆಲ್ಲಾ ಸುಸ್ಪಷ್ಟ ದೃಷ್ಟಾಂತಗಳನ್ನು ದಯಪಾಲಿಸಿದ್ದೇವೆ. ಮತ್ತು ಯಾರು ಅಲ್ಲಾಹನ ಅನುಗ್ರಹಗಳನ್ನು ತನ್ನ ಬಳಿಗೆ ಬಂದ ಬಳಿಕವು ಬದಲಾಯಿಸುತ್ತಾನೋ (ತಿಳಿದುಕೊಳ್ಳಲಿ) ಖಂಡಿತವಾಗಿಯು ಅಲ್ಲಾಹನು ಅತ್ಯುಗ್ರ ಶಿಕ್ಷೆಗಳನ್ನು ನೀಡುವವನಾಗಿದ್ದಾನೆ.
212زُيِّنَ لِلَّذِينَ كَفَرُوا الْحَيَاةُ الدُّنْيَا وَيَسْخَرُونَ مِنَ الَّذِينَ آمَنُوا ۘ وَالَّذِينَ اتَّقَوْا فَوْقَهُمْ يَوْمَ الْقِيَامَةِ ۗ وَاللَّهُ يَرْزُقُ مَن يَشَاءُ بِغَيْرِ حِسَابٍ
ಸತ್ಯನಿಷೇಧಿಗಳಿಗೆ ಇಹಲೋಕ ಜೀವನವನ್ನು ಅಲಂಕೃತಗೊಳಿಸಲಾಗಿದೆ. ಅವರು ಸತ್ಯವಿಶ್ವಾಸಿಗಳನ್ನು ಅಪಹಾಸ್ಯ ಮಾಡುತ್ತಾರೆ. ವಸ್ತುತಃ ಭಯಭಕ್ತಿ ಹೊಂದಿದವರು ಪುನರುತ್ಥಾನ ದಿನದಂದು ಅತ್ಯುನ್ನತ ಸ್ಥಾನದಲ್ಲಿರುವರು. ಅಲ್ಲಾಹನು ತಾನಿಚ್ಛಿಸಿದವರಿಗೆ ಲೆಕ್ಕಾತೀತವಾಗಿ ಜೀವನಾಧಾರ ನೀಡುತ್ತಾನೆ.
213كَانَ النَّاسُ أُمَّةً وَاحِدَةً فَبَعَثَ اللَّهُ النَّبِيِّينَ مُبَشِّرِينَ وَمُنذِرِينَ وَأَنزَلَ مَعَهُمُ الْكِتَابَ بِالْحَقِّ لِيَحْكُمَ بَيْنَ النَّاسِ فِيمَا اخْتَلَفُوا فِيهِ ۚ وَمَا اخْتَلَفَ فِيهِ إِلَّا الَّذِينَ أُوتُوهُ مِن بَعْدِ مَا جَاءَتْهُمُ الْبَيِّنَاتُ بَغْيًا بَيْنَهُمْ ۖ فَهَدَى اللَّهُ الَّذِينَ آمَنُوا لِمَا اخْتَلَفُوا فِيهِ مِنَ الْحَقِّ بِإِذْنِهِ ۗ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ
ಮನುಷ್ಯರು ಒಂದೇ ಸಮುದಾಯವಾಗಿದ್ದರು(ಕಾಲಕ್ರಮೇಣ ಅವರಲ್ಲಿ ಭಿನ್ನಭಿಪ್ರಾಯ ಉಂಟಾದಾಗ) ಅಲ್ಲಾಹನು ಸುವಾರ್ತೆ ನೀಡುವವರನ್ನಾಗಿಯು ಎಚ್ಚರಿಕೆ ಕೊಡುವವರನ್ನಾಗಿಯು ಪೈಗಂಬರರÀನ್ನು ನಿಯೋಗಿಸಿದನು ಮತ್ತು ಜನರು ನಡುವಿನ ಭಿನ್ನತೆಯ ವಿಷಯಗಳಲ್ಲಿ ತೀರ್ಪುನೀಡಲೆಂದು ಅವರ ಜೊತೆ ಸತ್ಯದೊಂದಿಗೆ ಗ್ರಂಥಗಳನ್ನು ಅವತೀರ್ಣಗೊಳಿಸಿದನು. ಆದರೆ ಗ್ರಂಥ ನೀಡಲಾದವರು ತಮ್ಮಲ್ಲಿಗೆ ಸುಸ್ಪಷ್ಟ ಪುರಾವೆಗಳು ಬಂದ ಬಳಿಕವೂ ಪರಸ್ಪರ ಹಟ ಹಾಗು ಹಗೆತನದ ಕಾರಣದಿಂದ ಅದರಲ್ಲಿ ಭಿನ್ನತೆಯನ್ನುಂಟು ಮಾಡಿದ್ದರು. ಆದ್ದರಿಂದ ಅಲ್ಲಾಹನು ಅವರು ಯಾವ ಸತ್ಯದಲ್ಲಿ ಭಿನ್ನತೆ ಹೊಂದಿದ್ದರೋ ಆ ಸತ್ಯದೆಡೆಗೆ ತನ್ನ ಇಚ್ಛೆ ಪ್ರಕಾರ ಸತ್ಯವಿಶ್ವಾಸಿಗಳಿಗೆ ಮಾರ್ಗದರ್ಶನ ಮಾಡಿದನು ಮತ್ತು ಅಲ್ಲಾಹನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
214أَمْ حَسِبْتُمْ أَن تَدْخُلُوا الْجَنَّةَ وَلَمَّا يَأْتِكُم مَّثَلُ الَّذِينَ خَلَوْا مِن قَبْلِكُم ۖ مَّسَّتْهُمُ الْبَأْسَاءُ وَالضَّرَّاءُ وَزُلْزِلُوا حَتَّىٰ يَقُولَ الرَّسُولُ وَالَّذِينَ آمَنُوا مَعَهُ مَتَىٰ نَصْرُ اللَّهِ ۗ أَلَا إِنَّ نَصْرَ اللَّهِ قَرِيبٌ
(ಓ ಸತ್ಯವಿಶ್ವಾಸಿಗಳೇ) ನಿಮ್ಮ ಪೂರ್ವಿಕರಿಗೆ ಬಂದAತಹಾ ಸ್ಥಿತಿಯು (ಪರೀಕ್ಷೆ) ನಿಮಗೂ ಬರದೆ ಸ್ವರ್ಗವನ್ನು ಪ್ರವೇಶಿಸಬಿಡಬಹುದೆಂದು ನೀವು ಭಾವಿಸಿಕೊಂಡಿದ್ದೀರಾ? ವಸ್ತುತಃ ಅವರನ್ನು, ದಟ್ಟ ದಾರಿದ್ರö್ಯವೂ, ರೋಗರುಜಿನವೂ ಬಾಧಿಸಿಬಿಟ್ಟಿದ್ದವು. ಮತ್ತು ಸಂದೇಶವಾಹಕರು ಹಾಗೂ ಅವರ ಜೊತೆಯಿದ್ದಂತಹ ಸತ್ಯವಿಶ್ವಾಸಿಗಳು ಅಲ್ಲಾಹನ ಸಹಾಯವು ಯಾವಾಗ ಬರುತ್ತದೆ? ಎಂದು ಹೇಳುವಷ್ಟರ ಮಟ್ಟಿಗೆ ಅವರು ಕಂಪಿಸಲ್ಪಟ್ಟರು. ತಿಳಿದುಕೊಳ್ಳಿರಿ! ನಿಶ್ಚಯವಾಗಿಯು ಅಲ್ಲಾಹನ ಸಹಾಯವು ಸಮೀಪದಲ್ಲೇ ಇದೆ.
215يَسْأَلُونَكَ مَاذَا يُنفِقُونَ ۖ قُلْ مَا أَنفَقْتُم مِّنْ خَيْرٍ فَلِلْوَالِدَيْنِ وَالْأَقْرَبِينَ وَالْيَتَامَىٰ وَالْمَسَاكِينِ وَابْنِ السَّبِيلِ ۗ وَمَا تَفْعَلُوا مِنْ خَيْرٍ فَإِنَّ اللَّهَ بِهِ عَلِيمٌ
ಓ ಪೈಗಂಬರರೇ, ಏನನ್ನು ಖರ್ಚು ಮಾಡಬೇಕೆಂದು ಜನರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ; ನೀವು ಖರ್ಚು ಮಾಡಿದಂತಹ ಸಂಪತ್ತು (ದಾನಧರ್ಮ) ಮಾತಾಪಿತರಿಗೂ, ಆಪ್ತಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ, ವಿಪ್ಪತ್ತಿಗೀಡಾದ ಪ್ರಯಾಣಿಕರಿಗೂ, ತಲುಪಲಿ ಮತ್ತು ನೀವು ಯಾವುದೇ ಒಳಿತನ್ನು ಮಾಡಿರಲಿ, ಖಂಡಿತವಾಗಿಯು ಅಲ್ಲಾಹನು ಅದರ ಕುರಿತು ಅರಿಯುಳ್ಳವನಾಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
213ಆಯತ್
ಅನುವಾದ — ಅಲ್-ಬಕರಾ 213
ಸೂರಾ ಅಲ್-ಬಕರಾ ಆಯತ್ 213 - ಓದಿ, ಆಲಿಸಿ, ಅನುವಾದ, ಕನ್ನಡ : ಮನುಷ್ಯರು ಒಂದೇ ಸಮುದಾಯವಾಗಿದ್ದರು(ಕಾಲಕ್ರಮೇಣ ಅವರಲ್ಲಿ ಭಿನ್ನಭಿಪ್ರಾಯ ಉಂಟಾದಾಗ) ಅಲ್ಲಾಹನು ಸುವಾರ್ತೆ ನೀಡುವವರನ್ನಾಗಿಯು ಎಚ್ಚರಿಕೆ…ಸೂರಾ ಆಯತ್ 213/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 211–215. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








