ಅಲ್-ಬಕರಾ · 268/286
ಅನುವಾದ ಉಚ್ಚಾರಣೆ — ಅಲ್-ಬಕರಾ
الشَّيْطَانُ يَعِدُكُمُ الْفَقْرَ وَيَأْمُرُكُم بِالْفَحْشَاءِ ۖ وَاللَّهُ يَعِدُكُم مَّغْفِرَةً مِّنْهُ وَفَضْلًا ۗ وَاللَّهُ وَاسِعٌ عَلِيمٌ ۝٢٦٨
Ash Shaitaanu ya`idukumul faqra wa yaamurukum bilfahshaaa`i wallaahu ya`idukum maghfiratam minhu wa fadlaa; wallaahu Waasi`un `Aleem
📖 ಕನ್ನಡ ಅರ್ಥ
ಶೈತಾನನು ನಿಮಗೆ ಬಡತನದ ಬೆದರಿಕೆ ಒಡ್ಡುತ್ತಾನೆ ಮತ್ತು ನಿಮಗೆ ಅನೈತಿಕತೆಯನ್ನು ಆದೇಶಿಸುತ್ತಾನೆ. ಅತ್ತ ಅಲ್ಲಾಹನು ನಿಮಗೆ ತನ್ನ ಕಡೆಯಿಂದ ಕ್ಷಮೆ ಮತ್ತು ಅನುಗ್ರಹದ ವಾಗ್ದಾನ ನೀಡುತ್ತಾನೆ. ಅಲ್ಲಾಹನಂತು ವಿಶಾಲನೂ ಜ್ಞಾನವುಳ್ಳವನೂ ಆಗಿದ್ದಾನೆ
🎧 ಆಲಿಸಿ

📜 ಆಯತ್ 266-270 — ಅಲ್-ಬಕರಾ

266أَيَوَدُّ أَحَدُكُمْ أَن تَكُونَ لَهُ جَنَّةٌ مِّن نَّخِيلٍ وَأَعْنَابٍ تَجْرِي مِن تَحْتِهَا الْأَنْهَارُ لَهُ فِيهَا مِن كُلِّ الثَّمَرَاتِ وَأَصَابَهُ الْكِبَرُ وَلَهُ ذُرِّيَّةٌ ضُعَفَاءُ فَأَصَابَهَا إِعْصَارٌ فِيهِ نَارٌ فَاحْتَرَقَتْ ۗ كَذَٰلِكَ يُبَيِّنُ اللَّهُ لَكُمُ الْآيَاتِ لَعَلَّكُمْ تَتَفَكَّرُونَ
ನಿಮ್ಮಲ್ಲಿ, ಎಲ್ಲ ಬಗೆಯ ಹಣ್ಣು ಹಂಪಲುಗಳಿರುವ ಹಾಗೂ ತಳ ಭಾಗದಲ್ಲಿ ನದಿಗಳು ಹರಿಯುತ್ತಿರುವ, ಖರ್ಜೂರ ಮತ್ತು ದ್ರಾಕ್ಷಿಗಳ ಒಂದು ತೋಟವಿರುವ ಯಾರಾದರೂ ತಾನು ವೃದ್ಧನಾಗಿ, ತನ್ನ ಮಕ್ಕಳು ದುರ್ಬಲರಾಗಿರುವಾಗ, ಆ ತೋಟದ ಮೇಲೆ ಬೆಂಕಿ ತುಂಬಿದ ಬಿರುಗಾಳಿಯು ಅಪ್ಪಳಿಸಿ, ಆ ತೋಟವು ಸುಟ್ಟು ಹೋಗುವುದನ್ನು ಇಷ್ಟಪಡುವನೇ? ಈ ರೀತಿ, ನೀವು ಚಿಂತನೆ ನಡೆಸಬೇಕೆಂದು ಅಲ್ಲಾಹನು ತನ್ನ ವಚನಗಳನ್ನು ನಿಮಗೆ ವಿವರಿಸಿಕೊಡುತ್ತಾನೆ
267يَا أَيُّهَا الَّذِينَ آمَنُوا أَنفِقُوا مِن طَيِّبَاتِ مَا كَسَبْتُمْ وَمِمَّا أَخْرَجْنَا لَكُم مِّنَ الْأَرْضِ ۖ وَلَا تَيَمَّمُوا الْخَبِيثَ مِنْهُ تُنفِقُونَ وَلَسْتُم بِآخِذِيهِ إِلَّا أَن تُغْمِضُوا فِيهِ ۚ وَاعْلَمُوا أَنَّ اللَّهَ غَنِيٌّ حَمِيدٌ
ವಿಶ್ವಾಸಿಗಳೇ, ನಿಮ್ಮ ಸಂಪಾದನೆಯಲ್ಲಿನ ಶುದ್ಧ ಭಾಗವನ್ನು ಹಾಗೂ ನಾವು ನಿಮಗಾಗಿ ಭೂಮಿಯಿಂದ ಉತ್ಪಾದಿಸುವ ಬೆಳೆಗಳ ಒಂದು ಭಾಗವನ್ನು (ಸತ್ಕಾರ್ಯಗಳಿಗೆ) ಖರ್ಚು ಮಾಡಿರಿ. ಮತ್ತು ಯಾವುದನ್ನು ಸ್ವತಃ ನೀವು ಕಣ್ಣು ಮುಚ್ಚಿಕೊಳ್ಳದೆ ಸ್ವೀಕರಿಸಲಾರಿರೋ, ಅಂತಹ ಮಲಿನ ಭಾಗವನ್ನು (ಹೀನ ವಸ್ತುಗಳನ್ನು, ಇತರರಿಗೆ) ನೀಡುವ ಸಂಕಲ್ಪ ಮಾಡಬೇಡಿ. ಅಲ್ಲಾಹನು ಸರ್ವ ಅಪೇಕ್ಷೆಗಳಿಂದ ಮುಕ್ತನಾಗಿರುವನು ಮತ್ತು ಪ್ರಸಂಸೆಗೆ ಪಾತ್ರನಾಗಿರುವನೆಂಬುದು ನಿಮಗೆ ತಿಳಿದಿರಲಿ
268الشَّيْطَانُ يَعِدُكُمُ الْفَقْرَ وَيَأْمُرُكُم بِالْفَحْشَاءِ ۖ وَاللَّهُ يَعِدُكُم مَّغْفِرَةً مِّنْهُ وَفَضْلًا ۗ وَاللَّهُ وَاسِعٌ عَلِيمٌ
ಶೈತಾನನು ನಿಮಗೆ ಬಡತನದ ಬೆದರಿಕೆ ಒಡ್ಡುತ್ತಾನೆ ಮತ್ತು ನಿಮಗೆ ಅನೈತಿಕತೆಯನ್ನು ಆದೇಶಿಸುತ್ತಾನೆ. ಅತ್ತ ಅಲ್ಲಾಹನು ನಿಮಗೆ ತನ್ನ ಕಡೆಯಿಂದ ಕ್ಷಮೆ ಮತ್ತು ಅನುಗ್ರಹದ ವಾಗ್ದಾನ ನೀಡುತ್ತಾನೆ. ಅಲ್ಲಾಹನಂತು ವಿಶಾಲನೂ ಜ್ಞಾನವುಳ್ಳವನೂ ಆಗಿದ್ದಾನೆ
269يُؤْتِي الْحِكْمَةَ مَن يَشَاءُ ۚ وَمَن يُؤْتَ الْحِكْمَةَ فَقَدْ أُوتِيَ خَيْرًا كَثِيرًا ۗ وَمَا يَذَّكَّرُ إِلَّا أُولُو الْأَلْبَابِ
ಅವನು (ಅಲ್ಲಾಹನು) ತಾನಿಚ್ಛಿಸಿದವರಿಗೆ ಯುಕ್ತಿಯನ್ನು ನೀಡುತ್ತಾನೆ. ಇನ್ನು, ಯುಕ್ತಿಯನ್ನು ಪಡೆದವನು ಧಾರಾಳ ಒಳಿತನ್ನು ಪಡೆದನು. ಬುದ್ಧಿವಂತರ ಹೊರತು ಬೇರಾರೂ ಪಾಠ ಕಲಿಯುವುದಿಲ್ಲ
270وَمَا أَنفَقْتُم مِّن نَّفَقَةٍ أَوْ نَذَرْتُم مِّن نَّذْرٍ فَإِنَّ اللَّهَ يَعْلَمُهُ ۗ وَمَا لِلظَّالِمِينَ مِنْ أَنصَارٍ
ಮತ್ತು ನೀವು ಮಾಡುವ ಪ್ರತಿಯೊಂದು ಖರ್ಚನ್ನೂ ನೀವು ಹೊರುವ ಪ್ರತಿಯೊಂದು ಹರಕೆಯನ್ನೂ ಅಲ್ಲಾಹನು ಖಂಡಿತ ಅರಿತಿರುತ್ತಾನೆ. ಅಕ್ರಮಿಗಳಿಗೆ ಯಾರೂ ಸಹಾಯಕರಿಲ್ಲ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
268ಆಯತ್

ಅನುವಾದ — ಅಲ್-ಬಕರಾ 268

ಸೂರಾ ಅಲ್-ಬಕರಾ ಆಯತ್ 268 - ಓದಿ, ಆಲಿಸಿ, ಅನುವಾದ, ಕನ್ನಡ : ಶೈತಾನನು ನಿಮಗೆ ಬಡತನದ ಬೆದರಿಕೆ ಒಡ್ಡುತ್ತಾನೆ ಮತ್ತು ನಿಮಗೆ ಅನೈತಿಕತೆಯನ್ನು ಆದೇಶಿಸುತ್ತಾನೆ. ಅತ್ತ…

ಸೂರಾ ಆಯತ್ 268/286 — ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಬಕರಾ ಆಲಿಸಿ, ಅಲ್-ಬಕರಾ ಅನುವಾದ, ಅಲ್-ಬಕರಾ mp3, ಅಲ್-ಬಕರಾ pdf. ಆಯತ್ 266–270. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers