ಅಲ್-ಹಜ್ಜ್ · 37/78
ಅನುವಾದ ಉಚ್ಚಾರಣೆ — ಸೂರಾ ಅಲ್-ಹಜ್ಜ್
لَن يَنَالَ اللَّهَ لُحُومُهَا وَلَا دِمَاؤُهَا وَلَٰكِن يَنَالُهُ التَّقْوَىٰ مِنكُمْ ۚ كَذَٰلِكَ سَخَّرَهَا لَكُمْ لِتُكَبِّرُوا اللَّهَ عَلَىٰ مَا هَدَاكُمْ ۗ وَبَشِّرِ الْمُحْسِنِينَ ۝٣٧
Lany yanaalal laaha luhoo muhaa wa laa dimaaa`uhaa wa laakiny yanaaluhut taqwaa minkum; kazaalika sakhkharhaa lakum litukabbirul laaha `alaa ma hadaakum; wa bashshirul muhsineen
📖 ಕನ್ನಡ ಅರ್ಥ
ಅವುಗಳ ಮಾಂಸವಾಗಲೀ, ರಕ್ತವಾಗಲೀ ಅಲ್ಲಾಹನಿಗೆ ತಲುಪುವುದಿಲ್ಲ. ಆದರೆ ಅವನಿಗೆ ನಿಮ್ಮ ಹೃದಯದ ಭಯಭಕ್ತಿಯು ತಲುಪುವುದು. ಇದೇ ಪ್ರಕಾರ ಅಲ್ಲಾಹನು ಆ ಜಾನುವಾರುಗಳನ್ನು ನಿಮಗೆ ಅಧೀನಗೊಳಿಸಿರುತ್ತಾನೆ. ಇದು ನಿಮ್ಮನ್ನು ಅವನು ಸನ್ಮಾರ್ಗದಲ್ಲಿ ಮುನ್ನಡೆಸಿರುವುದಕ್ಕೋಸ್ಕರ ನೀವು ಅವನ ಮಹಾನತೆಯನ್ನು ಕೊಂಡಾಡಲೆAದಾಗಿದೆ ಮತ್ತು ಒಳಿತಿನ ಪಾಲಕರಿಗೆ ನೀವು ಸುವಾರ್ತೆಯನ್ನು ನೀಡಿರಿ.

🎧 ಆಲಿಸಿ


📜 ಆಯತ್ 35-39 — ಸೂರಾ ಅಲ್-ಹಜ್ಜ್

35الَّذِينَ إِذَا ذُكِرَ اللَّهُ وَجِلَتْ قُلُوبُهُمْ وَالصَّابِرِينَ عَلَىٰ مَا أَصَابَهُمْ وَالْمُقِيمِي الصَّلَاةِ وَمِمَّا رَزَقْنَاهُمْ يُنفِقُونَ
ಅವರ ಮುಂದೆ ಅಲ್ಲಾಹನ ಸ್ಮರಣೆಯನ್ನು ಮಾಡಲಾದಾಗ ಅವರ ಹೃದಯಗಳು ಕಂಪಿಸುತ್ತವೆ. ಮತ್ತು ಅವರಿಗೆ ಬಾಧಿಸಿದ ಸಂಕಷ್ಟಗಳ ಮೇಲೆ ಸಹನೆ ವಹಿಸುತ್ತಾರೆ ಮತ್ತು ನಮಾಝನ್ನು ಸಂಸ್ಥಾಪಿಸುತ್ತಾರೆ. ಹಾಗೂ ನಾವು ಅವರಿಗೆ ನೀಡಿದ ಸಂಪತ್ತಿನಿAದ ಖರ್ಚು ಮಾಡುವವರೂ ಆಗಿದ್ದಾರೆ.
36وَالْبُدْنَ جَعَلْنَاهَا لَكُم مِّن شَعَائِرِ اللَّهِ لَكُمْ فِيهَا خَيْرٌ ۖ فَاذْكُرُوا اسْمَ اللَّهِ عَلَيْهَا صَوَافَّ ۖ فَإِذَا وَجَبَتْ جُنُوبُهَا فَكُلُوا مِنْهَا وَأَطْعِمُوا الْقَانِعَ وَالْمُعْتَرَّ ۚ كَذَٰلِكَ سَخَّرْنَاهَا لَكُمْ لَعَلَّكُمْ تَشْكُرُونَ
ಬಲಿದಾನದ ಒಂಟೆಗಳನ್ನು ನಾವು ನಿಮಗೆ ಅಲ್ಲಾಹನ ಲಾಂಛನಗಳಾಗಿ ಮಾಡಿರುತ್ತೇವೆ. ಅವುಗಳಲ್ಲಿ ನಿಮಗೆ ಒಳಿತಿದೆ. ಆದ್ದರಿಂದ ನೀವು ಅವುಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮೇಲೆ ಅಲ್ಲಾಹನ ನಾಮವನ್ನುಚ್ಛರಿಸಿರಿ ಹಾಗೆಯೇ ಅವುಗಳ ಪಾರ್ಶ್ವಗಳು ನೆಲಕ್ಕೊರಗಿದರೆ ಅವುಗಳನ್ನು ತಿನ್ನಿರಿ ಮತ್ತು ಯಾಚಿಸುವವನಿಗೂ, ಯಾಚಿಸದ ಬಡವನಿಗೂ, ತಿನ್ನಿಸಿರಿ.ಇದೇ ಪ್ರಕಾರ ನಾವು ಜಾನುವಾರುಗಳನ್ನು ನಿಮಗೆ ಅಧೀನಗೊಳಿಸಿರುತ್ತೇವೆ. ಇದು ನೀವು ಕೃತಜ್ಞತೆ ತೋರಲೆಂದಾಗಿದೆ.
37لَن يَنَالَ اللَّهَ لُحُومُهَا وَلَا دِمَاؤُهَا وَلَٰكِن يَنَالُهُ التَّقْوَىٰ مِنكُمْ ۚ كَذَٰلِكَ سَخَّرَهَا لَكُمْ لِتُكَبِّرُوا اللَّهَ عَلَىٰ مَا هَدَاكُمْ ۗ وَبَشِّرِ الْمُحْسِنِينَ
ಅವುಗಳ ಮಾಂಸವಾಗಲೀ, ರಕ್ತವಾಗಲೀ ಅಲ್ಲಾಹನಿಗೆ ತಲುಪುವುದಿಲ್ಲ. ಆದರೆ ಅವನಿಗೆ ನಿಮ್ಮ ಹೃದಯದ ಭಯಭಕ್ತಿಯು ತಲುಪುವುದು. ಇದೇ ಪ್ರಕಾರ ಅಲ್ಲಾಹನು ಆ ಜಾನುವಾರುಗಳನ್ನು ನಿಮಗೆ ಅಧೀನಗೊಳಿಸಿರುತ್ತಾನೆ. ಇದು ನಿಮ್ಮನ್ನು ಅವನು ಸನ್ಮಾರ್ಗದಲ್ಲಿ ಮುನ್ನಡೆಸಿರುವುದಕ್ಕೋಸ್ಕರ ನೀವು ಅವನ ಮಹಾನತೆಯನ್ನು ಕೊಂಡಾಡಲೆAದಾಗಿದೆ ಮತ್ತು ಒಳಿತಿನ ಪಾಲಕರಿಗೆ ನೀವು ಸುವಾರ್ತೆಯನ್ನು ನೀಡಿರಿ.
38۞ إِنَّ اللَّهَ يُدَافِعُ عَنِ الَّذِينَ آمَنُوا ۗ إِنَّ اللَّهَ لَا يُحِبُّ كُلَّ خَوَّانٍ كَفُورٍ
ನಿಶ್ಚಯವಾಗಿಯು ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಶತ್ರುಗಳಿಂದ ರಕ್ಷಿಸುತ್ತಾನೆ ಮತ್ತು ವಿಶ್ವಾಸಘಾತುಕ ಅವಿಶ್ವಾಸಿಯನ್ನು ಅಲ್ಲಾಹನು ಎಂದಿಗೂ ಮೆಚ್ಚಲಾರನು.
39أُذِنَ لِلَّذِينَ يُقَاتَلُونَ بِأَنَّهُمْ ظُلِمُوا ۚ وَإِنَّ اللَّهَ عَلَىٰ نَصْرِهِمْ لَقَدِيرٌ
ಯಾವ ಸತ್ಯವಿಶ್ವಾಸಿಗಳ ವಿರುದ್ಧ ಯುದ್ಧ ಮಾಡಲಾಗುತ್ತಿದೆಯೋ ಅವರಿಗೂ ಪ್ರತಿ ಯುದ್ಧಕ್ಕೆ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಅವರ ಸಹಾಯಕ್ಕೆ ಸಮರ್ಥನಿರುವನು.
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
37ಆಯತ್

ಅನುವಾದ — ಅಲ್-ಹಜ್ಜ್ 37

ಸೂರಾ ಅಲ್-ಹಜ್ಜ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಅವುಗಳ ಮಾಂಸವಾಗಲೀ, ರಕ್ತವಾಗಲೀ ಅಲ್ಲಾಹನಿಗೆ ತಲುಪುವುದಿಲ್ಲ. ಆದರೆ ಅವನಿಗೆ ನಿಮ್ಮ ಹೃದಯದ ಭಯಭಕ್ತಿಯು…

ಸೂರಾ ಆಯತ್ 37/78 — ಸೂರಾ ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಜ್ಜ್ ಆಲಿಸಿ, ಸೂರಾ ಅಲ್-ಹಜ್ಜ್ ಅನುವಾದ, ಸೂರಾ ಅಲ್-ಹಜ್ಜ್ mp3, ಸೂರಾ ಅಲ್-ಹಜ್ಜ್ pdf. ಆಯತ್ 35–39. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers