ಆಲ್-ಇಮ್ರಾನ್ · 154/200
ಅನುವಾದ ಉಚ್ಚಾರಣೆ — ಆಲ್-ಇಮ್ರಾನ್
ثُمَّ أَنزَلَ عَلَيْكُم مِّن بَعْدِ الْغَمِّ أَمَنَةً نُّعَاسًا يَغْشَىٰ طَائِفَةً مِّنكُمْ ۖ وَطَائِفَةٌ قَدْ أَهَمَّتْهُمْ أَنفُسُهُمْ يَظُنُّونَ بِاللَّهِ غَيْرَ الْحَقِّ ظَنَّ الْجَاهِلِيَّةِ ۖ يَقُولُونَ هَل لَّنَا مِنَ الْأَمْرِ مِن شَيْءٍ ۗ قُلْ إِنَّ الْأَمْرَ كُلَّهُ لِلَّهِ ۗ يُخْفُونَ فِي أَنفُسِهِم مَّا لَا يُبْدُونَ لَكَ ۖ يَقُولُونَ لَوْ كَانَ لَنَا مِنَ الْأَمْرِ شَيْءٌ مَّا قُتِلْنَا هَاهُنَا ۗ قُل لَّوْ كُنتُمْ فِي بُيُوتِكُمْ لَبَرَزَ الَّذِينَ كُتِبَ عَلَيْهِمُ الْقَتْلُ إِلَىٰ مَضَاجِعِهِمْ ۖ وَلِيَبْتَلِيَ اللَّهُ مَا فِي صُدُورِكُمْ وَلِيُمَحِّصَ مَا فِي قُلُوبِكُمْ ۗ وَاللَّهُ عَلِيمٌ بِذَاتِ الصُّدُورِ ۝١٥٤
Summa anzala `alaikum mim ba`dil ghammi amanatan nu`aasai yaghshaa taaa` ifatam minkum wa taaa`ifatun qad ahammathum anfusuhum yazunnoona billaahi ghairal haqqi zannal jaahiliyyati yaqooloona hal lanaa minal amri min shai`; qul innal amra kullahoo lillaah; yukhfoona fee anfusihim maa laa yubdoona laka yaqooloona law kaana lanaa minal amri shai`ummaa qutilnaa haahunaa; qul law kuntum fee buyootikum labarazal lazeena kutiba `alaihimul qatlu ilaa madaaji`ihim wa liyabtaliyal laahu maa fee sudoorikum wa liyumah hisa maa fee quloobikum; wallaahu `aleemum bizaatis sudoor
📖 ಕನ್ನಡ ಅರ್ಥ
ಎರಡು ಪಡೆಗಳು ಪರಸ್ಪರ ಎದುರಾದ ದಿನ, ನಿಮ್ಮ ಪೈಕಿ ತಿರುಗಿ ನಿಂತಿದ್ದವರನ್ನು, ಅವರ ಕೆಲವು ಕರ್ಮಗಳ ಕಾರಣ, ಶೈತಾನನು ದಾರಿ ತಪ್ಪಿಸಿದ್ದನು. ಕೊನೆಗೆ ಅಲ್ಲಾಹನು ಅವರನ್ನು ಕ್ಷಮಿಸಿ ಬಿಟ್ಟನು. ಅಲ್ಲಾಹನು ಖಂಡಿತ ಮಹಾ ಕ್ಷಮಾಶೀಲನೂ ಅಪಾರ ಸಂಯಮಿಯೂ ಆಗಿದ್ದಾನೆ
🎧 ಆಲಿಸಿ

📜 ಆಯತ್ 152-156 — ಆಲ್-ಇಮ್ರಾನ್

152وَلَقَدْ صَدَقَكُمُ اللَّهُ وَعْدَهُ إِذْ تَحُسُّونَهُم بِإِذْنِهِ ۖ حَتَّىٰ إِذَا فَشِلْتُمْ وَتَنَازَعْتُمْ فِي الْأَمْرِ وَعَصَيْتُم مِّن بَعْدِ مَا أَرَاكُم مَّا تُحِبُّونَ ۚ مِنكُم مَّن يُرِيدُ الدُّنْيَا وَمِنكُم مَّن يُرِيدُ الْآخِرَةَ ۚ ثُمَّ صَرَفَكُمْ عَنْهُمْ لِيَبْتَلِيَكُمْ ۖ وَلَقَدْ عَفَا عَنكُمْ ۗ وَاللَّهُ ذُو فَضْلٍ عَلَى الْمُؤْمِنِينَ
(ನೆನಪಿಸಿಕೊಳ್ಳಿರಿ;) ದೇವದೂತರು ನಿಮ್ಮ ಹಿಂದಿನಿಂದ ನಿಮ್ಮನ್ನು ಕೂಗಿ ಕರೆಯುತ್ತಿದ್ದಾಗ ನೀವು ಯಾರ ಕಡೆಗೂ ತಿರುಗಿ ನೋಡದೆ ಧಾವಿಸಿ ಹೋಗುತ್ತಿದ್ದಿರಿ – ಆಗ ಅವನು (ಅಲ್ಲಾಹನು) ನಿಮ್ಮಿಂದ ಏನು ಕಳೆದು ಹೋದರೂ ನಿಮಗೆ ಎಂತಹ ಸಂಕಷ್ಟ ಬಂದೊದಗಿದರೂ ನೀವು ದುಃಖಿಸಬಾರದೆಂದು (ನಿಮಗೆ ಕಲಿಸಲಿಕ್ಕಾಗಿ) ನಿಮ್ಮನ್ನು ಬೆನ್ನು ಬೆನ್ನಿಗೇ ಸಂಕಟಕ್ಕೆ ಸಿಲುಕಿಸಿದನು. ಅಲ್ಲಾಹನಂತೂ ನೀವು ಮಾಡುವ ಎಲ್ಲವನ್ನೂ ಅರಿತಿರುತ್ತಾನೆ
153۞ إِذْ تُصْعِدُونَ وَلَا تَلْوُونَ عَلَىٰ أَحَدٍ وَالرَّسُولُ يَدْعُوكُمْ فِي أُخْرَاكُمْ فَأَثَابَكُمْ غَمًّا بِغَمٍّ لِّكَيْلَا تَحْزَنُوا عَلَىٰ مَا فَاتَكُمْ وَلَا مَا أَصَابَكُمْ ۗ وَاللَّهُ خَبِيرٌ بِمَا تَعْمَلُونَ
ಕೊನೆಗೆ ಅವನು ಸಂಕಟದ ಬಳಿಕ ನಿಮಗೆ ನೆಮ್ಮದಿಯನ್ನು ಇಳಿಸಿಕೊಟ್ಟನು ಮತ್ತು ನಿಮ್ಮಲ್ಲೊಂದು ಗುಂಪನ್ನು ತೂಕಡಿಕೆಯು ಆವರಿಸಿತು. ಆದರೆ ನಿಮ್ಮಲ್ಲಿನ ಇನ್ನೊಂದು ಗುಂಪಿಗೆ ತನ್ನ ಜೀವದ ಚಿಂತೆ ಕಾಡಿತ್ತು. ಅವರಿಗೆ ಅಲ್ಲಾಹನ ಕುರಿತು ಆಧಾರ ರಹಿತವಾದ ಅಪಗ್ರಹಿಕೆಗಳಿದ್ದುವು – ಅಜ್ಞಾನದ ಅಪಗ್ರಹಿಕೆಗಳು. ಅವರು ‘‘ಯಾವ ವಿಷಯದಲ್ಲೂ ನಮಗೇನೂ ಅಧಿಕಾರವಿಲ್ಲವೇ?’’ಎನ್ನುತ್ತಿದ್ದರು. ‘‘ಅಧಿಕಾರವೆಲ್ಲವೂ ಸಂಪೂರ್ಣವಾಗಿ ಅಲ್ಲಾಹನಿಗೇ ಸೇರಿದೆ’’ ಎಂದು ಹೇಳಿರಿ. ಅವರು ಹಲವು ವಿಷಯಗಳನ್ನು ತಮ್ಮ ಮನದೊಳಗೇ ಅಡಗಿಸಿಡುತ್ತಾರೆ ಮತ್ತು ಅವುಗಳನ್ನು ನಿಮ್ಮ ಮುಂದೆ ಪ್ರಕಟಿಸುವುದಿಲ್ಲ. ‘‘(ರಣನೀತಿಯ ನಿರ್ಧಾರದಲ್ಲಿ) ನಮಗೇನಾದರೂ ಅಧಿಕಾರ ಇದ್ದಿದ್ದರೆ ನಾವಿಲ್ಲಿ ಈ ರೀತಿ ಹತರಾಗುತ್ತಿರಲಿಲ್ಲ’’ ಎಂದು ಅವರು ಹೇಳುತ್ತಾರೆ. ‘‘ಒಂದು ವೇಳೆ ನೀವು ನಿಮ್ಮ ಮನೆಗಳಲ್ಲೇ ಇದ್ದಿದ್ದರೂ, ಯಾರ ವಿಧಿಯಲ್ಲಿ ಹತ್ಯೆ ಬರೆದಿದೆಯೋ ಅವರು ಖಂಡಿತ ತಮ್ಮ ಹತ್ಯೆಯ ಸ್ಥಾನಕ್ಕೆ ತಾವೇ ಧಾವಿಸಿ ಹೋಗುತ್ತಿದ್ದರು’’ ಎಂದು ಹೇಳಿರಿ. ಅಲ್ಲಾಹನು ನಿಮ್ಮ ಮನದಲ್ಲಿರುವುದನ್ನು ಪರೀಕ್ಷಿಸಲಿಕ್ಕಾಗಿ ಹಾಗೂ ನಿಮ್ಮ ಮನದಲ್ಲಿರುವುದನ್ನು ಶುದ್ಧೀಕರಿಸಲಿಕ್ಕಾಗಿ (ಇದೆಲ್ಲಾ ಸಂಭವಿಸಿದೆ). ಅಲ್ಲಾಹನು ಮನದಾಳದ ವಿಷಯಗಳನ್ನೂ ಬಲ್ಲವನಾಗಿದ್ದಾನೆ
154ثُمَّ أَنزَلَ عَلَيْكُم مِّن بَعْدِ الْغَمِّ أَمَنَةً نُّعَاسًا يَغْشَىٰ طَائِفَةً مِّنكُمْ ۖ وَطَائِفَةٌ قَدْ أَهَمَّتْهُمْ أَنفُسُهُمْ يَظُنُّونَ بِاللَّهِ غَيْرَ الْحَقِّ ظَنَّ الْجَاهِلِيَّةِ ۖ يَقُولُونَ هَل لَّنَا مِنَ الْأَمْرِ مِن شَيْءٍ ۗ قُلْ إِنَّ الْأَمْرَ كُلَّهُ لِلَّهِ ۗ يُخْفُونَ فِي أَنفُسِهِم مَّا لَا يُبْدُونَ لَكَ ۖ يَقُولُونَ لَوْ كَانَ لَنَا مِنَ الْأَمْرِ شَيْءٌ مَّا قُتِلْنَا هَاهُنَا ۗ قُل لَّوْ كُنتُمْ فِي بُيُوتِكُمْ لَبَرَزَ الَّذِينَ كُتِبَ عَلَيْهِمُ الْقَتْلُ إِلَىٰ مَضَاجِعِهِمْ ۖ وَلِيَبْتَلِيَ اللَّهُ مَا فِي صُدُورِكُمْ وَلِيُمَحِّصَ مَا فِي قُلُوبِكُمْ ۗ وَاللَّهُ عَلِيمٌ بِذَاتِ الصُّدُورِ
ಎರಡು ಪಡೆಗಳು ಪರಸ್ಪರ ಎದುರಾದ ದಿನ, ನಿಮ್ಮ ಪೈಕಿ ತಿರುಗಿ ನಿಂತಿದ್ದವರನ್ನು, ಅವರ ಕೆಲವು ಕರ್ಮಗಳ ಕಾರಣ, ಶೈತಾನನು ದಾರಿ ತಪ್ಪಿಸಿದ್ದನು. ಕೊನೆಗೆ ಅಲ್ಲಾಹನು ಅವರನ್ನು ಕ್ಷಮಿಸಿ ಬಿಟ್ಟನು. ಅಲ್ಲಾಹನು ಖಂಡಿತ ಮಹಾ ಕ್ಷಮಾಶೀಲನೂ ಅಪಾರ ಸಂಯಮಿಯೂ ಆಗಿದ್ದಾನೆ
155إِنَّ الَّذِينَ تَوَلَّوْا مِنكُمْ يَوْمَ الْتَقَى الْجَمْعَانِ إِنَّمَا اسْتَزَلَّهُمُ الشَّيْطَانُ بِبَعْضِ مَا كَسَبُوا ۖ وَلَقَدْ عَفَا اللَّهُ عَنْهُمْ ۗ إِنَّ اللَّهَ غَفُورٌ حَلِيمٌ
ವಿಶ್ವಾಸಿಗಳೇ, ನೀವು ಧಿಕ್ಕಾರಿಗಳಂತಾಗಬೇಡಿ. ಅವರಂತು, ತಮ್ಮ ಸಹೋದರರು ಭೂಮಿಯಲ್ಲಿ ಪ್ರಯಾಣದಲ್ಲಿದ್ದಾಗ ಅಥವಾ ಯುದ್ಧದಲ್ಲಿದ್ದಾಗ (ಮೃತಪಟ್ಟರೆ) ‘‘ಒಂದು ವೇಳೆ ಅವರು ನಮ್ಮ ಜೊತೆ ಇದ್ದಿದ್ದರೆ ಖಂಡಿತ ಮೃತರಾಗುತ್ತಿರಲಿಲ್ಲ ಅಥವಾ ಹತರಾಗುತ್ತಿರಲಿಲ್ಲ’’ ಎನ್ನುತ್ತಾರೆ. ಅಲ್ಲಾಹನು ಈ ಮೂಲಕ ಅವರ ಮನಗಳಲ್ಲಿ ಹತಾಶೆಯನ್ನಷ್ಟೇ ಬೆಳೆಸುತ್ತಾನೆ. ನಿಜವಾಗಿ ಜೀವನ ನೀಡುವವನೂ, ಮರಣ ನೀಡುವವನೂ ಅಲ್ಲಾಹನೇ. ಅಲ್ಲಾಹನು ನೀವು ಮಾಡುತ್ತಿರುವ ಎಲ್ಲವನ್ನೂ ನೋಡುತ್ತಿದ್ದಾನೆ
156يَا أَيُّهَا الَّذِينَ آمَنُوا لَا تَكُونُوا كَالَّذِينَ كَفَرُوا وَقَالُوا لِإِخْوَانِهِمْ إِذَا ضَرَبُوا فِي الْأَرْضِ أَوْ كَانُوا غُزًّى لَّوْ كَانُوا عِندَنَا مَا مَاتُوا وَمَا قُتِلُوا لِيَجْعَلَ اللَّهُ ذَٰلِكَ حَسْرَةً فِي قُلُوبِهِمْ ۗ وَاللَّهُ يُحْيِي وَيُمِيتُ ۗ وَاللَّهُ بِمَا تَعْمَلُونَ بَصِيرٌ
ನೀವು ಅಲ್ಲಾಹನ ಮಾರ್ಗದಲ್ಲಿ ಹತರಾದರೆ ಅಥವಾ ಮೃತರಾದರೆ ಅಲ್ಲಾಹನ ಕಡೆಯಿಂದ ನಿಮಗೆ ಕ್ಷಮೆ ಹಾಗೂ ಕರುಣೆಯು ಪ್ರಾಪ್ತವಾಗುವುದು. ಅದು, ನೀವು ಸಂಗ್ರಹಿಸುತ್ತಿರುವ ಎಲ್ಲಕ್ಕಿಂತಲೂ ಉತ್ತಮವಾಗಿದೆ
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
154ಆಯತ್

ಅನುವಾದ — ಆಲ್-ಇಮ್ರಾನ್ 154

ಸೂರಾ ಆಲ್-ಇಮ್ರಾನ್ ಆಯತ್ 154 - ಓದಿ, ಆಲಿಸಿ, ಅನುವಾದ, ಕನ್ನಡ : ಎರಡು ಪಡೆಗಳು ಪರಸ್ಪರ ಎದುರಾದ ದಿನ, ನಿಮ್ಮ ಪೈಕಿ ತಿರುಗಿ ನಿಂತಿದ್ದವರನ್ನು, ಅವರ…

ಸೂರಾ ಆಯತ್ 154/200 — ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಆಲ್-ಇಮ್ರಾನ್ ಆಲಿಸಿ, ಆಲ್-ಇಮ್ರಾನ್ ಅನುವಾದ, ಆಲ್-ಇಮ್ರಾನ್ mp3, ಆಲ್-ಇಮ್ರಾನ್ pdf. ಆಯತ್ 152–156. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers