ಅಲ್-ಬಕರಾ · 264/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
يَا أَيُّهَا الَّذِينَ آمَنُوا لَا تُبْطِلُوا صَدَقَاتِكُم بِالْمَنِّ وَالْأَذَىٰ كَالَّذِي يُنفِقُ مَالَهُ رِئَاءَ النَّاسِ وَلَا يُؤْمِنُ بِاللَّهِ وَالْيَوْمِ الْآخِرِ ۖ فَمَثَلُهُ كَمَثَلِ صَفْوَانٍ عَلَيْهِ تُرَابٌ فَأَصَابَهُ وَابِلٌ فَتَرَكَهُ صَلْدًا ۖ لَّا يَقْدِرُونَ عَلَىٰ شَيْءٍ مِّمَّا كَسَبُوا ۗ وَاللَّهُ لَا يَهْدِي الْقَوْمَ الْكَافِرِينَ ٢٦٤
Transliteration
Yaaa ayyuhal lazeena aamanoo laa tubtiloo sadaqaatikum bilmanni wal azaa kallazee yunfiqu maalahoo ri`aaa`an naasi wa laa yu`minu billaahi wal yawmil aakhiri famasaluhoo kamasali safwaanin `alaihi turaabun fa asaabahoo waabilun fatara kahoo saldaa; laa yaqdiroona `alaa shai`im mimmaa kasaboo; wallaahu laa yahdil qawmal kaafireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ಔದಾರ್ಯವಾಗಿ ಹೇಳಿಕೊಂಡಾಗಲಿ ಮನ ನೋಯಿಸಿಯಾಗಲಿ ನೀವು ನಿಮ್ಮ ದಾನ ಧರ್ಮಗಳನ್ನು ನಿಷ್ಫಲಗೊಳಿಸಬೇಡಿರಿ. ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡದೆÀ ಜನರಿಗೆ ತೋರಿಸಲು ಖರ್ಚು ಮಾಡುವ ಒಬ್ಬನ ಹಾಗೆ ನಿಮ್ಮ ದಾನ ಧರ್ಮಗಳನ್ನು ನಿಷ್ಫಲಗೊಳಿಸಬೇಡಿರಿ. ಅವನ ಉಪಮೆಯು ಒಂದು ನುಣುಪಾದ ಬಂಡೆಯ ಮೇಲಿನ ಮಣ್ಣಿನಂತಿದೆ ಅವನು ಆ ಮಣ್ಣಿನಲ್ಲಿ ಬಿತ್ತಿ ಫಸಲನ್ನು ನಿರೀಕ್ಷಿಸುತ್ತಾನೆ. ಆದರೆ ಅದರ ಮೇಲೆ ಧಾರಾಕಾರವಾದ ಮಳೆ ಸುರಿದರೆ ಮಣ್ಣು ಕೊಚ್ಚಿ ಹೋಗಿ ಬಂಡೆ ಬರಿದಾಗಿ ಬಿಡುತ್ತದೆ. ಈ ರೀತಿ (ತೋರಿಕೆಗೆ) ಖರ್ಚು ಮಾಡುವರು ತಮ್ಮ ಪುಣ್ಯ ಕಾರ್ಯಗಳ ಸ್ವಲ್ಪ ಪ್ರತಿಫಲವನ್ನು ಪಡೆಯಲಾರರು. ಮತ್ತು ಅಲ್ಲಾಹನು ಸತ್ಯನಿಷೇಧಿ ಜನರಿಗೆ ಸನ್ಮಾರ್ಗವನ್ನು ನೀಡುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 262-266 — ಸೂರಾ ಅಲ್-ಬಕರಾ
262الَّذِينَ يُنفِقُونَ أَمْوَالَهُمْ فِي سَبِيلِ اللَّهِ ثُمَّ لَا يُتْبِعُونَ مَا أَنفَقُوا مَنًّا وَلَا أَذًى ۙ لَّهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ಯಾರು ಅಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತುಗಳನ್ನು ಖರ್ಚು ಮಾಡುತ್ತಾರೋ ಬಳಿಕ ತಾವು ಖರ್ಚು ಮಾಡಿದ್ದನ್ನು ಔದಾರ್ಯವಾಗಿ ಹೇಳಿಕೊಳ್ಳುವುದನ್ನಾಗಲೀ ಅಥವಾ ತೊಂದರೆ ಕೊಡುವುದನ್ನಾಗಲೀ ಮಾಡುವುದಿಲ್ಲವೋ ಅವರ ಪ್ರತಿಫಲವು ಅವರ ಪ್ರಭುವಿನ ಬಳಿಯಿದೆ ಮತ್ತು ಅವರ ಮೇಲೆ ಯಾವುದೇ ಭಯವಾಗಲೀ, ವ್ಯಥೆಯಾಗಲೀ ಬಾಧಿಸದು.
263۞ قَوْلٌ مَّعْرُوفٌ وَمَغْفِرَةٌ خَيْرٌ مِّن صَدَقَةٍ يَتْبَعُهَا أَذًى ۗ وَاللَّهُ غَنِيٌّ حَلِيمٌ
ಮನ ನೋಯಿಸುವ ದಾನ ಧರ್ಮಕ್ಕಿಂತಲೂ ಸಭ್ಯವಾದ ಮಾತು ಮತ್ತು ಕ್ಷಮೆಯು ಉತ್ತಮವಾಗಿದೆ ಮತ್ತು ಅಲ್ಲಾಹನು ನಿರಪೇಕ್ಷನೂ, ಸಹನಶೀಲನೂ ಆಗಿರುವನು.
264يَا أَيُّهَا الَّذِينَ آمَنُوا لَا تُبْطِلُوا صَدَقَاتِكُم بِالْمَنِّ وَالْأَذَىٰ كَالَّذِي يُنفِقُ مَالَهُ رِئَاءَ النَّاسِ وَلَا يُؤْمِنُ بِاللَّهِ وَالْيَوْمِ الْآخِرِ ۖ فَمَثَلُهُ كَمَثَلِ صَفْوَانٍ عَلَيْهِ تُرَابٌ فَأَصَابَهُ وَابِلٌ فَتَرَكَهُ صَلْدًا ۖ لَّا يَقْدِرُونَ عَلَىٰ شَيْءٍ مِّمَّا كَسَبُوا ۗ وَاللَّهُ لَا يَهْدِي الْقَوْمَ الْكَافِرِينَ
ಓ ಸತ್ಯವಿಶ್ವಾಸಿಗಳೇ, ಔದಾರ್ಯವಾಗಿ ಹೇಳಿಕೊಂಡಾಗಲಿ ಮನ ನೋಯಿಸಿಯಾಗಲಿ ನೀವು ನಿಮ್ಮ ದಾನ ಧರ್ಮಗಳನ್ನು ನಿಷ್ಫಲಗೊಳಿಸಬೇಡಿರಿ. ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡದೆÀ ಜನರಿಗೆ ತೋರಿಸಲು ಖರ್ಚು ಮಾಡುವ ಒಬ್ಬನ ಹಾಗೆ ನಿಮ್ಮ ದಾನ ಧರ್ಮಗಳನ್ನು ನಿಷ್ಫಲಗೊಳಿಸಬೇಡಿರಿ. ಅವನ ಉಪಮೆಯು ಒಂದು ನುಣುಪಾದ ಬಂಡೆಯ ಮೇಲಿನ ಮಣ್ಣಿನಂತಿದೆ ಅವನು ಆ ಮಣ್ಣಿನಲ್ಲಿ ಬಿತ್ತಿ ಫಸಲನ್ನು ನಿರೀಕ್ಷಿಸುತ್ತಾನೆ. ಆದರೆ ಅದರ ಮೇಲೆ ಧಾರಾಕಾರವಾದ ಮಳೆ ಸುರಿದರೆ ಮಣ್ಣು ಕೊಚ್ಚಿ ಹೋಗಿ ಬಂಡೆ ಬರಿದಾಗಿ ಬಿಡುತ್ತದೆ. ಈ ರೀತಿ (ತೋರಿಕೆಗೆ) ಖರ್ಚು ಮಾಡುವರು ತಮ್ಮ ಪುಣ್ಯ ಕಾರ್ಯಗಳ ಸ್ವಲ್ಪ ಪ್ರತಿಫಲವನ್ನು ಪಡೆಯಲಾರರು. ಮತ್ತು ಅಲ್ಲಾಹನು ಸತ್ಯನಿಷೇಧಿ ಜನರಿಗೆ ಸನ್ಮಾರ್ಗವನ್ನು ನೀಡುವುದಿಲ್ಲ.
265وَمَثَلُ الَّذِينَ يُنفِقُونَ أَمْوَالَهُمُ ابْتِغَاءَ مَرْضَاتِ اللَّهِ وَتَثْبِيتًا مِّنْ أَنفُسِهِمْ كَمَثَلِ جَنَّةٍ بِرَبْوَةٍ أَصَابَهَا وَابِلٌ فَآتَتْ أُكُلَهَا ضِعْفَيْنِ فَإِن لَّمْ يُصِبْهَا وَابِلٌ فَطَلٌّ ۗ وَاللَّهُ بِمَا تَعْمَلُونَ بَصِيرٌ
ಅಲ್ಲಾಹನ ಸಂಪ್ರೀತಿಯನ್ನರಸಿ ಹಾಗೂ ಸದೃಢತೆಯೊಂದಿಗೆ ಸಂಪತ್ತನ್ನು ಖರ್ಚು ಮಾಡುವವರ ಉಪಮೆಯು ಎತ್ತರ ಪ್ರದೇಶದಲ್ಲಿರುವ ಒಂದು ತೋಟದಂತಿದೆ. ಅದರ ಮೇಲೆ ಧಾರಾಕಾರವಾದ ಮಳೆಯು ಸುರಿದಾಗ ಅದು ತನ್ನ ಫಲವನ್ನು ಇಮ್ಮಡಿಗೊಳಿಸಿತು. ಇನ್ನು ಅದರ ಮೇಲೆ ಧಾರಾಕಾರವಾದ ಮಳೆ ಸುರಿಯದೆ ತುಂತುರು ಮಳೆ ಸುರಿದರೂ ಅದಕ್ಕೆ ಸಾಕಾಗುವುದು. ಅಲ್ಲಾಹನು ನಿಮ್ಮ ಕರ್ಮವನ್ನು ವೀಕ್ಷಿಸುತ್ತಿದ್ದಾನೆ.
266أَيَوَدُّ أَحَدُكُمْ أَن تَكُونَ لَهُ جَنَّةٌ مِّن نَّخِيلٍ وَأَعْنَابٍ تَجْرِي مِن تَحْتِهَا الْأَنْهَارُ لَهُ فِيهَا مِن كُلِّ الثَّمَرَاتِ وَأَصَابَهُ الْكِبَرُ وَلَهُ ذُرِّيَّةٌ ضُعَفَاءُ فَأَصَابَهَا إِعْصَارٌ فِيهِ نَارٌ فَاحْتَرَقَتْ ۗ كَذَٰلِكَ يُبَيِّنُ اللَّهُ لَكُمُ الْآيَاتِ لَعَلَّكُمْ تَتَفَكَّرُونَ
ನಿಮ್ಮಲ್ಲೊಬ್ಬನಿಗೆ ಖರ್ಜೂರದ ಮರಗಳು ಮತ್ತು ದ್ರಾಕ್ಷಿ ಬಳ್ಳಿಗಳಿರುವ ಒಂದು ತೋಟವಿದ್ದು, ಅದರ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿವೆ, ಅದರಲ್ಲಿ ಅವನಿಗೆ ಎಲ್ಲಾ ವಿಧದ ಫಲಗಳಿವೆ, ಅವನಿಗೆ ವೃದ್ಧಾಪ್ಯವು ಬಾಧಿಸಿದೆ, ಅವನ ಚಿಕ್ಕ ಚಿಕ್ಕ ಮಕ್ಕಳೂ ಇದ್ದಾರೆ. ಆಗ ಅಗ್ನಿ ಮಾರುತವೊಂದು ಅದಕ್ಕೆ ತಗುಲಿ ಅದು ಸುಟ್ಟು ಹೋಗುವುದನ್ನು ನಿಮ್ಮಲ್ಲಿ ಯಾರಾದರೂ ಆಶಿಸುವರೇ? ನೀವು ಚಿಂತಿಸಿ ಗ್ರಹಿಸುವುದಕ್ಕಾಗಿ ಅಲ್ಲಾಹನು ನಿಮಗೆ ಈ ರೀತಿ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತಾನೆ(ಇದೇ ಪ್ರಕಾರ ಯಾವೊಬ್ಬನು ತನ್ನ ಪುಣ್ಯಗಳು ವ್ಯರ್ಥವಾಗುವುದನ್ನು ಬಯಸುತ್ತಾನೆಯೇ).
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
264ಆಯತ್
ಅನುವಾದ — ಅಲ್-ಬಕರಾ 264
ಸೂರಾ ಅಲ್-ಬಕರಾ ಆಯತ್ 264 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ಔದಾರ್ಯವಾಗಿ ಹೇಳಿಕೊಂಡಾಗಲಿ ಮನ ನೋಯಿಸಿಯಾಗಲಿ ನೀವು ನಿಮ್ಮ ದಾನ ಧರ್ಮಗಳನ್ನು…ಸೂರಾ ಆಯತ್ 264/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 262–266. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








