ಅಲ್-ಹಜ್ಜ್ · 5/78
ಅನುವಾದ ಉಚ್ಚಾರಣೆ — ಅಲ್-ಹಜ್ಜ್
يَا أَيُّهَا النَّاسُ إِن كُنتُمْ فِي رَيْبٍ مِّنَ الْبَعْثِ فَإِنَّا خَلَقْنَاكُم مِّن تُرَابٍ ثُمَّ مِن نُّطْفَةٍ ثُمَّ مِنْ عَلَقَةٍ ثُمَّ مِن مُّضْغَةٍ مُّخَلَّقَةٍ وَغَيْرِ مُخَلَّقَةٍ لِّنُبَيِّنَ لَكُمْ ۚ وَنُقِرُّ فِي الْأَرْحَامِ مَا نَشَاءُ إِلَىٰ أَجَلٍ مُّسَمًّى ثُمَّ نُخْرِجُكُمْ طِفْلًا ثُمَّ لِتَبْلُغُوا أَشُدَّكُمْ ۖ وَمِنكُم مَّن يُتَوَفَّىٰ وَمِنكُم مَّن يُرَدُّ إِلَىٰ أَرْذَلِ الْعُمُرِ لِكَيْلَا يَعْلَمَ مِن بَعْدِ عِلْمٍ شَيْئًا ۚ وَتَرَى الْأَرْضَ هَامِدَةً فَإِذَا أَنزَلْنَا عَلَيْهَا الْمَاءَ اهْتَزَّتْ وَرَبَتْ وَأَنبَتَتْ مِن كُلِّ زَوْجٍ بَهِيجٍ ۝٥
Yaaa ayyuhan naasu in kuntum fee raibim minal ba`si fa innaa khalaqnaakum min turaabin summa min nutfatin summaa min `alaqatin summa mim mud ghatim mukhal laqatinw wa ghairi mukhalla qatil linubaiyina lakum; wa nuqirru fil arhaami maa nashaaa`u ilaaa ajalim musam man summa nukhrijukum tiflan summa litablughooo ashud dakum wa minkum mai yutawaffa wa minkum mai yuraddu ilaaa arzalil `umuri likailaa ya`lama mim ba`di `ilmin shai`aa; wa taral arda haamidatan fa izaaa anzalnaa `alaihal maaa`ah tazzat wa rabat wa ambatat min kulli zawjim baheej
📖 ಕನ್ನಡ ಅರ್ಥ
ಅಹಂಕಾರದಿಂದ ಕೊರಳು ಸೆಟೆದುಕೊಂಡಿರುವ ಅವರು, ಜನರನ್ನು ಅಲ್ಲಾಹನ ಮಾರ್ಗದಿಂದ ದೂರಗೊಳಿಸಲು ಶ್ರಮಿಸುತ್ತಾರೆ. ಅಂಥವನಿಗೆ ಈ ಲೋಕದಲ್ಲೂ ಅಪಮಾನವಿದೆ ಮತ್ತು ಪುನರುತ್ಥಾನ ದಿನ ನಾವು ಅವನಿಗೆ ಭುಗಿಲೇಳುವ ಬೆಂಕಿಯ ರುಚಿ ಉಣಿಸಲಿದ್ದೇವೆ

🎧 ಆಲಿಸಿ


📜 ಆಯತ್ 3-7 — ಅಲ್-ಹಜ್ಜ್

3وَمِنَ النَّاسِ مَن يُجَادِلُ فِي اللَّهِ بِغَيْرِ عِلْمٍ وَيَتَّبِعُ كُلَّ شَيْطَانٍ مَّرِيدٍ
ಆ ನಿರ್ಣಾಯಕ ಘಳಿಗೆಯು ಖಂಡಿತ ಬರಲಿದೆ. ಅದರಲ್ಲಿ ಸಂದೇಹವೇ ಇಲ್ಲ. ಇನ್ನು, ಗೋರಿಗಳೊಳಗೆ ಇರುವವರನ್ನೆಲ್ಲಾ ಅಲ್ಲಾಹನು ಮತ್ತೆ ಜೀವಂತಗೊಳಿಸಿ ಎಬ್ಬಿಸಲಿರುವನು
4كُتِبَ عَلَيْهِ أَنَّهُ مَن تَوَلَّاهُ فَأَنَّهُ يُضِلُّهُ وَيَهْدِيهِ إِلَىٰ عَذَابِ السَّعِيرِ
ಜನರಲ್ಲಿ ಕೆಲವರು, ಯಾವುದೇ ಜ್ಞಾನವಾಗಲಿ ಮಾರ್ಗದರ್ಶನವಾಗಲಿ, ಉಜ್ವಲ ಗ್ರಂಥವಾಗಲಿ ಇಲ್ಲದೆಯೇ ಅಲ್ಲಾಹನ ಕುರಿತು ಜಗಳಾಡುತ್ತಾರೆ
5يَا أَيُّهَا النَّاسُ إِن كُنتُمْ فِي رَيْبٍ مِّنَ الْبَعْثِ فَإِنَّا خَلَقْنَاكُم مِّن تُرَابٍ ثُمَّ مِن نُّطْفَةٍ ثُمَّ مِنْ عَلَقَةٍ ثُمَّ مِن مُّضْغَةٍ مُّخَلَّقَةٍ وَغَيْرِ مُخَلَّقَةٍ لِّنُبَيِّنَ لَكُمْ ۚ وَنُقِرُّ فِي الْأَرْحَامِ مَا نَشَاءُ إِلَىٰ أَجَلٍ مُّسَمًّى ثُمَّ نُخْرِجُكُمْ طِفْلًا ثُمَّ لِتَبْلُغُوا أَشُدَّكُمْ ۖ وَمِنكُم مَّن يُتَوَفَّىٰ وَمِنكُم مَّن يُرَدُّ إِلَىٰ أَرْذَلِ الْعُمُرِ لِكَيْلَا يَعْلَمَ مِن بَعْدِ عِلْمٍ شَيْئًا ۚ وَتَرَى الْأَرْضَ هَامِدَةً فَإِذَا أَنزَلْنَا عَلَيْهَا الْمَاءَ اهْتَزَّتْ وَرَبَتْ وَأَنبَتَتْ مِن كُلِّ زَوْجٍ بَهِيجٍ
ಅಹಂಕಾರದಿಂದ ಕೊರಳು ಸೆಟೆದುಕೊಂಡಿರುವ ಅವರು, ಜನರನ್ನು ಅಲ್ಲಾಹನ ಮಾರ್ಗದಿಂದ ದೂರಗೊಳಿಸಲು ಶ್ರಮಿಸುತ್ತಾರೆ. ಅಂಥವನಿಗೆ ಈ ಲೋಕದಲ್ಲೂ ಅಪಮಾನವಿದೆ ಮತ್ತು ಪುನರುತ್ಥಾನ ದಿನ ನಾವು ಅವನಿಗೆ ಭುಗಿಲೇಳುವ ಬೆಂಕಿಯ ರುಚಿ ಉಣಿಸಲಿದ್ದೇವೆ
6ذَٰلِكَ بِأَنَّ اللَّهَ هُوَ الْحَقُّ وَأَنَّهُ يُحْيِي الْمَوْتَىٰ وَأَنَّهُ عَلَىٰ كُلِّ شَيْءٍ قَدِيرٌ
‘‘ನಿನ್ನ ಕೈಗಳು ಮುಂದೆ ಕಳಿಸಿದ ಕರ್ಮಗಳೇ ಇದಕ್ಕೆ ಕಾರಣ. ಅಲ್ಲಾಹನು ಖಂಡಿತ ತನ್ನ ದಾಸರ ಮೇಲೆ ಅಕ್ರಮ ವೆಸಗುವವನಲ್ಲ’’ (ಎಂದು ಅವನೊಡನೆ ಹೇಳಲಾಗುವುದು)
7وَأَنَّ السَّاعَةَ آتِيَةٌ لَّا رَيْبَ فِيهَا وَأَنَّ اللَّهَ يَبْعَثُ مَن فِي الْقُبُورِ
ಜನರಲ್ಲೊಬ್ಬನು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುತ್ತಾನೆ. ಅದರಿಂದ ಅವನಿಗೇನಾದರೂ ಹಿತವಾದರೆ ಅಷ್ಟಕ್ಕೇ ತೃಪ್ತನಾಗಿ ಬಿಡುತ್ತಾನೆ. ಆದರೆ ಅವನಿಗೇನಾದರೂ ಪರೀಕ್ಷೆ ಎದುರಾದರೆ ಅವನು (ಅಲ್ಲಾಹನಿಂದ) ಮುಖ ತಿರುಗಿಸಿ ನಿಲ್ಲುತ್ತಾನೆ. ಅವನು ಇಹಲೋಕವನ್ನೂ ಕಳೆದುಕೊಂಡನು, ಪರಲೋಕವನ್ನೂ ಕಳೆದುಕೊಂಡನು. ಅತ್ಯಂತ ಸ್ಪಷ್ಟ ನಷ್ಟವಿದು
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
5ಆಯತ್

ಅನುವಾದ — ಅಲ್-ಹಜ್ಜ್ 5

ಸೂರಾ ಅಲ್-ಹಜ್ಜ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಅಹಂಕಾರದಿಂದ ಕೊರಳು ಸೆಟೆದುಕೊಂಡಿರುವ ಅವರು, ಜನರನ್ನು ಅಲ್ಲಾಹನ ಮಾರ್ಗದಿಂದ ದೂರಗೊಳಿಸಲು ಶ್ರಮಿಸುತ್ತಾರೆ. ಅಂಥವನಿಗೆ…

ಸೂರಾ ಆಯತ್ 5/78 — ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹಜ್ಜ್ ಆಲಿಸಿ, ಅಲ್-ಹಜ್ಜ್ ಅನುವಾದ, ಅಲ್-ಹಜ್ಜ್ mp3, ಅಲ್-ಹಜ್ಜ್ pdf. ಆಯತ್ 3–7. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers