ಅಲ್-ಬಕರಾ · 252/286
ಅನುವಾದ ಉಚ್ಚಾರಣೆ — ಅಲ್-ಬಕರಾ
تِلْكَ آيَاتُ اللَّهِ نَتْلُوهَا عَلَيْكَ بِالْحَقِّ ۚ وَإِنَّكَ لَمِنَ الْمُرْسَلِينَ ۝٢٥٢
Tilka Aayaatul laahi natloohaa `alaika bilhaqq; wa innaka laminal mursaleen
📖 ಕನ್ನಡ ಅರ್ಥ
(ದೂತರೇ,) ಇವು, ನಾವು ನಿಮಗೆ ಸರಿಯಾಗಿ ಓದಿ ಕೇಳಿಸುತ್ತಿರುವ ಅಲ್ಲಾಹನ ವಚನಗಳು. ಮತ್ತು ನೀವು ನಿಸ್ಸಂದೇಹವಾಗಿ ಅಲ್ಲಾಹನ ಒಬ್ಬ ದೂತರಾಗಿರುವಿರಿ
🎧 ಆಲಿಸಿ

📜 ಆಯತ್ 250-254 — ಅಲ್-ಬಕರಾ

250وَلَمَّا بَرَزُوا لِجَالُوتَ وَجُنُودِهِ قَالُوا رَبَّنَا أَفْرِغْ عَلَيْنَا صَبْرًا وَثَبِّتْ أَقْدَامَنَا وَانصُرْنَا عَلَى الْقَوْمِ الْكَافِرِينَ
ಹೀಗೆ, ಜಾಲೂತ್ ಮತ್ತವನ ಸೇನೆಯೊಂದಿಗೆ ಅವರ ಮುಖಾಮುಖಿಯಾದಾಗ, ಅವರು ‘‘ನಮ್ಮೊಡೆಯಾ, ನಮಗೆ ಸಹನೆಯನ್ನು ದಯಪಾಲಿಸು ಹಾಗೂ ನಮ್ಮ ಹೆಜ್ಜೆಗಳನ್ನು ಸ್ಥಿರಗೊಳಿಸು ಮತ್ತು ಧಿಕ್ಕಾರಿ ಸಮೂಹದ ವಿರುದ್ಧ ನಮಗೆ ವಿಜಯ ನೀಡು’’ ಎಂದು ಪ್ರಾರ್ಥಿಸಿದರು
251فَهَزَمُوهُم بِإِذْنِ اللَّهِ وَقَتَلَ دَاوُودُ جَالُوتَ وَآتَاهُ اللَّهُ الْمُلْكَ وَالْحِكْمَةَ وَعَلَّمَهُ مِمَّا يَشَاءُ ۗ وَلَوْلَا دَفْعُ اللَّهِ النَّاسَ بَعْضَهُم بِبَعْضٍ لَّفَسَدَتِ الْأَرْضُ وَلَٰكِنَّ اللَّهَ ذُو فَضْلٍ عَلَى الْعَالَمِينَ
ಕೊನೆಗೆ ಅವರು (ತಾಲೂತರ ಪಡೆ) ಅಲ್ಲಾಹನ ಅನುಗ್ರಹದಿಂದ ಅವರನ್ನು (ಜಾಲೂತನ ಪಡೆಯನ್ನು) ಸೋಲಿಸಿ ಬಿಟ್ಟರು ಮತ್ತು ದಾವೂದರು ಜಾಲೂತನನ್ನು ಕೊಂದರು. ಆ ಬಳಿಕ ಅಲ್ಲಾಹನು ಅವರಿಗೆ (ದಾವೂದರಿಗೆ) ಸಾಮ್ರಾಜ್ಯವನ್ನು ಮತ್ತು ಯುಕ್ತಿಯನ್ನು ನೀಡಿದನು ಮತ್ತು ತಾನಿಚ್ಛಿಸಿದ್ದನ್ನು ಅವರಿಗೆ ಕಲಿಸಿಕೊಟ್ಟನು. ಈ ರೀತಿ ಅಲ್ಲಾಹನು ಕೆಲವರನ್ನು ಮತ್ತೆ ಕೆಲವರ ಮೂಲಕ ತೊಲಗಿಸದೆ ಇದ್ದಿದ್ದರೆ, ಭೂಮಿಯಲ್ಲಿ ಖಂಡಿತ ವಿನಾಶ ಮೆರೆಯುತ್ತಿತ್ತು. ನಿಜವಾಗಿ ಅಲ್ಲಾಹನು ಸಕಲ ಲೋಕಗಳ ಪಾಲಿಗೆ ಉದಾರನಾಗಿದ್ದಾನೆ
252تِلْكَ آيَاتُ اللَّهِ نَتْلُوهَا عَلَيْكَ بِالْحَقِّ ۚ وَإِنَّكَ لَمِنَ الْمُرْسَلِينَ
(ದೂತರೇ,) ಇವು, ನಾವು ನಿಮಗೆ ಸರಿಯಾಗಿ ಓದಿ ಕೇಳಿಸುತ್ತಿರುವ ಅಲ್ಲಾಹನ ವಚನಗಳು. ಮತ್ತು ನೀವು ನಿಸ್ಸಂದೇಹವಾಗಿ ಅಲ್ಲಾಹನ ಒಬ್ಬ ದೂತರಾಗಿರುವಿರಿ
253۞ تِلْكَ الرُّسُلُ فَضَّلْنَا بَعْضَهُمْ عَلَىٰ بَعْضٍ ۘ مِّنْهُم مَّن كَلَّمَ اللَّهُ ۖ وَرَفَعَ بَعْضَهُمْ دَرَجَاتٍ ۚ وَآتَيْنَا عِيسَى ابْنَ مَرْيَمَ الْبَيِّنَاتِ وَأَيَّدْنَاهُ بِرُوحِ الْقُدُسِ ۗ وَلَوْ شَاءَ اللَّهُ مَا اقْتَتَلَ الَّذِينَ مِن بَعْدِهِم مِّن بَعْدِ مَا جَاءَتْهُمُ الْبَيِّنَاتُ وَلَٰكِنِ اخْتَلَفُوا فَمِنْهُم مَّنْ آمَنَ وَمِنْهُم مَّن كَفَرَ ۚ وَلَوْ شَاءَ اللَّهُ مَا اقْتَتَلُوا وَلَٰكِنَّ اللَّهَ يَفْعَلُ مَا يُرِيدُ
ಆ ದೂತರಲ್ಲಿ ಕೆಲವರಿಗೆ ನಾವು ಇತರ ಕೆಲವರಿಗಿಂತ ಹೆಚ್ಚಿನ ಹಿರಿಮೆಯನ್ನು ನೀಡಿರುವೆವು. ಅವರಲ್ಲಿ ಒಬ್ಬರೊಡನೆ ಅಲ್ಲಾಹನು ಮಾತನಾಡಿದ್ದನು ಹಾಗೂ ಅವರಲ್ಲಿ ಕೆಲವರ ಸ್ಥಾನವನ್ನು ಅವನು ಉನ್ನತಗೊಳಿಸಿದ್ದನು. ನಾವು ಮರ್ಯಮರ ಪುತ್ರ ಈಸಾರಿಗೆ ಸ್ಪಷ್ಟ ಪುರಾವೆಗಳನ್ನು ನೀಡಿದ್ದೆವು ಮತ್ತು ಪವಿತ್ರ ಆತ್ಮದ (ಜಿಬ್ರೀಲ್‌ರ) ಮೂಲಕ ಅವರಿಗೆ ಬಲ ಒದಗಿಸಿದ್ದನು. ಅಲ್ಲಾಹನು ಬಯಸಿದ್ದರೆ, ಅವರ (ಆ ದೂತರ) ಬಳಿಕ ಬಂದವರು (ಮುಂದಿನ ಪೀಳಿಗೆಗಳು) ಸತ್ಯದ ಸ್ಪಷ್ಟ ಪುರಾವೆಗಳು ತಮ್ಮ ಬಳಿಗೆ ಬಂದ ಬಳಿಕ ಪರಸ್ಪರ ರಕ್ತಪಾತ ನಡೆಸುತ್ತಿರಲಿಲ್ಲ. ಆದರೂ ಅವರು ಪರಸ್ಪರ ಭಿನ್ನಾಭಿಪ್ರಾಯ ತಾಳಿದರು. ಅವರಲ್ಲಿ ವಿಶ್ವಾಸಿಗಳೂ ಇದ್ದರು ಧಿಕ್ಕಾರಿಗಳೂ ಇದ್ದರು. ಅಲ್ಲಾಹನು ಬಯಸಿದ್ದರೆ ಅವರು ಪರಸ್ಪರ ರಕ್ತಪಾತ ನಡೆಸುತ್ತಿರಲಿಲ್ಲ. ಆದರೆ ಅಲ್ಲಾಹನು ತಾನು ಬಯಸಿದ್ದನ್ನೇ ಮಾಡುತ್ತಾನೆ
254يَا أَيُّهَا الَّذِينَ آمَنُوا أَنفِقُوا مِمَّا رَزَقْنَاكُم مِّن قَبْلِ أَن يَأْتِيَ يَوْمٌ لَّا بَيْعٌ فِيهِ وَلَا خُلَّةٌ وَلَا شَفَاعَةٌ ۗ وَالْكَافِرُونَ هُمُ الظَّالِمُونَ
ವಿಶ್ವಾಸಿಗಳೇ, ಯಾವುದೇ ವ್ಯಾಪಾರವಾಗಲಿ ಸ್ನೇಹವಾಗಲಿ ಶಿಫಾರಸ್ಸಾಗಲಿ ನಡೆಯದ ದಿನವೊಂದು ಬರುವ ಮುನ್ನವೇ, ನಾವು ನಿಮಗೆ ಏನನ್ನು ನೀಡಿರುವೆವೋ ಅದರಿಂದ (ಸತ್ಕಾರ್ಯಕ್ಕೆ) ಖರ್ಚು ಮಾಡಿರಿ. ಧಿಕ್ಕಾರಿಗಳೇ ಅಕ್ರಮಿಗಳು
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
252ಆಯತ್

ಅನುವಾದ — ಅಲ್-ಬಕರಾ 252

ಸೂರಾ ಅಲ್-ಬಕರಾ ಆಯತ್ 252 - ಓದಿ, ಆಲಿಸಿ, ಅನುವಾದ, ಕನ್ನಡ : (ದೂತರೇ,) ಇವು, ನಾವು ನಿಮಗೆ ಸರಿಯಾಗಿ ಓದಿ ಕೇಳಿಸುತ್ತಿರುವ ಅಲ್ಲಾಹನ ವಚನಗಳು. ಮತ್ತು…

ಸೂರಾ ಆಯತ್ 252/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 250–254. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers