ಅಲ್-ಬಕರಾ · 267/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
يَا أَيُّهَا الَّذِينَ آمَنُوا أَنفِقُوا مِن طَيِّبَاتِ مَا كَسَبْتُمْ وَمِمَّا أَخْرَجْنَا لَكُم مِّنَ الْأَرْضِ ۖ وَلَا تَيَمَّمُوا الْخَبِيثَ مِنْهُ تُنفِقُونَ وَلَسْتُم بِآخِذِيهِ إِلَّا أَن تُغْمِضُوا فِيهِ ۚ وَاعْلَمُوا أَنَّ اللَّهَ غَنِيٌّ حَمِيدٌ ۝٢٦٧
Yaaa `ayyuhal lazeena aamanooo anfiqoo min taiyibaati maa kasabtum wa mimmaaa akhrajuaa lakum minal ardi wa laa tayammamul khabeesa minhu tunfiqoona wa lastum bi aakhizeehi illaaa an tughmidoo feeh; wa`lamooo annal laaha Ghaniyyun Hameed
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಸಂಪಾದಿಸಿದ ಉತ್ತಮ ವಸ್ತುಗಳನ್ನು ಮತ್ತು ಭೂಮಿಯಿಂದ ನಾವು ನಿಮಗೆ ಉತ್ಪಾದಿಸಿ ಕೊಟ್ಟಿರುವ ವಸ್ತುಗಳಿಂದ ಖರ್ಚು ಮಾಡಿರಿ. ಅವುಗಳಿಂದ ಕೆಟ್ಟ ವಸ್ತುಗಳನ್ನು ಖರ್ಚು ಮಾಡಲು ನೀವು ಉದ್ದೇಶಿಸಬಾರದು (ಅವುಗಳನ್ನು ನಿಮಗೆ ನೀಡಲಾದರೆ) ಅವುಗಳನ್ನು ಸ್ವತಃ (ಮೋಸ ಅಥÀವಾ ಅಲಕ್ಷö್ಯದಿಂದ) ಕಣ್ಣು ಮುಚ್ಚಿಕೊಂಡÀಲ್ಲದೇ ಸ್ವೀಕರಿಸಲಾರಿರಿ. ಅಲ್ಲಾಹನು ನಿರಪೇಕ್ಷನೂ, ಸ್ತುತ್ಯರ್ಹನೂ ಆಗಿದ್ದಾನೆಂದು ನೀವು ತಿಳಿದುಕೊಳ್ಳಿರಿ.

🎧 ಆಲಿಸಿ


📜 ಆಯತ್ 265-269 — ಸೂರಾ ಅಲ್-ಬಕರಾ

265وَمَثَلُ الَّذِينَ يُنفِقُونَ أَمْوَالَهُمُ ابْتِغَاءَ مَرْضَاتِ اللَّهِ وَتَثْبِيتًا مِّنْ أَنفُسِهِمْ كَمَثَلِ جَنَّةٍ بِرَبْوَةٍ أَصَابَهَا وَابِلٌ فَآتَتْ أُكُلَهَا ضِعْفَيْنِ فَإِن لَّمْ يُصِبْهَا وَابِلٌ فَطَلٌّ ۗ وَاللَّهُ بِمَا تَعْمَلُونَ بَصِيرٌ
ಅಲ್ಲಾಹನ ಸಂಪ್ರೀತಿಯನ್ನರಸಿ ಹಾಗೂ ಸದೃಢತೆಯೊಂದಿಗೆ ಸಂಪತ್ತನ್ನು ಖರ್ಚು ಮಾಡುವವರ ಉಪಮೆಯು ಎತ್ತರ ಪ್ರದೇಶದಲ್ಲಿರುವ ಒಂದು ತೋಟದಂತಿದೆ. ಅದರ ಮೇಲೆ ಧಾರಾಕಾರವಾದ ಮಳೆಯು ಸುರಿದಾಗ ಅದು ತನ್ನ ಫಲವನ್ನು ಇಮ್ಮಡಿಗೊಳಿಸಿತು. ಇನ್ನು ಅದರ ಮೇಲೆ ಧಾರಾಕಾರವಾದ ಮಳೆ ಸುರಿಯದೆ ತುಂತುರು ಮಳೆ ಸುರಿದರೂ ಅದಕ್ಕೆ ಸಾಕಾಗುವುದು. ಅಲ್ಲಾಹನು ನಿಮ್ಮ ಕರ್ಮವನ್ನು ವೀಕ್ಷಿಸುತ್ತಿದ್ದಾನೆ.
266أَيَوَدُّ أَحَدُكُمْ أَن تَكُونَ لَهُ جَنَّةٌ مِّن نَّخِيلٍ وَأَعْنَابٍ تَجْرِي مِن تَحْتِهَا الْأَنْهَارُ لَهُ فِيهَا مِن كُلِّ الثَّمَرَاتِ وَأَصَابَهُ الْكِبَرُ وَلَهُ ذُرِّيَّةٌ ضُعَفَاءُ فَأَصَابَهَا إِعْصَارٌ فِيهِ نَارٌ فَاحْتَرَقَتْ ۗ كَذَٰلِكَ يُبَيِّنُ اللَّهُ لَكُمُ الْآيَاتِ لَعَلَّكُمْ تَتَفَكَّرُونَ
ನಿಮ್ಮಲ್ಲೊಬ್ಬನಿಗೆ ಖರ್ಜೂರದ ಮರಗಳು ಮತ್ತು ದ್ರಾಕ್ಷಿ ಬಳ್ಳಿಗಳಿರುವ ಒಂದು ತೋಟವಿದ್ದು, ಅದರ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿವೆ, ಅದರಲ್ಲಿ ಅವನಿಗೆ ಎಲ್ಲಾ ವಿಧದ ಫಲಗಳಿವೆ, ಅವನಿಗೆ ವೃದ್ಧಾಪ್ಯವು ಬಾಧಿಸಿದೆ, ಅವನ ಚಿಕ್ಕ ಚಿಕ್ಕ ಮಕ್ಕಳೂ ಇದ್ದಾರೆ. ಆಗ ಅಗ್ನಿ ಮಾರುತವೊಂದು ಅದಕ್ಕೆ ತಗುಲಿ ಅದು ಸುಟ್ಟು ಹೋಗುವುದನ್ನು ನಿಮ್ಮಲ್ಲಿ ಯಾರಾದರೂ ಆಶಿಸುವರೇ? ನೀವು ಚಿಂತಿಸಿ ಗ್ರಹಿಸುವುದಕ್ಕಾಗಿ ಅಲ್ಲಾಹನು ನಿಮಗೆ ಈ ರೀತಿ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತಾನೆ(ಇದೇ ಪ್ರಕಾರ ಯಾವೊಬ್ಬನು ತನ್ನ ಪುಣ್ಯಗಳು ವ್ಯರ್ಥವಾಗುವುದನ್ನು ಬಯಸುತ್ತಾನೆಯೇ).
267يَا أَيُّهَا الَّذِينَ آمَنُوا أَنفِقُوا مِن طَيِّبَاتِ مَا كَسَبْتُمْ وَمِمَّا أَخْرَجْنَا لَكُم مِّنَ الْأَرْضِ ۖ وَلَا تَيَمَّمُوا الْخَبِيثَ مِنْهُ تُنفِقُونَ وَلَسْتُم بِآخِذِيهِ إِلَّا أَن تُغْمِضُوا فِيهِ ۚ وَاعْلَمُوا أَنَّ اللَّهَ غَنِيٌّ حَمِيدٌ
ಓ ಸತ್ಯವಿಶ್ವಾಸಿಗಳೇ, ನೀವು ಸಂಪಾದಿಸಿದ ಉತ್ತಮ ವಸ್ತುಗಳನ್ನು ಮತ್ತು ಭೂಮಿಯಿಂದ ನಾವು ನಿಮಗೆ ಉತ್ಪಾದಿಸಿ ಕೊಟ್ಟಿರುವ ವಸ್ತುಗಳಿಂದ ಖರ್ಚು ಮಾಡಿರಿ. ಅವುಗಳಿಂದ ಕೆಟ್ಟ ವಸ್ತುಗಳನ್ನು ಖರ್ಚು ಮಾಡಲು ನೀವು ಉದ್ದೇಶಿಸಬಾರದು (ಅವುಗಳನ್ನು ನಿಮಗೆ ನೀಡಲಾದರೆ) ಅವುಗಳನ್ನು ಸ್ವತಃ (ಮೋಸ ಅಥÀವಾ ಅಲಕ್ಷö್ಯದಿಂದ) ಕಣ್ಣು ಮುಚ್ಚಿಕೊಂಡÀಲ್ಲದೇ ಸ್ವೀಕರಿಸಲಾರಿರಿ. ಅಲ್ಲಾಹನು ನಿರಪೇಕ್ಷನೂ, ಸ್ತುತ್ಯರ್ಹನೂ ಆಗಿದ್ದಾನೆಂದು ನೀವು ತಿಳಿದುಕೊಳ್ಳಿರಿ.
268الشَّيْطَانُ يَعِدُكُمُ الْفَقْرَ وَيَأْمُرُكُم بِالْفَحْشَاءِ ۖ وَاللَّهُ يَعِدُكُم مَّغْفِرَةً مِّنْهُ وَفَضْلًا ۗ وَاللَّهُ وَاسِعٌ عَلِيمٌ
ಶೈತಾನನು ನಿಮಗೆ ದಾರಿದ್ರö್ಯದ ಭೀತಿ ಹುಟ್ಟಿಸಿ ಅಶ್ಲೀಲತೆಯ (ಜಿಪುಣತೆಯ) ಆದೇಶ ನೀಡುತ್ತಾನೆ. ಮತ್ತು ಅಲ್ಲಾಹನು ನಿಮಗೆ ತನ್ನ ವತಿಯಿಂದ ಪಾಪವಿಮೋಚನೆ ಹಾಗೂ ಅನುಗ್ರಹದ (ಸಂಮೃದ್ಧಿಯ) ವಾಗ್ದಾನ ಮಾಡುತ್ತಾನೆ. ಅಲ್ಲಾಹನು ವಿಶಾಲನೂ, ಜ್ಞಾನವುಳ್ಳವನೂ ಆಗಿದ್ದಾನೆ.
269يُؤْتِي الْحِكْمَةَ مَن يَشَاءُ ۚ وَمَن يُؤْتَ الْحِكْمَةَ فَقَدْ أُوتِيَ خَيْرًا كَثِيرًا ۗ وَمَا يَذَّكَّرُ إِلَّا أُولُو الْأَلْبَابِ
ತಾನಿಚ್ಛಿಸುವವರಿಗೆ ಅವನು ಸುಜ್ಞಾನವನ್ನು ನೀಡುತ್ತಾನೆ. ಯಾರಿಗೆ ಸುಜ್ಞಾನವನ್ನು ನೀಡಲಾಗುತ್ತದೋ ಅವನಿಗೆ ಬಹಳಷ್ಟು ಒಳಿತುಗಳನ್ನು ನೀಡಲಾಯಿತು. ಬುದ್ಧಿವಂತರು ಮಾತ್ರ ಉಪದೇಶ ಸ್ವೀಕರಿಸುತ್ತಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
267ಆಯತ್

ಅನುವಾದ — ಅಲ್-ಬಕರಾ 267

ಸೂರಾ ಅಲ್-ಬಕರಾ ಆಯತ್ 267 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಸಂಪಾದಿಸಿದ ಉತ್ತಮ ವಸ್ತುಗಳನ್ನು ಮತ್ತು ಭೂಮಿಯಿಂದ ನಾವು ನಿಮಗೆ…

ಸೂರಾ ಆಯತ್ 267/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 265–269. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers