ಅಲ್-ಖಸಸ್ · 80/88
ಅನುವಾದ ಉಚ್ಚಾರಣೆ — ಅಲ್-ಖಸಸ್
وَقَالَ الَّذِينَ أُوتُوا الْعِلْمَ وَيْلَكُمْ ثَوَابُ اللَّهِ خَيْرٌ لِّمَنْ آمَنَ وَعَمِلَ صَالِحًا وَلَا يُلَقَّاهَا إِلَّا الصَّابِرُونَ ۝٨٠
Wa qaalal lazeena ootul `ilma wailakum sawaabul laahi khairul liman aamana wa `amila saalihaa; wa laa yulaq qaahaaa illas saabiroon
📖 ಕನ್ನಡ ಅರ್ಥ
ಕೊನೆಗೆ ನಾವು ಆತ (ಕಾರೂನ್)ನನ್ನು ಮತ್ತು ಅವನ ನಿವಾಸವನ್ನು ಭೂಮಿಯಲ್ಲಿ ಅದುಮಿ ಬಿಟ್ಟೆವು. ಆಗ ಅಲ್ಲಾಹನ ಹೊರತು ಬೇರೆ ಯಾವ ಪಡೆಯೂ ಅವನ ನೆರವಿಗೆ ಲಭ್ಯವಿರಲಿಲ್ಲ ಮತ್ತ್ತು ತನಗೆ ತಾನೇ ನೆರವಾಗಲಿಕ್ಕೂ ಅವನಿಗೆ ಸಾಧ್ಯವಾಗಲಿಲ್ಲ
🎧 ಆಲಿಸಿ

📜 ಆಯತ್ 78-82 — ಅಲ್-ಖಸಸ್

78قَالَ إِنَّمَا أُوتِيتُهُ عَلَىٰ عِلْمٍ عِندِي ۚ أَوَلَمْ يَعْلَمْ أَنَّ اللَّهَ قَدْ أَهْلَكَ مِن قَبْلِهِ مِنَ الْقُرُونِ مَنْ هُوَ أَشَدُّ مِنْهُ قُوَّةً وَأَكْثَرُ جَمْعًا ۚ وَلَا يُسْأَلُ عَن ذُنُوبِهِمُ الْمُجْرِمُونَ
ಒಮ್ಮೆ ಅವನು (ಕಾರೂನ್) ತನ್ನ ವೈಭವದೊಂದಿಗೆ ತನ್ನ ಜನಾಂಗದವರ ಮುಂದೆ ಹೊರಟನು. ಆಗ, ಕೇವಲ ಈ ಲೋಕದ ಬದುಕನ್ನು ಬಯಸಿದ್ದವರು ‘‘ಕಾರೂನನಿಗೆ ನೀಡಲಾಗಿರುವುದೆಲ್ಲವೂ ನಮ್ಮ ಬಳಿ ಇದ್ದಿದ್ದರೆ ಎಷ್ಟು ಚೆನ್ನಾಗಿತ್ತು! ಅವನು ಖಂಡಿತ ಮಹಾ ಭಾಗ್ಯವಂತ!’’ ಎನ್ನತೊಡಗಿದರು
79فَخَرَجَ عَلَىٰ قَوْمِهِ فِي زِينَتِهِ ۖ قَالَ الَّذِينَ يُرِيدُونَ الْحَيَاةَ الدُّنْيَا يَا لَيْتَ لَنَا مِثْلَ مَا أُوتِيَ قَارُونُ إِنَّهُ لَذُو حَظٍّ عَظِيمٍ
ಆದರೆ ಜ್ಞಾನವಂತರು ಹೇಳಿದರು; ‘‘ನಿಮ್ಮ ಸ್ಥಿತಿಯು ಶೋಚನೀಯವಾಗಿದೆ. ಸತ್ಯವನ್ನು ನಂಬಿದ ಹಾಗೂ ಸತ್ಕರ್ಮ ಮಾಡಿದವನ ಪಾಲಿಗೆ, ಅಲ್ಲಾಹನು ನೀಡುವ ಪ್ರತಿಫಲವೇ (ಇದೆಲ್ಲಕ್ಕಿಂತ) ಶ್ರೇಷ್ಠವಾಗಿದೆ ಮತ್ತು ಅದು ಸಹನಶೀಲರಿಗೆ ಮಾತ್ರ ಸಿಗುತ್ತದೆ.’’
80وَقَالَ الَّذِينَ أُوتُوا الْعِلْمَ وَيْلَكُمْ ثَوَابُ اللَّهِ خَيْرٌ لِّمَنْ آمَنَ وَعَمِلَ صَالِحًا وَلَا يُلَقَّاهَا إِلَّا الصَّابِرُونَ
ಕೊನೆಗೆ ನಾವು ಆತ (ಕಾರೂನ್)ನನ್ನು ಮತ್ತು ಅವನ ನಿವಾಸವನ್ನು ಭೂಮಿಯಲ್ಲಿ ಅದುಮಿ ಬಿಟ್ಟೆವು. ಆಗ ಅಲ್ಲಾಹನ ಹೊರತು ಬೇರೆ ಯಾವ ಪಡೆಯೂ ಅವನ ನೆರವಿಗೆ ಲಭ್ಯವಿರಲಿಲ್ಲ ಮತ್ತ್ತು ತನಗೆ ತಾನೇ ನೆರವಾಗಲಿಕ್ಕೂ ಅವನಿಗೆ ಸಾಧ್ಯವಾಗಲಿಲ್ಲ
81فَخَسَفْنَا بِهِ وَبِدَارِهِ الْأَرْضَ فَمَا كَانَ لَهُ مِن فِئَةٍ يَنصُرُونَهُ مِن دُونِ اللَّهِ وَمَا كَانَ مِنَ الْمُنتَصِرِينَ
ನಿನ್ನೆಯವರೆಗೂ ಅವನ ಸ್ಥಾನಮಾನಕ್ಕಾಗಿ ಆಶೆಪಡುತ್ತಿದ್ದವರು ಬೆಳಗಾದಾಗ ಹೇಳ ತೊಡಗಿದರು; ಅಯ್ಯೋ ಅಲ್ಲಾಹನು ಸಂಪತ್ತನ್ನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಪಾಲಿಗೆ ವಿಶಾಲಗೊಳಿಸುತ್ತಾನೆ ಮತ್ತು ಸೀಮಿತಗೊಳಿಸಿಬಿಡುತ್ತಾನೆ. ನಮ್ಮ ಮೇಲೆ ಅಲ್ಲಾಹನು ಕೃಪೆ ತೋರದೆ ಇದ್ದಿದ್ದರೆ, ಅವನು ನಮ್ಮನ್ನೂ (ಭೂಮಿಯೊಳಗೆ) ಅದುಮಿ ಬಿಡುತ್ತಿದ್ದನು. ಎಷ್ಟೊಂದು ಸತ್ಯ! ಕೃತಘ್ನರು ಎಂದೂ ವಿಜಯಿಗಳಾಗುವುದಿಲ್ಲ
82وَأَصْبَحَ الَّذِينَ تَمَنَّوْا مَكَانَهُ بِالْأَمْسِ يَقُولُونَ وَيْكَأَنَّ اللَّهَ يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ ۖ لَوْلَا أَن مَّنَّ اللَّهُ عَلَيْنَا لَخَسَفَ بِنَا ۖ وَيْكَأَنَّهُ لَا يُفْلِحُ الْكَافِرُونَ
ಇದು ಪರಲೋಕದ ನೆಲೆ. ಭೂಮಿಯಲ್ಲಿ ದೊಡ್ಡಸ್ತಿಕೆ ಮೆರೆಯಲು ಮತ್ತು ಅಶಾಂತಿ ಹಬ್ಬಲು ಬಯಸದವರಿಗಾಗಿ ನಾವಿದನ್ನು ಮೀಸಲಾಗಿಟ್ಟಿರುವೆವು. ಅಂತಿಮ ಸಾಫಲ್ಯವು ಧರ್ಮನಿಷ್ಠರಿಗೇ ಸೇರಿದೆ
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
80ಆಯತ್

ಅನುವಾದ — ಅಲ್-ಖಸಸ್ 80

ಸೂರಾ ಅಲ್-ಖಸಸ್ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ನಾವು ಆತ (ಕಾರೂನ್)ನನ್ನು ಮತ್ತು ಅವನ ನಿವಾಸವನ್ನು ಭೂಮಿಯಲ್ಲಿ ಅದುಮಿ ಬಿಟ್ಟೆವು.…

ಸೂರಾ ಆಯತ್ 80/88 — ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಖಸಸ್ ಆಲಿಸಿ, ಅಲ್-ಖಸಸ್ ಅನುವಾದ, ಅಲ್-ಖಸಸ್ mp3, ಅಲ್-ಖಸಸ್ pdf. ಆಯತ್ 78–82. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers