ಆಲ್-ಇಮ್ರಾನ್ · 154/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
ثُمَّ أَنزَلَ عَلَيْكُم مِّن بَعْدِ الْغَمِّ أَمَنَةً نُّعَاسًا يَغْشَىٰ طَائِفَةً مِّنكُمْ ۖ وَطَائِفَةٌ قَدْ أَهَمَّتْهُمْ أَنفُسُهُمْ يَظُنُّونَ بِاللَّهِ غَيْرَ الْحَقِّ ظَنَّ الْجَاهِلِيَّةِ ۖ يَقُولُونَ هَل لَّنَا مِنَ الْأَمْرِ مِن شَيْءٍ ۗ قُلْ إِنَّ الْأَمْرَ كُلَّهُ لِلَّهِ ۗ يُخْفُونَ فِي أَنفُسِهِم مَّا لَا يُبْدُونَ لَكَ ۖ يَقُولُونَ لَوْ كَانَ لَنَا مِنَ الْأَمْرِ شَيْءٌ مَّا قُتِلْنَا هَاهُنَا ۗ قُل لَّوْ كُنتُمْ فِي بُيُوتِكُمْ لَبَرَزَ الَّذِينَ كُتِبَ عَلَيْهِمُ الْقَتْلُ إِلَىٰ مَضَاجِعِهِمْ ۖ وَلِيَبْتَلِيَ اللَّهُ مَا فِي صُدُورِكُمْ وَلِيُمَحِّصَ مَا فِي قُلُوبِكُمْ ۗ وَاللَّهُ عَلِيمٌ بِذَاتِ الصُّدُورِ ١٥٤
Transliteration
Summa anzala `alaikum mim ba`dil ghammi amanatan nu`aasai yaghshaa taaa` ifatam minkum wa taaa`ifatun qad ahammathum anfusuhum yazunnoona billaahi ghairal haqqi zannal jaahiliyyati yaqooloona hal lanaa minal amri min shai`; qul innal amra kullahoo lillaah; yukhfoona fee anfusihim maa laa yubdoona laka yaqooloona law kaana lanaa minal amri shai`ummaa qutilnaa haahunaa; qul law kuntum fee buyootikum labarazal lazeena kutiba `alaihimul qatlu ilaa madaaji`ihim wa liyabtaliyal laahu maa fee sudoorikum wa liyumah hisa maa fee quloobikum; wallaahu `aleemum bizaatis sudoor
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ತರುವಾಯ ಅವನು ಆ ದುಃಖದ ಬಳಿಕ ನಿಮ್ಮ ಮೇಲೆ ನಿರ್ಭಯತೆಯನ್ನು ಇಳಿಸಿದನು ಮತ್ತು ನಿಮ್ಮಲ್ಲಿ ಒಂದು ತಂಡಕ್ಕೆ ಸಮಾಧಾನದ ತೂಕಡಿಕೆಯು ಹತ್ತತೊಡಗಿತು. ಇನ್ನು ಕೆಲವರು ತಮ್ಮದೇ ಕುರಿತಾದ ಚಿಂತೆಯಲ್ಲಿ ಮುಳುಗಿದ್ದರು ಮತ್ತು ಅವರು ಅಲ್ಲಾಹನ ಕುರಿತು ಸತ್ಯಕ್ಕೆ ವಿರುದ್ಧವಾದ ಅಜ್ಞಾನಜನ್ಯ ತುಂಬಿದ ಸಂದೇಹಗಳನ್ನು ಮಾಡತೊಡಗಿದರು ಮತ್ತು ಹೇಳುತ್ತಿದ್ದರು: ನಮಗೆ ಯಾವುದಾದರು ವಿಷಯದಲ್ಲಿ ಅಧಿಕಾರವಿದೆಯೇ? ನೀವು ಹೇಳಿರಿ: ಸಕಲ ಕಾರ್ಯವೂ ಅಲ್ಲಾಹನ ಅಧಿಕಾರದಲ್ಲಿದೆ. ಇವರು ತಮ್ಮ ಮನಸ್ಸುಗಳಲ್ಲಿರುವ ರಹಸ್ಯವನ್ನು ನಿಮಗೆ ತಿಳಿಸುವುದಿಲ್ಲ ಮತ್ತು ಹೇಳುತ್ತಾರೆ: ನಮಗೇನಾದರೂ ಅಧಿಕಾರವಿರುತ್ತಿದ್ದರೆ ನಾವು ಇಲ್ಲಿ ಕೊಲ್ಲಲ್ಪಡುತ್ತಿರಲಿಲ್ಲ. ನೀವು ಹೇಳಿರಿ: ನೀವು ನಿಮ್ಮ ಮನೆಗಳಲ್ಲಿದ್ದರೂ ಸಹ ಯಾರ ವಿಧಿಯಲ್ಲಿ ಕೊಲೆ ಯಾಗುವುದಿರುತ್ತದೆಯೋ ಅವರು ತಮ್ಮ ಮರಣಾ ಸ್ಥಳಕ್ಕೆ ಬರುತ್ತಿದ್ದರು. ಅಲ್ಲಾಹನಿಗೆ ನಿಮ್ಮ ಹೃದಯಗಳಲ್ಲಿ ಅಡಿಗಿರುವುದನ್ನು ಪರೀಕ್ಷಿಸಲಿಕ್ಕಿತ್ತು ಮತ್ತು ಹೃದಯಗಳಲ್ಲಿರುವ ವಿಚಾರಗಳನ್ನು ಶುದ್ಧೀಕರಿಸಲಿಕ್ಕಿತ್ತು ಮತ್ತು ಅಲ್ಲಾಹನು ಹೃದಯಗಳಲ್ಲಿರುವುದನ್ನು ತಿಳಿಯುವವನಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 152-156 — ಸೂರಾ ಆಲ್-ಇಮ್ರಾನ್
152وَلَقَدْ صَدَقَكُمُ اللَّهُ وَعْدَهُ إِذْ تَحُسُّونَهُم بِإِذْنِهِ ۖ حَتَّىٰ إِذَا فَشِلْتُمْ وَتَنَازَعْتُمْ فِي الْأَمْرِ وَعَصَيْتُم مِّن بَعْدِ مَا أَرَاكُم مَّا تُحِبُّونَ ۚ مِنكُم مَّن يُرِيدُ الدُّنْيَا وَمِنكُم مَّن يُرِيدُ الْآخِرَةَ ۚ ثُمَّ صَرَفَكُمْ عَنْهُمْ لِيَبْتَلِيَكُمْ ۖ وَلَقَدْ عَفَا عَنكُمْ ۗ وَاللَّهُ ذُو فَضْلٍ عَلَى الْمُؤْمِنِينَ
ಅಲ್ಲಾಹನು ನಿಮ್ಮೊಡನೆ ಮಾಡಿದ್ದ ತನ್ನ ವಾಗ್ದಾನವನ್ನು ಈಡೇರಿಸಿ ಕೊಟ್ಟಿರುವನು. ಆರಂಭದಲ್ಲಿ ಅಲ್ಲಾಹನ ಅಪ್ಪಣೆಯಿಂದ ನೀವು ಖುರೈಷರನ್ನು ವದಿಸುತ್ತಿದ್ದೀರಿ. ಅಲ್ಲಾಹನು ನೀವು ಆಶಿಸುತ್ತಿದ್ದ ವಿಜಯವನ್ನು ತೋರಿಸಿಕೊಟ್ಟನು ಬಳಿಕ ನೀವು ಪೈಗಂಬರರ ಆದೇಶವನ್ನು ಉಲ್ಲಂಘಿಸಿ ಯುದ್ಧದ ಆಯಕಟ್ಟಿನಲ್ಲಿ ಸ್ಥಿರವಾಗಿರುವ ವಿಷಯದಲ್ಲಿ ಅವಿಧೇಯತೆ ತೋರಿ ಜಗಳವಾಡತೊಡಗದಿರಿ. ಏಕೆಂದರೆ, ನಿಮ್ಮಲ್ಲಿ ಕೆಲವರು ಇಹಲೋಕವನ್ನು ಬಯಸುತ್ತಿದ್ದರು ಮತ್ತು ಕೆಲವರ ಉದ್ದೇಶವು ಪರಲೋಕವಾಗಿತ್ತು. ಅಲ್ಲಾಹನು ನಿಮ್ಮನ್ನು ಪರೀಕ್ಷಿಸಲೆಂದು ಅವರಿಂದ (ಖುರೈಷರಿಂದ) ಅಲಕ್ಷö್ಯಗೊಳಿಸಿದನು. ಆದರೂ ನಿಮ್ಮ ಪ್ರಮಾದವನ್ನು (ಯುದ್ಧದಿಂದ ಬೆನ್ನು ತೋರಿಸಿದ ಪಾಪವನ್ನು) ಖಂಡಿತವಾಗಿಯೂ ಕ್ಷಮಿಸಿರುತ್ತಾನೆ. ಅಲ್ಲಾಹನು ಸತ್ಯವಿಶ್ವಾಸಿಗಳ ಮೇಲೆ ಮಹಾ ಔದರ್ಯವಂತನಾಗಿದ್ದಾನೆ.
153۞ إِذْ تُصْعِدُونَ وَلَا تَلْوُونَ عَلَىٰ أَحَدٍ وَالرَّسُولُ يَدْعُوكُمْ فِي أُخْرَاكُمْ فَأَثَابَكُمْ غَمًّا بِغَمٍّ لِّكَيْلَا تَحْزَنُوا عَلَىٰ مَا فَاتَكُمْ وَلَا مَا أَصَابَكُمْ ۗ وَاللَّهُ خَبِيرٌ بِمَا تَعْمَلُونَ
ನೀವು ಯಾರನ್ನು ತಿರುಗಿಯು ನೋಡದೇ (ರಣರಂಗದಿAದ) ಪಲಾಯನ ಗೈಯುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ ಮತ್ತು ಸಂದೇಶವಾಹಕರು ನಿಮ್ಮನ್ನು ಹಿಂದಿನಿAದ ಕರೆಯುತ್ತಿದ್ದರು. ಅಲ್ಲಾಹನು ನಿಮಗೆ ದುಃಖದ ಮೇಲೆ ದುಃಖವನ್ನು ನೀಡಿದನು. ಇದೇಕೆಂದರೆ (ಮುಂದೆ ನಿಮಗೊಂದು ಪಾಠವಾಗಲೆಂದು) ನೀವು ನಷ್ಟ ಹೊಂದಿದ ವಸ್ತುವಿನ ಕುರಿತಾಗಲೀ ನಿಮಗೆ ಬಾಧಿಸಿದ ಆಪತ್ತಿನ ಕುರಿತಾಗಲೀ ದುಃಖಿಸದಿರಲೆಂದಾಗಿದೆ. ಅಲ್ಲಾಹನು ನಿಮ್ಮ ಸಕಲ ಕರ್ಮಗಳ ಕುರಿತು ಸೂಕ್ಷö್ಮ ಜ್ಞಾನವುಳ್ಳವನಾಗಿದ್ದಾನೆ.
154ثُمَّ أَنزَلَ عَلَيْكُم مِّن بَعْدِ الْغَمِّ أَمَنَةً نُّعَاسًا يَغْشَىٰ طَائِفَةً مِّنكُمْ ۖ وَطَائِفَةٌ قَدْ أَهَمَّتْهُمْ أَنفُسُهُمْ يَظُنُّونَ بِاللَّهِ غَيْرَ الْحَقِّ ظَنَّ الْجَاهِلِيَّةِ ۖ يَقُولُونَ هَل لَّنَا مِنَ الْأَمْرِ مِن شَيْءٍ ۗ قُلْ إِنَّ الْأَمْرَ كُلَّهُ لِلَّهِ ۗ يُخْفُونَ فِي أَنفُسِهِم مَّا لَا يُبْدُونَ لَكَ ۖ يَقُولُونَ لَوْ كَانَ لَنَا مِنَ الْأَمْرِ شَيْءٌ مَّا قُتِلْنَا هَاهُنَا ۗ قُل لَّوْ كُنتُمْ فِي بُيُوتِكُمْ لَبَرَزَ الَّذِينَ كُتِبَ عَلَيْهِمُ الْقَتْلُ إِلَىٰ مَضَاجِعِهِمْ ۖ وَلِيَبْتَلِيَ اللَّهُ مَا فِي صُدُورِكُمْ وَلِيُمَحِّصَ مَا فِي قُلُوبِكُمْ ۗ وَاللَّهُ عَلِيمٌ بِذَاتِ الصُّدُورِ
ತರುವಾಯ ಅವನು ಆ ದುಃಖದ ಬಳಿಕ ನಿಮ್ಮ ಮೇಲೆ ನಿರ್ಭಯತೆಯನ್ನು ಇಳಿಸಿದನು ಮತ್ತು ನಿಮ್ಮಲ್ಲಿ ಒಂದು ತಂಡಕ್ಕೆ ಸಮಾಧಾನದ ತೂಕಡಿಕೆಯು ಹತ್ತತೊಡಗಿತು. ಇನ್ನು ಕೆಲವರು ತಮ್ಮದೇ ಕುರಿತಾದ ಚಿಂತೆಯಲ್ಲಿ ಮುಳುಗಿದ್ದರು ಮತ್ತು ಅವರು ಅಲ್ಲಾಹನ ಕುರಿತು ಸತ್ಯಕ್ಕೆ ವಿರುದ್ಧವಾದ ಅಜ್ಞಾನಜನ್ಯ ತುಂಬಿದ ಸಂದೇಹಗಳನ್ನು ಮಾಡತೊಡಗಿದರು ಮತ್ತು ಹೇಳುತ್ತಿದ್ದರು: ನಮಗೆ ಯಾವುದಾದರು ವಿಷಯದಲ್ಲಿ ಅಧಿಕಾರವಿದೆಯೇ? ನೀವು ಹೇಳಿರಿ: ಸಕಲ ಕಾರ್ಯವೂ ಅಲ್ಲಾಹನ ಅಧಿಕಾರದಲ್ಲಿದೆ. ಇವರು ತಮ್ಮ ಮನಸ್ಸುಗಳಲ್ಲಿರುವ ರಹಸ್ಯವನ್ನು ನಿಮಗೆ ತಿಳಿಸುವುದಿಲ್ಲ ಮತ್ತು ಹೇಳುತ್ತಾರೆ: ನಮಗೇನಾದರೂ ಅಧಿಕಾರವಿರುತ್ತಿದ್ದರೆ ನಾವು ಇಲ್ಲಿ ಕೊಲ್ಲಲ್ಪಡುತ್ತಿರಲಿಲ್ಲ. ನೀವು ಹೇಳಿರಿ: ನೀವು ನಿಮ್ಮ ಮನೆಗಳಲ್ಲಿದ್ದರೂ ಸಹ ಯಾರ ವಿಧಿಯಲ್ಲಿ ಕೊಲೆ ಯಾಗುವುದಿರುತ್ತದೆಯೋ ಅವರು ತಮ್ಮ ಮರಣಾ ಸ್ಥಳಕ್ಕೆ ಬರುತ್ತಿದ್ದರು. ಅಲ್ಲಾಹನಿಗೆ ನಿಮ್ಮ ಹೃದಯಗಳಲ್ಲಿ ಅಡಿಗಿರುವುದನ್ನು ಪರೀಕ್ಷಿಸಲಿಕ್ಕಿತ್ತು ಮತ್ತು ಹೃದಯಗಳಲ್ಲಿರುವ ವಿಚಾರಗಳನ್ನು ಶುದ್ಧೀಕರಿಸಲಿಕ್ಕಿತ್ತು ಮತ್ತು ಅಲ್ಲಾಹನು ಹೃದಯಗಳಲ್ಲಿರುವುದನ್ನು ತಿಳಿಯುವವನಗಿದ್ದಾನೆ.
155إِنَّ الَّذِينَ تَوَلَّوْا مِنكُمْ يَوْمَ الْتَقَى الْجَمْعَانِ إِنَّمَا اسْتَزَلَّهُمُ الشَّيْطَانُ بِبَعْضِ مَا كَسَبُوا ۖ وَلَقَدْ عَفَا اللَّهُ عَنْهُمْ ۗ إِنَّ اللَّهَ غَفُورٌ حَلِيمٌ
ಎರಡು ಸೈನ್ಯಗಳು ಕದನದಲ್ಲಿ ಎದುರು ಬದುರುಗೊಂಡ ದಿನ ನಿಮ್ಮಲ್ಲಿ ಬೆನ್ನು ತಿರುಗಿಸಿ ಓಡಿದವರಾರೋ ಅವರು ಮಾಡಿದ ಕೆಲವು ಕೃತ್ಯಗಳ ಕಾರಣದಿಂದ ಶೈತಾನನು ಅವರನ್ನು ದಾರಿ ತಪ್ಪಿಸಿದನು. ಆದರೆ ಅಲ್ಲಾಹನು ಅವರನ್ನು ಕ್ಷಮಿಸಿದನು. ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ವಿವೇಕವಂತನೂ ಆಗಿದ್ದಾನೆ.
156يَا أَيُّهَا الَّذِينَ آمَنُوا لَا تَكُونُوا كَالَّذِينَ كَفَرُوا وَقَالُوا لِإِخْوَانِهِمْ إِذَا ضَرَبُوا فِي الْأَرْضِ أَوْ كَانُوا غُزًّى لَّوْ كَانُوا عِندَنَا مَا مَاتُوا وَمَا قُتِلُوا لِيَجْعَلَ اللَّهُ ذَٰلِكَ حَسْرَةً فِي قُلُوبِهِمْ ۗ وَاللَّهُ يُحْيِي وَيُمِيتُ ۗ وَاللَّهُ بِمَا تَعْمَلُونَ بَصِيرٌ
ಓ ಸತ್ಯವಿಶ್ವಸಿಗಳೇ, ತಮ್ಮ ಸಹೋದರರು ಯಾತ್ರೆಗಾಗಿ ಆಥವಾ ಯುದ್ಧಕ್ಕಾಗಿ ಹೊರಟು (ಸಾವನ್ನಪ್ಪಿದರೆ) ಅವರು ನಮ್ಮ ಬಳಿಯಿರುತ್ತಿದ್ದರೆ ಸಾವನ್ನಪ್ಪುತ್ತಿರಲಿಲ್ಲ ಅಥವಾ ಕೊಲ್ಲಲ್ಪಡುತ್ತಿರಲಿಲ್ಲ ಎಂದು ಹೇಳುವ ಅವಿಶ್ವಾಸಿಗಳಂತೆ ನೀವಾಗಬಾರದು. ಅಲ್ಲಾಹನು ಅವರ ಈ ಭಾವನೆಯನ್ನು ಅವರ ಹೃದಯದಲ್ಲಿ ಖೇದಕರ ವಿಷಯವನ್ನಾಗಿಸಲೆಂದಾಗಿದೆ. ಜೀವ ಕೊಡುವವನು, ಮರಣ ನೀಡುವವನು ಅಲ್ಲಾಹನಾಗಿದ್ದಾನೆ. ಮತ್ತು ಅಲ್ಲಾಹನು ನಿಮ್ಮ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
154ಆಯತ್
ಅನುವಾದ — ಆಲ್-ಇಮ್ರಾನ್ 154
ಸೂರಾ ಆಲ್-ಇಮ್ರಾನ್ ಆಯತ್ 154 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಅವನು ಆ ದುಃಖದ ಬಳಿಕ ನಿಮ್ಮ ಮೇಲೆ ನಿರ್ಭಯತೆಯನ್ನು ಇಳಿಸಿದನು ಮತ್ತು…ಸೂರಾ ಆಯತ್ 154/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 152–156. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








