ಆಲ್-ಇಮ್ರಾನ್ · 155/200
ಅನುವಾದ ಉಚ್ಚಾರಣೆ — ಆಲ್-ಇಮ್ರಾನ್
إِنَّ الَّذِينَ تَوَلَّوْا مِنكُمْ يَوْمَ الْتَقَى الْجَمْعَانِ إِنَّمَا اسْتَزَلَّهُمُ الشَّيْطَانُ بِبَعْضِ مَا كَسَبُوا ۖ وَلَقَدْ عَفَا اللَّهُ عَنْهُمْ ۗ إِنَّ اللَّهَ غَفُورٌ حَلِيمٌ ١٥٥
Transliteration
Innal lazeena tawallaw minkum yawmal taqal jam`aani innamas tazallahumush Shaitaanu biba`di maa kasaboo wa laqad `afal laahu `anhum; innnal laaha Ghafoorum Haleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ವಿಶ್ವಾಸಿಗಳೇ, ನೀವು ಧಿಕ್ಕಾರಿಗಳಂತಾಗಬೇಡಿ. ಅವರಂತು, ತಮ್ಮ ಸಹೋದರರು ಭೂಮಿಯಲ್ಲಿ ಪ್ರಯಾಣದಲ್ಲಿದ್ದಾಗ ಅಥವಾ ಯುದ್ಧದಲ್ಲಿದ್ದಾಗ (ಮೃತಪಟ್ಟರೆ) ‘‘ಒಂದು ವೇಳೆ ಅವರು ನಮ್ಮ ಜೊತೆ ಇದ್ದಿದ್ದರೆ ಖಂಡಿತ ಮೃತರಾಗುತ್ತಿರಲಿಲ್ಲ ಅಥವಾ ಹತರಾಗುತ್ತಿರಲಿಲ್ಲ’’ ಎನ್ನುತ್ತಾರೆ. ಅಲ್ಲಾಹನು ಈ ಮೂಲಕ ಅವರ ಮನಗಳಲ್ಲಿ ಹತಾಶೆಯನ್ನಷ್ಟೇ ಬೆಳೆಸುತ್ತಾನೆ. ನಿಜವಾಗಿ ಜೀವನ ನೀಡುವವನೂ, ಮರಣ ನೀಡುವವನೂ ಅಲ್ಲಾಹನೇ. ಅಲ್ಲಾಹನು ನೀವು ಮಾಡುತ್ತಿರುವ ಎಲ್ಲವನ್ನೂ ನೋಡುತ್ತಿದ್ದಾನೆ
Additional reference in தமிழ்
🎧 ಆಲಿಸಿ
📜 ಆಯತ್ 153-157 — ಆಲ್-ಇಮ್ರಾನ್
153۞ إِذْ تُصْعِدُونَ وَلَا تَلْوُونَ عَلَىٰ أَحَدٍ وَالرَّسُولُ يَدْعُوكُمْ فِي أُخْرَاكُمْ فَأَثَابَكُمْ غَمًّا بِغَمٍّ لِّكَيْلَا تَحْزَنُوا عَلَىٰ مَا فَاتَكُمْ وَلَا مَا أَصَابَكُمْ ۗ وَاللَّهُ خَبِيرٌ بِمَا تَعْمَلُونَ
ಕೊನೆಗೆ ಅವನು ಸಂಕಟದ ಬಳಿಕ ನಿಮಗೆ ನೆಮ್ಮದಿಯನ್ನು ಇಳಿಸಿಕೊಟ್ಟನು ಮತ್ತು ನಿಮ್ಮಲ್ಲೊಂದು ಗುಂಪನ್ನು ತೂಕಡಿಕೆಯು ಆವರಿಸಿತು. ಆದರೆ ನಿಮ್ಮಲ್ಲಿನ ಇನ್ನೊಂದು ಗುಂಪಿಗೆ ತನ್ನ ಜೀವದ ಚಿಂತೆ ಕಾಡಿತ್ತು. ಅವರಿಗೆ ಅಲ್ಲಾಹನ ಕುರಿತು ಆಧಾರ ರಹಿತವಾದ ಅಪಗ್ರಹಿಕೆಗಳಿದ್ದುವು – ಅಜ್ಞಾನದ ಅಪಗ್ರಹಿಕೆಗಳು. ಅವರು ‘‘ಯಾವ ವಿಷಯದಲ್ಲೂ ನಮಗೇನೂ ಅಧಿಕಾರವಿಲ್ಲವೇ?’’ಎನ್ನುತ್ತಿದ್ದರು. ‘‘ಅಧಿಕಾರವೆಲ್ಲವೂ ಸಂಪೂರ್ಣವಾಗಿ ಅಲ್ಲಾಹನಿಗೇ ಸೇರಿದೆ’’ ಎಂದು ಹೇಳಿರಿ. ಅವರು ಹಲವು ವಿಷಯಗಳನ್ನು ತಮ್ಮ ಮನದೊಳಗೇ ಅಡಗಿಸಿಡುತ್ತಾರೆ ಮತ್ತು ಅವುಗಳನ್ನು ನಿಮ್ಮ ಮುಂದೆ ಪ್ರಕಟಿಸುವುದಿಲ್ಲ. ‘‘(ರಣನೀತಿಯ ನಿರ್ಧಾರದಲ್ಲಿ) ನಮಗೇನಾದರೂ ಅಧಿಕಾರ ಇದ್ದಿದ್ದರೆ ನಾವಿಲ್ಲಿ ಈ ರೀತಿ ಹತರಾಗುತ್ತಿರಲಿಲ್ಲ’’ ಎಂದು ಅವರು ಹೇಳುತ್ತಾರೆ. ‘‘ಒಂದು ವೇಳೆ ನೀವು ನಿಮ್ಮ ಮನೆಗಳಲ್ಲೇ ಇದ್ದಿದ್ದರೂ, ಯಾರ ವಿಧಿಯಲ್ಲಿ ಹತ್ಯೆ ಬರೆದಿದೆಯೋ ಅವರು ಖಂಡಿತ ತಮ್ಮ ಹತ್ಯೆಯ ಸ್ಥಾನಕ್ಕೆ ತಾವೇ ಧಾವಿಸಿ ಹೋಗುತ್ತಿದ್ದರು’’ ಎಂದು ಹೇಳಿರಿ. ಅಲ್ಲಾಹನು ನಿಮ್ಮ ಮನದಲ್ಲಿರುವುದನ್ನು ಪರೀಕ್ಷಿಸಲಿಕ್ಕಾಗಿ ಹಾಗೂ ನಿಮ್ಮ ಮನದಲ್ಲಿರುವುದನ್ನು ಶುದ್ಧೀಕರಿಸಲಿಕ್ಕಾಗಿ (ಇದೆಲ್ಲಾ ಸಂಭವಿಸಿದೆ). ಅಲ್ಲಾಹನು ಮನದಾಳದ ವಿಷಯಗಳನ್ನೂ ಬಲ್ಲವನಾಗಿದ್ದಾನೆ
154ثُمَّ أَنزَلَ عَلَيْكُم مِّن بَعْدِ الْغَمِّ أَمَنَةً نُّعَاسًا يَغْشَىٰ طَائِفَةً مِّنكُمْ ۖ وَطَائِفَةٌ قَدْ أَهَمَّتْهُمْ أَنفُسُهُمْ يَظُنُّونَ بِاللَّهِ غَيْرَ الْحَقِّ ظَنَّ الْجَاهِلِيَّةِ ۖ يَقُولُونَ هَل لَّنَا مِنَ الْأَمْرِ مِن شَيْءٍ ۗ قُلْ إِنَّ الْأَمْرَ كُلَّهُ لِلَّهِ ۗ يُخْفُونَ فِي أَنفُسِهِم مَّا لَا يُبْدُونَ لَكَ ۖ يَقُولُونَ لَوْ كَانَ لَنَا مِنَ الْأَمْرِ شَيْءٌ مَّا قُتِلْنَا هَاهُنَا ۗ قُل لَّوْ كُنتُمْ فِي بُيُوتِكُمْ لَبَرَزَ الَّذِينَ كُتِبَ عَلَيْهِمُ الْقَتْلُ إِلَىٰ مَضَاجِعِهِمْ ۖ وَلِيَبْتَلِيَ اللَّهُ مَا فِي صُدُورِكُمْ وَلِيُمَحِّصَ مَا فِي قُلُوبِكُمْ ۗ وَاللَّهُ عَلِيمٌ بِذَاتِ الصُّدُورِ
ಎರಡು ಪಡೆಗಳು ಪರಸ್ಪರ ಎದುರಾದ ದಿನ, ನಿಮ್ಮ ಪೈಕಿ ತಿರುಗಿ ನಿಂತಿದ್ದವರನ್ನು, ಅವರ ಕೆಲವು ಕರ್ಮಗಳ ಕಾರಣ, ಶೈತಾನನು ದಾರಿ ತಪ್ಪಿಸಿದ್ದನು. ಕೊನೆಗೆ ಅಲ್ಲಾಹನು ಅವರನ್ನು ಕ್ಷಮಿಸಿ ಬಿಟ್ಟನು. ಅಲ್ಲಾಹನು ಖಂಡಿತ ಮಹಾ ಕ್ಷಮಾಶೀಲನೂ ಅಪಾರ ಸಂಯಮಿಯೂ ಆಗಿದ್ದಾನೆ
155إِنَّ الَّذِينَ تَوَلَّوْا مِنكُمْ يَوْمَ الْتَقَى الْجَمْعَانِ إِنَّمَا اسْتَزَلَّهُمُ الشَّيْطَانُ بِبَعْضِ مَا كَسَبُوا ۖ وَلَقَدْ عَفَا اللَّهُ عَنْهُمْ ۗ إِنَّ اللَّهَ غَفُورٌ حَلِيمٌ
