ಅಲ್-ಬಕರಾ · 262/286
ಅನುವಾದ ಉಚ್ಚಾರಣೆ — ಅಲ್-ಬಕರಾ
الَّذِينَ يُنفِقُونَ أَمْوَالَهُمْ فِي سَبِيلِ اللَّهِ ثُمَّ لَا يُتْبِعُونَ مَا أَنفَقُوا مَنًّا وَلَا أَذًى ۙ لَّهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ ۝٢٦٢
Allazeena yunfiqoona amwaalahum fee sabeelillaahi summa laa yutbi`oona maaa anfaqoo mannanw wa laaa azal lahum ajruhum `inda Rabbihim; wa laa khawfun `alaihim wa laa hum yahzanoon
📖 ಕನ್ನಡ ಅರ್ಥ
ತಮ್ಮ ಸಂಪತ್ತನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚು (ದಾನ) ಮಾಡುವವರು ಮತ್ತು ತಾವು ಖರ್ಚು (ದಾನ) ಮಾಡಿದ ಬೆನ್ನಿಗೇ, (ಫಲಾನುಭವಿಗಳ ಮೇಲೆ) ಋಣಭಾರ ಹೊರಿಸದವರು ಹಾಗೂ (ಅವರನ್ನು)ಪೀಡಿಸದವರು – ಅವರಿಗಾಗಿ ಅವರ ಪ್ರತಿಫಲವು, ಅವರ ಒಡೆಯನ ಬಳಿ ಇದೆ. ಅವರಿಗೆ ಯಾವ ಭಯವೂ ಇರದು ಮತ್ತು ಅವರು ದುಃಖಿಸಲಾರರು
🎧 ಆಲಿಸಿ

📜 ಆಯತ್ 260-264 — ಅಲ್-ಬಕರಾ

260وَإِذْ قَالَ إِبْرَاهِيمُ رَبِّ أَرِنِي كَيْفَ تُحْيِي الْمَوْتَىٰ ۖ قَالَ أَوَلَمْ تُؤْمِن ۖ قَالَ بَلَىٰ وَلَٰكِن لِّيَطْمَئِنَّ قَلْبِي ۖ قَالَ فَخُذْ أَرْبَعَةً مِّنَ الطَّيْرِ فَصُرْهُنَّ إِلَيْكَ ثُمَّ اجْعَلْ عَلَىٰ كُلِّ جَبَلٍ مِّنْهُنَّ جُزْءًا ثُمَّ ادْعُهُنَّ يَأْتِينَكَ سَعْيًا ۚ وَاعْلَمْ أَنَّ اللَّهَ عَزِيزٌ حَكِيمٌ
ಮತ್ತು ಇಬ್ರಾಹೀಮರು, ‘‘ನನ್ನೊಡೆಯಾ, ನೀನು ಸತ್ತವರನ್ನು ಜೀವಂತ ಗೊಳಿಸುವುದು ಹೇಗೆ ಎಂಬುದನ್ನು ನನಗೆ ತೋರಿಸಿಕೊಡು’’ ಎಂದಾಗ ಅವನು (ಅಲ್ಲಾಹನು) ‘‘ನಿಮಗೆ ನಂಬಿಕೆ ಇಲ್ಲವೇ?’’ ಎಂದು ಕೇಳಿದನು. ಅವರು, ‘‘(ನಂಬಿಕೆ) ಖಂಡಿತ ಇದೆ. ಆದರೂ ನನ್ನ ಮನಸ್ಸಿನ ತೃಪ್ತಿಗಾಗಿ (ಕೇಳುತ್ತಿದ್ದೇನೆ)’’ ಎಂದರು. ಅವನು ಹೇಳಿದನು; ‘‘ನೀವೀಗ ನಾಲ್ಕು ಪಕ್ಷಿಗಳನ್ನು ಹಿಡಿದು ತನ್ನಿರಿ ಮತ್ತು ಅವು ನಿಮ್ಮನ್ನು ಗುರುತಿಸುವಂತೆ ಅವುಗಳನ್ನು ಪಳಗಿಸಿರಿ. ಆ ಬಳಿಕ, (ಅವುಗಳನ್ನು ತುಂಡರಿಸಿ) ಅವುಗಳ ಭಾಗಗಳನ್ನು ಪ್ರತ್ಯೇಕ ಬೆಟ್ಟಗಳ ಮೇಲಿಟ್ಟು, ಅವುಗಳನ್ನು ಕೂಗಿ ಕರೆಯಿರಿ. ಅವು ಓಡೋಡಿ ನಿಮ್ಮ ಬಳಿಗೆ ಬರುವವು. ನಿಮಗೆ ತಿಳಿದಿರಲಿ, ಅಲ್ಲಾಹನು ಮಹಾ ಪ್ರಬಲನು ಮತ್ತು ಯುಕ್ತಿವಂತನಾಗಿದ್ದಾನೆ ’’
261مَّثَلُ الَّذِينَ يُنفِقُونَ أَمْوَالَهُمْ فِي سَبِيلِ اللَّهِ كَمَثَلِ حَبَّةٍ أَنبَتَتْ سَبْعَ سَنَابِلَ فِي كُلِّ سُنبُلَةٍ مِّائَةُ حَبَّةٍ ۗ وَاللَّهُ يُضَاعِفُ لِمَن يَشَاءُ ۗ وَاللَّهُ وَاسِعٌ عَلِيمٌ
ತಮ್ಮ ಸಂಪತ್ತನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರ ಉದಾಹರಣೆಯು, ಒಂದೊಂದು ತೆನೆಯಲ್ಲೂ ತಲಾ ನೂರು ಕಾಳುಗಳು ಇರುವ ಏಳೇಳು ತೆನೆಗಳನ್ನು ಮೊಳೆಯಿಸುವ ಒಂದು ಕಾಳಿನಂತಿದೆ. ಅಲ್ಲಾಹನು ತಾನಿಚ್ಛಿಸಿದವರಿಗೆ ಅಭಿವೃದ್ಧಿಯನ್ನು ನೀಡುತ್ತಾನೆ. ಅಲ್ಲಾಹನು ಬಹಳ ವೈಶಾಲ್ಯ ಉಳ್ಳವನೂ ಜ್ಞಾನಿಯೂ ಆಗಿದ್ದಾನೆ
262الَّذِينَ يُنفِقُونَ أَمْوَالَهُمْ فِي سَبِيلِ اللَّهِ ثُمَّ لَا يُتْبِعُونَ مَا أَنفَقُوا مَنًّا وَلَا أَذًى ۙ لَّهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ತಮ್ಮ ಸಂಪತ್ತನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚು (ದಾನ) ಮಾಡುವವರು ಮತ್ತು ತಾವು ಖರ್ಚು (ದಾನ) ಮಾಡಿದ ಬೆನ್ನಿಗೇ, (ಫಲಾನುಭವಿಗಳ ಮೇಲೆ) ಋಣಭಾರ ಹೊರಿಸದವರು ಹಾಗೂ (ಅವರನ್ನು)ಪೀಡಿಸದವರು – ಅವರಿಗಾಗಿ ಅವರ ಪ್ರತಿಫಲವು, ಅವರ ಒಡೆಯನ ಬಳಿ ಇದೆ. ಅವರಿಗೆ ಯಾವ ಭಯವೂ ಇರದು ಮತ್ತು ಅವರು ದುಃಖಿಸಲಾರರು
263۞ قَوْلٌ مَّعْرُوفٌ وَمَغْفِرَةٌ خَيْرٌ مِّن صَدَقَةٍ يَتْبَعُهَا أَذًى ۗ وَاللَّهُ غَنِيٌّ حَلِيمٌ
ಒಂದು ಒಳ್ಳೆಯ ಮಾತು ಮತ್ತು ಕ್ಷಮಾಯಾಚನೆಯು, ದಾನ ನೀಡಿ ಪೀಡಿಸುವುದಕ್ಕಿಂತ ಉತ್ತಮ. ಅಲ್ಲಾಹನಂತು ಸಕಲ ಅಪೇಕ್ಷೆಗಳಿಂದ ಮುಕ್ತನೂ ಅಪಾರ ಸಂಯಮಿಯೂ ಆಗಿದ್ದಾನೆ
264يَا أَيُّهَا الَّذِينَ آمَنُوا لَا تُبْطِلُوا صَدَقَاتِكُم بِالْمَنِّ وَالْأَذَىٰ كَالَّذِي يُنفِقُ مَالَهُ رِئَاءَ النَّاسِ وَلَا يُؤْمِنُ بِاللَّهِ وَالْيَوْمِ الْآخِرِ ۖ فَمَثَلُهُ كَمَثَلِ صَفْوَانٍ عَلَيْهِ تُرَابٌ فَأَصَابَهُ وَابِلٌ فَتَرَكَهُ صَلْدًا ۖ لَّا يَقْدِرُونَ عَلَىٰ شَيْءٍ مِّمَّا كَسَبُوا ۗ وَاللَّهُ لَا يَهْدِي الْقَوْمَ الْكَافِرِينَ
ವಿಶ್ವಾಸಿಗಳೇ, ಜನರಿಗೆ ತೋರಿಸುವುದಕ್ಕಾಗಿ ತನ್ನ ಸಂಪತ್ತನ್ನು ಖರ್ಚು ಮಾಡುವವನಂತೆ ಮತ್ತು ಅಲ್ಲಾಹನಲ್ಲಾಗಲಿ, ಅಂತಿಮ ದಿನದಲ್ಲಾಗಲಿ ನಂಬಿಕೆ ಇಲ್ಲದವನಂತೆ, ನೀವು ಋಣಭಾರ ಹೊರಿಸುವ ಹಾಗೂ ಪೀಡಿಸುವ ಮೂಲಕ ನಿಮ್ಮ ದಾನಗಳನ್ನು ವ್ಯರ್ಥಗೊಳಿಸಬೇಡಿ. ಅಂಥವನ ಉದಾಹರಣೆಯು, ಮಣ್ಣು ಮುಚ್ಚಿದ, ನುಣುಪಾದ ಬಂಡೆಯಂತಿದೆ. ಅದರ ಮೇಲೆ ಸುರಿಯುವ ಬಿರುಸಾದ ಮಳೆಯು ಅದನ್ನು ಶುಭ್ರಗೊಳಿಸಿಬಿಡುತ್ತದೆ. ತಮ್ಮ ಯಾವ ಸಂಪಾದನೆಯ ಮೇಲೂ ಅವರಿಗೆ ನಿಯಂತ್ರಣವಿಲ್ಲ. ಅಲ್ಲಾಹನು, ಧಿಕ್ಕಾರಿಗಳಿಗೆ ಸರಿದಾರಿಯನ್ನು ತೋರಿಸುವುದಿಲ್ಲ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
262ಆಯತ್

ಅನುವಾದ — ಅಲ್-ಬಕರಾ 262

ಸೂರಾ ಅಲ್-ಬಕರಾ ಆಯತ್ 262 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮ ಸಂಪತ್ತನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚು (ದಾನ) ಮಾಡುವವರು ಮತ್ತು ತಾವು ಖರ್ಚು…

ಸೂರಾ ಆಯತ್ 262/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 260–264. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers