ಅಲ್-ಖಸಸ್ · 57/88
ಅನುವಾದ ಉಚ್ಚಾರಣೆ — ಅಲ್-ಖಸಸ್
وَقَالُوا إِن نَّتَّبِعِ الْهُدَىٰ مَعَكَ نُتَخَطَّفْ مِنْ أَرْضِنَا ۚ أَوَلَمْ نُمَكِّن لَّهُمْ حَرَمًا آمِنًا يُجْبَىٰ إِلَيْهِ ثَمَرَاتُ كُلِّ شَيْءٍ رِّزْقًا مِّن لَّدُنَّا وَلَٰكِنَّ أَكْثَرَهُمْ لَا يَعْلَمُونَ ۝٥٧
Wa qaalooo in nattabi`il hudaa ma`aka nutakhattaf min ardinaa; awalam numakkkil lahum haraman aaminany yujbaaa ilaihi samaraatu kulli shai`ir rizqam mil ladunnaa wa laakinna aksarahum laa ya`lamoon
📖 ಕನ್ನಡ ಅರ್ಥ
ತಮ್ಮ ಸಂಪನ್ನತೆಯ ಬಗ್ಗೆ ಅಹಂಕಾರ ಪಡುತ್ತಿದ್ದ ಅದೆಷ್ಟು ನಾಡುಗಳನ್ನು ನಾವು ನಾಶಪಡಿಸಿದ್ದೇವೆ! ಅದೋ ಅವರು ನೆಲೆಸಿದ್ದ ಭವನಗಳು! ಅವರ ಬಳಿಕ (ಅವುಗಳಲ್ಲಿ) ಕೇವಲ ಕೆಲವರ ಹೊರತು ಬೇರೆ ಯಾರೂ ನೆಲೆಸಲಿಲ್ಲ. ನಿಜವಾಗಿ ನಾವೇ (ಅವೆಲ್ಲವುಗಳ) ಉತ್ತರಾಧಿಕಾರಿಗಳಾದೆವು
🎧 ಆಲಿಸಿ

📜 ಆಯತ್ 55-59 — ಅಲ್-ಖಸಸ್

55وَإِذَا سَمِعُوا اللَّغْوَ أَعْرَضُوا عَنْهُ وَقَالُوا لَنَا أَعْمَالُنَا وَلَكُمْ أَعْمَالُكُمْ سَلَامٌ عَلَيْكُمْ لَا نَبْتَغِي الْجَاهِلِينَ
(ದೂತರೇ,) ನಿಮ್ಮ ಪ್ರೀತಿ ಪಾತ್ರರನ್ನೆಲ್ಲಾ ಸರಿದಾರಿಗೆ ತರಲು ನಿಮ್ಮಿಂದ ಖಂಡಿತ ಸಾಧ್ಯವಿಲ್ಲ. ನಿಜವಾಗಿ, ಅಲ್ಲಾಹನೇ ತಾನಿಚ್ಛಿಸಿದವರನ್ನು ಸರಿದಾರಿಗೆ ತರುತ್ತಾನೆ. ಸರಿದಾರಿಗೆ ಬರುವವರು ಯಾರು ಎಂಬುದನ್ನು ಅವನೇ ಹೆಚ್ಚು ಬಲ್ಲವನು
56إِنَّكَ لَا تَهْدِي مَنْ أَحْبَبْتَ وَلَٰكِنَّ اللَّهَ يَهْدِي مَن يَشَاءُ ۚ وَهُوَ أَعْلَمُ بِالْمُهْتَدِينَ
‘‘ನಾವು ನಿಮ್ಮ ಜೊತೆಗೆ ಸೇರಿ ಸರಿದಾರಿಯನ್ನು ಅನುಸರಿಸಿದರೆ, ನಮ್ಮನ್ನು ನಮ್ಮ ನಾಡಿನಿಂದ ಹೊರ ಹಾಕಲಾದೀತು’’ಎಂದು ಅವರು ಹೇಳುತ್ತಾರೆ. ನಾವೇನು ಅವರನ್ನು, ಪವಿತ್ರವಾದ ಸುರಕ್ಷಿತ ಸ್ಥಳದಲ್ಲಿ ನೆಲೆಸಲಿಲ್ಲವೇ? ಅದು ನಮ್ಮ ಕಡೆಯಿಂದ, ಎಲ್ಲ ಫಲಗಳೂ ಆಹಾರ ರೂಪದಲ್ಲಿ ಬಂದು ತಲುಪುವ ಸ್ಥಳ. ಆದರೆ ಅವರಲ್ಲಿ ಹೆಚ್ಚಿನವರಿಗೆ ಏನೂ ತಿಳಿದಿಲ್ಲ
57وَقَالُوا إِن نَّتَّبِعِ الْهُدَىٰ مَعَكَ نُتَخَطَّفْ مِنْ أَرْضِنَا ۚ أَوَلَمْ نُمَكِّن لَّهُمْ حَرَمًا آمِنًا يُجْبَىٰ إِلَيْهِ ثَمَرَاتُ كُلِّ شَيْءٍ رِّزْقًا مِّن لَّدُنَّا وَلَٰكِنَّ أَكْثَرَهُمْ لَا يَعْلَمُونَ
ತಮ್ಮ ಸಂಪನ್ನತೆಯ ಬಗ್ಗೆ ಅಹಂಕಾರ ಪಡುತ್ತಿದ್ದ ಅದೆಷ್ಟು ನಾಡುಗಳನ್ನು ನಾವು ನಾಶಪಡಿಸಿದ್ದೇವೆ! ಅದೋ ಅವರು ನೆಲೆಸಿದ್ದ ಭವನಗಳು! ಅವರ ಬಳಿಕ (ಅವುಗಳಲ್ಲಿ) ಕೇವಲ ಕೆಲವರ ಹೊರತು ಬೇರೆ ಯಾರೂ ನೆಲೆಸಲಿಲ್ಲ. ನಿಜವಾಗಿ ನಾವೇ (ಅವೆಲ್ಲವುಗಳ) ಉತ್ತರಾಧಿಕಾರಿಗಳಾದೆವು
58وَكَمْ أَهْلَكْنَا مِن قَرْيَةٍ بَطِرَتْ مَعِيشَتَهَا ۖ فَتِلْكَ مَسَاكِنُهُمْ لَمْ تُسْكَن مِّن بَعْدِهِمْ إِلَّا قَلِيلًا ۖ وَكُنَّا نَحْنُ الْوَارِثِينَ
ನಿಮ್ಮ ಒಡೆಯನು ಯಾವುದೇ ನಾಡಿನ ಕೇಂದ್ರ ಸ್ಥಾನಕ್ಕೆ, ಅವರಿಗೆ ನಮ್ಮ ವಚನಗಳನ್ನು ಓದಿ ಕೇಳಿಸುವ ಒಬ್ಬ ದೂತನನ್ನು ಕಳಿಸುವ ತನಕ ಆ ನಾಡನ್ನು ನಾಶಪಡಿಸುವುದಿಲ್ಲ. ಮತ್ತು ನಾವು, ಯಾವುದೇ ನಾಡಿನ ಜನರು ಅಕ್ರಮಿಗಳಾಗದೆ ಆ ನಾಡನ್ನು ನಾಶಪಡಿಸುವುದಿಲ್ಲ
59وَمَا كَانَ رَبُّكَ مُهْلِكَ الْقُرَىٰ حَتَّىٰ يَبْعَثَ فِي أُمِّهَا رَسُولًا يَتْلُو عَلَيْهِمْ آيَاتِنَا ۚ وَمَا كُنَّا مُهْلِكِي الْقُرَىٰ إِلَّا وَأَهْلُهَا ظَالِمُونَ
ನಿಮಗೆ ನೀಡಲಾಗಿರುವ ಪ್ರತಿಯೊಂದು ವಸ್ತುವೂ ಕೇವಲ ಇಹಲೋಕದ ಬದುಕಿನ ಸೊತ್ತಾಗಿದೆ ಮತ್ತು ಇಲ್ಲಿಗಷ್ಟೇ ಭೂಷಣವಾಗಿದೆ. ಅಲ್ಲಾಹನ ಬಳಿ ಏನಿದೆಯೋ ಅದು ಉತ್ತಮವಾಗಿದೆ ಹಾಗೂ ಅದು ಹೆಚ್ಚು ಕಾಲ ಉಳಿಯುತ್ತದೆ. ನೀವೇನು ಅರ್ಥಮಾಡಿಕೊಳ್ಳುವುದಿಲ್ಲವೇ
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
57ಆಯತ್

ಅನುವಾದ — ಅಲ್-ಖಸಸ್ 57

ಸೂರಾ ಅಲ್-ಖಸಸ್ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮ ಸಂಪನ್ನತೆಯ ಬಗ್ಗೆ ಅಹಂಕಾರ ಪಡುತ್ತಿದ್ದ ಅದೆಷ್ಟು ನಾಡುಗಳನ್ನು ನಾವು ನಾಶಪಡಿಸಿದ್ದೇವೆ! ಅದೋ…

ಸೂರಾ ಆಯತ್ 57/88 — ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಖಸಸ್ ಆಲಿಸಿ, ಅಲ್-ಖಸಸ್ ಅನುವಾದ, ಅಲ್-ಖಸಸ್ mp3, ಅಲ್-ಖಸಸ್ pdf. ಆಯತ್ 55–59. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers