ಅಲ್-ಬಕರಾ · 253/286
ಅನುವಾದ ಉಚ್ಚಾರಣೆ — ಅಲ್-ಬಕರಾ
۞ تِلۡكَ ٱلرُّسُلُ فَضَّلۡنَا بَعۡضَهُمۡ عَلَىٰ بَعۡضٍۘ مِّنۡهُم مَّن كَلَّمَ ٱللَّهُۖ وَرَفَعَ بَعۡضَهُمۡ دَرَجَٰتٍۚ وَءَاتَيۡنَا عِيسَى ٱبۡنَ مَرۡيَمَ ٱلۡبَيِّنَٰتِ وَأَيَّدۡنَٰهُ بِرُوحِ ٱلۡقُدُسِۗ وَلَوۡ شَآءَ ٱللَّهُ مَا ٱقۡتَتَلَ ٱلَّذِينَ مِنۢ بَعۡدِهِم مِّنۢ بَعۡدِ مَا جَآءَتۡهُمُ ٱلۡبَيِّنَٰتُ وَلَٰكِنِ ٱخۡتَلَفُواْ فَمِنۡهُم مَّنۡ ءَامَنَ وَمِنۡهُم مَّن كَفَرَۚ وَلَوۡ شَآءَ ٱللَّهُ مَا ٱقۡتَتَلُواْ وَلَٰكِنَّ ٱللَّهَ يَفۡعَلُ مَا يُرِيدُ ٢٥٣
Transliteration
Tilkar Rusulu faddalnaa ba`dahum `alaa ba`d; minhum man kallamal laahu wa rafa`a ba`dahum darajaat; wa aatainaa `Eesab na Maryamal baiyinaati wa ayyadnaahu bi Roohil Qudus; wa law shaaa`al laahu maqtatalal lazeena mimba`dihim mim ba`di maa jaaa`athumul baiyinaatu wa laakinikh talafoo faminhum man aamana wa minhum man kafar; wa law shaaa`al laahu maq tataloo wa laakinnallaaha yaf`alu maa yureed
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆ ದೂತರಲ್ಲಿ ಕೆಲವರಿಗೆ ನಾವು ಇತರ ಕೆಲವರಿಗಿಂತ ಹೆಚ್ಚಿನ ಹಿರಿಮೆಯನ್ನು ನೀಡಿರುವೆವು. ಅವರಲ್ಲಿ ಒಬ್ಬರೊಡನೆ ಅಲ್ಲಾಹನು ಮಾತನಾಡಿದ್ದನು ಹಾಗೂ ಅವರಲ್ಲಿ ಕೆಲವರ ಸ್ಥಾನವನ್ನು ಅವನು ಉನ್ನತಗೊಳಿಸಿದ್ದನು. ನಾವು ಮರ್ಯಮರ ಪುತ್ರ ಈಸಾರಿಗೆ ಸ್ಪಷ್ಟ ಪುರಾವೆಗಳನ್ನು ನೀಡಿದ್ದೆವು ಮತ್ತು ಪವಿತ್ರ ಆತ್ಮದ (ಜಿಬ್ರೀಲ್ರ) ಮೂಲಕ ಅವರಿಗೆ ಬಲ ಒದಗಿಸಿದ್ದನು. ಅಲ್ಲಾಹನು ಬಯಸಿದ್ದರೆ, ಅವರ (ಆ ದೂತರ) ಬಳಿಕ ಬಂದವರು (ಮುಂದಿನ ಪೀಳಿಗೆಗಳು) ಸತ್ಯದ ಸ್ಪಷ್ಟ ಪುರಾವೆಗಳು ತಮ್ಮ ಬಳಿಗೆ ಬಂದ ಬಳಿಕ ಪರಸ್ಪರ ರಕ್ತಪಾತ ನಡೆಸುತ್ತಿರಲಿಲ್ಲ. ಆದರೂ ಅವರು ಪರಸ್ಪರ ಭಿನ್ನಾಭಿಪ್ರಾಯ ತಾಳಿದರು. ಅವರಲ್ಲಿ ವಿಶ್ವಾಸಿಗಳೂ ಇದ್ದರು ಧಿಕ್ಕಾರಿಗಳೂ ಇದ್ದರು. ಅಲ್ಲಾಹನು ಬಯಸಿದ್ದರೆ ಅವರು ಪರಸ್ಪರ ರಕ್ತಪಾತ ನಡೆಸುತ್ತಿರಲಿಲ್ಲ. ಆದರೆ ಅಲ್ಲಾಹನು ತಾನು ಬಯಸಿದ್ದನ್ನೇ ಮಾಡುತ್ತಾನೆ
Additional reference in தமிழ்
🎧 ಆಲಿಸಿ
📜 ಆಯತ್ 251-255 — ಅಲ್-ಬಕರಾ
251فَهَزَمُوهُم بِإِذۡنِ ٱللَّهِ وَقَتَلَ دَاوُۥدُ جَالُوتَ وَءَاتَىٰهُ ٱللَّهُ ٱلۡمُلۡكَ وَٱلۡحِكۡمَةَ وَعَلَّمَهُۥ مِمَّا يَشَآءُۗ وَلَوۡلَا دَفۡعُ ٱللَّهِ ٱلنَّاسَ بَعۡضَهُم بِبَعۡضٍ لَّفَسَدَتِ ٱلۡأَرۡضُ وَلَٰكِنَّ ٱللَّهَ ذُو فَضۡلٍ عَلَى ٱلۡعَٰلَمِينَ
ಕೊನೆಗೆ ಅವರು (ತಾಲೂತರ ಪಡೆ) ಅಲ್ಲಾಹನ ಅನುಗ್ರಹದಿಂದ ಅವರನ್ನು (ಜಾಲೂತನ ಪಡೆಯನ್ನು) ಸೋಲಿಸಿ ಬಿಟ್ಟರು ಮತ್ತು ದಾವೂದರು ಜಾಲೂತನನ್ನು ಕೊಂದರು. ಆ ಬಳಿಕ ಅಲ್ಲಾಹನು ಅವರಿಗೆ (ದಾವೂದರಿಗೆ) ಸಾಮ್ರಾಜ್ಯವನ್ನು ಮತ್ತು ಯುಕ್ತಿಯನ್ನು ನೀಡಿದನು ಮತ್ತು ತಾನಿಚ್ಛಿಸಿದ್ದನ್ನು ಅವರಿಗೆ ಕಲಿಸಿಕೊಟ್ಟನು. ಈ ರೀತಿ ಅಲ್ಲಾಹನು ಕೆಲವರನ್ನು ಮತ್ತೆ ಕೆಲವರ ಮೂಲಕ ತೊಲಗಿಸದೆ ಇದ್ದಿದ್ದರೆ, ಭೂಮಿಯಲ್ಲಿ ಖಂಡಿತ ವಿನಾಶ ಮೆರೆಯುತ್ತಿತ್ತು. ನಿಜವಾಗಿ ಅಲ್ಲಾಹನು ಸಕಲ ಲೋಕಗಳ ಪಾಲಿಗೆ ಉದಾರನಾಗಿದ್ದಾನೆ
252تِلۡكَ ءَايَٰتُ ٱللَّهِ نَتۡلُوهَا عَلَيۡكَ بِٱلۡحَقِّۚ وَإِنَّكَ لَمِنَ ٱلۡمُرۡسَلِينَ
(ದೂತರೇ,) ಇವು, ನಾವು ನಿಮಗೆ ಸರಿಯಾಗಿ ಓದಿ ಕೇಳಿಸುತ್ತಿರುವ ಅಲ್ಲಾಹನ ವಚನಗಳು. ಮತ್ತು ನೀವು ನಿಸ್ಸಂದೇಹವಾಗಿ ಅಲ್ಲಾಹನ ಒಬ್ಬ ದೂತರಾಗಿರುವಿರಿ
253۞ تِلۡكَ ٱلرُّسُلُ فَضَّلۡنَا بَعۡضَهُمۡ عَلَىٰ بَعۡضٍۘ مِّنۡهُم مَّن كَلَّمَ ٱللَّهُۖ وَرَفَعَ بَعۡضَهُمۡ دَرَجَٰتٍۚ وَءَاتَيۡنَا عِيسَى ٱبۡنَ مَرۡيَمَ ٱلۡبَيِّنَٰتِ وَأَيَّدۡنَٰهُ بِرُوحِ ٱلۡقُدُسِۗ وَلَوۡ شَآءَ ٱللَّهُ مَا ٱقۡتَتَلَ ٱلَّذِينَ مِنۢ بَعۡدِهِم مِّنۢ بَعۡدِ مَا جَآءَتۡهُمُ ٱلۡبَيِّنَٰتُ وَلَٰكِنِ ٱخۡتَلَفُواْ فَمِنۡهُم مَّنۡ ءَامَنَ وَمِنۡهُم مَّن كَفَرَۚ وَلَوۡ شَآءَ ٱللَّهُ مَا ٱقۡتَتَلُواْ وَلَٰكِنَّ ٱللَّهَ يَفۡعَلُ مَا يُرِيدُ
ಆ ದೂತರಲ್ಲಿ ಕೆಲವರಿಗೆ ನಾವು ಇತರ ಕೆಲವರಿಗಿಂತ ಹೆಚ್ಚಿನ ಹಿರಿಮೆಯನ್ನು ನೀಡಿರುವೆವು. ಅವರಲ್ಲಿ ಒಬ್ಬರೊಡನೆ ಅಲ್ಲಾಹನು ಮಾತನಾಡಿದ್ದನು ಹಾಗೂ ಅವರಲ್ಲಿ ಕೆಲವರ ಸ್ಥಾನವನ್ನು ಅವನು ಉನ್ನತಗೊಳಿಸಿದ್ದನು. ನಾವು ಮರ್ಯಮರ ಪುತ್ರ ಈಸಾರಿಗೆ ಸ್ಪಷ್ಟ ಪುರಾವೆಗಳನ್ನು ನೀಡಿದ್ದೆವು ಮತ್ತು ಪವಿತ್ರ ಆತ್ಮದ (ಜಿಬ್ರೀಲ್ರ) ಮೂಲಕ ಅವರಿಗೆ ಬಲ ಒದಗಿಸಿದ್ದನು. ಅಲ್ಲಾಹನು ಬಯಸಿದ್ದರೆ, ಅವರ (ಆ ದೂತರ) ಬಳಿಕ ಬಂದವರು (ಮುಂದಿನ ಪೀಳಿಗೆಗಳು) ಸತ್ಯದ ಸ್ಪಷ್ಟ ಪುರಾವೆಗಳು ತಮ್ಮ ಬಳಿಗೆ ಬಂದ ಬಳಿಕ ಪರಸ್ಪರ ರಕ್ತಪಾತ ನಡೆಸುತ್ತಿರಲಿಲ್ಲ. ಆದರೂ ಅವರು ಪರಸ್ಪರ ಭಿನ್ನಾಭಿಪ್ರಾಯ ತಾಳಿದರು. ಅವರಲ್ಲಿ ವಿಶ್ವಾಸಿಗಳೂ ಇದ್ದರು ಧಿಕ್ಕಾರಿಗಳೂ ಇದ್ದರು. ಅಲ್ಲಾಹನು ಬಯಸಿದ್ದರೆ ಅವರು ಪರಸ್ಪರ ರಕ್ತಪಾತ ನಡೆಸುತ್ತಿರಲಿಲ್ಲ. ಆದರೆ ಅಲ್ಲಾಹನು ತಾನು ಬಯಸಿದ್ದನ್ನೇ ಮಾಡುತ್ತಾನೆ
254يَٰٓأَيُّهَا ٱلَّذِينَ ءَامَنُوٓاْ أَنفِقُواْ مِمَّا رَزَقۡنَٰكُم مِّن قَبۡلِ أَن يَأۡتِيَ يَوۡمٌ لَّا بَيۡعٌ فِيهِ وَلَا خُلَّةٌ وَلَا شَفَٰعَةٌۗ وَٱلۡكَٰفِرُونَ هُمُ ٱلظَّٰلِمُونَ
ವಿಶ್ವಾಸಿಗಳೇ, ಯಾವುದೇ ವ್ಯಾಪಾರವಾಗಲಿ ಸ್ನೇಹವಾಗಲಿ ಶಿಫಾರಸ್ಸಾಗಲಿ ನಡೆಯದ ದಿನವೊಂದು ಬರುವ ಮುನ್ನವೇ, ನಾವು ನಿಮಗೆ ಏನನ್ನು ನೀಡಿರುವೆವೋ ಅದರಿಂದ (ಸತ್ಕಾರ್ಯಕ್ಕೆ) ಖರ್ಚು ಮಾಡಿರಿ. ಧಿಕ್ಕಾರಿಗಳೇ ಅಕ್ರಮಿಗಳು
255ٱللَّهُ لَآ إِلَٰهَ إِلَّا هُوَ ٱلۡحَيُّ ٱلۡقَيُّومُۚ لَا تَأۡخُذُهُۥ سِنَةٌ وَلَا نَوۡمٌۚ لَّهُۥ مَا فِي ٱلسَّمَٰوَٰتِ وَمَا فِي ٱلۡأَرۡضِۗ مَن ذَا ٱلَّذِي يَشۡفَعُ عِندَهُۥٓ إِلَّا بِإِذۡنِهِۦۚ يَعۡلَمُ مَا بَيۡنَ أَيۡدِيهِمۡ وَمَا خَلۡفَهُمۡۖ وَلَا يُحِيطُونَ بِشَيۡءٍ مِّنۡ عِلۡمِهِۦٓ إِلَّا بِمَا شَآءَۚ وَسِعَ كُرۡسِيُّهُ ٱلسَّمَٰوَٰتِ وَٱلۡأَرۡضَۖ وَلَا يَـُٔودُهُۥ حِفۡظُهُمَاۚ وَهُوَ ٱلۡعَلِيُّ ٱلۡعَظِيمُ
ಅಲ್ಲಾಹ್ – ಅವನ ಹೊರತು ಪೂಜೆಗೆ ಅರ್ಹರು ಬೇರಾರೂ ಇಲ್ಲ. ಅವನು ಸದಾ ಜೀವಂತನು, ಎಲ್ಲರ ನಿಯಂತ್ರಕನು. ತೂಕಡಿಕೆಯಾಗಲಿ ನಿದ್ದೆಯಾಗಲಿ ಅವನನ್ನು ಬಾಧಿಸುವುದಿಲ್ಲ. ಆಕಾಶಗಳಲ್ಲಿರುವ ಮತ್ತು ಭೂಮಿಯಲ್ಲಿರುವ ಎಲ್ಲವೂ ಅವನದೇ. ಅವನ ಮುಂದೆ, ಅವನ ಅಪ್ಪಣೆ ಇಲ್ಲದೆ ಶಿಫಾರಸು ಮಾಡಬಲ್ಲವರು ಯಾರು? ಅವರ (ಜನರ) ಮುಂದಿರುವ ಮತ್ತು ಅವರ ಹಿಂದಿರುವ ಎಲ್ಲವನ್ನೂ ಅವನು ಬಲ್ಲನು. ಅವನ ಜ್ಞಾನದ ಯಾವ ಅಂಶವನ್ನೂ ಗ್ರಹಿಸಲು ಅವರಿಗೆ ಸಾಧ್ಯವಿಲ್ಲ – ಅವನೇ ಇಚ್ಛಿಸುವಷ್ಟರ ಹೊರತು. ಅವನ ಅಧಿಕಾರ ಪೀಠವು ಆಕಾಶಗಳನ್ನು ಮತ್ತು ಭೂಮಿಯನ್ನು ಆವರಿಸಿದೆ. ಅವುಗಳ ಸಂರಕ್ಷಣೆಯ ಕೆಲಸವು ಅವನನ್ನು ದಣಿಸುವುದಿಲ್ಲ. ಮತ್ತು ಅವನು ಅತ್ಯುನ್ನತನೂ, ಮಹಾನನೂ ಆಗಿದ್ದಾನೆ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
253ಆಯತ್
ಅನುವಾದ — ಅಲ್-ಬಕರಾ 253
ಸೂರಾ ಆಯತ್ 253/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 251–255. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








