ಅಲ್-ಖಸಸ್ · 79/88
ಅನುವಾದ ಉಚ್ಚಾರಣೆ — ಅಲ್-ಖಸಸ್
فَخَرَجَ عَلَىٰ قَوْمِهِ فِي زِينَتِهِ ۖ قَالَ الَّذِينَ يُرِيدُونَ الْحَيَاةَ الدُّنْيَا يَا لَيْتَ لَنَا مِثْلَ مَا أُوتِيَ قَارُونُ إِنَّهُ لَذُو حَظٍّ عَظِيمٍ ٧٩
Transliteration
Fakharaja `alaa qawmihee fee zeenatih; qaalal lazeena yureedoonal hayaatad dunyaa yaalaita lanaa misla maaa ootiya Qaaroonu innahoo lazoo hazzin `azeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆದರೆ ಜ್ಞಾನವಂತರು ಹೇಳಿದರು; ‘‘ನಿಮ್ಮ ಸ್ಥಿತಿಯು ಶೋಚನೀಯವಾಗಿದೆ. ಸತ್ಯವನ್ನು ನಂಬಿದ ಹಾಗೂ ಸತ್ಕರ್ಮ ಮಾಡಿದವನ ಪಾಲಿಗೆ, ಅಲ್ಲಾಹನು ನೀಡುವ ಪ್ರತಿಫಲವೇ (ಇದೆಲ್ಲಕ್ಕಿಂತ) ಶ್ರೇಷ್ಠವಾಗಿದೆ ಮತ್ತು ಅದು ಸಹನಶೀಲರಿಗೆ ಮಾತ್ರ ಸಿಗುತ್ತದೆ.’’
Additional reference in தமிழ்
🎧 ಆಲಿಸಿ
📜 ಆಯತ್ 77-81 — ಅಲ್-ಖಸಸ್
77وَابْتَغِ فِيمَا آتَاكَ اللَّهُ الدَّارَ الْآخِرَةَ ۖ وَلَا تَنسَ نَصِيبَكَ مِنَ الدُّنْيَا ۖ وَأَحْسِن كَمَا أَحْسَنَ اللَّهُ إِلَيْكَ ۖ وَلَا تَبْغِ الْفَسَادَ فِي الْأَرْضِ ۖ إِنَّ اللَّهَ لَا يُحِبُّ الْمُفْسِدِينَ
ಆಗ ಅವನು ಹೇಳಿದನು; ‘‘ಇದನ್ನೆಲ್ಲಾ ನನ್ನಲ್ಲಿರುವ ಒಂದು (ವಿಶೇಷ) ಜ್ಞಾನದ ಕಾರಣ ನನಗೆ ನೀಡಲಾಗಿದೆ.’’ ಅಲ್ಲಾಹನು ಅವನಿಗಿಂತ ಮುಂಚೆ ಅವನಿಗಿಂತ ಹೆಚ್ಚು ಶಕ್ತರಾಗಿದ್ದ ಮತ್ತು ಹೆಚ್ಚು ಜನಬಲಹೊಂದಿದ್ದ ಗುಂಪುಗಳನ್ನು ನಾಶಪಡಿಸಿದ್ದಾನೆ ಎಂಬುದು ಅವನಿಗೆ ತಿಳಿಯದೇ? (ಹಾಗೆ ನಾಶಪಡಿಸುವಾಗ) ಅಪರಾಧಿಗಳೊಡನೆ, ಅವರ ಪಾಪಗಳ ಕುರಿತು ಪ್ರಶ್ನಿಸಲಾಗುವುದಿಲ್ಲ.’’
78قَالَ إِنَّمَا أُوتِيتُهُ عَلَىٰ عِلْمٍ عِندِي ۚ أَوَلَمْ يَعْلَمْ أَنَّ اللَّهَ قَدْ أَهْلَكَ مِن قَبْلِهِ مِنَ الْقُرُونِ مَنْ هُوَ أَشَدُّ مِنْهُ قُوَّةً وَأَكْثَرُ جَمْعًا ۚ وَلَا يُسْأَلُ عَن ذُنُوبِهِمُ الْمُجْرِمُونَ
ಒಮ್ಮೆ ಅವನು (ಕಾರೂನ್) ತನ್ನ ವೈಭವದೊಂದಿಗೆ ತನ್ನ ಜನಾಂಗದವರ ಮುಂದೆ ಹೊರಟನು. ಆಗ, ಕೇವಲ ಈ ಲೋಕದ ಬದುಕನ್ನು ಬಯಸಿದ್ದವರು ‘‘ಕಾರೂನನಿಗೆ ನೀಡಲಾಗಿರುವುದೆಲ್ಲವೂ ನಮ್ಮ ಬಳಿ ಇದ್ದಿದ್ದರೆ ಎಷ್ಟು ಚೆನ್ನಾಗಿತ್ತು! ಅವನು ಖಂಡಿತ ಮಹಾ ಭಾಗ್ಯವಂತ!’’ ಎನ್ನತೊಡಗಿದರು
79فَخَرَجَ عَلَىٰ قَوْمِهِ فِي زِينَتِهِ ۖ قَالَ الَّذِينَ يُرِيدُونَ الْحَيَاةَ الدُّنْيَا يَا لَيْتَ لَنَا مِثْلَ مَا أُوتِيَ قَارُونُ إِنَّهُ لَذُو حَظٍّ عَظِيمٍ
ಆದರೆ ಜ್ಞಾನವಂತರು ಹೇಳಿದರು; ‘‘ನಿಮ್ಮ ಸ್ಥಿತಿಯು ಶೋಚನೀಯವಾಗಿದೆ. ಸತ್ಯವನ್ನು ನಂಬಿದ ಹಾಗೂ ಸತ್ಕರ್ಮ ಮಾಡಿದವನ ಪಾಲಿಗೆ, ಅಲ್ಲಾಹನು ನೀಡುವ ಪ್ರತಿಫಲವೇ (ಇದೆಲ್ಲಕ್ಕಿಂತ) ಶ್ರೇಷ್ಠವಾಗಿದೆ ಮತ್ತು ಅದು ಸಹನಶೀಲರಿಗೆ ಮಾತ್ರ ಸಿಗುತ್ತದೆ.’’
80وَقَالَ الَّذِينَ أُوتُوا الْعِلْمَ وَيْلَكُمْ ثَوَابُ اللَّهِ خَيْرٌ لِّمَنْ آمَنَ وَعَمِلَ صَالِحًا وَلَا يُلَقَّاهَا إِلَّا الصَّابِرُونَ
ಕೊನೆಗೆ ನಾವು ಆತ (ಕಾರೂನ್)ನನ್ನು ಮತ್ತು ಅವನ ನಿವಾಸವನ್ನು ಭೂಮಿಯಲ್ಲಿ ಅದುಮಿ ಬಿಟ್ಟೆವು. ಆಗ ಅಲ್ಲಾಹನ ಹೊರತು ಬೇರೆ ಯಾವ ಪಡೆಯೂ ಅವನ ನೆರವಿಗೆ ಲಭ್ಯವಿರಲಿಲ್ಲ ಮತ್ತ್ತು ತನಗೆ ತಾನೇ ನೆರವಾಗಲಿಕ್ಕೂ ಅವನಿಗೆ ಸಾಧ್ಯವಾಗಲಿಲ್ಲ
81فَخَسَفْنَا بِهِ وَبِدَارِهِ الْأَرْضَ فَمَا كَانَ لَهُ مِن فِئَةٍ يَنصُرُونَهُ مِن دُونِ اللَّهِ وَمَا كَانَ مِنَ الْمُنتَصِرِينَ
ನಿನ್ನೆಯವರೆಗೂ ಅವನ ಸ್ಥಾನಮಾನಕ್ಕಾಗಿ ಆಶೆಪಡುತ್ತಿದ್ದವರು ಬೆಳಗಾದಾಗ ಹೇಳ ತೊಡಗಿದರು; ಅಯ್ಯೋ ಅಲ್ಲಾಹನು ಸಂಪತ್ತನ್ನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಪಾಲಿಗೆ ವಿಶಾಲಗೊಳಿಸುತ್ತಾನೆ ಮತ್ತು ಸೀಮಿತಗೊಳಿಸಿಬಿಡುತ್ತಾನೆ. ನಮ್ಮ ಮೇಲೆ ಅಲ್ಲಾಹನು ಕೃಪೆ ತೋರದೆ ಇದ್ದಿದ್ದರೆ, ಅವನು ನಮ್ಮನ್ನೂ (ಭೂಮಿಯೊಳಗೆ) ಅದುಮಿ ಬಿಡುತ್ತಿದ್ದನು. ಎಷ್ಟೊಂದು ಸತ್ಯ! ಕೃತಘ್ನರು ಎಂದೂ ವಿಜಯಿಗಳಾಗುವುದಿಲ್ಲ
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
79ಆಯತ್
ಅನುವಾದ — ಅಲ್-ಖಸಸ್ 79
ಸೂರಾ ಅಲ್-ಖಸಸ್ ಆಯತ್ 79 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಜ್ಞಾನವಂತರು ಹೇಳಿದರು; ‘‘ನಿಮ್ಮ ಸ್ಥಿತಿಯು ಶೋಚನೀಯವಾಗಿದೆ. ಸತ್ಯವನ್ನು ನಂಬಿದ ಹಾಗೂ ಸತ್ಕರ್ಮ…ಸೂರಾ ಆಯತ್ 79/88 — ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಖಸಸ್ ಆಲಿಸಿ, ಅಲ್-ಖಸಸ್ ಅನುವಾದ, ಅಲ್-ಖಸಸ್ mp3, ಅಲ್-ಖಸಸ್ pdf. ಆಯತ್ 77–81. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








