ಅಲ್-ಹಜ್ಜ್ · 7/78
ಅನುವಾದ ಉಚ್ಚಾರಣೆ — ಅಲ್-ಹಜ್ಜ್
وَأَنَّ ٱلسَّاعَةَ ءَاتِيَةٌ لَّا رَيۡبَ فِيهَا وَأَنَّ ٱللَّهَ يَبۡعَثُ مَن فِي ٱلۡقُبُورِ  ۝٧
Wa annas Saa`ata aatiya tul laa raiba feeha wa annal laaha yab`asuman fil quboor
📖 ಕನ್ನಡ ಅರ್ಥ
ಜನರಲ್ಲೊಬ್ಬನು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುತ್ತಾನೆ. ಅದರಿಂದ ಅವನಿಗೇನಾದರೂ ಹಿತವಾದರೆ ಅಷ್ಟಕ್ಕೇ ತೃಪ್ತನಾಗಿ ಬಿಡುತ್ತಾನೆ. ಆದರೆ ಅವನಿಗೇನಾದರೂ ಪರೀಕ್ಷೆ ಎದುರಾದರೆ ಅವನು (ಅಲ್ಲಾಹನಿಂದ) ಮುಖ ತಿರುಗಿಸಿ ನಿಲ್ಲುತ್ತಾನೆ. ಅವನು ಇಹಲೋಕವನ್ನೂ ಕಳೆದುಕೊಂಡನು, ಪರಲೋಕವನ್ನೂ ಕಳೆದುಕೊಂಡನು. ಅತ್ಯಂತ ಸ್ಪಷ್ಟ ನಷ್ಟವಿದು
🎧 ಆಲಿಸಿ

📜 ಆಯತ್ 5-9 — ಅಲ್-ಹಜ್ಜ್

5يَٰٓأَيُّهَا ٱلنَّاسُ إِن كُنتُمۡ فِي رَيۡبٍ مِّنَ ٱلۡبَعۡثِ فَإِنَّا خَلَقۡنَٰكُم مِّن تُرَابٍ ثُمَّ مِن نُّطۡفَةٍ ثُمَّ مِنۡ عَلَقَةٍ ثُمَّ مِن مُّضۡغَةٍ مُّخَلَّقَةٍ وَغَيۡرِ مُخَلَّقَةٍ لِّنُبَيِّنَ لَكُمۡۚ وَنُقِرُّ فِي ٱلۡأَرۡحَامِ مَا نَشَآءُ إِلَىٰٓ أَجَلٍ مُّسَمًّى ثُمَّ نُخۡرِجُكُمۡ طِفۡلًا ثُمَّ لِتَبۡلُغُوٓاْ أَشُدَّكُمۡۖ وَمِنكُم مَّن يُتَوَفَّىٰ وَمِنكُم مَّن يُرَدُّ إِلَىٰٓ أَرۡذَلِ ٱلۡعُمُرِ لِكَيۡلَا يَعۡلَمَ مِنۢ بَعۡدِ عِلۡمٍ شَيۡـًٔاۚ وَتَرَى ٱلۡأَرۡضَ هَامِدَةً فَإِذَآ أَنزَلۡنَا عَلَيۡهَا ٱلۡمَآءَ ٱهۡتَزَّتۡ وَرَبَتۡ وَأَنۢبَتَتۡ مِن كُلِّ زَوۡجِۭ بَهِيجٍ 
ಅಹಂಕಾರದಿಂದ ಕೊರಳು ಸೆಟೆದುಕೊಂಡಿರುವ ಅವರು, ಜನರನ್ನು ಅಲ್ಲಾಹನ ಮಾರ್ಗದಿಂದ ದೂರಗೊಳಿಸಲು ಶ್ರಮಿಸುತ್ತಾರೆ. ಅಂಥವನಿಗೆ ಈ ಲೋಕದಲ್ಲೂ ಅಪಮಾನವಿದೆ ಮತ್ತು ಪುನರುತ್ಥಾನ ದಿನ ನಾವು ಅವನಿಗೆ ಭುಗಿಲೇಳುವ ಬೆಂಕಿಯ ರುಚಿ ಉಣಿಸಲಿದ್ದೇವೆ
6ذَٰلِكَ بِأَنَّ ٱللَّهَ هُوَ ٱلۡحَقُّ وَأَنَّهُۥ يُحۡيِ ٱلۡمَوۡتَىٰ وَأَنَّهُۥ عَلَىٰ كُلِّ شَيۡءٍ قَدِيرٌ 
‘‘ನಿನ್ನ ಕೈಗಳು ಮುಂದೆ ಕಳಿಸಿದ ಕರ್ಮಗಳೇ ಇದಕ್ಕೆ ಕಾರಣ. ಅಲ್ಲಾಹನು ಖಂಡಿತ ತನ್ನ ದಾಸರ ಮೇಲೆ ಅಕ್ರಮ ವೆಸಗುವವನಲ್ಲ’’ (ಎಂದು ಅವನೊಡನೆ ಹೇಳಲಾಗುವುದು)
7وَأَنَّ ٱلسَّاعَةَ ءَاتِيَةٌ لَّا رَيۡبَ فِيهَا وَأَنَّ ٱللَّهَ يَبۡعَثُ مَن فِي ٱلۡقُبُورِ 
ಜನರಲ್ಲೊಬ್ಬನು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುತ್ತಾನೆ. ಅದರಿಂದ ಅವನಿಗೇನಾದರೂ ಹಿತವಾದರೆ ಅಷ್ಟಕ್ಕೇ ತೃಪ್ತನಾಗಿ ಬಿಡುತ್ತಾನೆ. ಆದರೆ ಅವನಿಗೇನಾದರೂ ಪರೀಕ್ಷೆ ಎದುರಾದರೆ ಅವನು (ಅಲ್ಲಾಹನಿಂದ) ಮುಖ ತಿರುಗಿಸಿ ನಿಲ್ಲುತ್ತಾನೆ. ಅವನು ಇಹಲೋಕವನ್ನೂ ಕಳೆದುಕೊಂಡನು, ಪರಲೋಕವನ್ನೂ ಕಳೆದುಕೊಂಡನು. ಅತ್ಯಂತ ಸ್ಪಷ್ಟ ನಷ್ಟವಿದು
8وَمِنَ ٱلنَّاسِ مَن يُجَٰدِلُ فِي ٱللَّهِ بِغَيۡرِ عِلۡمٍ وَلَا هُدًى وَلَا كِتَٰبٍ مُّنِيرٍ 
(ತರುವಾಯ) ಅವನು, ಅಲ್ಲಾಹನನ್ನು ಬಿಟ್ಟು, ತನಗೆ ಯಾವುದೇ ನಷ್ಟವನ್ನುಂಟು ಮಾಡಲಾಗದವರನ್ನು ಹಾಗೂ ತನಗೆ ಯಾವುದೇ ಲಾಭವನ್ನು ಮಾಡಲಾಗದವರನ್ನು ಕರೆದು ಪ್ರಾರ್ಥಿಸಲಾರಂಭಿಸುತ್ತಾನೆ. ಇದು ತೀರಾ ನಿಕೃಷ್ಟ ಮಟ್ಟದ ದಾರಿಗೇಡಿತನ
9ثَانِيَ عِطۡفِهِۦ لِيُضِلَّ عَن سَبِيلِ ٱللَّهِۖ لَهُۥ فِي ٱلدُّنۡيَا خِزۡيٌۖ وَنُذِيقُهُۥ يَوۡمَ ٱلۡقِيَٰمَةِ عَذَابَ ٱلۡحَرِيقِ 
ಹಾಗೆಯೇ ಅವನು, ಯಾರ ಲಾಭಕ್ಕಿಂತ ನಷ್ಟವು ಹೆಚ್ಚು ನಿಕಟವಾಗಿದೆಯೋ ಅಂಥವನಿಗೆ ಮೊರೆ ಇಡುತ್ತಾನೆ. ಅವರು ಎಷ್ಟೊಂದು ಕೆಟ್ಟ ಪೋಷಕರು ಮತ್ತು ಅವರು ಎಷ್ಟೊಂದು ಕೆಟ್ಟ ಸಂಗಾತಿಗಳು
ಅಲ್-ಹಜ್ಜ್ಕುರಾನ್ ಸೂಚಿ
78ಆಯತ್
MedinanRevelation
7ಆಯತ್

ಅನುವಾದ — ಅಲ್-ಹಜ್ಜ್ 7

ಸೂರಾ ಆಯತ್ 7/78 — ಅಲ್-ಹಜ್ಜ್ الحج (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹಜ್ಜ್ ಆಲಿಸಿ, ಅಲ್-ಹಜ್ಜ್ ಅನುವಾದ, ಅಲ್-ಹಜ್ಜ್ mp3, ಅಲ್-ಹಜ್ಜ್ pdf. ಆಯತ್ 5–9. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers