ಅಲ್-ಅಂಕಬೂತ್ · 25/69
ಅನುವಾದ ಉಚ್ಚಾರಣೆ — ಅಲ್-ಅಂಕಬೂತ್
وَقَالَ إِنَّمَا ٱتَّخَذۡتُم مِّن دُونِ ٱللَّهِ أَوۡثَٰنًا مَّوَدَّةَ بَيۡنِكُمۡ فِي ٱلۡحَيَوٰةِ ٱلدُّنۡيَاۖ ثُمَّ يَوۡمَ ٱلۡقِيَٰمَةِ يَكۡفُرُ بَعۡضُكُم بِبَعۡضٍ وَيَلۡعَنُ بَعۡضُكُم بَعۡضًا وَمَأۡوَىٰكُمُ ٱلنَّارُ وَمَا لَكُم مِّن نَّٰصِرِينَ  ۝٢٥
Wa qaala innamat takhaz tum min doonil laahi awsaanam mawaddata bainikum fil hayaatid dunyaa summa yawmal qiyaamati yakfuru ba`dukum biba `dinw wa yal`anu ba`dukum ba`danw-wa yal`anu ba`dukum ba`danw wa maa waakumun Naaru wa maa lakum min naasireen
📖 ಕನ್ನಡ ಅರ್ಥ
ಲೂತರು ಆತನಲ್ಲಿ ನಂಬಿಕೆ ಇಟ್ಟರು ಮತ್ತು ಹೇಳಿದರು; ನಾನು ನನ್ನ ಒಡೆಯನ ಕಡೆಗೆ ವಲಸೆ ಹೋಗುತ್ತಿದ್ದೇನೆ. ಖಂಡಿತವಾಗಿಯೂ ಅವನು ಭಾರೀ ಪ್ರಬಲನು ಮತ್ತು ಯುಕ್ತಿವಂತನು
🎧 ಆಲಿಸಿ

📜 ಆಯತ್ 23-27 — ಅಲ್-ಅಂಕಬೂತ್

23وَٱلَّذِينَ كَفَرُواْ بِـَٔايَٰتِ ٱللَّهِ وَلِقَآئِهِۦٓ أُوْلَٰٓئِكَ يَئِسُواْ مِن رَّحۡمَتِي وَأُوْلَٰٓئِكَ لَهُمۡ عَذَابٌ أَلِيمٌ 
‘‘ಅವನನ್ನು ಕೊಲ್ಲಿರಿ ಅಥವಾ ಅವನನ್ನು ಸುಟ್ಟುಬಿಡಿರಿ’’ ಎನ್ನುವುದಷ್ಟೇ ಅವರ (ಇಬ್ರಾಹೀಮರ) ಜನಾಂಗದವರ ಉತ್ತರವಾಗಿತ್ತು. ಆದರೆ ಅಲ್ಲಾಹನು ಅವರನ್ನು ಬೆಂಕಿಯಿಂದ ರಕ್ಷಿಸಿದನು. ನಂಬುವ ಜನರಿಗೆ ಇದರಲ್ಲಿ ಖಂಡಿತ ಪಾಠವಿದೆ
24فَمَا كَانَ جَوَابَ قَوۡمِهِۦٓ إِلَّآ أَن قَالُواْ ٱقۡتُلُوهُ أَوۡ حَرِّقُوهُ فَأَنجَىٰهُ ٱللَّهُ مِنَ ٱلنَّارِۚ إِنَّ فِي ذَٰلِكَ لَأٓيَٰتٍ لِّقَوۡمٍ يُؤۡمِنُونَ 
ಅವರು (ಇಬ್ರಾಹೀಮರು) ಹೇಳಿದರು; ನೀವು ಅಲ್ಲಾಹನನ್ನು ಬಿಟ್ಟು ವಿಗ್ರಹಗಳನ್ನು ನೆಚ್ಚಿಕೊಂಡಿರುವಿರಿ. ಇಹಲೋಕದ ಬದುಕಿನಲ್ಲಿ ನಿಮ್ಮ ನಡುವೆ ಭಾರೀ ಪ್ರೇಮವಿದೆ. ಆದರೆ ಪುನರುತ್ಥಾನ ದಿನ ನೀವು ಪರಸ್ಪರರನ್ನು ಧಿಕ್ಕರಿಸುವಿರಿ ಮತ್ತು ಪರಸ್ಪರ ಶಪಿಸಿಕೊಳ್ಳುವಿರಿ. ನರಕವೇ ನಿಮ್ಮ ಅಂತಿಮ ನೆಲೆಯಾಗಿರುವುದು ಮತ್ತು ನಿಮಗೆ ಯಾವ ಸಹಾಯಕರೂ ದೊರೆಯಲಾರರು
25وَقَالَ إِنَّمَا ٱتَّخَذۡتُم مِّن دُونِ ٱللَّهِ أَوۡثَٰنًا مَّوَدَّةَ بَيۡنِكُمۡ فِي ٱلۡحَيَوٰةِ ٱلدُّنۡيَاۖ ثُمَّ يَوۡمَ ٱلۡقِيَٰمَةِ يَكۡفُرُ بَعۡضُكُم بِبَعۡضٍ وَيَلۡعَنُ بَعۡضُكُم بَعۡضًا وَمَأۡوَىٰكُمُ ٱلنَّارُ وَمَا لَكُم مِّن نَّٰصِرِينَ 
ಲೂತರು ಆತನಲ್ಲಿ ನಂಬಿಕೆ ಇಟ್ಟರು ಮತ್ತು ಹೇಳಿದರು; ನಾನು ನನ್ನ ಒಡೆಯನ ಕಡೆಗೆ ವಲಸೆ ಹೋಗುತ್ತಿದ್ದೇನೆ. ಖಂಡಿತವಾಗಿಯೂ ಅವನು ಭಾರೀ ಪ್ರಬಲನು ಮತ್ತು ಯುಕ್ತಿವಂತನು
26۞ فَـَٔامَنَ لَهُۥ لُوطٌۘ وَقَالَ إِنِّي مُهَاجِرٌ إِلَىٰ رَبِّيٓۖ إِنَّهُۥ هُوَ ٱلۡعَزِيزُ ٱلۡحَكِيمُ 
ನಾವು ಅವರಿಗೆ (ಇಬ್ರಾಹೀಮರಿಗೆ) ಇಸ್‌ಹಾಕ್ ಮತ್ತು ಯಅಕೂಬರನ್ನು ನೀಡಿದೆವು ಮತ್ತು ಅವರ ಸಂತತಿಯ ಕೆಲವರಿಗೆ ಪ್ರವಾದಿತ್ವವನ್ನೂ ಗ್ರಂಥವನ್ನೂ ನೀಡಿದೆವು ಮತ್ತು ಅವರಿಗೆ (ಇಬ್ರಾಹೀಮರಿಗೆ) ಇಹಲೋಕದಲ್ಲಿ ಅವರ ಪ್ರತಿಫಲವನ್ನು ನೀಡಿದೆವು. ಪರಲೋಕದಲ್ಲಿ ಅವರು ಖಂಡಿತ ಸಜ್ಜನರ ಸಾಲಿನಲ್ಲಿರುವರು
27وَوَهَبۡنَا لَهُۥٓ إِسۡحَٰقَ وَيَعۡقُوبَ وَجَعَلۡنَا فِي ذُرِّيَّتِهِ ٱلنُّبُوَّةَ وَٱلۡكِتَٰبَ وَءَاتَيۡنَٰهُ أَجۡرَهُۥ فِي ٱلدُّنۡيَاۖ وَإِنَّهُۥ فِي ٱلۡأٓخِرَةِ لَمِنَ ٱلصَّٰلِحِينَ 
ಲೂತರು ತಮ್ಮ ಜನಾಂಗದವರೊಡನೆ ಹೇಳಿದರು; ‘‘ನೀವು ತೀರಾ ಅಶ್ಲೀಲ ಕೃತ್ಯವೊಂದನ್ನು ಎಸಗುತ್ತಿರುವಿರಿ. ನಿಮಗಿಂತ ಮುಂಚೆ ಸರ್ವಲೋಕಗಳಲ್ಲಿ ಯಾರೊಬ್ಬರೂ ಇಂತಹ ಕೃತ್ಯದಲ್ಲಿ ತೊಡಗಿರಲಿಲ್ಲ’’
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
25ಆಯತ್

ಅನುವಾದ — ಅಲ್-ಅಂಕಬೂತ್ 25

ಸೂರಾ ಆಯತ್ 25/69 — ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಅಂಕಬೂತ್ ಆಲಿಸಿ, ಅಲ್-ಅಂಕಬೂತ್ ಅನುವಾದ, ಅಲ್-ಅಂಕಬೂತ್ mp3, ಅಲ್-ಅಂಕಬೂತ್ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers