ಅಲ್-ಬಕರಾ · 214/286
ಅನುವಾದ ಉಚ್ಚಾರಣೆ — ಅಲ್-ಬಕರಾ
أَمْ حَسِبْتُمْ أَن تَدْخُلُوا الْجَنَّةَ وَلَمَّا يَأْتِكُم مَّثَلُ الَّذِينَ خَلَوْا مِن قَبْلِكُم ۖ مَّسَّتْهُمُ الْبَأْسَاءُ وَالضَّرَّاءُ وَزُلْزِلُوا حَتَّىٰ يَقُولَ الرَّسُولُ وَالَّذِينَ آمَنُوا مَعَهُ مَتَىٰ نَصْرُ اللَّهِ ۗ أَلَا إِنَّ نَصْرَ اللَّهِ قَرِيبٌ ٢١٤
Transliteration
Am hasibtum an tadkhulul jannata wa lammaa yaa-tikum masalul lazeena khalaw min qablikum massathumul baasaaa`u waddarraaaa`u wa zulziloo hattaa yaqoolar Rasoolu wallazeena aamanoo ma`ahoo mataa nasrul laah; alaaa inna nasral laahiqareeb
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವೇನು (ಸುಲಭವಾಗಿ) ನೀವು ಸ್ವರ್ಗ ಪ್ರವೇಶಿಸುವಿರೆಂದು ಕೊಂಡಿರುವಿರಾ? ನಿಜವಾಗಿ, ನಿಮಗಿಂತ ಹಿಂದೆ ಗತಿಸಿದವರಿಗೆ ಎದುರಾಗಿದ್ದ ಸನ್ನಿವೇಶಗಳು ನಿಮಗಿನ್ನೂ ಎದುರಾಗಿಲ್ಲ. ಅವರು ತೀವ್ರ ಸಂಕಷ್ಟಗಳನ್ನು ಹಾಗೂ ಹಿಂಸೆಯನ್ನು ಅನುಭವಿಸಿದ್ದರು ಮತ್ತು ಅವರನ್ನು ಅದೆಷ್ಟು ನರಳಿಸಲಾಗಿತ್ತೆಂದರೆ, (ಅಂದಿನ) ದೇವದೂತರು ಹಾಗೂ ಅವರ ಜೊತೆಗಿದ್ದ ವಿಶ್ವಾಸಿಗಳು, ‘‘ಯಾವಾಗ ಬಂದೀತು ಅಲ್ಲಾಹನ ಸಹಾಯ?’’ ಎನ್ನುವಂತಾಗಿತ್ತು. ತಿಳಿದಿರಲಿ, ಖಂಡಿತವಾಗಿಯೂ ಅಲ್ಲಾಹನ ಸಹಾಯವು ಹತ್ತಿರವೇ ಇದೆ
Additional reference in தமிழ்
🎧 ಆಲಿಸಿ
📜 ಆಯತ್ 212-216 — ಅಲ್-ಬಕರಾ
212زُيِّنَ لِلَّذِينَ كَفَرُوا الْحَيَاةُ الدُّنْيَا وَيَسْخَرُونَ مِنَ الَّذِينَ آمَنُوا ۘ وَالَّذِينَ اتَّقَوْا فَوْقَهُمْ يَوْمَ الْقِيَامَةِ ۗ وَاللَّهُ يَرْزُقُ مَن يَشَاءُ بِغَيْرِ حِسَابٍ
ಧಿಕ್ಕಾರಿಗಳಿಗೆ ಇಹಲೋಕದ ಬದುಕನ್ನು ಚಂದಗಾಣಿಸಲಾಗಿದೆ. ಅವರು ವಿಶ್ವಾಸಿಗಳನ್ನು ಗೇಲಿ ಮಾಡುತ್ತಾರೆ. ನಿಜವಾಗಿ, ಪುನರುತ್ಥಾನದ ದಿನ ಧರ್ಮನಿಷ್ಠರು ಅವರಿಗಿಂತ ಮೇಲಿರುವರು. ಅಲ್ಲಾಹನು ತಾನಿಚ್ಛಿಸಿದವರಿಗೆ ಎಣಿಸಲಾಗದಷ್ಟು ಅನುಗ್ರಹವನ್ನು ನೀಡುತ್ತಾನೆ
213كَانَ النَّاسُ أُمَّةً وَاحِدَةً فَبَعَثَ اللَّهُ النَّبِيِّينَ مُبَشِّرِينَ وَمُنذِرِينَ وَأَنزَلَ مَعَهُمُ الْكِتَابَ بِالْحَقِّ لِيَحْكُمَ بَيْنَ النَّاسِ فِيمَا اخْتَلَفُوا فِيهِ ۚ وَمَا اخْتَلَفَ فِيهِ إِلَّا الَّذِينَ أُوتُوهُ مِن بَعْدِ مَا جَاءَتْهُمُ الْبَيِّنَاتُ بَغْيًا بَيْنَهُمْ ۖ فَهَدَى اللَّهُ الَّذِينَ آمَنُوا لِمَا اخْتَلَفُوا فِيهِ مِنَ الْحَقِّ بِإِذْنِهِ ۗ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ
(ಮೂಲತಃ) ಜನರೆಲ್ಲಾ ಒಂದೇ ಸಮುದಾಯವಾಗಿದ್ದರು. ತರುವಾಯ ಅಲ್ಲಾಹನು, ಶುಭವಾರ್ತೆ ನೀಡುವ ಹಾಗೂ ಎಚ್ಚರಿಸುವ ದೂತರನ್ನು ಕಳುಹಿಸಿದನು ಮತ್ತು ಜನರು ಪರಸ್ಪರ ಭಿನ್ನಾಭಿಪ್ರಾಯ ತಾಳಿದ್ದ ವಿಷಯಗಳಲ್ಲಿ ಅವರ ನಡುವೆ ನ್ಯಾಯ ತೀರ್ಮಾನ ಮಾಡಲೆಂದು ಅವರ ಜೊತೆ, ಸತ್ಯವಿರುವ ಗ್ರಂಥವನ್ನಿಳಿಸಿದನು. ಆದರೆ ಯಾರಿಗೆ ಗ್ರಂಥ ನೀಡಲಾಗಿತ್ತೋ ಅದೇ ಜನರು, ತಮ್ಮ ಬಳಿಗೆ ಸ್ಪಷ್ಟ ಪುರಾವೆಗಳು ಬಂದ ಬಳಿಕ, ಪರಸ್ಪರ ವಿದ್ವೇಷದ ಕಾರಣ, ಆ ಕುರಿತು ಭಿನ್ನಾಭಿಪ್ರಾಯ ತಾಳಿದರು. ಕೊನೆಗೆ ಅಲ್ಲಾಹನು ವಿಶ್ವಾಸಿಗಳಿಗೆ, ಸತ್ಯದ ಕುರಿತಾಗಿ ಅವರು ಭಿನ್ನಾಭಿಪ್ರಾಯ ತಾಳಿದ್ದ ವಿಷಯಗಳಲ್ಲಿ ತನ್ನಿಚ್ಛೆಯಿಂದ ಮಾರ್ಗದರ್ಶನ ನೀಡಿದನು. ಅಲ್ಲಾಹನು ತಾನಿಚ್ಛಿಸಿದವರಿಗೆ, ನೇರ ಮಾರ್ಗವನ್ನು ತೋರಿಸಿ ಕೊಡುತ್ತಾನೆ
214أَمْ حَسِبْتُمْ أَن تَدْخُلُوا الْجَنَّةَ وَلَمَّا يَأْتِكُم مَّثَلُ الَّذِينَ خَلَوْا مِن قَبْلِكُم ۖ مَّسَّتْهُمُ الْبَأْسَاءُ وَالضَّرَّاءُ وَزُلْزِلُوا حَتَّىٰ يَقُولَ الرَّسُولُ وَالَّذِينَ آمَنُوا مَعَهُ مَتَىٰ نَصْرُ اللَّهِ ۗ أَلَا إِنَّ نَصْرَ اللَّهِ قَرِيبٌ
ನೀವೇನು (ಸುಲಭವಾಗಿ) ನೀವು ಸ್ವರ್ಗ ಪ್ರವೇಶಿಸುವಿರೆಂದು ಕೊಂಡಿರುವಿರಾ? ನಿಜವಾಗಿ, ನಿಮಗಿಂತ ಹಿಂದೆ ಗತಿಸಿದವರಿಗೆ ಎದುರಾಗಿದ್ದ ಸನ್ನಿವೇಶಗಳು ನಿಮಗಿನ್ನೂ ಎದುರಾಗಿಲ್ಲ. ಅವರು ತೀವ್ರ ಸಂಕಷ್ಟಗಳನ್ನು ಹಾಗೂ ಹಿಂಸೆಯನ್ನು ಅನುಭವಿಸಿದ್ದರು ಮತ್ತು ಅವರನ್ನು ಅದೆಷ್ಟು ನರಳಿಸಲಾಗಿತ್ತೆಂದರೆ, (ಅಂದಿನ) ದೇವದೂತರು ಹಾಗೂ ಅವರ ಜೊತೆಗಿದ್ದ ವಿಶ್ವಾಸಿಗಳು, ‘‘ಯಾವಾಗ ಬಂದೀತು ಅಲ್ಲಾಹನ ಸಹಾಯ?’’ ಎನ್ನುವಂತಾಗಿತ್ತು. ತಿಳಿದಿರಲಿ, ಖಂಡಿತವಾಗಿಯೂ ಅಲ್ಲಾಹನ ಸಹಾಯವು ಹತ್ತಿರವೇ ಇದೆ
215يَسْأَلُونَكَ مَاذَا يُنفِقُونَ ۖ قُلْ مَا أَنفَقْتُم مِّنْ خَيْرٍ فَلِلْوَالِدَيْنِ وَالْأَقْرَبِينَ وَالْيَتَامَىٰ وَالْمَسَاكِينِ وَابْنِ السَّبِيلِ ۗ وَمَا تَفْعَلُوا مِنْ خَيْرٍ فَإِنَّ اللَّهَ بِهِ عَلِيمٌ
(ದೂತರೇ,) ಅವರು ನಿಮ್ಮೊಡನೆ, ತಾವು ಏನನ್ನು ಖರ್ಚು ಮಾಡಬೇಕು ಎಂದು ವಿಚಾರಿಸುತ್ತಾರೆ. ಹೇಳಿರಿ; ನೀವು ಖರ್ಚು ಮಾಡುವ ಸಂಪತ್ತು ತಂದೆ ತಾಯಿಗೆ, ಬಂಧುಗಳಿಗೆ, ಅನಾಥರಿಗೆ ಹಾಗೂ ಬಡವರಿಗೆ ಮತ್ತು ಪ್ರಯಾಣಿಕರಿಗೆ (ತಲುಪಲಿ). ನೀವು ಮಾಡುವ ಪ್ರತಿಯೊಂದು ಸತ್ಕಾರ್ಯವನ್ನೂ ಅಲ್ಲಾಹನು ಖಂಡಿತ ಅರಿತಿರುತ್ತಾನೆ
216كُتِبَ عَلَيْكُمُ الْقِتَالُ وَهُوَ كُرْهٌ لَّكُمْ ۖ وَعَسَىٰ أَن تَكْرَهُوا شَيْئًا وَهُوَ خَيْرٌ لَّكُمْ ۖ وَعَسَىٰ أَن تُحِبُّوا شَيْئًا وَهُوَ شَرٌّ لَّكُمْ ۗ وَاللَّهُ يَعْلَمُ وَأَنتُمْ لَا تَعْلَمُونَ
ನಿಮಗೆ ಯುದ್ಧವನ್ನು ಕಡ್ಡಾಯಗೊಳಿಸಲಾಗಿದೆ ಮತ್ತು ಅದು ನಿಮಗೆ ಅಪ್ರಿಯವಾಗಿದೆ. ಆದರೆ ನಿಮಗೆ ಅಪ್ರಿಯವಾಗಿರುವ ಸಂಗತಿಯೊಂದು ನಿಮ್ಮ ಪಾಲಿಗೆ ಹಿತಕರವಾಗಿರಲೂ ಬಹುದು. ಹಾಗೆಯೇ, ನೀವು ತುಂಬಾ ಪ್ರೀತಿಸುವ ಸಂಗತಿಯೊಂದು ನಿಮ್ಮ ಪಾಲಿಗೆ ಕೆಟ್ಟದಾಗಿರಲೂಬಹುದು. ಅಲ್ಲಾಹನಿಗೆ ತಿಳಿದಿದೆ ಮತ್ತು ನಿಮಗೆ ತಿಳಿದಿಲ್ಲ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
214ಆಯತ್
ಅನುವಾದ — ಅಲ್-ಬಕರಾ 214
ಸೂರಾ ಅಲ್-ಬಕರಾ ಆಯತ್ 214 - ಓದಿ, ಆಲಿಸಿ, ಅನುವಾದ, ಕನ್ನಡ : ನೀವೇನು (ಸುಲಭವಾಗಿ) ನೀವು ಸ್ವರ್ಗ ಪ್ರವೇಶಿಸುವಿರೆಂದು ಕೊಂಡಿರುವಿರಾ? ನಿಜವಾಗಿ, ನಿಮಗಿಂತ ಹಿಂದೆ ಗತಿಸಿದವರಿಗೆ…ಸೂರಾ ಆಯತ್ 214/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 212–216. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