ವಿಶ್ವಾಸಿಗಳೇ, ನೀವು ಧಿಕ್ಕಾರಿಗಳಂತಾಗಬೇಡಿ. ಅವರಂತು, ತಮ್ಮ ಸಹೋದರರು ಭೂಮಿಯಲ್ಲಿ ಪ್ರಯಾಣದಲ್ಲಿದ್ದಾಗ ಅಥವಾ ಯುದ್ಧದಲ್ಲಿದ್ದಾಗ (ಮೃತಪಟ್ಟರೆ) ‘‘ಒಂದು ವೇಳೆ ಅವರು ನಮ್ಮ ಜೊತೆ ಇದ್ದಿದ್ದರೆ ಖಂಡಿತ ಮೃತರಾಗುತ್ತಿರಲಿಲ್ಲ ಅಥವಾ ಹತರಾಗುತ್ತಿರಲಿಲ್ಲ’’ ಎನ್ನುತ್ತಾರೆ. ಅಲ್ಲಾಹನು ಈ ಮೂಲಕ ಅವರ ಮನಗಳಲ್ಲಿ ಹತಾಶೆಯನ್ನಷ್ಟೇ ಬೆಳೆಸುತ್ತಾನೆ. ನಿಜವಾಗಿ ಜೀವನ ನೀಡುವವನೂ, ಮರಣ ನೀಡುವವನೂ ಅಲ್ಲಾಹನೇ. ಅಲ್ಲಾಹನು ನೀವು ಮಾಡುತ್ತಿರುವ ಎಲ್ಲವನ್ನೂ ನೋಡುತ್ತಿದ್ದಾನೆ
156يَا أَيُّهَا الَّذِينَ آمَنُوا لَا تَكُونُوا كَالَّذِينَ كَفَرُوا وَقَالُوا لِإِخْوَانِهِمْ إِذَا ضَرَبُوا فِي الْأَرْضِ أَوْ كَانُوا غُزًّى لَّوْ كَانُوا عِندَنَا مَا مَاتُوا وَمَا قُتِلُوا لِيَجْعَلَ اللَّهُ ذَٰلِكَ حَسْرَةً فِي قُلُوبِهِمْ ۗ وَاللَّهُ يُحْيِي وَيُمِيتُ ۗ وَاللَّهُ بِمَا تَعْمَلُونَ بَصِيرٌ
ನೀವು ಅಲ್ಲಾಹನ ಮಾರ್ಗದಲ್ಲಿ ಹತರಾದರೆ ಅಥವಾ ಮೃತರಾದರೆ ಅಲ್ಲಾಹನ ಕಡೆಯಿಂದ ನಿಮಗೆ ಕ್ಷಮೆ ಹಾಗೂ ಕರುಣೆಯು ಪ್ರಾಪ್ತವಾಗುವುದು. ಅದು, ನೀವು ಸಂಗ್ರಹಿಸುತ್ತಿರುವ ಎಲ್ಲಕ್ಕಿಂತಲೂ ಉತ್ತಮವಾಗಿದೆ
157وَلَئِن قُتِلْتُمْ فِي سَبِيلِ اللَّهِ أَوْ مُتُّمْ لَمَغْفِرَةٌ مِّنَ اللَّهِ وَرَحْمَةٌ خَيْرٌ مِّمَّا يَجْمَعُونَ
ನೀವು ಮೃತರಾದರೂ ಹತರಾದರೂ ನಿಮ್ಮೆಲ್ಲರನ್ನೂ ಅಲ್ಲಾಹನ ಬಳಿ ಒಟ್ಟು ಸೇರಿಸಲಾಗುವುದು
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
155ಆಯತ್
ಅನುವಾದ — ಆಲ್-ಇಮ್ರಾನ್ 155
ಸೂರಾ ಆಲ್-ಇಮ್ರಾನ್ ಆಯತ್ 155 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳೇ, ನೀವು ಧಿಕ್ಕಾರಿಗಳಂತಾಗಬೇಡಿ. ಅವರಂತು, ತಮ್ಮ ಸಹೋದರರು ಭೂಮಿಯಲ್ಲಿ ಪ್ರಯಾಣದಲ್ಲಿದ್ದಾಗ ಅಥವಾ ಯುದ್ಧದಲ್ಲಿದ್ದಾಗ…ಸೂರಾ ಆಯತ್ 155/200 — ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಆಲ್-ಇಮ್ರಾನ್ ಆಲಿಸಿ, ಆಲ್-ಇಮ್ರಾನ್ ಅನುವಾದ, ಆಲ್-ಇಮ್ರಾನ್ mp3, ಆಲ್-ಇಮ್ರಾನ್ pdf. ಆಯತ್ 153–157. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








