ಅನ್-ನೂರ್ · 55/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
وَعَدَ اللَّهُ الَّذِينَ آمَنُوا مِنكُمْ وَعَمِلُوا الصَّالِحَاتِ لَيَسْتَخْلِفَنَّهُمْ فِي الْأَرْضِ كَمَا اسْتَخْلَفَ الَّذِينَ مِن قَبْلِهِمْ وَلَيُمَكِّنَنَّ لَهُمْ دِينَهُمُ الَّذِي ارْتَضَىٰ لَهُمْ وَلَيُبَدِّلَنَّهُم مِّن بَعْدِ خَوْفِهِمْ أَمْنًا ۚ يَعْبُدُونَنِي لَا يُشْرِكُونَ بِي شَيْئًا ۚ وَمَن كَفَرَ بَعْدَ ذَٰلِكَ فَأُولَٰئِكَ هُمُ الْفَاسِقُونَ ۝٥٥
Wa`adal laahul lazeena aamanoo minkum wa `amilus saalihaati la yastakhlifan nahum fil ardi kamastakh lafal lazeena min qablihim wa la yumakkinanna lahum deenahumul lazir tadaa lahum wa la yubaddilannahum mim ba`di khawfihim amnaa; ya`budoonanee laayushrikoona bee shai`aa; wa man kafara ba`da zaalika fa ulaaa`ika humul faasiqoon
📖 ಕನ್ನಡ ಅರ್ಥ
ನಿಮ್ಮ ಪೈಕಿ ಸತ್ಯವಿಶ್ವಾಸವಿರಿಸಿ, ಸತ್ಕರ್ಮ ಕೈಗೊಂಡವರಿಗೆ ಅವರ ಮುಂಚಿನವರನ್ನು ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡಿದಂತೆಯೇ ಖಂಡಿತ ಅವರನ್ನೂ ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡುವನೆಂದು ಮತ್ತು ನಿಶ್ಚಯವಾಗಿಯೂ ಅವರಿಗೆ ಸಂತೃಪ್ತಿ ಹೊಂದಿರುವAತಹ ಧರ್ಮವನ್ನು ಸಧೃಢವಾಗಿ ಸ್ಥಾಪಿಸಿಕೊಡುವನೆಂದು ಮತ್ತು ಅವರ ಭಯಭೀತಿಯನ್ನು ಶಾಂತಿಯನ್ನಾಗಿ ಮಾರ್ಪಡಿಸುವನು ಎಂದು ಅಲ್ಲಾಹನು ವಾಗ್ದಾನ ಮಾಡಿರುವನು. ಅವರು ನನ್ನನ್ನೇ ಆರಾಧಿಸಲಿ ಮತ್ತು ನನ್ನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸದಿರಲಿ ಇದರ ನಂತರವೂ ಯಾರಾದರೂ ಕೃತಘ್ನತೆ ಹಾಗೂ ಸತ್ಯನಿಷೇಧ ತೋರಿದರೆ ನಿಶ್ಚಯವಾಗಿಯೂ ಅವರು ಕರ್ಮ ಭ್ರಷ್ಟರಾಗಿದ್ದಾರೆ.

🎧 ಆಲಿಸಿ


📜 ಆಯತ್ 53-57 — ಸೂರಾ ಅನ್-ನೂರ್

53۞ وَأَقْسَمُوا بِاللَّهِ جَهْدَ أَيْمَانِهِمْ لَئِنْ أَمَرْتَهُمْ لَيَخْرُجُنَّ ۖ قُل لَّا تُقْسِمُوا ۖ طَاعَةٌ مَّعْرُوفَةٌ ۚ إِنَّ اللَّهَ خَبِيرٌ بِمَا تَعْمَلُونَ
ನೀವು ಆದೇಶ ನೀಡಿದ ಕೂಡಲೇ ನಾವು ಹೊರಟು ಬಿಡುತ್ತೇವೆಂದು ಅವರು (ಕಪಟವಿಶ್ವಾಸಿಗಳು) ಅಲ್ಲಾಹನ ಮೇಲೆ ದೃಢ ಆಣೆ ಹಾಕಿ ಹೇಳುತ್ತಾರೆ. ಹೇಳಿರಿ: ನೀವು ಕೇವಲ ಆಣೆ ಹಾಕಬೇಡಿರಿ. (ನಿಮ್ಮ) ಆಜ್ಞಾನುಸರಣೆಯು ಗೊತ್ತಿದೆ. ನೀವು ಮಾಡುತ್ತಿರುವುದರ ಬಗ್ಗೆ ಅಲ್ಲಾಹನು ಚೆನ್ನಾಗಿ ಬಲ್ಲನು.
54قُلْ أَطِيعُوا اللَّهَ وَأَطِيعُوا الرَّسُولَ ۖ فَإِن تَوَلَّوْا فَإِنَّمَا عَلَيْهِ مَا حُمِّلَ وَعَلَيْكُم مَّا حُمِّلْتُمْ ۖ وَإِن تُطِيعُوهُ تَهْتَدُوا ۚ وَمَا عَلَى الرَّسُولِ إِلَّا الْبَلَاغُ الْمُبِينُ
ಹೇಳಿರಿ: ನೀವು ಅಲ್ಲಾಹನನ್ನು ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ಇನ್ನು ನೀವು ವಿಮುಖರಾದರೆ ಸಂದೇಶವನ್ನು ತಲುಪಿಸುವುದು ಸಂದೇಶವಾಹಕರ ಕರ್ತವ್ಯವಾಗಿದೆ ಮತ್ತು ಅದನ್ನು ಸ್ವೀಕರಿಸುವುದು ನಿಮ್ಮ ಮೇಲಿರುವ ಹೊಣೆಯಾಗಿದೆ. ಸಂದೇಶವಾಹಕರ ಅನುಸರಣೆಯಲ್ಲೇ ನಿಮಗೆ ಸನ್ಮಾರ್ಗ ಲಭಿಸುತ್ತದೆ. ಮತ್ತು ಸಂದೇಶವಾಹಕರ ಮೇಲೆ ಸ್ಪಷ್ಟವಾಗಿ ಆದೇಶಗಳನ್ನು ತಲುಪಿಸುವುದರ ಹೊರತು ಬೇರೆ ಜವಾಬ್ದಾರಿಯಿಲ್ಲ.
55وَعَدَ اللَّهُ الَّذِينَ آمَنُوا مِنكُمْ وَعَمِلُوا الصَّالِحَاتِ لَيَسْتَخْلِفَنَّهُمْ فِي الْأَرْضِ كَمَا اسْتَخْلَفَ الَّذِينَ مِن قَبْلِهِمْ وَلَيُمَكِّنَنَّ لَهُمْ دِينَهُمُ الَّذِي ارْتَضَىٰ لَهُمْ وَلَيُبَدِّلَنَّهُم مِّن بَعْدِ خَوْفِهِمْ أَمْنًا ۚ يَعْبُدُونَنِي لَا يُشْرِكُونَ بِي شَيْئًا ۚ وَمَن كَفَرَ بَعْدَ ذَٰلِكَ فَأُولَٰئِكَ هُمُ الْفَاسِقُونَ
ನಿಮ್ಮ ಪೈಕಿ ಸತ್ಯವಿಶ್ವಾಸವಿರಿಸಿ, ಸತ್ಕರ್ಮ ಕೈಗೊಂಡವರಿಗೆ ಅವರ ಮುಂಚಿನವರನ್ನು ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡಿದಂತೆಯೇ ಖಂಡಿತ ಅವರನ್ನೂ ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡುವನೆಂದು ಮತ್ತು ನಿಶ್ಚಯವಾಗಿಯೂ ಅವರಿಗೆ ಸಂತೃಪ್ತಿ ಹೊಂದಿರುವAತಹ ಧರ್ಮವನ್ನು ಸಧೃಢವಾಗಿ ಸ್ಥಾಪಿಸಿಕೊಡುವನೆಂದು ಮತ್ತು ಅವರ ಭಯಭೀತಿಯನ್ನು ಶಾಂತಿಯನ್ನಾಗಿ ಮಾರ್ಪಡಿಸುವನು ಎಂದು ಅಲ್ಲಾಹನು ವಾಗ್ದಾನ ಮಾಡಿರುವನು. ಅವರು ನನ್ನನ್ನೇ ಆರಾಧಿಸಲಿ ಮತ್ತು ನನ್ನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸದಿರಲಿ ಇದರ ನಂತರವೂ ಯಾರಾದರೂ ಕೃತಘ್ನತೆ ಹಾಗೂ ಸತ್ಯನಿಷೇಧ ತೋರಿದರೆ ನಿಶ್ಚಯವಾಗಿಯೂ ಅವರು ಕರ್ಮ ಭ್ರಷ್ಟರಾಗಿದ್ದಾರೆ.
56وَأَقِيمُوا الصَّلَاةَ وَآتُوا الزَّكَاةَ وَأَطِيعُوا الرَّسُولَ لَعَلَّكُمْ تُرْحَمُونَ
(ಓ ಸತ್ಯವಿಶ್ವಾಸಿಗಳೇ) ನೀವು ನಮಾಝ್ ಸಂಸ್ಥಾಪಿಸಿರಿ. ಝಕಾತ್ ನೀಡಿರಿ ಮತ್ತು ಸಂದೇಶವಾಹಕರ ಆಜ್ಞಾನುಸರಣೆ ಮಾಡಿರಿ. ನಿಮ್ಮ ಮೇಲೆ ಕರುಣೆ ತೋರಬಹುದು.
57لَا تَحْسَبَنَّ الَّذِينَ كَفَرُوا مُعْجِزِينَ فِي الْأَرْضِ ۚ وَمَأْوَاهُمُ النَّارُ ۖ وَلَبِئْسَ الْمَصِيرُ
(ಓ ಪೈಗಂಬರರೇ) ಸತ್ಯನಿಷೇಧಿಸಿದವರು ಭೂಮಿಯಲ್ಲಿ ನಮ್ಮನ್ನು ಸೋಲಿಸುವವರೆಂದು ನೀವು ಎಂದೂ ಭಾವಿಸಬೇಡಿರಿ ಮತ್ತು ಅವರ ನೈಜತಾಣವಂತು ನರಕಾಗ್ನಿಯಾಗಿದೆ. ಮತ್ತು ಅದು ಅದೆಷ್ಟೋ ನಿಕೃಷ್ಟ ತಾಣವಾಗಿದೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
55ಆಯತ್

ಅನುವಾದ — ಅನ್-ನೂರ್ 55

ಸೂರಾ ಅನ್-ನೂರ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪೈಕಿ ಸತ್ಯವಿಶ್ವಾಸವಿರಿಸಿ, ಸತ್ಕರ್ಮ ಕೈಗೊಂಡವರಿಗೆ ಅವರ ಮುಂಚಿನವರನ್ನು ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡಿದಂತೆಯೇ…

ಸೂರಾ ಆಯತ್ 55/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 53–57. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers