ಅಲ್-ಬಕರಾ · 246/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
أَلَمْ تَرَ إِلَى الْمَلَإِ مِن بَنِي إِسْرَائِيلَ مِن بَعْدِ مُوسَىٰ إِذْ قَالُوا لِنَبِيٍّ لَّهُمُ ابْعَثْ لَنَا مَلِكًا نُّقَاتِلْ فِي سَبِيلِ اللَّهِ ۖ قَالَ هَلْ عَسَيْتُمْ إِن كُتِبَ عَلَيْكُمُ الْقِتَالُ أَلَّا تُقَاتِلُوا ۖ قَالُوا وَمَا لَنَا أَلَّا نُقَاتِلَ فِي سَبِيلِ اللَّهِ وَقَدْ أُخْرِجْنَا مِن دِيَارِنَا وَأَبْنَائِنَا ۖ فَلَمَّا كُتِبَ عَلَيْهِمُ الْقِتَالُ تَوَلَّوْا إِلَّا قَلِيلًا مِّنْهُمْ ۗ وَاللَّهُ عَلِيمٌ بِالظَّالِمِينَ ٢٤٦
Transliteration
Alam tara ilal malai mim Baneee Israaa`eela mim ba`di Moosaaa iz qaaloo li Nabiyyil lahumub `as lanaa malikan nuqaatil fee sabeelillaahi qaala hal `asaitum in kutiba `alaikumul qitaalu allaa tuqaatiloo qaaloo wa maa lanaaa allaa nuqaatila fee sabeelil laahi wa qad ukhrijnaa min diyaarinaa wa abnaaa`inaa falammaa kutiba `alaihimul qitaalu tawallaw illaa qaleelam minhum; wallaahu `aleemum bizzaalimeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮೂಸಾರ ನಂತರ ಇಸ್ರಾಯೀಲ್ ಸಂತತಿಗಳ ಒಂದು ಸಮೂಹದೆಡೆಗೆ ನೀವು ನೋಡಿಲ್ಲವೇ? ಅವರು ತಮ್ಮ ಸಂದೇಶವಾಹಕರಿಗೆ ಹೇಳಿದರು ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲಿಕ್ಕಾಗಿ ನೀವು ನಮಗಾಗಿ ಒಬ್ಬ ರಾಜನನ್ನು ನಿಯೋಗಿಸಿರಿ ಎಂದು ಹೇಳಿದ ಸಂದರ್ಭ. ಸಂದೇಶವಾಹಕರು ಹೇಳಿದರು; ನಿಮ್ಮ ಮೇಲೆ ಯುದ್ಧವು ಕಡ್ಡಾಯಗೊಳಿಸಿದಾಗ ನೀವು ಯುದ್ಧ ಮಾಡದಿರಲೂ ಸಾಧ್ಯತೆಯಿದೆ ಅವರು ಹೇಳಿದರು. ನಮ್ಮನ್ನು ನಮ್ಮ ಮನೆಗಳಿಂದ ಹಾಗೂ ನಮ್ಮ ಮಕ್ಕಳಿಂದ ದೂರ ಮಾಡಲಾಗಿರುವಾಗ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ನಮಗೇನಾಗಿದೆ. ಹಾಗೆಯೇ ಅವರ ಮೇಲೆ ಯುದ್ಧವು ಕಡ್ಡಾಯಗೊಳಿಸಿದಾಗ ಅವರಲ್ಲಿ ಅತ್ಯಲ್ಪ ಮಂದಿಯನ್ನು ಬಿಟ್ಟು ಉಳಿದವರೆಲ್ಲಾ ವಿಮುಖರಾಗಿಬಿಟ್ಟರು ಮತ್ತು ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಅರಿಯುವವನಾಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 244-248 — ಸೂರಾ ಅಲ್-ಬಕರಾ
244وَقَاتِلُوا فِي سَبِيلِ اللَّهِ وَاعْلَمُوا أَنَّ اللَّهَ سَمِيعٌ عَلِيمٌ
ನೀವು ಅಲ್ಲಾಹನ ಮಾರ್ಗದಲ್ಲಿ (ದೌರ್ಜನ್ಯವೆಸಗುವವರ ಮೇಲೆ) ಯುದ್ಧ ಮಾಡಿರಿ ಮತ್ತು ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ.
245مَّن ذَا الَّذِي يُقْرِضُ اللَّهَ قَرْضًا حَسَنًا فَيُضَاعِفَهُ لَهُ أَضْعَافًا كَثِيرَةً ۚ وَاللَّهُ يَقْبِضُ وَيَبْسُطُ وَإِلَيْهِ تُرْجَعُونَ
ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡುವವನಾರಿದ್ದಾನೆ? ಹಾಗೆಯೇ ಮಾಡುವುದಾದರೆ ಅಲ್ಲಾಹನು ಅವನಿಗೆ ಅನೇಕ ಪಟ್ಟು ಹೆಚ್ಚಿಸಿ ಕೊಡುವವನಾಗಿದ್ದಾನೆ. ಮತ್ತು ಸಂಕುಚಿತಗೊಳಿಸುವವನು ಹಾಗೂ ವೃದ್ಧಿಸುವವನು ಅಲ್ಲಾಹನೇ ಆಗಿದ್ದಾನೆ ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
246أَلَمْ تَرَ إِلَى الْمَلَإِ مِن بَنِي إِسْرَائِيلَ مِن بَعْدِ مُوسَىٰ إِذْ قَالُوا لِنَبِيٍّ لَّهُمُ ابْعَثْ لَنَا مَلِكًا نُّقَاتِلْ فِي سَبِيلِ اللَّهِ ۖ قَالَ هَلْ عَسَيْتُمْ إِن كُتِبَ عَلَيْكُمُ الْقِتَالُ أَلَّا تُقَاتِلُوا ۖ قَالُوا وَمَا لَنَا أَلَّا نُقَاتِلَ فِي سَبِيلِ اللَّهِ وَقَدْ أُخْرِجْنَا مِن دِيَارِنَا وَأَبْنَائِنَا ۖ فَلَمَّا كُتِبَ عَلَيْهِمُ الْقِتَالُ تَوَلَّوْا إِلَّا قَلِيلًا مِّنْهُمْ ۗ وَاللَّهُ عَلِيمٌ بِالظَّالِمِينَ
ಮೂಸಾರ ನಂತರ ಇಸ್ರಾಯೀಲ್ ಸಂತತಿಗಳ ಒಂದು ಸಮೂಹದೆಡೆಗೆ ನೀವು ನೋಡಿಲ್ಲವೇ? ಅವರು ತಮ್ಮ ಸಂದೇಶವಾಹಕರಿಗೆ ಹೇಳಿದರು ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲಿಕ್ಕಾಗಿ ನೀವು ನಮಗಾಗಿ ಒಬ್ಬ ರಾಜನನ್ನು ನಿಯೋಗಿಸಿರಿ ಎಂದು ಹೇಳಿದ ಸಂದರ್ಭ. ಸಂದೇಶವಾಹಕರು ಹೇಳಿದರು; ನಿಮ್ಮ ಮೇಲೆ ಯುದ್ಧವು ಕಡ್ಡಾಯಗೊಳಿಸಿದಾಗ ನೀವು ಯುದ್ಧ ಮಾಡದಿರಲೂ ಸಾಧ್ಯತೆಯಿದೆ ಅವರು ಹೇಳಿದರು. ನಮ್ಮನ್ನು ನಮ್ಮ ಮನೆಗಳಿಂದ ಹಾಗೂ ನಮ್ಮ ಮಕ್ಕಳಿಂದ ದೂರ ಮಾಡಲಾಗಿರುವಾಗ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ನಮಗೇನಾಗಿದೆ. ಹಾಗೆಯೇ ಅವರ ಮೇಲೆ ಯುದ್ಧವು ಕಡ್ಡಾಯಗೊಳಿಸಿದಾಗ ಅವರಲ್ಲಿ ಅತ್ಯಲ್ಪ ಮಂದಿಯನ್ನು ಬಿಟ್ಟು ಉಳಿದವರೆಲ್ಲಾ ವಿಮುಖರಾಗಿಬಿಟ್ಟರು ಮತ್ತು ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಅರಿಯುವವನಾಗಿದ್ದಾನೆ.
247وَقَالَ لَهُمْ نَبِيُّهُمْ إِنَّ اللَّهَ قَدْ بَعَثَ لَكُمْ طَالُوتَ مَلِكًا ۚ قَالُوا أَنَّىٰ يَكُونُ لَهُ الْمُلْكُ عَلَيْنَا وَنَحْنُ أَحَقُّ بِالْمُلْكِ مِنْهُ وَلَمْ يُؤْتَ سَعَةً مِّنَ الْمَالِ ۚ قَالَ إِنَّ اللَّهَ اصْطَفَاهُ عَلَيْكُمْ وَزَادَهُ بَسْطَةً فِي الْعِلْمِ وَالْجِسْمِ ۖ وَاللَّهُ يُؤْتِي مُلْكَهُ مَن يَشَاءُ ۚ وَاللَّهُ وَاسِعٌ عَلِيمٌ
ಅವರೊಂದಿಗೆ ಅವರ ಪೈಗಂಬರರು ಹೇಳಿದರು; ಅಲ್ಲಾಹನು ತಾಲೂತರನ್ನು ನಿಮ್ಮ ರಾಜನಾಗಿ ನೇಮಿಸಿರುವನು. ಅವರು ಹೇಳಿದರು; ನಮ್ಮ ಮೇಲೆ ಅವನಿಗೆ ಆಡಳಿತ ಸಿಗುವುದಾದರೂ ಹೇಗೆ? ಆಡಳಿತಕ್ಕೆ ಅವನಿಗಿಂತ ಹೆಚ್ಚು ಯೋಗ್ಯರು ನಾವಾಗಿದ್ದೇವೆ ಮತ್ತು ಅವನ ಬಳಿ ಸಂಪತ್ತೂ ಇಲ್ಲ. ಪೈಗಂಬರರು ಹೇಳಿದರು; ಕೇಳಿರಿ, ಅಲ್ಲಾಹನು ಅವನನ್ನೇ ನಿಮ್ಮ ಮೇಲೆ ಆಯ್ಕೆ ಮಾಡಿರುವನು ಮತ್ತು ಅವನಿಗೆ ಅಪಾರ ಜ್ಞಾನ, ದೇಹದಾರ್ಢ್ಯವನ್ನು ನೀಡಲಾಗಿದೆ. ಮತ್ತು ಅಲ್ಲಾಹನು ತನ್ನ ಅಧಿಪತ್ಯವನ್ನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನು ಅತಿ ವಿಶಾಲನೂ ಸರ್ವಜ್ಞಾನಿಯೂ ಆಗಿದ್ದಾನೆ.
248وَقَالَ لَهُمْ نَبِيُّهُمْ إِنَّ آيَةَ مُلْكِهِ أَن يَأْتِيَكُمُ التَّابُوتُ فِيهِ سَكِينَةٌ مِّن رَّبِّكُمْ وَبَقِيَّةٌ مِّمَّا تَرَكَ آلُ مُوسَىٰ وَآلُ هَارُونَ تَحْمِلُهُ الْمَلَائِكَةُ ۚ إِنَّ فِي ذَٰلِكَ لَآيَةً لَّكُمْ إِن كُنتُم مُّؤْمِنِينَ
ಅನಂತರ ಅವರ ಪೈಗಂಬರರು ಅವರಿಗೆ ಹೇಳಿದರು; ಅವನ ಅಧಿಪತ್ಯದ ಸಂಕೇತವಾಗಿ ನಿಮ್ಮಲ್ಲಿಗೆ ದೂತರು ಒಂದು ಪೆಟ್ಟಿಗೆಯನ್ನು ಹೊತ್ತು ತರುವರು. ಅದರಲ್ಲಿ ನಿಮ್ಮ ಪ್ರಭುವಿನ ಕಡೆಯ ಮನಶಾಂತಿಯಿರುತ್ತದೆ. ಮತ್ತು ಮೂಸಾ ಹಾಗು ಹಾರೂನರ ಪರಿವಾರವು ಬಿಟ್ಟ ಅವಶೇಷಗಳೂ ಇವೆ. ನಿಸ್ಸಂಶಯವಾಗಿಯು ನೀವು ಸತ್ಯವಿಶ್ವಾಸಿಗಳಾಗಿದ್ದರೆ ಇದು ನಿಮಗೆ ಸ್ಪಷ್ಟ ನಿದರ್ಶನವಾಗಿದೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
246ಆಯತ್
ಅನುವಾದ — ಅಲ್-ಬಕರಾ 246
ಸೂರಾ ಅಲ್-ಬಕರಾ ಆಯತ್ 246 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾರ ನಂತರ ಇಸ್ರಾಯೀಲ್ ಸಂತತಿಗಳ ಒಂದು ಸಮೂಹದೆಡೆಗೆ ನೀವು ನೋಡಿಲ್ಲವೇ? ಅವರು ತಮ್ಮ…ಸೂರಾ ಆಯತ್ 246/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 244–248. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








